ಈ ಕ್ಷಣದ ಸುದ್ದಿ

ಸರಕಾರಿ ಶಾಲೆಯಲ್ಲೇ ಓದಿ ಸಾಧನೆಯ ಶಿಖರವೇರಿದ ಗೇರಸೊಪ್ಪದ ಭೂಮಿಕಾ ನಾಯ್ಕ…. ಜಿಲ್ಲಾಧಿಕಾರಿಯಾಗುವ ಕನಸು ಈ ಕುವರಿಗೆ….

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಮೂಡಣಕ್ಕೆ ಸುಮಾರು ಹದಿನೆಂಟು ಮೈಲುಗಳಷ್ಟು ದೂರದಲ್ಲಿ ಶರಾವತಿ ನದಿಯ ದಂಡೆಯ ಮೇಲಿದೆ ಗೇರುಸೊಪ್ಪೆ. ಇಂದು ಗೇರುಸೊಪ್ಪೆ ಎಂದು ಕರೆಯಲಾಗುತ್ತಿರುವ ಊರು, ಹಿಂದೆ ನಗಿರೆ, ಕ್ಷೇಮಪುರ, ಭಲ್ಲಾತಕಿಪುರ, ಗೇರಸೊಪ್ಪೆ ಎಂದೆಲ್ಲ ಹೆಸರು ಪಡೆದಿತ್ತಂತೆ. ಇದು ನಗಿರಾ ರಾಜ್ಯದ ರಾಜಧಾನಿಯೂ ಆಗಿರುವ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ. […]

ಈ ಕ್ಷಣದ ಸುದ್ದಿ

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಶಿವರಾಂ ಹೆಬ್ಬಾರರಿಗೆ ಒಲಿದ ಸಚಿವ ಸ್ಥಾನ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಶಿವರಾಂ ಹೆಬ್ಬಾರವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಸಚಿವ ಸಂಪುಟದಲ್ಲಿ ಮಂತ್ರಿಯಾಗುವುದು ಖಾತ್ರಿಯಾಗಿದ್ದು, ಈ ಬಗ್ಗೆ ಅವರೇ ತಮ್ಮ ಪೇಸ್ಬುಕ್, ವಾಟ್ಸೆಪ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಶಿವರಾಮ ಹೆಬ್ಬಾರವರು ಯಡಿಯೂರಪ್ಪ ಸರಕಾರದಲ್ಲಿ ಕಾರ್ಮಿಕ […]

ಈ ಕ್ಷಣದ ಸುದ್ದಿ

ವೃತ್ತಿ ಬದುಕಿನ ಸಾಧಕ, ಪ್ರಾಧ್ಯಾಪಕ ಹೊನ್ನಾವರದ ಡಾ. ಎಂ. ಆರ್. ನಾಯಕ

ತಮ್ಮ ಪ್ರಾಧ್ಯಾಪಕ ವೃತ್ತಿ ಬದುಕಿನಲ್ಲಿ ಬೆಳ್ಳಿ ತಾರೆಯಂತೆ ಮಿನುಗುತ್ತಾ, ಅಧ್ಯಯನಶೀಲ ಪ್ರವೃತ್ತಿಯಿಂದಾಗಿ ಹೊಸ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಾ ಒಬ್ಬ ಅತ್ಯುತ್ತಮ ಗುರುಗಳಾಗಿ, ಯಕ್ಷಗಾನ ಕಲಾವಿದರಾಗಿ ಗುರುತಿಸಿಕೊಂಡವರು ಹೊನ್ನಾವರದ ಎಸ್. ಡಿ.ಎಂ. ಕಾಲೇಜಿನ ಡಾ. ಮಾರುತಿ ರಾಮ ನಾಯಕರವರು. ಮೂಲತ: ಅಂಕೋಲಾ ತಾಲೂಕಿನ ಹಿಚ್ಕಡದ ಸ್ವಾತಂತ್ರ್ಯ ಹೋರಾಟಗಾರ ರಾಮ ವೆಂಕಟ […]

ಈ ಕ್ಷಣದ ಸುದ್ದಿ

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಿಂದ ಆಕ್ಸಿಜನ್ ಪ್ಲಾಂಟ್: ಕೊರೊನಾತಂಕದಲ್ಲಿ ದಾಂಡೇಲಿಗರಿಗೆ ಕಾಗದ ಕಂಪನಿಯ ಗಿಪ್ಟ್…

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನವರು ಸರಿ ಸುಮಾರು 90 ಲಕ್ಷ ರುಪಾಯಿಗಳ ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವನ್ನು ನಿರ್ಮಿಸುವ ಮೂಲಕ ಕೊರೊನಾತಂಕದ ಕಾಲದಲ್ಲಿ ದಾಂಡೇಲಿಯ ಜನರಿಗೆ ಅಮೂಲ್ಯವಾದ ಗಿಪ್ಟ್ ನ್ನು ನೀಡಿದ್ದಾರೆ. ಆಮೂಲಕ ಅವರ ಸಾಮಾಜಿಕ ಬದ್ದತೆ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ದಾಂಡೇಲಿಯ ಸರಕಾರಿ ಆಸ್ಪತ್ರೆಯ […]

ಈ ಕ್ಷಣದ ಸುದ್ದಿ

ನೊಂದಾಯಿತ ಎಲ್ಲಾ ಕಾರ್ಮಿಕರಿಗೂ ಸರಕಾರದ ಕಿಟ್ ಸಿಗುವಂತಾಗಲಿ: ದೇಶಪಾಂಡೆ

ಬೆವರ ಸುರಿಸಿಯೇ ಬದುಕು ಕಂಡುಕೊಳ್ಳುವ ಹಲವು ವಿಭಾಗದ ಕಾರ್ಮಿಕರೇ ಈ ದೇಶದ ನಿಜವಾದ ಆಧಾರಸ್ಥಂಬಗಳು. ಕಾರ್ಮಿಕರ ದುಡಿಮೆಯೇ ಈದೇಶವನ್ನು ಮುನ್ನಡೆಸುತ್ತಿದೆ. ಹಾಗಾಗಿ ಯಾವುದೇ ಕಾರ್ಮಿಕರೂ ಕೂಡಾ ಸರಕಾರದ ಸವಲತ್ತುಗಳಿಂದ ವಂಚಿತರಾಗಬಾರದು. ಇದೀಗ ಕೋವಿಡ್ ಸಂದರ್ಭದಲ್ಲಿ ಸರಕಾರ ನೀಡುತ್ತಿರುವ ಕಿಟ್‍ಗಳೂ ಕೂಡಾ ನೊಂದಾಯಿತ ಎಲ್ಲಾ ಕಾರ್ಮಿರಿಗೂ ಸಿಗುವಂತಾಗಬೇಕು  ಎಂದು ಶಾಸಕ […]

ಈ ಕ್ಷಣದ ಸುದ್ದಿ

ದಾಂಡೇಲಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ದೇಶಪಾಂಡೆ

ಕಳೆದೆರಡು ದಿನಗಳ ಹಿಂದೆ  ಎಡಬಿಡದೇ ಸುರಿದ ಮಳೆ ಹಾಗೂ ತುಂಬಿ ಹರಿದ ಕಾಳಿ ನದಿಯಿಂದ ಹಾನಿಗೊಳಗಾದ ದಾಂಡೇಲಿಯ ಹಲವು ಸ್ಥಳಗಳಿಗೆ ರವಿವಾರ ಶಾಸಕ ಆರ್.ವಿ. ದೇಶಪಾಂಡೆ ಅಧಿಕಾರಿಗಳ ಜೊತೆಯಲ್ಲಿ ಬೇಟಿ ನೀಡಿ ಪರಿಶೀಲಿಸಿದರು.   ತುಂಬಿ ಹರಿದ ಆಲೂರು ಕೆರೆ, ಕೆರವಾಡಾ ಕೆರೆಗಳನ್ನು ವೀಕ್ಷಿಸಿದ ಆರ್.ವಿ ದೇಶಪಾಂಡೆಯವರು ದಾಂಡೇಲಪ್ಪ […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ಜಾತ್ರೆ, ಉತ್ಸವಕ್ಕಿಲ್ಲ ಸಮ್ಮತಿ…!

ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರಕಾರ ಅನುಮತಿ ನೀಡಿದೆ. ಆದರೆ ಜಾತ್ರೆ, ಹಾಗೂ ಉತ್ಸವ, ಮೆರವಣಿಗೆಗಳಿಗೆ ಸದ್ಯ ಸಮ್ಮತಿಯಿರುವುದಿಲ್ಲ. ರಾಜ್ಯದಲ್ಲಿ ಜು.19ರಿಂದ ಅನ್ಲಾಕ್ 4.0 ಜಾರಿಯಾಗಿತ್ತು. ನೈಟ್ ಕರ್ಫ್ಯೂವನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಜೊತೆಗೆ ಸಿನಿಮಾ ಥಿಯೇಟರ್ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.ಇದೀಗ […]

ಈ ಕ್ಷಣದ ಸುದ್ದಿ

ಎಡ ಬಿಡದೇ ಸುರಿದ ಮಳೆ: ದಾಂಡೇಲಿಯಲ್ಲಿ ತುಂಬಿ ಹರಿದ ನದಿ-ನಾಲಾಗಳು: ಮನೆಗಳಿಗೆ ನುಗ್ಗಿದ ನೀರು: ಕಾಳಜಿ ಕೇಂದ್ರದಲ್ಲಿ ಸಂತ್ರಸ್ಥ ಜನರು

ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣದಿಂದಾಗಿ ದಾಂಡೇಲಿಯಲ್ಲಿ ಕಾಳಿ ನದಿ ಸೇರಿದಂತೆ ಸಣ್ಣ ಪುಟ್ಟ ನಾಲಾಗಳೂ ಸಹ ತುಂಬಿ ಹರಿದಿದ್ದು, ಮನೆಗಳೊಳಗೆ ನೀರು ನುಗ್ಗಿ ನೂರಾರು ಜನರು ಸಂಕಷ್ಠಕ್ಕೊಳಗಾಗಿದ್ದು ಸಂಜೆಯ ಹೊತ್ತಿಗೆ ವಾತಾವರಣ ಸಹಜ ಸ್ಥಿತಿಗೆ ಮರಳಿದೆ. ದಾಂಡೇಲಿಯಲ್ಲಿ ಗುರುವಾರದಿಂದಲೇ ಮಳೆ ನಿರಂತವಾಗಿ ಭೋರ್ಗರೆಯುತ್ತಿದೆ. ಪರಿಣಾಮವೆಂವಂತೆ ಜಲಪ್ರವಾಹವೇ […]

ಈ ಕ್ಷಣದ ಸುದ್ದಿ

ಪ್ರಸ್ತುತ ರಾಜಕಾರಣ: ಸನ್ಯಾಸಿಯ ಎದುರು ಹಾದು ಹೋದ ಜಿಂಕೆಯ ಕಥೆ ಹೇಳಿದ ಕೋಡಿಮಠದ ಶ್ರೀಗಳು

ಶಿರಸಿ,: ” ಜಿಂಕೆಯೊಂದು ಬೇಟೆಗಾರನಿಂದ ತಪ್ಪಿಸಿಕೊಂಡು  ಸನ್ಯಾಸಿಯೊಬ್ಬನ ಎದುರಿನಿಂದ ಹಾದು ಓಡಿಹೋಗಿತ್ತು. ಹಾಗೆ ಹಾದು ಹೋದ ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿರುತ್ತಾನೆ.  ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಆ ಜಿಂಕೆಯ ಸಾವಿಗೆ ಕಾರಣವಾದಂತಾಗುತ್ತದೆ, ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಯದ್ದಾಗಿರುತ್ತದೆ….”    […]

ಈ ಕ್ಷಣದ ಸುದ್ದಿ

ಕೆ.ಎಸ್.ಆರ್.ಟಿ.ಸಿ.ಯಿಂದ ದಾಂಡೇಲಿ-ಜೋಯಿಡಾ ಟೂರ್ ಪ್ಯಾಕೇಜ್

ದಾಂಡೇಲಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ದಾಂಡೇಲಿ-ಜೋಯಿಡಾದ ಪ್ರವಾಸಕ್ಕಾಗಿ ವಿಶೇಷ ಟೂರ್ ಪ್ಯಾಕೇಜ್ ಪ್ರವಾಸ ಸೌಲಭ್ಯವನ್ನು ಘೋಷಣೆ ಮಾಡಿದೆ.ಮಳೆಗಾಲದ ಪ್ರಯುಕ್ತ ಜಲಧಾರೆಗಳ ವೀಕ್ಷಣೆ ಹಾಗೂ ದಾಂಡೇಲಿ ಜೋಯಿಡಾದ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ರಜಾ ದಿನಗಳಾದ ಜುಲೈ 21, 25, ಅಗಸ್ಟ್ 1, 8, 15, […]