ಈ ಕ್ಷಣದ ಸುದ್ದಿ

ವೆಸ್ಟ್ ಕೋಸ್ಟ್ ಕಾಗದ ಕಂಪನಿಯ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ…

ದಾಂಡೇಲಿಯ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಶೀಘ್ರ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹ ಗುರುವಾರ ಮೂರು ದಿನಗಳನ್ನು ಪೂರೈಸಿದೆ. ಹಗಲು-ರಾತ್ರಿಯಿಡೀ ಸುರಿವ ಮಳೆಯಲ್ಲೇ ಜಂಟಿ ಸಂಧಾನ ಸಮಿತಿಯ ಸದಸ್ಯರು ಸತ್ಯಾಗ್ರಹ ಮುಂದುವರೆಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಧರಣಿ […]

ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ತಂಗಳ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸೈಯ್ಯದ್ ತಂಗಳ (57) ಬುಧವಾರ ಬೆಳಗಾವಿಯ ಕೆ.ಎಲ್. ಇ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ಪಂಡಿತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಯೂ ಆಕ್ಸಿಜನ್ ಸಮಸ್ಯೆಯಾದಾಗ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಮಾರು ಒಂದು […]

ಈ ಕ್ಷಣದ ಸುದ್ದಿ

ಕೊರೊನಾ ಸೋಂಕಿಗೆ ದಾಂಡೇಲಿಯಲ್ಲಿ 15 ಜೀವ ಬಲಿ

ದಾಂಡೇಲಿ: ಕೋವಿಡ್ ಎರಡನೇ ಅಲೆಗೆ ದಾಂಡೇಲಿಯಲ್ಲಿ (ಸರಕಾರಿ ಆಸ್ಪತ್ರೆಯಲ್ಲಿ) ಒಟ್ಟೂ 15 ಜೀವ ಬಲಿಯಾಗಿದೆ.ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ದಾಖಲಾಗಿದೆ. ದಾಂಡೇಲಿಯಲ್ಲಿ ಕೊರೊನಾ ಎರಡನೇ ಅಲೆ ಅಲೆ ಆತಂಕಕಾರಿಯಾಗಿ ಹರಡುತ್ತಿದೆ. ಇತ್ತೀಚಿನ ದಿನಗಳಲ್ಲಿ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ […]

ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎನ್.ಎಸ್. ನಾಯ್ಕ ಇನ್ನಿಲ್ಲ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ , ಪುರಸಭೆಯ ನಿವೃತ್ತ ಮುಖ್ಯಾಧಿಕಾರಿ ಎನ್. ಎಸ್. ನಾಯ್ಕ ಮಂಗಳವಾರ ಕೊರೊನಾದಿಂದ ಕೊನೆಯುಸಿರೆಳೆದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರನ್ನು ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದರು. ಮೂಲತಹ […]

ಈ ಕ್ಷಣದ ಸುದ್ದಿ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜು ಧೂಳಿ ಇನ್ನಿಲ್ಲ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ, ಭಾಜಪ ಮಾಜಿ ಮುಖಂಡ ರಾಜು ಧೂಳಿಯವರು ಶನಿವಾರ ಕೊನೆಯುಸಿರೆಳೆದರು. ಹಳಿಯಾಳದ ರಾಜಕೀಯದಲ್ಲಿ ಗುರುತಿಸಬಹುದಾಗಿರುವಂತಹ ವ್ಯಕ್ತಿಯಾಗಿ, ಹಲವು ಹೋರಾಟ ಹಾಗೂ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ರಾಜು ದೂಳಿ ಹಿಂದೂ ಸಂಘಟನೆಗಳಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ರಾಜೂ ಧೂಳಿ ರಾಜ್ಯಾದಂತ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. […]

ಈ ಕ್ಷಣದ ಸುದ್ದಿ

ನಿವೃತ್ತ ಉಪನ್ಯಾಸಕ ಎನ್.ಕೆ. ಭಟ್ಟ ಇನ್ನಿಲ್ಲ

ದಾಂಡೇಲಿಯ ಜನತಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ, ಲೇಖಕ ಎನ್.ಕೆ. ಭಟ್ಟರವರು ಶುಕ್ರವಾರ ನಸುಕಿನ ಜಾವ ಕೊನೆಯುಸಿರೆಳೆದರು. ಕನ್ನಡ ಹಾಗೂ ಇಂಗ್ಲೀಷ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದ ಎನ್.ಕೆ. ಭಟ್ಟರವರು ಸಾಹಿತ್ಯಾಸಕ್ತರೂ ಆಗಿದ್ದರು. ಕೆಲಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಶಿರಸಿಯಲ್ಲಿ ವಾಸವಾಗಿದ್ದ ಇವರು ಹಲವು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಿದ್ದರು. […]

ಈ ಕ್ಷಣದ ಸುದ್ದಿ

ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುತ್ತಿರುವ ಚನ್ನಬಸಪ್ಪ ಮುರಗೋಡ

ದಾಂಡೇಲಿ: ತನ್ನದೇ ಆದ ಸಣ್ಣದೊಂದು ವ್ಯಾಪಾರೋದ್ಯಮ ಮಾಡಿಕೊಂಡಿರುವ ದಾಂಡೇಲಿಯ ಕೋಗಿಲಬನದ ಯುವಕ ಚನ್ನಬಸಪ್ಪ ಮುರಗೋಡ ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುವ ತನ್ನ ಸೇವಾ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ನೆರೆಹಾವಳಿ ಬಂದಾಗ, ಅಪಘಾತ ಸಂಭವಿಸಿದಾಗ ಅಥವ ಇನ್ಯವುದೇ ಕಷ್ಠದ ಸಮಯವಿದ್ದಾಗ ಸ್ವಯಂ ಪ್ರೇರಣೆಯಿಂದ ಧಾವಿಸವ ಚನ್ನಬಸಪ್ಪ ಮುರಗೋಡ ತನ್ನ […]

ಈ ಕ್ಷಣದ ಸುದ್ದಿ

ಹೃದಯ ಚಿಕಿತ್ಸೆಗೊಳಗಾದ ತಂದೆ ಬಿಟ್ಟು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಂದ ಡಾಕ್ಟರ್

ಕಾರವಾರ : ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವುದರ ನಡುವೆ ತಮ್ಮ ತಂದೆಗೆ ಹೃದಯ ಚಿಕಿತ್ಸೆಯಾಗಿದ್ದರೂ, ಕೊರೊನಾ ಸೋಂಕಿತರ ಸೇವೆಯೇ ಮುಖ್ಯ ಎಂದು ನೂರಾರು ಸೋಂಕಿತರಿಗೆ ಚಿಕಿತ್ಸೆ ನೀಡಿ ಗುಣಮುಖ ಮಾಡುವಲ್ಲಿ ಮಗ್ನರಾಗುವ ಮೂಲಕ ಕಾರವಾರದ ವೈದ್ಯರೊಬ್ಬರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಜನರು […]

ಈ ಕ್ಷಣದ ಸುದ್ದಿ

ಹಿರಿಯ ಸಾಹಿತಿ ಯಲ್ಲಾಪುರದ ನಾ.ಸು. ಭರತನಹಳ್ಳಿ ಇನ್ನಿಲ್ಲ

ಯಲ್ಲಾಪುರ: ಹಿರಿಯ ಸಾಹಿತಿ, ಅಂಕಣಕಾರ ಯಲ್ಲಾಪುರದ ನಾ.ಸು. ಭರತನಹಳ್ಳಿ ಶುಕ್ರವಾರ ಕೊನೆಯುಸೆರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ರಕರ್ತರಾಗಿ, ಅಂಕಣಕಾರರಾಗಿ, ಸಾಹಿತಿಯಾಗಿ, ರಂಗಭೂಮಿ ಕಲಾವಿದರಾಗಿ, ಪ್ರಕಾಶಕರಾಗಿ, ಸಮಾಜ ಸೇವಕರಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿದ್ದ ನಾಸು ಭರತನಹಳ್ಳಿಯವರು ಆರು ದಶಕಗಳಿಗೂ ಹೆಚ್ಚು ಕಾಲ ಸಾಹಿತ್ಯ ಸೇವೆ ಮಾಡಿದ್ದರು. ನಾಸು ಎಂದೇ […]

ಈ ಕ್ಷಣದ ಸುದ್ದಿ

ಇಂದಿನಿಂದ ರಾಜ್ಯದಲ್ಲಿ ಮತ್ತೆ ‌ ನೈಟ್ ಕರ್ಫ್ಯೂ ಜಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ […]