ಈ ಕ್ಷಣದ ಸುದ್ದಿ

ಗಾನ ಗಾರುಡಿಗ ಎಸ್.ಪಿ.ಬಿ. ಇನ್ನಿಲ್ಲ

ಬಹುಭಾಷಾ ಗಾಯಕ, ಸಿನಿ ಲೋಕದ ಗಾನ ತಾರೆ, ಗಾನ ಗಾರುಡಿಗ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಹಲೋಕ ತ್ಯಜಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಈವರು ಅಗಸ್ಟ 5 ರಿಂದ ಚನೈನ ಎಮ್.ಜಿ.ಎಮ್. ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಬಾಲು ಚೇತರಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿತ್ತು. ಶುಕ್ರವಾರ ಮದ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಗಾಯನ ರಂಗದಲ್ಲಿ […]

ಈ ಕ್ಷಣದ ಸುದ್ದಿ

ದಾಂಡೇಲಿಯ ಉದ್ಯಮಿ ರಿಯಾಜ ಅಹ್ಮದ್ ಕಿತ್ತೂರ್ ಇನ್ನಿಲ್ಲ

ದಾಂಡೇಲಿಯ ಯಶಸ್ವೀ ಉದ್ಯಮಿ, ಕಿತ್ತೂರ್ ಟ್ರಾನ್ಸಪೋರ್ಟನ ಮಾಲಕ, ಸಮಾಜ ಸೇವಕ ರಿಯಾಜ ಅಹ್ಮದ್ ಕಿತ್ತೂರ್ ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ದಾಂಡೇಲಿ ನಗರಸಭೆಯ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಯಾಸ್ಮಿನ್ ಕಿತ್ತೂರ ಆವರ ಪತಿಯಾಗಿರುವ ಇವರು ನಗರದಲ್ಲಿ ತಮ್ಮದೇ ಆದ ಟ್ರಾನ್ಸಪೋರ್ಟ ಉದ್ಯಮ ಹಾಗೂ ಇನ್ನಿತರೆ ಉದ್ಯಮಗಳನ್ನು […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ 16 ಸಾವಿನ ಜೊತೆ ಸಾವಿರದ ಗಡಿ ದಾಟಿದ ಕೊರೊನಾ

ಇಡೀ ವೀಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಾಣು ದಾಂಡೇಲಿಯಲ್ಲಿ ಒಂದು ಸಾವಿರದ ಗಡಿ ದಾಟಿದ್ದು, ಇಲ್ಲಿಯವರೆಗೆ 16 ಜನರನ್ನು ಬಲಿ ಪಡೆದುಕೊಂಡಿದೆ. ದಾಂಡೇಲಿಯಲ್ಲಿ ಶನಿವಾರದವರೆಗೆ 1009 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಈಗ ಸದ್ಯ 74 ಜನರು ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 949 ಜನರು ಗುಣಮುಖರಾಗಿ ಮನೆ […]

ಈ ಕ್ಷಣದ ಸುದ್ದಿ

ಬೆಟ್ಕುಳಿ ರಾಜು ನಾಯ್ಕರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ…

ʼಶಕ್ತಿಶಾಲಿಗಳಿಗಾಗಿ, ಶ್ರದ್ಧಾವಂತರಾಗಿ ಆಗ ಎಲ್ಲವು ನಿಶ್ಚಿತವಾಗಿ ಸಾಧಿಸಲ್ಪಡುತ್ತದೆ…ʼ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಈ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರು ಕುಮಟಾ ತಾಲೂಕಿನ ಮಿರ್ಜಾನ ಪ್ರೌಢಶಾಲೆಯ ಶಿಕ್ಷಕ ರಾಜು ರಾಮನಾಯ್ಕರು. ಮೂಲತ: ಬೆಟ್ಕುಳಿಯವರಾದ ಇವರ ತಂದೆ […]

ಈ ಕ್ಷಣದ ಸುದ್ದಿ

ಭಾಸ್ಕರ ನಾಯ್ಕರ ಮುಡಿಗೆ ರಾಜ್ಯ ಉತ್ತಮ ಶಿಕ್ಷಕ ಪುರಸ್ಕಾರದ ಗರಿ

ವಿದ್ಯೆಯೊಂದಿಗೆ, ವಿನಯ ಸಂಪತ್ತಿನೊಂದಿಗೆ, ಸಜ್ಜನರ ಸಹವಾಸ ದೊಂದಿಗೆ, ಸದಾ ಕ್ರಿಯಾಶೀಲತೆಯೊಂದಿಗೆ ವೃತ್ತಿಯ ಘನತೆ, ಗೌರವ ಹೆಚ್ಚಿಸಿದವರು ಯಲ್ಲಾಪುರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ನಾಯ್ಕರು. ಈ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು. ಮೂಲತಃ ಕುಮಟಾ ತಾಲೂಕಿನ ಅಘನಾಶಿನಿ ಕೋಟಿಮನೆ ಕುಟುಂಬದಲ್ಲಿ ತಂದೆ ಗಣಪತಿ ನಾಯ್ಕ, ತಾಯಿ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಮತ್ತೋರ್ವ ಕೊರೊನಾಕ್ಕೆ ಬಲಿ: ಶುಕ್ರವಾರ …

ದಾಂಡೇಲಿಯಲ್ಲಿ ಶುಕ್ರವಾರ 9 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ದಾಂಡೇಲಿಯಲ್ಲಿ ಇಲ್ಲಿವರೆಗೆ 859 ಪ್ರಕರಣಗಳು ದಾಖಲಾಗಿವೆ. ಗುರುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಗುರುವಾರ ಕಾರವಾರದಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿಯ ವ್ಯಕ್ತಿಯೋರ್ವ ಮೃತ ಪಟ್ಟಿದ್ದಾರೆ. ಇಲ್ಲಿಯ ವರೆಗೆ 10 […]

ಈ ಕ್ಷಣದ ಸುದ್ದಿ

ಹಳಿಯಾಳದ ಶ್ರೀಕಾಂತ ಹೂಲಿ ಇನ್ನಿಲ್ಲ

ಹಳಿಯಾಳ ಪುರಸಭೆಯ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರೂ ಆಗಿದ್ದ ಶ್ರೀಕಾಂತ ಹೂಲಿ (73)ಯವರು ದೈವಾಧಿನರಾದರು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಇವರು ರಾಜಕೀಯ ಅನುಭವಿಗಳಾಗಿದ್ದರು. ರೈತರ ಸೇವಾ ಸಹಕಾರಿ ಸಂಘ, ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ, ಹಳಿಯಾಳ ಮಹಾಗಣಪತಿ ದೇವಸ್ಥಾನ, […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಇದರಿಂದಾಗಿ ಒಟ್ಟೂ 741 ಜನರು ದಾಂಡೇಲಿಯಲ್ಲಿ ಸೋಂಕಿಗೊಳಗಾಗಿದ್ದು, 9 ಜನರು ಇದಕ್ಕೆ ಬಲಿಯಾಗಿದ್ದಾರೆ. ಗುರುವಾರ 30 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 538 ಜನರು ಗುಣಮುಖರಾಗಿ […]

ಈ ಕ್ಷಣದ ಸುದ್ದಿ

ನಿವೃತ್ತ ACF ಮುನವಳ್ಳಿ ಇನ್ನಿಲ್ಲ… ದಾಂಡೇಲಿಯಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ…!

ದಾಂಡೇಲಿಯ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಮಾಜ ಸೇವಕ ವೈ.ಎನ್. ಮುನವಳ್ಳಿ (62) ಯವರು ಕೊನೆಯುಸಿರೆಳೆದರೆಂದು ತಿಳಿಸಲು ವಿಷಾಧವೆನಿಸುತ್ತದೆ. ಕೆಲದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಉಸಿರಾಟದ ತೊಂದರೆಯ ಕಾರಣಕ್ಕೆ ಕಾರವಾರದ ಕ್ರಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚೇತರಿಕೆಯಲ್ಲುದ್ದರು. […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ… ವೈದ್ಯರಿಗೂ, ಪೊಲೀಸರಿಗೂ ಸೋಂಕು…

ಅದ್ಯಾಕೋ ಗೊತ್ತಿಲ್ಲ, ದಾಂಡೇಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದೇ ನಿತ್ಯ ಎರಡಂಕಿಯಲ್ಲಿಯೇ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗುರುವಾರ ನಗರದಲ್ಲಿ ಮತ್ತೆ 25 ಜನರಲ್ಲಿ ಸೋಂಕು ದೃಢವಾಗಿದೆ. ಇದನ್ನೂ ಸೇರಿ ಒಟ್ಟೂ ಸೋಂಕಿತರ ಸಂಖ್ಯೆ 725 ಕ್ಕೆ ಏರಿಕೆಯಾಗಿದೆ. ಗುರುವಾರ ಬೈಲಪಾರ , ಟೌನ್ ಶಿಪ್, ಅಜಾದನಗರ, ಮಾರುತಿನಗರ, ಕೋಗಿಲಬನ, ಹಳೆದಾಂಡೇಲಿ, […]