ನಿವೃತ್ತ ACF ಮುನವಳ್ಳಿ ಇನ್ನಿಲ್ಲ… ದಾಂಡೇಲಿಯಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ…!
ದಾಂಡೇಲಿಯ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಮಾಜ ಸೇವಕ ವೈ.ಎನ್. ಮುನವಳ್ಳಿ (62) ಯವರು ಕೊನೆಯುಸಿರೆಳೆದರೆಂದು ತಿಳಿಸಲು ವಿಷಾಧವೆನಿಸುತ್ತದೆ. ಕೆಲದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಉಸಿರಾಟದ ತೊಂದರೆಯ ಕಾರಣಕ್ಕೆ ಕಾರವಾರದ ಕ್ರಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚೇತರಿಕೆಯಲ್ಲುದ್ದರು. […]