ಈ ಕ್ಷಣದ ಸುದ್ದಿ

ಪತ್ರಕರ್ತ ಚಂದ್ರಯ್ಯ ಅಂದಕಾರಿಮಠ ಇನ್ನಿಲ್ಲ…

ದಾಂಡೇಲಿಯ ಪತ್ರಕರ್ತ, ಸರ್ವತೋಮುಖ ವಿಕಾಸ ಕೇಂದ್ರದ ಅಧ್ಯಕ್ಷ ಚಂದ್ರಯ್ಯ ಅಂದಕಾರಿಮಠ ರವರು ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು. ಹಲವು ಹೋರಾಟ, ಸಂಘಟನೆ, ಜನಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಹಳಿಯಾಳದ ಹಳ್ಳಿಯೊಂದರಲ್ಲಿ ತಮ್ಮ ಸಂಸ್ಥೆಯ ಮೂಲಕ ಶಾಲೆಯೊಂದನ್ನೂ ಸಹ ನಡೆಸುತ್ತಿದ್ದರು. ಉತ್ತಮ ಮಾತುಗಾರರೂ, ಬರಹಗಾರರೂ ಅಗಿದ್ದ ಇವರು ಕೆಲ ಪತ್ರಿಕೆಗಳಲ್ಲಿ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಹೆಚ್ಚುತ್ತಲೇ ಇರುವ ಕೊರೊನಾ: ಗುರುವಾರ……

ದಾಂಡೇಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಗುರುವಾರ 10 ಜನರಲ್ಲಿ ಪಾಸಿಟಿವ್ ಬಂದಿರುವ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ದಾಂಡೇಲಿಯಲ್ಲಿ ಇಲ್ಲಿಯವರೆಗೂ 189 ಜನರಲ್ಲಿ ಸೋಂಕು ದೃಢವಾದಂತಾಗಿದ್ದು, ಇವರಲ್ಲಿ ೨೨ ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. ಆಸ್ಪತ್ರೆಯಲ್ಲಿ ಹಾಗೂ ಕೋವಿಡ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ […]

ಈ ಕ್ಷಣದ ಸುದ್ದಿ

ಜಿಲ್ಲೆಯಲ್ಲಿ ಕೊರೊನಾ ಸಮುದಾಯದೊಳಗೆ ಹರಡಿಲ್ಲ: ಅನಗತ್ಯ ಪ್ರಚಾರ ಒಪ್ಪುವುದಿಲ್ಲ- ಡಿ.ಸಿ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ನಿಜ. ಈ ಸಂಖ್ಯೆಗಳ ಆಧಾರದಲ್ಲಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಕೊರೊನಾ ಈಗಾಗಲೇ ಸಮುದಾಯದೊಳಗೆ ಹರಡಿದೆ ಎಂದು ಹೇಳುವುದನ್ನು ಹಾಗೂ ಅದಕ್ಕೆ ಸಂಬಂಧಿಸಿ ಆಗುವ ಅನಗತ್ಯ ಪ್ರಚಾರಗಳನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು. ದಾಂಡೇಲಿ ನಗರಸಭೆಯಲ್ಲಿ ಹಳಿಯಾಳ-ದಾಂಡೇಲಿ-ಜೋಯಿಡಾ ಅಧಿಕಾರಿಗಳ ಸಭೆ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ವಾಲೆಂಟರಿ ಲಾಕ್ ಡೌನ್ : ಪೌರಾಯುಕ್ತರ ಪ್ರಕಟಣೆಯಲ್ಲೇನಿದೆ ನೋಡಿ…!

ದಾಂಡೇಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ನಗರಸಭಾ ಸದಸ್ಯರು ಹಾಗೂ ರಾಜಕೀಯ ಪಕ್ಷಗಳ ಮನವಿಯಂತೆ ವಾಲೆಂಟರಿ ಲಾಕ್ ಡೌನ್ ಮಾಡಲು ನಿರ್ದರಿಸಲಾಗಿದ್ದು, ಅದಕ್ಕೆ ಸಂಬಂದಿಸಿ ನಗರ ಸಭೆ ಪೌರಾಯುಕ್ತರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ…. ಅದರಲ್ಲೇನಿದೆ ನೋಡಿ… ಲಾಕ್ ಡೌನ್ ಸಂದರ್ಭದಲ್ಲಿ ಏನೇನು ಸಿಗುತ್ತೆ… ? ಏನೇನು ಸಿಗೋದಿಲ್ಲ…? […]

ಈ ಕ್ಷಣದ ಸುದ್ದಿ

ಶುಕ್ರವಾರ ದಾಂಡೇಲಿಯಲ್ಲಿ ಎಷ್ಟು ಪಾಸಿಟಿವ್‌ ಪ್ರಕರಣ ಗೊತ್ತಾ…?

ಕಳೆದ ಕೆಲದಿನಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಲಿದ್ದ ಕೊರೊನಾ ಸೋಂಕಿತರ ಸಂಖ್ಯೆಯಿಂದ ಆತಂಕಗೊಂಡಿದ್ದ ದಾಂಡೇಲಿಗರು ಶುಕ್ರವಾರ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಬಂದ ಕೊರರೊನಾ ಹೆಲ್ತ್‌ ಬುಲೆಟಿನ್‌ ವರದಿಯಲ್ಲಿ ನಗರದ ಟೌನ್‌ಶಿಪ್‌ನ 46 ವರ್ಷದ ಪುರಷನೋರ್ವನಲ್ಲಿ ಮಾತ್ರ ಕೊರೊನಾ ಪಾಸಿಟಿವ್‌ ದೃಢವಾಗಿದೆ.‌ ಉಳಿದಂತೆ ಸೋಂಕಿಗೊಳಗಾಗಿ ಗುಣಮುಖನಾಗಿ ಮನೆ ಸೇರಿರುವ ನ್ಯಾಯವಾದಿಯ […]

ಈ ಕ್ಷಣದ ಸುದ್ದಿ

ಶನಿವಾರದಿಂದ ದಾಂಡೇಲಿಯಲ್ಲಿ ಅರ್ಧದಿನ ಲಾಕ್‍ಡೌನ್: ಮುಂಜಾನೆ 8ರಿಂದ ಮದ್ಯಾಹ್ನ 3ರವರೆಗೆ ಮಾತ್ರ ಓಪನ್

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಕಾರಣದಿಂದಾಗಿ ದಾಂಡೇಲಿಯಲ್ಲಿ ಶನಿವಾರದಿಂದ ಮದ್ಯಾಹ್ನ 3 ಗಂಟೆಯ ನಂತರ ಕಟ್ಟುನಿಟ್ಟಿನ ಲಾಕ್‌ ಡೌನ್‌ ಆಗಲಿದೆ. ದಾಂಡೇಲಿಯಲ್ಲಿ ಶುಕ್ರವಾರ ಎಂಟು ಕೊರೊನಾ ಪೊಸಿಟಿವ್ ಪ್ರಕರಣಗಳು ದೃಢವಾಗಿವೆ. ಇಲ್ಲಿಯವರೆಗೆ ಒಟ್ಟೂ 27 ಪ್ರಕರಣಗಳಾದಂತಾಗಿದೆ. ಜನ ಆತಂಕಕ್ಕೊಳಗಾಗುತ್ತಿದ್ದಾರೆ. ಇದರಿಂದ ನಗರದ ಜನರು ಹಾಗೂ ವ್ಯಾಪಾರಸ್ಥರೇ ಸ್ವಯಂ […]

ಈ ಕ್ಷಣದ ಸುದ್ದಿ

ದಾಂಡೇಲಿಗರನ್ನು ಭಯಬೀಳಿಸಲಿದೆ ಇಂದಿನ ಹೆಲ್ತ್ ಬುಲೆಟಿನ್!!

ಇಂದಿನ ಹೆಲ್ತ ಬುಲೆಟಿನ್ ದಾಂಡೇಲಿಗರನ್ನು ಭಯಬೀಳಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಡನಾಡಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಶುಕ್ರವಾರದಂದು ದಾಂಡೇಲಿಯಲ್ಲಿ ಈವರೆಗೆ ಬಂದಿದ್ದ ದಿನದ ವರದಿಗಳಿಗಿಂತ ಹೆಚ್ಚಿನ ಪಾಸಿಟಿವ್ ಪ್ರಕರಣ ದಾಖಲಾಗುವ ಮಾಹಿತಿಯಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ದಾಂಡೇಲಿಯೊಂದರಕ್ಹೆಲೇ ಚ್ಚುಕಮ್ಮಿ 8 ಪಾಸಿಟಿವ್ ಪ್ರಕರಣ ಎಂಬ ಮಾಹಿತಿಯಿದೆ.

ಈ ಕ್ಷಣದ ಸುದ್ದಿ

ದಾಂಡೇಲಿ-ಹಳಿಯಾಳದಲ್ಲಿ ತಲಾ ನಾಲ್ಕು ಕೊರೊನಾ ಪಾಸಿಟಿವ್… ನಾಲ್ಕು ವರ್ಷದ ಮಗುವಿಗೂ ಸೋಂಕು…

ದಾಂಡೇಲಿ: ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮಂಗಳವಾರ ದಾಂಡೇಲಿ- ಹಳಿಯಾಳದಲ್ಲಿ ತಲಾ ನಾಲ್ಕು ಸೊಂಕಿತರು ಸೇರಿದಂತೆ ಒಟ್ಟು ಎಂಟು ಪಾಸಿಟಿವ್ ಪ್ರಕರಣಗಳು ದ್ರಢಪಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ. ದಾಂಡೇಲಿಯ ನಾಲ್ಕು ವರ್ಷದ ಮಗುವಿಗೂ ಸೋಂಕು ದ್ರಢವಾಗಿರುವುದು ಆತಂಕದ ಬೆಳವಣಿಗೆಯಾಗಿದೆ. ದಾಂಡೇಲಿಯ ಥರ್ಡ ನಂಬರನ ಗೇಟ್ ಬಳಿಯ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್…

ದಾಂಡೇಲಿ: ಮುಂಬೈನಿಂದ ರಿಟರ್ನ ಆಗಿದ್ದ ದಾಂಡೇಲಿಯ ಪಟೇಲ ನಗರದ ವ್ಯಕ್ತಿಯೋರ್ವನಿಗೆ ರವಿವಾರ ಕೊರನಾ ಸೋಂಕು ದೃಢ ಪಟ್ಠಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈತ ಮುಂಬೈನಿಂದ ಮರಳಿ ನಿಗದಿತ ಸಮಯದವರೆಗೆ ಹಾಸ್ಟೆಲ್ ಕ್ವಾರೆಂಟೈನ್ ನಲ್ಲಿದ್ದು ನಂತರ ಹೋಮ್ ಕ್ವಾರೆಂಟೈನ್ ನಲ್ಲಿದ್ದರು. ನಂತರ ಹೋಮ್ ಕ್ವಾರೆಂಟೈನ್ ನಲ್ಲಿದ್ದರು. ರವಿವಾರ ಇವರ ಗಂಟಲು […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]