ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದುಕೊಟ್ಟ ಮೈಕ್ರೋ ಫೈನಾನ್ಸ್ ಅಧಿಕಾರಿಗಳು
ದಾಂಡೇಲಿ: ಮೈಕ್ರೋ ಫೈನಾನ್ಸ್ ನವರಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿಯವರು ಶುಕ್ರವಾರ ಎಸ್.ಕೆ.ಎಸ್., ಗ್ರಾಮೀಣ ಕೋಟ್ , ಚೈತನ್ಯ ಮುಂತಾದ ಮೈಕ್ರೋ ಫೈನಾನ್ಸ್ ಅಧಿಕಾರಿಗಳನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಎಚ್ಚರಿಕೆ ನೀಡಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಕಾನೂನನ್ನ ಮೀರಿ ಸಾಲವಸೂಲಾತಿಗೆ ಮುಂದಾಗಬಾರದು. […]