
ದಾಂಡೇಲಿ ತಾಲೂಕಾಡಳಿತದಿಂದ ನಾರಾಯಣಗುರು ಜನ್ಮ ದಿನಾಚರಣೆ
ದಾಂಡೇಲಿ ತಾಲೂಕಾಡಳಿತ ತಹಶೀಲ್ದಾರ ಕಾರ್ಯಾಲಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಕ ಪ್ರವೀಣ್ ನಾಯ್ಕ ನಾರಾಯಣ ಗುರುಗಳ ಬಗ್ಗೆ ಉಪನ್ಯಾಸ ನೀಡಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರಾದ ವಿ. ಆರ್. ನಾಯ್ಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಪ್ರಭಾರ ಉಪ […]