ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ : ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತರ ಮನವಿ
ದಾಂಡೇಲಿ : ಮಳೆಗಾಲದ ಕಾರಣ ನೀರು ಶುಧೀಕರಿಸಿ ಬಿಡುವಲ್ಲಿ ಕೆಲ ತಾಂತ್ರಿಕ ಅಡಚಣೆಗಳು ಆಗುತ್ತಿರುವುದರಿಂದ ಕುಡಿಯುವ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯವಾದರೆ ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತ ರಾಜಾರಾಮ ಪವಾರ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಮಳೆಗಾಲ ಪ್ರಾರಂಭವಾಗಿದ್ದು, ಕಾಳಿನದಿಯಲ್ಲಿ ಮಳೆಯ ನೀರು ಹರಿದು ಬರುತ್ತಿರುವುದರಿಂದ […]