ಈ ಕ್ಷಣದ ಸುದ್ದಿ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜು ಧೂಳಿ ಇನ್ನಿಲ್ಲ

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ, ಭಾಜಪ ಮಾಜಿ ಮುಖಂಡ ರಾಜು ಧೂಳಿಯವರು ಶನಿವಾರ ಕೊನೆಯುಸಿರೆಳೆದರು. ಹಳಿಯಾಳದ ರಾಜಕೀಯದಲ್ಲಿ ಗುರುತಿಸಬಹುದಾಗಿರುವಂತಹ ವ್ಯಕ್ತಿಯಾಗಿ, ಹಲವು ಹೋರಾಟ ಹಾಗೂ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ರಾಜು ದೂಳಿ ಹಿಂದೂ ಸಂಘಟನೆಗಳಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ರಾಜೂ ಧೂಳಿ ರಾಜ್ಯಾದಂತ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. […]

ಈ ಕ್ಷಣದ ಸುದ್ದಿ

ನಿವೃತ್ತ ಉಪನ್ಯಾಸಕ ಎನ್.ಕೆ. ಭಟ್ಟ ಇನ್ನಿಲ್ಲ

ದಾಂಡೇಲಿಯ ಜನತಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ, ಲೇಖಕ ಎನ್.ಕೆ. ಭಟ್ಟರವರು ಶುಕ್ರವಾರ ನಸುಕಿನ ಜಾವ ಕೊನೆಯುಸಿರೆಳೆದರು. ಕನ್ನಡ ಹಾಗೂ ಇಂಗ್ಲೀಷ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದ ಎನ್.ಕೆ. ಭಟ್ಟರವರು ಸಾಹಿತ್ಯಾಸಕ್ತರೂ ಆಗಿದ್ದರು. ಕೆಲಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಶಿರಸಿಯಲ್ಲಿ ವಾಸವಾಗಿದ್ದ ಇವರು ಹಲವು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಿದ್ದರು. […]

ಉತ್ತರ ಕನ್ನಡ

ತೊರ್ಕೆ ಗಜಾನನ ನಾಯಕ ಇನ್ನು ನೆನಪು ಮಾತ್ರ

ಕಾರವಾರ: ಮುಂಬೈನ ಮಫತಲಾಲ್ ಗ್ರುಪಿನ ಐ.ಡಿ.ಐ ಕಂಪನಿಯಲ್ಲಿ ಉದ್ಯೋಗಿಯಾಗಿ ಸ್ವಯಂ ನಿವೃತ್ತಿ ಪಡೆದು, ಸದ್ಯ ಬೆಂಗಳೂಲ್ಲಿ ವಾಸವಾಗಿದ್ದ ಗಜಾನನ ನಾರಾಯಣ ನಾಯಕ, ತೊರ್ಕೆಯವರು (70) ಕೊನೆಯುಸಿರೆಳೆದಿದ್ದಾರೆ. ಮೂಲತಹ ಕುಮಟಾ ತಾಲೂಕಿನ ತೊರ್ಕೆಯವರಾಗಿರುವ ಇವರು ತೊರ್ಕೆಯ ಶಿಕ್ಷಕ, ನಾಟಿ ವೈದ್ಯ ದಿ. ನಾರಾಯಣ ಮಾಸ್ತರರ ಎರಡನೆಯ ಮಗ. ಅಂಕೋಲಾದ ಹಿರಿಯ […]

ಈ ಕ್ಷಣದ ಸುದ್ದಿ

ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುತ್ತಿರುವ ಚನ್ನಬಸಪ್ಪ ಮುರಗೋಡ

ದಾಂಡೇಲಿ: ತನ್ನದೇ ಆದ ಸಣ್ಣದೊಂದು ವ್ಯಾಪಾರೋದ್ಯಮ ಮಾಡಿಕೊಂಡಿರುವ ದಾಂಡೇಲಿಯ ಕೋಗಿಲಬನದ ಯುವಕ ಚನ್ನಬಸಪ್ಪ ಮುರಗೋಡ ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುವ ತನ್ನ ಸೇವಾ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ನೆರೆಹಾವಳಿ ಬಂದಾಗ, ಅಪಘಾತ ಸಂಭವಿಸಿದಾಗ ಅಥವ ಇನ್ಯವುದೇ ಕಷ್ಠದ ಸಮಯವಿದ್ದಾಗ ಸ್ವಯಂ ಪ್ರೇರಣೆಯಿಂದ ಧಾವಿಸವ ಚನ್ನಬಸಪ್ಪ ಮುರಗೋಡ ತನ್ನ […]

ಈ ಕ್ಷಣದ ಸುದ್ದಿ

ಹೃದಯ ಚಿಕಿತ್ಸೆಗೊಳಗಾದ ತಂದೆ ಬಿಟ್ಟು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಂದ ಡಾಕ್ಟರ್

ಕಾರವಾರ : ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವುದರ ನಡುವೆ ತಮ್ಮ ತಂದೆಗೆ ಹೃದಯ ಚಿಕಿತ್ಸೆಯಾಗಿದ್ದರೂ, ಕೊರೊನಾ ಸೋಂಕಿತರ ಸೇವೆಯೇ ಮುಖ್ಯ ಎಂದು ನೂರಾರು ಸೋಂಕಿತರಿಗೆ ಚಿಕಿತ್ಸೆ ನೀಡಿ ಗುಣಮುಖ ಮಾಡುವಲ್ಲಿ ಮಗ್ನರಾಗುವ ಮೂಲಕ ಕಾರವಾರದ ವೈದ್ಯರೊಬ್ಬರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಜನರು […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಶಿಕ್ಷಕ : ಹಳದೀಪುರದ ಎಚ್.ಎನ್. ಪೈ

“ಸತ್ಪುರುಷರಾದವರು ಕುಸುಮದಂತೆ ಕೋಮಲ, ವಜ್ರದಂತೆ ಕಠಿಣ ” ಎನ್ನುವ ಮಾತಿದೆ. ಈ ಮಾತಿಗೆ ಸಾಕ್ಷಿಯಾಗಿ ತಮ್ಮ ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕ ವೃತ್ತಿಯಲ್ಲಿ ಅಪರಿಮಿತ ಸಾಧನೆಗೈದವರು ನಮ್ಮ ಹಳದೀಪುರದ ಶ್ರೀ ಎಚ್.ಎನ್. ಪೈರವರು. ಶಿಕ್ಷಣ- ವೃತ್ತಿ -ಪ್ರವೃತ್ತಿಯಲ್ಲಿ ವೈಚಾರಿಕತೆಯನ್ನು ಮೈಗೂಡಿಸಿಕೊಂಡು ಇಲಾಖೆಯ ಘನತೆ- […]

ಉತ್ತರ ಕನ್ನಡ

ಸಮಾಜ ಸೇವೆಗೆ ಮತ್ತೊಂದು ಹೆಸರು ಅಗ್ರಹಾರದ ಸಭಾಹಿತ ಕುಟುಂಬ

ಲಾಭಕ್ಕಿಂತಲೂ ಕರ್ತವ್ಯ ಮುಖ್ಯ,  ಜಯಕ್ಕಿಂತಲೂ ಸಾಧನೆ ಮುಖ್ಯ, ಫಲಕ್ಕಿಂತಲೂ ಶ್ರಮಿಸುವುದು ಮುಖ್ಯ,  ಮಾತಿಗಿಂತಲೂ ಕೃತಿ ಮುಖ್ಯ,  ಎಂಬ ವೇದದ ಈ ಸಾಲುಗಳನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿಕೊಡು ಬಂದವರು ಸಭಾಹಿತರು… ಡಾ ಜಿ.ಜಿ. ಸಭಾಹಿತ….. ಗಣಪತಿಗೆ ಗಣಪತಿಯೇ  ಸಾಟಿ. ನಾಮ ಬಲದ ಮೂಲಕ ಹೆಮ್ಮೆಪಡುವ ಅಪರೂಪದ ವ್ಯಕ್ತಿತ್ವ ಹೊಂದಿದವರು ಅಗ್ರಹಾರದ […]

ಫೀಚರ್

ಶಿರಸಿ ಮಾರಿಕಾಂಬಾ ದೇವಸ್ಥಾನದ ಕಾರ್ತಿಕೋತ್ಸವಕ್ಕೆ ಬನ್ನಿ…

ಶಿರಶಿ: ಶಕ್ತಿ ದೇವತೆ ಮಾರಿಕಾಂಬಾದೇವಸ್ಥಾನದ ಕಾರ್ತಿಕ ಉತ್ಸವವು ಡಿಸೆಂಬರ 29 ರಿಂದ ಜನವರಿ 1 ರವರೆಗೆ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷದ […]

ಈ ಕ್ಷಣದ ಸುದ್ದಿ

ಹಿರಿಯ ಸಾಹಿತಿ ಯಲ್ಲಾಪುರದ ನಾ.ಸು. ಭರತನಹಳ್ಳಿ ಇನ್ನಿಲ್ಲ

ಯಲ್ಲಾಪುರ: ಹಿರಿಯ ಸಾಹಿತಿ, ಅಂಕಣಕಾರ ಯಲ್ಲಾಪುರದ ನಾ.ಸು. ಭರತನಹಳ್ಳಿ ಶುಕ್ರವಾರ ಕೊನೆಯುಸೆರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ರಕರ್ತರಾಗಿ, ಅಂಕಣಕಾರರಾಗಿ, ಸಾಹಿತಿಯಾಗಿ, ರಂಗಭೂಮಿ ಕಲಾವಿದರಾಗಿ, ಪ್ರಕಾಶಕರಾಗಿ, ಸಮಾಜ ಸೇವಕರಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿದ್ದ ನಾಸು ಭರತನಹಳ್ಳಿಯವರು ಆರು ದಶಕಗಳಿಗೂ ಹೆಚ್ಚು ಕಾಲ ಸಾಹಿತ್ಯ ಸೇವೆ ಮಾಡಿದ್ದರು. ನಾಸು ಎಂದೇ […]

ದಾಂಡೇಲಿ

ಎಮ್. ಹರಿದಾಸನ್ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ಅಧಿಕಾರಿ ಎಮ್. ಹರಿದಾಸನ್ (60) ಹೃದಯಾಘಾತದಿಂದ ಬುಧವಾರ ಕೊನೆಯುಸಿರೆಳೆದರು. ಮೂಲತಃ ಕೇರಳದವರಾಗಿರುವ ಹರಿದಾಸನ್ ಕಾಗದ ಕಂಪನಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ನಗರದ ಅಯ್ಯಪ್ಪ ಸೇವಾ ಸಮಿತಿಯ ಕಾರ್ಯದರ್ಶಿಯಾಗಿ ಪ್ರಾಮಾಣಿಕ ಸೇವೆ ನೀಡುತ್ತಿದ್ದರು. […]