ಈ ಕ್ಷಣದ ಸುದ್ದಿ

ಉತ್ತರ ಕನ್ನಡ ಜಿಲ್ಲೆಯಲ್ಲೆರಡು ಬಹು ವಿಶೇಷತೆಯುಳ್ಳ (ಮಲ್ಟಿ ಸ್ಪೆಷಾಲಿಟಿ) ಆಸ್ಪತ್ರೆಯಾಗಲೇಬೇಕು

ದಾಂಡೇಲಿ: ಭೌಗೋಳಿಕವಾಗಿ ಅತ್ಯಂತ ವಿಸ್ತಾರವಾಗಿರುವ ಹಾಗೂ ಹಾಗೂ ಗುಡ್ಡಗಾಡುಗಳಿಂದ ಆವೃತವಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು (ಘಟ್ಟದ ಮೇಲೊಂದು ಹಾಗೂ ಘಟ್ಟದ ಕೆಳಗೊಂದು) ಬಹು ವಿಶೇಷತೆಯುಳ್ಳ (ಮಲ್ಟಿ ಸ್ಪೆಷಾಲಿಟಿ) ಆಸ್ಪತ್ರೆಗಳು ಆಗಲೇಬೇಕು. ಈ ವಿಚಾರವಾಗಿ ಪಕ್ಷಾತೀತವಾಗಿ ನಡೆಯುವ ಎಲ್ಲ ಹೋರಾಟಗಳ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ […]

ಈ ಕ್ಷಣದ ಸುದ್ದಿ

ಕೋಗಿಲಬನ ರುದ್ರಭೂಮಿಯಲ್ಲಿ 17 ಲಕ್ಷ ರು. ವೆಚ್ಚದಲ್ಲಿ ಕಾಗದ ಕಾರ್ಖಾನೆಯಿಂದ ನಿರ್ಮಾಣಗೊಂಡ ಶವಸಂಸ್ಕಾರ ಕಟ್ಟಡ

ದಾಂಡೇಲಿ: ಕೊನೆಗೂ ಕೋಗಿಲಬನ ರುದ್ರಭೂಮಿಯಲ್ಲೊಂದು ಸುಸಜ್ಜಿತವಾದ ಶವಸಂಸ್ಕಾರ ಕಟ್ಟಡ ನಿರ್ಮಾಣಗೊಂಡಿದ್ದು, ದಾಂಡೇಲಿಗರ ಬಹುದಿನಗಳ ಬೇಡಿಕೆ ಕಾಗದ ಕಾರ್ಖಾನೆಯವರಿಂದ ಈಡೇರುವಂತಾಗಿದೆ. ದಾಂಡೇಲಿಯಲ್ಲಿ ಪಟೇಲ ನಗರ ಮತ್ತು ಕೋಗಿಲಬನದಲ್ಲಿ ಪ್ರತ್ಯೇಕ ರುದ್ರಭೂಮಿಗಳಿವೆ. ಪಟೇಲನಗರದ ಹಿಂದೂ ರುದ್ರಭೂಮಿಗೆ ನಗರಸಭೆಯಿಂದ ಸುಸಜ್ಜಿತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ ಕೋಗಿಲಬನದ ರುದ್ರಭೂಮಿ ಹಲವು ಸೌಕರ್ಯಗಳ ಕೊರತೆಯಿಂದ ಕೂಡಿತ್ತು. […]

ಉತ್ತರ ಕನ್ನಡ

ಹೊಸತನದ ಹಂಬಲದ ನಡಿಗೆಯಲ್ಲಿ ಹೆಜ್ಜೆಯಿಡುತ್ತಿರುವ ಬಹುಮುಖ ಪ್ರತಿಭೆಯ ಶಿಕ್ಷಕಿ ಭಟ್ಕಳದ ಜಯಶ್ರೀ ಆಚಾರಿ

ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ತು ತನ್ನ ಹಲವು ಕಾರ್ಯ ಸಾಧನೆಯ ಮೂಲಕ ನಾಡಿನ ಗಮನ ಸೆಳೆದ ಮಹತ್ವದ ಸಂಘಟನೆಯಾಗಿದೆ. ಶಿಕ್ಷಕರಲ್ಲಿರುವ ಸುಪ್ತ ಪ್ರತಿಭೆಗೆ ಸೂಕ್ತ ವೇದಿಕೆ ನಿರ್ಮಿಸಿ ಅವರ ಪ್ರತಿಭೆಯನ್ನು ಪರಿಚಯಿಸುವುದರ ಮೂಲಕ ವೃತ್ತಿ ಪಾವಿತ್ರ್ಯತೆಗೆ ಗೌರವ ತಂದುಕೊಟ್ಟ ಪರಿಷತ್ತು ತನ್ನ ವಿಭಿನ್ನ ಆಲೋಚನೆ ಮೂಲಕ ಶಿಕ್ಷಣ ಇಲಾಖೆಯ […]

ಉತ್ತರ ಕನ್ನಡ

ಸದ್ದಿಲ್ಲದೆ ದುಡಿದ ಕಾಯಕಯೋಗಿ ಕುಮಟಾ ಹೊಲನಗದ್ದೆ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ ರಾಮಚಂದ್ರ ನಾಯಕ

ನಾಡಿನ ತುಂಬೆಲ್ಲ ಅಡಗಿರುವ ಅನರ್ಗ್ಯ ರತ್ನಗಳನ್ನು ಹುಡುಕಿ ಶಿಕ್ಷಕರಿಂದ, ಶಿಕ್ಷಕರಿಗಾಗಿ, ಶಿಕ್ಷಕರೇ ನಡೆಸುವ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವುದರ ಮೂಲಕ ನಮ್ಮ ನಡುವೆ ಇದ್ದು ನಮ್ಮಂತಾಗದೆ ಶಿಕ್ಷಣ ಇಲಾಖೆಯ ಸಂಪರ್ಕದ ಕೊಂಡೆಯಂತಿರುವ ಕ್ಷೇತ್ರ ಸಂಪನ್ಮೂಲ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ […]

ಈ ಕ್ಷಣದ ಸುದ್ದಿ

ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆಗೆ ಆಗ್ರಹಿಸಿ ಪತ್ರ ಚಳವಳಿ…

ಅಂಕೋಲಾ : ಸಮಾಜ ಸುಧಾರಕ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆಗೆ ಆಗ್ರಹಿಸಿ ಪತ್ರ ಚಳವಳಿ ಸಿದ್ದತೆಗಳು ನಡೆಯುತ್ತಿದ್ದು, ಪಕ್ಷಾತೀತವಾಗಿ ಸರಕಾರವನ್ನು ಒತ್ತಾಯಿಸುವ ಹೋರಾಟಕ್ಕೆ ನಾರಾಯಣಗುರು ವೇದಿಕೆ ಅಣಿಯಾಗುತ್ತಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ರಚಿಸುವಂತೆ ರಾಜ್ಯ ಸರಕಾರಕ್ಕೆ ಪ್ರತಿಭಟನೆಯ ಮೂಲಕ ಅನೇಕ ಬಾರಿ ಆಗ್ರಹಿಸಿದ್ದರೂ ಇನ್ನುವರೆಗೂ ಯಾವುದೇ […]

ದಾಂಡೇಲಿ

ಸಾಹಿತ್ಯದ ಓದು ಸೃಜನಶೀಲತೆಗೆ ಪ್ರೇರಕ- ಡಾ. ಅಕ್ಕಿ’ ಅಭಿಮತ (ಅಭಿರುಚಿ ಪುಸ್ತಕ ಪ್ರೇಮಿ ಬಳಗ’ ಉದ್ಘಾಟನೆ)

ದಾಂಡೇಲಿ: ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರೇರಣೆ ನೀಡುತ್ತದೆ. ಸೂಕ್ಷ್ಮ ಸಂವೇದನಾಶೀಲತೆಯನ್ನು ಕಲಿಸುತ್ತದೆ. ಬದುಕನ್ನು ಅರ್ಥಪೂರ್ಣವಾಗಿ ಕಳೆಯುವ ದಾರಿಗಳನ್ನು ತೆರೆಯುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ಡಾ. ಬಿ.ಎನ್. ಅಕ್ಕಿ ಅಭಿಪ್ರಾಯಪಟ್ಟರು. ಅವರು ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ […]

ಈ ಕ್ಷಣದ ಸುದ್ದಿ

ಕಸಾಪ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು ೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆಅರ್ಜಿಗಳನ್ನು ಆಹ್ವಾನಿಸಿದೆ. ೨೦೨೨ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ ೧೫ರವರೆಗೆ ದಂಡ ಶುಲ್ಕ ರೂ.೫೦-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ […]

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತಿನ ಆಗರವಾಗಿದೆ -ಡಾ. ವಸಂತಕುಮಾರ

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆ ಮಹಾಕವಿ ಪಂಪನ ಆದಿಯಾಗಿ ಹಲವಾರು ದಿಗ್ಗಜ ಸಾಹಿತಿಗಳನ್ನು ಕಂಡಿದೆ.  ವೈಶಿಷ್ಟ್ಯಪೂರ್ಣವಾದ ಬುಡಕಟ್ಟು ಸಂಸ್ಕೃತಿಯನ್ನು ಒಳಗೊಂಡಿದೆ. ನೈಸರ್ಗಿಕವಾಗಿ ಶ್ರೀಮಂತವಾಗಿರುವ ಈ ಜಿಲ್ಲೆ ಸಾಹಿತ್ಯಿಕ,  ಸಾಂಸ್ಕೃತಿಕ  ಸಂಪತ್ತಿನ ಆಗರವೂ ಆಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಬಿ. ವಿ. ವಸಂತಕುಮಾರ ನುಡಿದರು. ಅವರು […]

ಫೀಚರ್

ದೇಶದಲ್ಲಿ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ – ಚಂದ್ರ ಪೂಜಾರಿ ಕಳವಳ
(ಡಾ. ವಿಠ್ಠಲ ಭಂಡಾರಿ ನೆನಪಿನ ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ “ಪ್ರೀತಿಪದ” ಪ್ರಾರಂಭ

ಕಾರವಾರ: ಭಾರತ ದೇಶವನ್ನು ಜಾತಿ ಧರ್ಮಗಳ ಹೆಸರಿನಲ್ಲಿ ಒಡೆಯುವ ಕೆಲಸ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಜಕೀಯ ಪಕ್ಷಗಳು ದೇಶವನ್ನು ಮುನ್ನಡೆಸುವ ಬದಲು ಹಿಮ್ಮುಖವಾಗಿ ತಳ್ಳುತ್ತಿವೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು, ಅವರ ಆಹಾರದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಕೊಡಬಾರದು ಎಂಬ ಅತ್ಯಂತ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಮ್ಮ ದೇಶದಲ್ಲಿ ನಡೆಯುತ್ತಿದೆ […]

ಒಡನಾಡಿ ವಿಶೇಷ

‘ಪ್ರೀತಿ ಪದಗಳ ಸಹಯಾನಿ ವಿಠ್ಠಲ’ ಒಂದು ಅವಲೋಕನ

ಡಾ. ವಿಠ್ಠಲ ಭಂಡಾರಿ (ಪ್ರೀತಿಯ ವಿಠ್ಠಲಣ್ಣ) ಇಲ್ಲದ ಮೊದಲ ಸಹಯಾನ ಸಾಹಿತ್ಯೋತ್ಸವ ಹಾಗೂ ವಿಠ್ಠಲರವರ ನೆನಪಿನ ಕಾರ್ಯಕ್ರಮ ಮೇ ತಿಂಗಳಲ್ಲಿ ಕೆರೆಕೋಣದಲ್ಲಿ ನಡೆಯಿತು. 2 ವರ್ಷಗಳ ಕೋವಿಡ್ ಸ್ಥಿತ್ಯಂತರಗಳ ನಂತರ ನಡೆದ ಕಾರ್ಯಕ್ರಮವಾದರೂ ಸೇರಿದ ಸಹಯಾನಿಗಳಲ್ಲಿ ಹಿಂದಿನ ಉತ್ಸಾಹವಿಲ್ಲ ; ಗೆಲುವು, ಹರಟೆ ಇಲ್ಲ. ಎಲ್ಲರ ಮುಖದಲ್ಲೂ ಒಂದು […]