ಈ ಕ್ಷಣದ ಸುದ್ದಿ

ಪ್ರಾಧ್ಯಾಪಕ ಎಸ್.ವಿ. ಚಿಂಚಣಿಯವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಸೇವಾ ನಿವೃತ್ತಿಗೊಂಡ ದಾಂಡೇಲಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾದ್ಯಾಪಕ ಎಸ್.ವಿ. ಚಿಂಚಣಿಯವರನ್ನು ಬೀಳ್ಕೊಡುವ ಹೃದಯಸ್ಪರ್ಶಿ ಕಾರ್ಯಕ್ರಮ ಪದವಿ ಕಾಲೇಜಿನ ಸಭಾ ಭವನದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ವಿ. ಚಿಂಚಣಿಯವರು ನನ್ನ ವೃತ್ತಿ ಜೀವನದಲ್ಲಿ ಕಲಿಸುವಿಕೆಯ ಭಾಗವಾಗಿ ಸಾರ್ಥಕ ಬದುಕು ನಡೆಸಿದ್ದೇನೆ ಎನ್ನಲು ಹೆಮ್ಮೆಯಿದೆ. […]

ಈ ಕ್ಷಣದ ಸುದ್ದಿ

ಗಾಂಧಿನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಗದ ಕಂಪನಿಯಿಂದ 5 ಲಕ್ಷ ರು.ಗಳ ರಕ್ತ ತಪಾಸಣಾ ಯಂತ್ರ

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನವರು ತಾಲೂಕಿನ ಗಾಂಧಿನಗರದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿ ವೆಚ್ಚದ ರಕ್ತ ತಪಾಸಣಾ ಯಂತ್ರ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ನೀಡಿದ್ದಾರೆ. ದಾಂಡೇಲಿ ನಗರದ ಕೊಳಚೆ ಪ್ರದೇಶವೆಂದೆ ಕರೆಯಲ್ಪಡುವ ಗಾಂಧಿನಗರದಲ್ಲಿ ಹಲವಾರು […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಸರದಾರ : ಬೆಳ್ಕೆಯ ದೇವಿದಾಸ ಮೊಗೇರ

“ಪ್ರಿಯ ವಾಕ್ಯ ಪ್ರದಾನೇನ ಸರ್ವೇ ತುಷ್ಯಂತಿ ಜೀತವ“ ಪ್ರಿಯವಾದ ಮಾತು ಎಲ್ಲರನ್ನು ಸಂತೋಷಪಡಿಸುತ್ತದೆ. ಮಾತು ಪ್ರಿಯವಾಗಿದ್ದರಷ್ಟೇ ಸಾಲದು; ಅದು ಹಿತವಾಗಿರಬೇಕು. ಕೇಳುವುದಕ್ಕೆ ಆಕರ್ಷಕವೂ ಆಗಿರಬೇಕು. ಕೇಳಿದ ನಂತರ ಚಿಂತನೆಗೆ ಹಚ್ಚುವಂತಿರಬೇಕು. ನಾಲ್ಕು ಕಾಲ ನೆನಪಿಸುವಂತಿರಬೇಕು. ಹೀಗಾಗಬೇಕಿದ್ದರೆ ಮಾತನ್ನು ಕಲೆಯಾಗಿಸುವ ಕೌಶಲ್ಯ ಬೇಕು. ಇಂತಹ ಕೌಶಲ್ಯ ಮಾತಿನ ಮೂಲಕ ಶಿಕ್ಷಕರಲ್ಲಿ […]

ಉತ್ತರ ಕನ್ನಡ

“ವಿ.ಗ.ನಾಯಕರ ಬರಹಗಳಲ್ಲಿ ನಾಮಧಾರಿ ಜನಪದ ಸಾಹಿತ್ಯ” : ಪುಸ್ತಕ ಬಿಡುಗಡೆ

ವಿ.ಗ.ನಾಯಕರ ನಾಮಧಾರಿ ಜನಪದ ಸಾಹಿತ್ಯದಲ್ಲಿ ಇತಿಹಾಸ ಕಾಲದ ಅನೇಕ ಘಟನೆಗಳು ಆಧಾರ ಸಹಿತವಾಗಿ ದಾಖಲಾಗಿವೆ. ಕನ್ನಡದ ಅಪರೂಪ ಗ್ರಂಥಗಳಲ್ಲಿ ಇದು ಒಂದಾಗಿದೆ ಎಂದು ಹಿರಿಯ ಸಾಹಿತಿ ರೋಹಿದಾಸ ನಾಯಕ ಹೇಳಿದರು. ಇತ್ತೀಚೆಗೆ ವಿವೇಕ ನಗರದ ಶಿವರಾಂ ಕಾಂಪ್ಲೆಕ್ಸ್ ನಲ್ಲಿ ನಡೆದ ಹಳೆಪೈಕ ನಾಮಧಾರಿ ಜನಪದ ಸಾಹಿತ್ಯ ಪ್ರಕಟನ ಮಾಲೆ […]

ದಾಂಡೇಲಿ

ಮಹಿಳೆಯರು ಸ್ವಾವಲಂಭಿಗಳಾಗಬೇಕು: ಸ್ವಾಭಿಮಾನದಿಂದ ಬಾಳಬೇಕು- ದೇಶಪಾಂಡೆ

(ಎಲ್.ಎಸ್. ಗಸ್ತಿ ಪೌಂಡೇಷನ ಮಹಿಳಾ ಸಮಾವೇಶ ) ದಾಂಡೇಲಿ: ಹಿಂದೆ ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿದ್ದರು. ಆದರೆ ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಮಹಿಳೆ ಸ್ವಾವಲಂಭಿಯಾಗುವ ಜೊತೆಗೆ ಸ್ವಾಭಿಮಾನದಿಂದ ಬಾಳಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ನುಡಿದರು. ಅವರು ದಾಂಡೇಲಿಯ ಎಲ್.ಎಸ್. […]

ಉತ್ತರ ಕನ್ನಡ

ಸೂತ್ರಕ್ಕೆ, ಶಾಸ್ತ್ರಕ್ಕೆ ಅಂಟಿಕೊಳ್ಳದ ಪ್ರಯೋಗ ಶೀಲ ಭಾಗವತ ಉಮಾಮಹೇಶ್ವರ ಭಟ್ಟ

‘ವಿದ್ಯಾ ವಿನಯ ಸಂಪನ್ನೆ’ ಎನ್ನುವ ವಿನಯಶೀಲತೆಗೆ ಹೆಸರಾಗಿ ಯಕ್ಷಗಾನ ಕಲೆಯ ಬಗ್ಗೆ ಪರಿಪೂರ್ಣ ಅರಿವಿನೊಂದಿಗೆ ಮುನ್ನಡೆದು ಬದುಕಿನ ಬಹುಪಾಲು ಆ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಡದ ಭಾಗವತರೆಂದೇ ಪ್ರಖ್ಯಾತರಾದವರು ಉಮಾಮಹೇಶ್ವರ ಲಕ್ಷ್ಮೀನಾರಾಯಣ ಭಟ್ಟ. ಬಡಗಿನ ರಂಗಭೂಮಿಯಲ್ಲಿ ಪ್ರಯೋಗಶೀಲತಾ ದೃಷ್ಟಿಕೋನದ ಪಾರಂಪರಿಕ ಜಾನಪದ […]

ಉತ್ತರ ಕನ್ನಡ

ಜನೇವರಿ 20 ರಂದು ಅಂಕೋಲೆಯಲ್ಲಿ ಸಾಹಿತ್ಯ ಸಮ್ಮೇಳನ

ಅಂಕೋಲಾ ತಾಲೂಕಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ 20, ಶುಕ್ರವಾರದಂದು ಅಂಕೋಲೆಯ ನಾಡವರ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಕರ್ನಾಟಕದ ಎರಡನೆಯ ಬಾರ್ಡೋಲಿ ಎಂಬ ಹೆಗ್ಗಳಿಕೆ ಹೊಂದಿರುವ, ರೈತ ಹೋರಾಟದ ಮೂಲಕ ಚಳುವಳಿಯ ಗಟ್ಟಿತನ ತೋರಿರುವ, ಕರಿ ಇಷಾಡ ಮಾವಿನ ಹಣ್ಣಿನ ಮೂಲಕ ವಿಶ್ವದ ಗಮನ ಸೆಳೆದಿರುವ, […]

ಉತ್ತರ ಕನ್ನಡ

ಶನಿವಾರವೂ ಪೂರ್ತಿ ದಿನ ಶಾಲೆ: ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸುತ್ತೋಲೆ

ದಾಂಡೇಲಿ: ಅತಿವೃಷ್ಠಿಯಿಂದ ಶಾಲೆಗಳಿಗೆ ನೀಡಿದ್ದ ರಜಾ ದಿನಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಅಗಸ್ಟ್ 13 ರಿಂದ ಸೆಪ್ಟಂಬರ 03 ರವರೆಗೆ ಬರುವ ಶನಿವಾರದಂದು ಪೂರ್ತಿ ದಿನ ಶಾಲೆ ನಡೆಸುವಂತೆ ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಅತಿಯಾದ ಮಳೆ ಹಾಗೂ ನೆರೆಯ ಸಂದರ್ಭದಲ್ಲಿ ನೀಡಿದ್ದ ರಜೆಗಳನ್ನು ಮಕ್ಕಳ ಶೈಕ್ಷಣಿಕ ಹಿತ […]

ಈ ಕ್ಷಣದ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಲಿವೆ -ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ

 ಕುಮಟಾ: ಬದುಕಿನ ಮುಖ್ಯ ಭಾಗವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳ ಭವಿಷ್ಯತ್ತನ್ನು ಕಟ್ಟಿಕೊಡಲಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಲ್.ಭಟ್ ಹೇಳಿದರು. ಅವರು ಇತ್ತೀಚೆಗೆ ದೇವಗಿರಿ ಗ್ರಾಮ ಪಂಚಾಯತ್ ಮತ್ತು ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಸ್ಥಳೀಯತೆ ವಿಚಾರ ಸಂಕೀರ್ಣದ ಅಧ್ಯಕ್ಷತೆ ವಹಿಸಿ […]

ಈ ಕ್ಷಣದ ಸುದ್ದಿ

ಪಿ.ಆರ್. ನಾಯ್ಕರ ‘ದೇವಗಿರಿ’ ಕೃತಿ ಗ್ರಾಮೀಣ ಪರಿಸರದ ಕೈಗನ್ನಡಿಯಾಗಿದೆ – ಡಿ.ಡಿ.ಪಿ.ಐ. ಈಶ್ವರ ನಾಯ್ಕ

 ಕುಮಟಾ: ಅಂಗೈಯಲ್ಲಿ ಜಗತ್ತನ್ನು ಕಾಣುವ ಇಂದಿನ ದಿನಗಳಲ್ಲಿ ದೇವಗಿರಿ ಗ್ರಾಮ ಚರಿತ್ರೆ ಗ್ರಾಮೀಣ ಪರಿಸರದ ಕೈಗನ್ನಡಿ ಎಂದು ಉಪ ನಿರ್ದೇಶಕ ಈಶ್ವರ ಎಚ್. ನಾಯ್ಕ ಹೇಳಿದರು. ಅವರು ಇತ್ತೀಚೆಗೆ ಗ್ರಾಮ ಪಂಚಾಯತಿ ದೇವಗಿರಿ ಹಾಗೂ ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪಿ. ಆರ್. ನಾಯ್ಕ […]