ಬಹುಮುಖ ಪ್ರತಿಭೆಯ ಜಿ.ಆರ್.ತಾಂಡೇಲರಿಗೆ ಒಲಿದ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
ಅಂಕೋಲಾ ತಾಲೂಕಿನ ಕೆನರಾ ವೆಲಫೇರ್ ಟ್ರಸ್ಟಿನ ಪಿ.ಎಮ್. ಹೈಸ್ಕೂಲಿನಲ್ಲಿ ಶಿಕ್ಷಕರಾಗಿ, ಎನ್.ಸಿ.ಸಿ. ಕಮಾಂಡರ್ ಆಗಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಜಿ.ಆರ್.ತಾಂಡೇಲರಿಗೆ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಒಲಿದು ಬಂದಿರುವುದು ಅವರ ಬಹುಮುಖ ಪ್ರತಿಭೆಗೆ ಸಂದ ಗೌರವವಾಗಿದೆ. ರಾಷ್ಟೀಯ ಶಿಕ್ಷಕರ ದಿನಾಚರಣೆಯ ನಿಮಿತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ […]