ಸಾಹಿತ್ಯದ ಓದು ಸೃಜನಶೀಲತೆಗೆ ಪ್ರೇರಕ- ಡಾ. ಅಕ್ಕಿ’ ಅಭಿಮತ (ಅಭಿರುಚಿ ಪುಸ್ತಕ ಪ್ರೇಮಿ ಬಳಗ’ ಉದ್ಘಾಟನೆ)
ದಾಂಡೇಲಿ: ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರೇರಣೆ ನೀಡುತ್ತದೆ. ಸೂಕ್ಷ್ಮ ಸಂವೇದನಾಶೀಲತೆಯನ್ನು ಕಲಿಸುತ್ತದೆ. ಬದುಕನ್ನು ಅರ್ಥಪೂರ್ಣವಾಗಿ ಕಳೆಯುವ ದಾರಿಗಳನ್ನು ತೆರೆಯುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ಡಾ. ಬಿ.ಎನ್. ಅಕ್ಕಿ ಅಭಿಪ್ರಾಯಪಟ್ಟರು. ಅವರು ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ […]