ಫೀಚರ್

ಪಡಿತರ ವಿತರಣೆ ಸರಳೀಕರಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

  ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪಡಿತರ ವಿತರಕರಾದ ನಮಗೂ ಕೂಡಾ ಭಯ ಹೆಚ್ಚಾಗುತ್ತಿದೆ. ಕಾರಣ  ಥಂಬ್ ಹಾಗೂ ಓಟಿಪಿ ವ್ಯವಸ್ಥೆಯ ಬದಲು ಮ್ಯಾನ್ಯವೆಲ್ ಕ್ರಮದಲ್ಲಿ ಪಡಿತರ ವಿತರಿಸಲು ಅವಕಾಶ ಮಾಡಿಕೊಡುವಂತೆ ದಾಂಡೇಲಿಯ ನ್ಯಾಯಬೆಲೆ ಅಂಗಡಿಕಾರರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.   ಈ ಬಗ್ಗೆ ದಾಂಡೇಲಿ ತಹಶಿಲ್ದಾರ ಮೂಲಕ […]

ದಾಂಡೇಲಿ

ಫುಲ್‌‌ ಡೇ ಲಾಕ್ ಡೌನ್‌ಗೆ ಸ್ವಯಂ ಪ್ರೇರಣೆಯಿಂದ ಸಹಕರಿಸಿ : ನಗರಸಭಾ ಸದಸ್ಯರ ಮನವಿ

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಪ್ರಕರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.  ನಗರದ ಹಿತ ದೃಷ್ಠಿಯಿಂದ ಹಾಗೂ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ  ಜುಲೈ 20 ಸೋಮವಾರದಿಂದ ಕರೆನೀಡಿರುವ ಏಳು ದಿನಗಳ ಲಾಕ್‍ಡೌನ್‍ಗೆ ನಗರದ ಜನತೆ ಸ್ವಯಂ ಪ್ರೇರಣೆಣೆಯಿಂದ ಸಹಕರಿಸಬೇಕು ಎಂದು ನಗರಸಭೆಯ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ […]

ದಾಂಡೇಲಿ

ದಾಂಡೇಲಿಯಲ್ಲಿ ಆತಂಕದ ಶನಿವಾರ…. ದಾಖಲೆಯ ಪಾಸಿಟಿವ್ ಪ್ರಕರಣ…???

ದಾಂಡೇಲಿಯಲ್ಲಿ ಶನಿವಾರ 22 ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿ ಲಭ್ಯವಾಗಿದ್ದು, ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದಂತಾಗಿದೆ. ಶನಿವಾರದ ವರದಿಯಂತೆ ದಾಂಡೇಲಿಯ ಸರಕಾರಿ ಆಸ್ಪತ್ರೆಯ ಕೆಲ ಸಿಬ್ಬಂದಿಗಳಿಗೂ ಪಾಸಿಟಿವ್ ಬಂದಿರುವ ಮಾಹಿತಿಯಿದೆ. ಜೊತೆಗೆ ವೆಸ್ಟಕೋಸ್ಟ ಪೇಪರ್ ಮಿಲ್ ನೊಳಗಿನ ಕೆಲ ಕಾರ್ಮಿಕರಲ್ಲಿಯೂ […]

ವರ್ತಮಾನ

ಬೆಂಗಳೂರು ಕಾಲೇಜಿಗೆ ದಾಂಡೇಲಿಯ ದಿಗ್ವಿಜಯ ಪ್ರಥಮ

ಬೆಂಗಳೂರಿನ ಶ್ರೀ ಚೈತನ್ಯ ನೀಟ್ ಕ್ಯಾಪಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಾಂಡೇಲಿಯ ದಿಗ್ವಿಜಯಸಿಂಹ ಘೋರ್ಪಡೆ ಪಿ.ಯು.ಸಿ. ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 579 ಅಂಕಗಳೊಂದಿಗೆ ಶೇ. 96.5ರಷ್ಟು ಸಾಧನೆ ಮಾಡಿ ಕಾಲೇಜಿಗೆ ಪ್ರಥಮ ಸ್ಥಾನ ಬಂದಿರುತ್ತಾನೆ. ಈತ ಈ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಪ್ರಥಮ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ವಾಲೆಂಟರಿ ಲಾಕ್ ಡೌನ್ : ಪೌರಾಯುಕ್ತರ ಪ್ರಕಟಣೆಯಲ್ಲೇನಿದೆ ನೋಡಿ…!

ದಾಂಡೇಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ನಗರಸಭಾ ಸದಸ್ಯರು ಹಾಗೂ ರಾಜಕೀಯ ಪಕ್ಷಗಳ ಮನವಿಯಂತೆ ವಾಲೆಂಟರಿ ಲಾಕ್ ಡೌನ್ ಮಾಡಲು ನಿರ್ದರಿಸಲಾಗಿದ್ದು, ಅದಕ್ಕೆ ಸಂಬಂದಿಸಿ ನಗರ ಸಭೆ ಪೌರಾಯುಕ್ತರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ…. ಅದರಲ್ಲೇನಿದೆ ನೋಡಿ… ಲಾಕ್ ಡೌನ್ ಸಂದರ್ಭದಲ್ಲಿ ಏನೇನು ಸಿಗುತ್ತೆ… ? ಏನೇನು ಸಿಗೋದಿಲ್ಲ…? […]

ದಾಂಡೇಲಿ

ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ : ದಾಂಡೇಲಿಯಲ್ಲಿಯೇ ‘ಕೋವಿಡ್ ಕೇರ್ ಸೆಂಟರ್’ ಆರಂಭ

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಿಂದಾಗಿ ದಾಂಡೇಲಿಯಲ್ಲಿಯೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಇದು ಕೇವಲ ಮೂರು ದಿನಗಳಲ್ಲಿ ಸಕಲ ವ್ಯವಸ್ಥೆಗಳೊಂದಿಗೆ ಸಿದ್ದವಾಗಿರುವುದು ವಿಶೇಷವಾಗಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ಸಮೀಪಿಸುತ್ತಿದೆ. ಆರಂಭದಲ್ಲಿ ದಾಂಡೇಲಿಯ ಸೋಂಕಿತರನ್ನು ಕಾರವಾರ ಕ್ರಿಮ್ಸ್‍ಗೆ ಸಾಗಿಸಲಾಗುತ್ತಿತ್ತು. ಕಳೆದವಾರದಿಂದ ಹಳಿಯಾಳ ಕೋವಿಡ್ ಕೇರ್ […]

ಫೀಚರ್

ತಾಲೂಕಾಗಿ ಮೂರು ವರ್ಷವಾದರೂ ಹಳಿಯಾಳದಲ್ಲೇ ಸೇರಿಕೊಂಡಿರುವ ದಾಂಡೇಲಿ: ಕೊರೊನಾ ಹೆಲ್ತ್ ಬುಲೆಟಿನ್‍ನಲ್ಲಿಯೂ ಇದೇ ಆವಾಂತರ

ದಾಂಡೇಲಿ ತಾಲೂಕೆಂದು ಘೋಷಣೆಯಾಗಿ ಮೂರು ವರ್ಷಗಳೆ ಕಳೆದು ಹೋಗಿದ್ದರೂ ಕೆಲ ಸರಕಾರಿ ಕಡತ ಹಾಗೂ ಕಾರ್ಯಕ್ರಮಗಳಲ್ಲಿ ದಾಂಡೇಲಿ ಈಗಲೂ ಹಳಿಯಾಳದೊಳಗೇ ಸೇರಿಕೊಳ್ಳುತ್ತಿರುವುದು ವಿಪರ್ಯಾಸವೆನಿಸುತ್ತಿದೆ. 2017ರ ಮಾರ್ಚ 15ರಂದು ನಡೆದ ನಡೆದ ರಾಜ್ಯ ಬಜೆಟ್ ಅಧಿವೇಶನದಲ್ಲಿ ದಾಂಡೇಲಿ ನೂತನ ತಾಲೂಕಾಗಿ ಘೋಷಣೆಯಾಗಿತ್ತು. ಅಂದರೆ ಇಲ್ಲಿಗೆ ಸರಿಯಾಗಿ ಮೂರು ವರ್ಷ ಮೂರು […]

ಪರಿ‍ಚಯ

ಪತಂಜಲಿಗೆ ಬಂದಿದೆ ಕೊರೊನಾ ‘ಯೋಗ’

ಹಿಂದೆಲ್ಲಾ ಪತಂಜಲಿ ಔಷಧಿಗಳೆಂದರೆ ಅಷ್ಟಕಷ್ಟೇ ಆಗಿತ್ತು. ಅದನ್ನು ಬಳಸುವವರು ಸೀಮಿತವಾಗಿದ್ದರು. ಕೆಲವರು ಪತಂಜಲಿ ಎಂದರೆ ಮೂಗು ಮುರಿಯುತ್ತಿದ್ದರು. ಒಂದು ನಗರದಲ್ಲಿ ಒಂದೋ ಎರಡೋ ಪತಂಜಲಿ ಮಳಿಗೆಗಳಿದ್ದರೂ ವ್ಯಾಪಾರ ಅಷ್ಟಕಷ್ಟೆ ಆಗಿತ್ತು. ಆದರೆ ಈಗ ಹಾಗಿಲ್ಲ. ಕೊರೊನಾ ಕಾರಣಕ್ಕೆ ಜನ ಅದ್ಯಾಕೋ ಪತಂಜಲಿ ಹಾಗೂ ಮನೆ ಔಷಧಿಯತ್ತ ಹೆಚ್ಚಿನ ಆಸಕ್ತಿ […]

ಈ ಕ್ಷಣದ ಸುದ್ದಿ

ಶುಕ್ರವಾರ ದಾಂಡೇಲಿಯಲ್ಲಿ ಎಷ್ಟು ಪಾಸಿಟಿವ್‌ ಪ್ರಕರಣ ಗೊತ್ತಾ…?

ಕಳೆದ ಕೆಲದಿನಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಲಿದ್ದ ಕೊರೊನಾ ಸೋಂಕಿತರ ಸಂಖ್ಯೆಯಿಂದ ಆತಂಕಗೊಂಡಿದ್ದ ದಾಂಡೇಲಿಗರು ಶುಕ್ರವಾರ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಬಂದ ಕೊರರೊನಾ ಹೆಲ್ತ್‌ ಬುಲೆಟಿನ್‌ ವರದಿಯಲ್ಲಿ ನಗರದ ಟೌನ್‌ಶಿಪ್‌ನ 46 ವರ್ಷದ ಪುರಷನೋರ್ವನಲ್ಲಿ ಮಾತ್ರ ಕೊರೊನಾ ಪಾಸಿಟಿವ್‌ ದೃಢವಾಗಿದೆ.‌ ಉಳಿದಂತೆ ಸೋಂಕಿಗೊಳಗಾಗಿ ಗುಣಮುಖನಾಗಿ ಮನೆ ಸೇರಿರುವ ನ್ಯಾಯವಾದಿಯ […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರದಿಂದ ‘ಫುಲ್ ಡೇ ವಾಲೆಂಟರಿ ಲಾಕ್‍ಡೌನ್’: ಮಾರ್ಕೆಟ್‌ಗೆ ಶನಿವಾರ 3 ಗಂಟೆಯೇ ಡೆಡ್‌ಲೈನ್‌

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಸಭಾ ಸದಸ್ಯರ ಮನವಿಯ ಮೇರೆಗೆ ದಾಂಡೇಲಿಯಲ್ಲಿ ಸೋಮವಾರದಿಂದ ಫುಲ್ ಡೇ ವಾಲೆಂಟರಿ ಲಾಕ್‍ಡೌನ್ ಮಾಡಲಾಗುವುದು ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ನಗರಸಭೆಯ ಸರ್ವ ಪಕ್ಷಗಳ […]