ಮೂರು ಕರಡಿಗಳ ಜೊತೆ ಗುದ್ದಾಡಿ ಗೆದ್ದು ಬಂದ ಬಾಲಮಣಿ
ಮನುಷ್ಯ ಒಬ್ಬಂಟಿಯಿರುವಾಗ ಒಂದು ಕರಡಿ ದಾಳಿ ನಡೆಸಿದರೇ ಬದುಕುಳಿಯುವುದು ಕಷ್ಟ. ಅಂತದ್ದರಲ್ಲಿ ಒಂದಲ್ಲ, ಎರಡಲ್ಲ, ಮೂರು ಕರಡಿಗಳು ಜೊತೆಯಾಗಿ ದಾಳಿ ನಡೆಸಿದ ಸಂದರ್ಭದಲ್ಲಿಯೂ ಅವುಗಳೊಂದಿಗೆ ದೈರ್ಯದಿಂದ ಗುದ್ದಾಡಿ ಗೆದ್ದು ಬಂದ ವ್ಯಕ್ತಿಯೊಬ್ಬನಿದ್ದಾನೆ. ಅವರೇ ದಾಂಡೇಲಿ ಟಿ.ವಿ.ಎಸ್. ಷೋರೂಮ್ನ ಮಾಲಕ, ಕುಳಗಿಯ ನಿವಾಸಿ ಟಿ.ಎಸ್. ಬಾಲಮಣಿ ಅಲಿಯಾಸ ಬೇಟಾ… ನಡೆದಿದ್ದೇನು?: […]