ದಾಂಡೇಲಿ

ಬುಧವಾರ ದಾಂಡೇಲಿಯಲ್ಲಿ 12 ಜನರಲ್ಲಿ ಪಾಸಿಟಿವ್ !!

ದಾಂಡೇಲಿಯಲ್ಲಿ ಕೊರೋನಾ ಆಕ್ರಮಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬುಧವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ ನಗರದ 12 ಜನರಲ್ಲಿ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಸೊಂಕಿತರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ. ಬುಧವಾರ ಸೋಂಕು ದೃಢ ಪಟ್ಟವರಲ್ಲಿ ಹೆಚ್ಚಿನವರು ಸೋಂಕಿತ ನ್ಯಾಯವಾದಿಯ ಸಂಪರ್ಕಕ್ಕೆ ಬಂದವರೆನ್ನಲಾಗಿದೆ. ಕೆಲವರು ನ್ಯಾಯವಾದಿಗಳ ಹಾಗೂ […]

ದಾಂಡೇಲಿ

ದಾಂಡೇಲಿಯಲ್ಲಿಂದು 22 ಕೊರೊನಾ ಪಾಸಿಟಿವ್ ? ಸಾವಿನಲ್ಲೂ ಸೋಂಕು ದೃಢ ?

ದಾಂಡೇಲಿಯಲ್ಲಿ ಮಂಗಳವಾರ ಕೊರೊನಾ ತನ್ನ ರೌದ್ರಾವತಾರ ತೋರಿಸಿದ್ದು… ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮಂಗಳವಾರ ಒಂದೇ ದಿನ 22 ಜನರಲ್ಲಿ ಸೋಂಕು ದೃಢ ಪಟ್ಟಿದೆ ಎನ್ನಲಾಗಿದೆ. ಇವರಲ್ಲಿ ಟೌನ್ ಶಿಪ್ ಸ್ವೀಪರ್ ಕ್ವಾಟ್ರಸ್ ನ ಒಂದೇ ಪ್ರದೇಶದ 12 ಜನರಲ್ಲಿ ಸೋಂಕು ದೃಢವಾಗಿದ್ದು, ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. […]

ದಾಂಡೇಲಿ

ಅಂಬಿಕಾನಗರ ಅರಣ್ಯದಲ್ಲಿ ಕರಡಿ ದಾಳಿ: ಪ್ರಾಣಾಪಾಯದಿಂದ ಪಾರು

ದಾಂಡೇಲಿ: ತಾಲೂಕಿನ ಅಂಬಿಕಾನಗರದ ಅರಣ್ಯ ಪ್ರದೇಶದಲ್ಲಿ ಉರುವಲು ಕಟ್ಟಿಗೆ ತರಲೆಂದು ಕಾಡಿಗೆ ಹೋಗಿದ್ದ ವ್ಯಕ್ತೊಯೋರ್ವನ ಮೇಲೆ ಕರಡಿಗಳು ದಾಳಿ ನಡೆಸಿದ್ದು, ಪ್ರಾಣಾಪಾಯಿಂದ ಪಾರಾಗಿರುವ ವ್ಯಕ್ತಿಯನ್ನು ದಾಂಡೇಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬಿಕಾನಗರ ಮಾರ್ಕೆಟ್ ಪ್ರದೇಶದ ನಿವಾಸಿ ಮಾದೇವ ಕಳಗೊಳ (40) ಎಂಬ ವ್ಯಕ್ತಿಯೇ ಕರಡಿ ದಾಳಿಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ. […]

ವರ್ತಮಾನ

ದಾಂಡೇಲಿಯಲ್ಲಿ ಇಂದು ಮತ್ತೆ ಐದು ಪಾಸಿಟಿವ್

ದಾಂಡೇಲಿಯಲ್ಲಿ ಸೋಮವಾರ ಮತ್ತೆ ಐದು ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿಯಿದೆ. ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆಯಾದಂತಾಗಿದೆ. ಸೋಮವಾರ ಬಂದಿರುವ ಮಾಹಿತಿಯಂತೆ ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾದ ನಾಲ್ವರು ಹಾಗೂ ಮಾರುತಿ ನಗರದ ಓರ್ವರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವರಲ್ಲಿ […]

ದಾಂಡೇಲಿ

ದಾಂಡೇಲಿಗೆ ರವಿವಾರ ಒಂದಿಷ್ಟು ಸಮಾಧಾನ: ಓರ್ವರಲ್ಲಿ ಮಾತ್ರ ಪಾಸಿಟಿವ್

ಕಳೆದೆರಡು ದಿನಗಳಿಂದ ದಾಂಡೇಲಿಗರನ್ನು ಭಯ ಬೀಳಿಸುತ್ತಿದ್ದ ದಾಂಡೇಲಿಯಲ್ಲಿ ರವಿವಾರ ಒಂದಿಷ್ಟು ಸಮಾಧಾನದ ಸುದ್ದಿ ಬಂದಿದೆ. ರವಿವಾರ ನಗರದ ಓರ್ವರಲ್ಲಿ ಮಾತ್ರ ಕೊರೊನಾ ಸೋಂಕು ದೃಢವಾಗಿದೆ. ನಗರದ 79 ವರ್ಷದ ಹಿರಿಯ ವೈದ್ಯರಲ್ಲಿ ಪಾಸಿಟಿವ್ ವರದಿ ಬಂದಿದ್ದು ಇವರು ಸೊಂಕಿಗೊಳಗಾಗಿರುವ ನ್ಯಾಯವಾದಿ ಜ್ವರ ೈಂದು ಆಸ್ಪತ್ರೆಗೆ ಬಂದಿದ್ದ ಸಂದರ್ಭದಲ್ಲಿ ತಪಾಸಣೆ […]

ಉತ್ತರ ಕನ್ನಡ

ಇಡಗುಂದಿ ಡಬ್ಗುಳಿಯಲ್ಲಿ ಗುಡ್ಡ ಕುಸಿತ: ತಾ.ಪಂ. ಅಧ್ಯಕ್ಷರ ಬೇಟಿ

ಯಲ್ಲಾಪುರ: ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಇಂಡಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಬ್ಗುಳಿಯಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತ ಉಂಟಾಗಿದೆ. ಸ್ಥಳಕ್ಕೆ ತಾಲೂಕಾಪಂಚಾಯತ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಭಟ್ ಹಾಗೂ ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಮತಿ ಶ್ರುತಿ […]

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ ಸಿಕ್ಸರ್ ಬಾರಿಸಿದ ಕೊರೋನಾ..!

ಉದ್ಯಮ ನಗರ ದಾಂಡೇಲಿಯಲ್ಲಿ ಶನಿವಾರ ಕೊರೊನಾ ಸಿಕ್ಸರ್ ಬಾರಿಸಿರುವ ಮಾಹಿತಿ ಲಭ್ಯವಾಗುದ್ದು ಇದರಿಂದಾಗಿ ದಾಂಡೇಲಿಯ ಒಟ್ಟೂ ಸೋಂಕಿತರ ಸಂಖ್ಯೆ 32 ಕ್ಕೇರಿದಂತಾಗುದೆ. ಶನಿವಾರ ಆರು ಜನರಲ್ಲಿ ಕೊರೊನಾ ಪಾಸಿಟಿವ್ ದ್ರಢವಾಗಿದ್ದು ಇವರಲ್ಲಿ ಹೆಚ್ಚಿನವರು ಬಸವೇಶ್ವರ ನಗರದವರೆನ್ನಲಾಗುತ್ತಿದೆ. ಇದು ಬಸವೇಶ್ವರ ನಗರದ ಸೋಂಕಿತ ಮಹಿಳೆಯ ಸಂಪರ್ಕದ ಪ್ರಕರಣವಾಗಿದ್ದು, ಇದರ ಜೊತೆಗೆ […]

ದಾಂಡೇಲಿ

ದಾಂಡೇಲಿಯಲ್ಲಿ ಶುಕ್ರವಾರ ಒಂದೇ ದಿನ 8 ಕೊರೊನಾ ಪಾಸಿಟಿವ್… ಇ.ಎಸ್‌.ಐ. ಆಸ್ಪತ್ರೆ ಸಿಬ್ಬಂದಿಗಳಲ್ಲಿಯೂ ಸೋಂಕು

ದಾಂಡೇಲಿ: ನಗರದಲ್ಲಿ ಶುಕ್ರವಾರ ಒಂದೇ ದಿನ ಎಂಟು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಿಂದ ದಾಂಡೇಲಿಗರು ಆತಂಕಕ್ಕೊಳಗಾಗುವಂತಾಗಿದೆ. ಹುಬ್ಬಳ್ಳಿಯ ಎಸ್.ಡಿ.ಎಮ್. ಗೆ ಹೋಗಿ ಚಿಕಿತ್ಸೆ ಪಡೆದು ಬಂದು ಕೊರೊನಾ ಸೋಂಕಿಗೊಳಗಾಗಿ ಕಾರವಾರ ಕ್ರಿಮ್ಸ್ ಆಸ್ಪತ್ರೆ ಸೇರಿರುವ ಇಲ್ಲಿಯ ಬಸವೇಶ್ವರ ನಗರದ ಗರ್ಭಿಣಿಯ […]

ವರ್ತಮಾನ

ದಾಂಡೇಲಿ ಸಿಂಹಕೂಟಕ್ಕೆ ಮಹಿಳಾಮಣಿಗಳ ಸಾರಥ್ಯ

ದಾಂಡೇಲಿ ಸಿಂಹಕೂಟ (ಲಾಯನ್ಸ್ ಕ್ಲಬ್) ಕ್ಕೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಮಣಿಗಳೇ ಸಾರಥ್ಯ ವಹಿಸಿದ್ದು, ಇದು ದಾಂಡೇಲಿ ಲಾಯನ್ಸ್ ಕ್ಲಬ್‍ನ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಲಯನ್ಸ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಅನ್ನಪೂರ್ಣ ಬ್ಯಾಕೋಡ, ಕಾರ್ಯದರ್ಶಿಯಾಗಿ ನಾಗರತ್ನಾ ಹೆಗಡೆ, ಖಜಾಂಚಿಯಾಗಿ ಲತಾ ಯು. ಶೆಟ್ಟಿ ಆಯ್ಕೆಯಾಗಿದ್ದಾರೆ. ಉಳಿದಂತೆ ಲಯನ್ಸ್ ಕ್ಲಬ್ […]

ವರ್ತಮಾನ

ಸರಕಾರಿ ನೌಕರರಿಗೆ ಅಗತ್ಯ ರಕ್ಷಣೆ ನೀಡಿ: ಮುಖ್ಯಮಂತ್ರಿಗಳಿಗೆ ಮನವಿ

ದಾಂಡೇಲಿ: ಬಂಗಾರುಪೇಟೆ ತಾಲೂಕಿನ ತಹಶೀಲ್ದಾರ ಬಿ.ಕೆ. ಚಂದ್ರಮೌಳೇಶ್ವರವರ ಹತ್ಯೆ ಖಂಡಿಸಿ, ಸರಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಅಗತ್ಯ ರಕ್ಷಣೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸರಕಾರಿ ನೌಕರರ ಸಂಘಟನೆಯ ದಾಂಡೇಲಿ ಘಟಕದವರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ. ಕೋಲಾರದ ಬಂಗಾರ ಪೇಟೆಯ ತಹಶಿಲ್ದಾರರು ಜಮೀನು ವ್ಯಾಜ್ಯಕ್ಕೆ ಸಂಬಂದಿಸಿ […]