ರಾಜಕೀಯ

ರಾಮ ಮಂದಿರ ಭೂಮಿ ಪೂಜೆ: ಕರಸೇವೆಯಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸಿದ ಭಾ.ಜ.ಪ. ಯುವ ಮೋರ್ಚಾ

ದಾಂಡೇಲಿ: ಅಯೋದ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನೆವೇರಿಸುವ ಸಂದರ್ಭದ ಭಾಗವಾಗಿ ದಾಂಡೇಲಿಯಲ್ಲಿ ಭಾ.ಜ.ಪ ಯುವ ಮೋರ್ಚಾದವರು 1992 ರಲ್ಲಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಹಿರಿಯರನ್ನು ಸನ್ಮಾನಿಸಿ ಗೌರವಿಸಿದರು. ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 1992ರಲ್ಲಿ ಕರೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಅರ್ಜುನ್ ನಾಯ್ಕ, ವಿಠ್ಠಲ್ ಬೈಲೂರಕರ, […]

ಫೀಚರ್

ಗಿಡ ನೆಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಿದ ದಾಂಡೇಲಿ ಪ್ರೆಸ್ ಕ್ಲಬ್

ದಾಂಡೇಲಿ: ನಗರದ ಲಯನ್ಸ್ ಕ್ಲಬ್ ಇಂಟರ್‌ ನ್ಯಾಶನಲ್ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂಯೋಜಿತ ದಾಂಡೇಲಿ ಪ್ರೆಸ್ ಕ್ಲಬ್‍ನವರು ಪತ್ರಿಕಾ ದಿನಾಚರಣೆ ಆಚರಿಸಿದರು.‌ ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಯು.ಎಸ್. ಪಾಟೀಲರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]

ದಾಂಡೇಲಿ

ದಾಂಡೇಲಿಯಲ್ಲಿ 500ರ ಸನಿಹದಲ್ಲಿ ಕೊರೊನಾ: ಗುರುವಾರ ಮತ್ತೆ…

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೊಂಕಿತರ ಸಂಖ್ಯೆ 500ರ ಸನಿಹಕ್ಕೆ ತಲುಪುತ್ತಿದೆ. ಗುರುವಾರ ಮತ್ತೆ 36 ಜನರಲ್ಲಿ ಸೋಂಕು ದೃಢವಾಗಿದ್ದು ಇಲ್ಲಿಯವರೆಗೆ 495 ಜನರು ಸೊಂಕಿಗೊಳಗಾದಂತಾಗಿದೆ. ಇವರಲ್ಲಿ ಬುಧವಾರ 12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು ಇಲ್ಲಿಯವರೆಗೆ ಒಟ್ಟೂ 282 ಜನರು ಗುಣಮುಖರಾಗಿದ್ದಾರೆ. ಗುರುವಾರದ ವರದಿಯಲ್ಲಿ 125 ಜನರ […]

ಈ ಕ್ಷಣದ ಸುದ್ದಿ

ಯು.ಪಿ.ಎಸ್‌.ಸಿ.ಯಲ್ಲಿ 225 ನೇ ಅಗ್ರ ಶ್ರೇಯಾಂಕದಲ್ಲಿ ಉತ್ತೀರ್ಣಳಾದ ಹೇಮಾ ನಾಯಕ

ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ (ಯು.ಪಿ.ಎಸ್.ಸಿ.) ಪರೀಕ್ಷೆಯಲ್ಲಿ ಅಂಕೋಲಾ ತಾಲೂಕಿನ ವಾಸರಕುದ್ರಿಗೆಯ ಕುಮಾರಿ ಹೇಮಾ ಶಾಂತಾರಾಮ ನಾಯಕ ಈಕೆಯು 225 ನೇ ಅಗ್ರ ಶ್ರೇಯಾಂಕದೊಂದಿಗೆ ಉತ್ತೀರ್ಳಾಣಳಾಗಿ ಸಾಧನೆ ಮಾಡಿದ್ದಾಳೆ. ವಾಸರಕುದ್ರಿಗೆಯ ಶಾಂತಾರಾತಾಮ ನಾಯಕ ಹಾಗೂ ರಾಜಮ್ಮ ನಾಯಕ ಶಿಕ್ಷಕ ದಂಪತಿಗಳ ಮಗಳಾಗಿರುವ ಹೇಮಾ ಕನ್ನಡ ಮಾದ್ಯಮದ […]

ಈ ಕ್ಷಣದ ಸುದ್ದಿ

ಯು.ಪಿ.ಎಸ್.ಸಿ. 213 ನೇ ಸ್ಥಾನ ಪಡೆದ ದಾಂಡೇಲಿಯ ಸಚಿನ್ ಹಿರೇಮಠ

ಕೇಂದ್ರ ಲೋಕಸೇವಾ ಆಯೋಗದ‌ ಅತ್ಯನ್ನತ ನಾಗರಿಕ ಸೇವೆಗಳ ( ಯು.ಪಿ.ಎಸ್.ಸಿ. ) ಪರೀಕ್ಷೆಯಲ್ಲಿ ದಾಂಡೇಲಿಯ ಸಚಿನ್ ಹಿರೇಮಠ 213 ನೇ ಸ್ಥಾನ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ. ದಾಂಡೇಲಿಯ ಶಿವಾನಂದ ಎಚ್.ಎಮ್. ಹಾಗೂ ಶರ್ಮಿಳಾ ನಾಯ್ಕ ಶಿಕ್ಷಕ ದಂಪತಿಗಳ ಮಗನಾಗಿರುವ ಸಚಿನ್ ಎಸ್.ಎಸ್.ಎಲ್.ಸಿ, ಹಾಗೂ ಪಿ.ಯು.ಸಿಯಲ್ಲಿ ರೆಂಕ್ ಗಳಿಸಿ […]

ದಾಂಡೇಲಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಸ್ಥಾನಕ್ಕೇರಿದ ದಾಂಡೇಲಿ: ಬುಧವಾರ ಮತ್ತೆ ….

ದಾಂಡೇಲಿಯಲ್ಲಿ ಒಟ್ಟೂ ಕೊರೊನಾ ಸೋಂಕಿತರ ಸಂಖ್ಯೆ 457 ಕ್ಕೆ ಏರಿಕೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿ ಭಟ್ಕಳವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆರಿದಂತಾಗಿದೆ. ಇದು ಖುಶಿ ಪಡುವ ಸಂಗತಿಯಂತೂ ಅಲ್ಲ. ಬುಧವಾರ ದಾಂಡೇಲಿಯಲ್ಲಿ 33 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇಲ್ಲಯವರೆಗಿನ ಸೋಂಕಿತರ ಸಂಖ್ಯೆ 458 ಆದಂತಾಗಿದೆ. ಇವರಲ್ಲಿ 300ರಷ್ಟು […]

ದಾಂಡೇಲಿ

ದಾಂಡೇಲಿಯಲ್ಲಿ 400ರ ಗಡಿ ದಾಟಿದ ಕೊರೊನಾ : ಮಂಗಳವಾರ ಮತ್ತೆ 31 ಜನರಲ್ಲಿ ಪಾಸಿಟಿವ್ ಪ್ರಕರಣ…!!

ದಾಂಡೇಲಿಯಲ್ಲಿ ಮಂಗಳವಾರ ಮತ್ಯೆ 31 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರನ್ನು ಕೊರೊನಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಮಂಗಳವಾರದ 31 ಪ್ರಕರಣವೂ ಸೇರಿ ದಾಂಡೇಲಿಯಲ್ಲಿ 425 ಜನರು ಕೊರೊನಾ ಸೋಂಕಿಗೊಳಗಾದಂತಾಗಿದೆ. ಇವರಲ್ಲಿ ಸೋಮವಾರ 18 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟೂ 425 ಸೋಂಕಿತರಲ್ಲಿ ಸೋಮವಾರದವರೆಗೆ 272 ಜನರು […]

ದಾಂಡೇಲಿ

ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ಉಚಿತ ಮಾಸ್ಕ ವಿತರಿಸಿದ ದಾಂಡೇಲಿ ರೋಟರಿ ಕ್ಲಬ್

ಕೊರೊನಾ ಸೋಂಕು ಹರಡದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ದಾಂಡೇಲಿ ರೋಟರಿ ಕ್ಲಬ್‍ನವರು ನಗರದ ಮಾರ್ಕೆಟ್‍ನಲ್ಲಿಯ ವ್ಯಾಪಾರಸ್ಥರು ರವಿವಾರದ ಸಂತೆಗೆ ಬಂದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ತಹಶೀಲ್ದಾರ್ ಶೈಲೇಶ ಪಾರಮಾನಂದರವರು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈಸಂದರ್ಭದಲ್ಲಿ ಮಾತನಾಡಿದ ಅವರು ಇದು ಪರಿಣಾಮಕಾರಿಯಾದ ಕಾರ್ಯಕ್ರಮ, ಸಾರ್ವಜನಿಕರು […]

ಫೀಚರ್

ವೆಸ್ಟ್‌ಕೋಸ್ಟ್‌ ಪೇಪರ್‌ ಮಿಲ್‌ ನಿಂದ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್: ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ

ದಾಂಡೇಲಿಯ ಕಾಗದ ಕಂಪನಿಯ ಕ್ಯಾಂಪಸ್‍ನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸೋಂಕಿತರಿಗೆ ಚಿಕಿತ್ಸೆ ನೀಡುವ ಸದುದ್ದೇಶದಿಂದ ವೆಸ್ಟ್‍ಕೋಸ್ಟ್ ಪೇಪರ್ ಮಿಲ್‍ನವರು ತಮ್ಮ ಕಂಪನಿ ಸ್ವಾಮಿತ್ವದ ಬಂಗೂರನಗರ ಪದವಿ ಕಾಲೇಜಿನ ಮಹಿಳಾ ಹಾಸ್ಟೇಲ್‍ನಲ್ಲಿ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರನ್ನು ಆರಂಭಿಸಲಿದ್ದಾರೆ. ಶನಿವಾರ ತಹಶೀಲ್ದಾರ್ ಶೈಲೇಶ ಪರಮಾನಂದ, ತಾಲೂಕು ವೈದ್ಯಾಧಿಕಾರಿ […]

ಫೀಚರ್

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು ದೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರವಿವಾರ ಒಟ್ಟೂ ಸುಮಾರು 290 ರಷ್ಟು ಜನರ ಗಂಟಲು ದ್ರವದ ಪರೀಕ್ಷೆ ಮಾಡಿಸಿದ್ದು ಅವರಲ್ಲಿ 17 ಜನರಲ್ಲಿ ಪಾಸಿಟಿವ್ ಬಂದಿದೆ ಎಂಬ ಮಾಹಿತಿಯಿದೆ. ಇಲ್ಲಿಯವರೆಗೆ ದಾಂಡೇಲಿಯಲ್ಲಿ 391 ಜನರು ಸೋಂಕಿಗೊಳಗಾಗಿದ್ದು, ರವಿವಾರ ಗುಣಮುಖರಾಗಿ […]