ಈ ಕ್ಷಣದ ಸುದ್ದಿ

ಶನಿವಾರದಿಂದ ದಾಂಡೇಲಿಯಲ್ಲಿ ಅರ್ಧದಿನ ಲಾಕ್‍ಡೌನ್: ಮುಂಜಾನೆ 8ರಿಂದ ಮದ್ಯಾಹ್ನ 3ರವರೆಗೆ ಮಾತ್ರ ಓಪನ್

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಕಾರಣದಿಂದಾಗಿ ದಾಂಡೇಲಿಯಲ್ಲಿ ಶನಿವಾರದಿಂದ ಮದ್ಯಾಹ್ನ 3 ಗಂಟೆಯ ನಂತರ ಕಟ್ಟುನಿಟ್ಟಿನ ಲಾಕ್‌ ಡೌನ್‌ ಆಗಲಿದೆ. ದಾಂಡೇಲಿಯಲ್ಲಿ ಶುಕ್ರವಾರ ಎಂಟು ಕೊರೊನಾ ಪೊಸಿಟಿವ್ ಪ್ರಕರಣಗಳು ದೃಢವಾಗಿವೆ. ಇಲ್ಲಿಯವರೆಗೆ ಒಟ್ಟೂ 27 ಪ್ರಕರಣಗಳಾದಂತಾಗಿದೆ. ಜನ ಆತಂಕಕ್ಕೊಳಗಾಗುತ್ತಿದ್ದಾರೆ. ಇದರಿಂದ ನಗರದ ಜನರು ಹಾಗೂ ವ್ಯಾಪಾರಸ್ಥರೇ ಸ್ವಯಂ […]

ಈ ಕ್ಷಣದ ಸುದ್ದಿ

ದಾಂಡೇಲಿಗರನ್ನು ಭಯಬೀಳಿಸಲಿದೆ ಇಂದಿನ ಹೆಲ್ತ್ ಬುಲೆಟಿನ್!!

ಇಂದಿನ ಹೆಲ್ತ ಬುಲೆಟಿನ್ ದಾಂಡೇಲಿಗರನ್ನು ಭಯಬೀಳಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಡನಾಡಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಶುಕ್ರವಾರದಂದು ದಾಂಡೇಲಿಯಲ್ಲಿ ಈವರೆಗೆ ಬಂದಿದ್ದ ದಿನದ ವರದಿಗಳಿಗಿಂತ ಹೆಚ್ಚಿನ ಪಾಸಿಟಿವ್ ಪ್ರಕರಣ ದಾಖಲಾಗುವ ಮಾಹಿತಿಯಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ದಾಂಡೇಲಿಯೊಂದರಕ್ಹೆಲೇ ಚ್ಚುಕಮ್ಮಿ 8 ಪಾಸಿಟಿವ್ ಪ್ರಕರಣ ಎಂಬ ಮಾಹಿತಿಯಿದೆ.

ಫೀಚರ್

ದಾಂಡೇಲಿಯ ವಕೀಲನಿಗೆ ಕೊರೊನಾ: ಖಾಸಗಿ ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಸ್ಟೋರ್ ಗಳು ಸೀಲ್ ಡೌನ್

ದಾಂಡೇಲಿಯ ವಕೀಲನೋರ್ವನಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಆ ಸಂಬಂಧ ಆತ ಚಿಕಿತ್ಸೆ ಪಡೆದಿದ್ದ ನಗರದ ಖಾಸಗಿ ವೈದ್ಯರ ಕ್ಲಿನಿಕ್ ಹಾಗೂ ಮತ್ತೊಂದು ನರ್ಸಿಂಗ್ ಹೋಮ್ ನ್ನು ಸೀಲ್ ಡೌನ್ ಮಾಡಲಾಗಿದೆ. ನಗರದ ಫೋರ್ಟಿಂಥ್ ಬ್ಲಾಕ್ ನಿವಾಸಿಯಾಗಿರುವ ನ್ಯಾಯವಾದಿಯೋರ್ವರು ಜ್ವರ ಬಂದು ಜೆ.ಎನ್ ರಸ್ತೆಯ ಖಾಸಗಿ ವೈದ್ಯರಲ್ಲಿ ಔಷಧೋಪಚಾರ ಪಡೆದುಕೊಳ್ಳುತ್ತಿದ್ದರು. […]

ವರ್ತಮಾನ

ದಾಂಡೇಲಿಯಲ್ಲಿ ಬುಧವಾರ ಮತ್ತೆರಡು ಕೊರೊನಾ ಪಾಸಿಟಿವ್

ದಾಂಡೇಲಿಯಲ್ಲಿ ಬುಧವಾರ ಮತ್ತೆರಡು ಕೊರೊನೊ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ಇದರಿಂದಾಗಿ ದಾಂಡೇಲಿಯ ಒಟ್ಟೂ ಸೋಂಕಿತರ ಸಂಖ್ಯೆ 17ಕ್ಕೆ ಏರಿದಂತಾಗಿದೆ. ಬುಧವಾರ ಸೋಂಕು ದೃಡವಾದವರು ಇಬ್ಬರೂ ಪಟೇಲ ನಗರದವರಾಗಿದ್ದಾರೆ. ಅಲ್ಲಿಯ 25 ವರ್ಷದ ಮಹಿಳೆ ಹಾಗೂ 35 ವರ್ಷದ ಪುರುಷನಲ್ಲಿ ಸೋಂಕು ದ್ರಢವಾಗಿದೆ. ಇನ್ನು ಬುಧವಾರ ಉತ್ತರ ಕನ್ನಡ ಜಿಲ್ಲೆಯ […]

ಫೀಚರ್

ದಾಂಡೇಲಿಯಲ್ಲಿ ಮಂಗಳವಾರ ಮತ್ತೊಂದು ಕೊರೊನಾ: ಜಿಲ್ಲೆಯಲ್ಲಿ 33 ಪ್ರಕರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 33 ಕೊರೊನಾ ಪಾದಿಟಿವ್ ಪ್ರಕರಣ ದೃಢವಾಗಿದ್ದು, ಇದರಲ್ಲಿ ದಾಂಡೇಲಿಯದ್ದೂ ಒಂದು ಪ್ರಕರಣ ಸೇರಿದೆ. ನಗರದ ಹಳಿಯಾಳ ರಸ್ತೆಯ ಅಲೈಡ ಏರಿಯಾದ ವ್ಯಕ್ತಿಯಲ್ಲಿ ಕೊರೊನಾ ಸೊಂಕು ದೃಢವಾಗಿರುವ ಮಾಹಿತಿ ಲಭ್ಯವಾಗಿದ್ದು, ಈತ ಗದಗದಿಂದ ಸೋಂಕಿತ ತಾಯಿ ಮಗುವನ್ನು ತನ್ನ ಖಾಸಗಿ ವಾಹನದಲ್ಲಿ ಕರೆತಂದಿದ್ದ ಸೋಂಕಿತ […]

ದಾಂಡೇಲಿ

ದಾಂಡೇಲಿ ಪ್ರೆಸ್‌ ಕ್ಲಬ್‌ಗೆ ನೂತನ ಸಾರಥಿಗಳು

ದಾಂಡೇಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯೋಜಿತ ದಾಂಡೇಲಿ ಪ್ರೆಸ್‍ಕ್ಲಬ್‍ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಯು.ಎಸ್. ಪಾಟೀಲ, ಕಾರ್ಯದರ್ಶಿಗಳಾಗಿ ಗುರುಶಾಂತ ಜಡೆಹಿರೇಮಠ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ.ಪಿ. ಮಹೇಂದ್ರಕುಮಾರ, ಖಜಾಂಚಿಯಾಗಿ ಕೃಷ್ಣಾ ಪಾಟೀಲ, ಸದಸ್ಯರಾಗಿ ಬಿ.ಎನ್. ವಾಸರೆ, ಸಂದೇಶ ಜೈನ್ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಬಿ.ಎನ್. ವಾಸರೆಯವರ ಅಧ್ಯಕ್ಷತೆಯಲ್ಲಿ […]

ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ಇಂದು 80 ಪಾಸಿಟಿವ್: ದಾಂಡೇಲಿ ಸೇಫ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ 80 ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ದಾಂಡೇಲಿ ಸೇಪ್ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ 40, ಕುಮಟಾದಲ್ಲಿ 20, ಹೊನ್ನಾವರದಲ್ಲಿ 9, ಕಾರವಾರದಲ್ಲಿ 5, ಸೇರಿದಂತೆ 80 ಕೊರೊನಾ ಸೋಂಕು ಖಚಿತವಾಗಿದೆ. ಇವರಲ್ಲಿ ಹೆಚ್ಚಿನವರು ಹೊರ ದೇಶದಿಂದ ಮರಳಿದವರೇ ಹೆಚ್ಚಿನವರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ […]

ವರ್ತಮಾನ

ಅಗಲಿದ ಉದಯೋನ್ಮುಖ ನೃತ್ಯ ಗುರು ಅನಿಲ್ ಎಸ್.ಕೆ.

ದಾಂಡೇಲಿ: ನಗರದ ಉದಯೋನ್ಮುಖ ನೃತ್ಯ ಗುರು, ಕಲಾವಿದ ಅನಿಲ್ ಎಸ್.ಕೆ. (40) ರವಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು. ನಗರದಲ್ಲಿ ತನ್ನದೇ ಆದ ನೃತ್ಯ ಆಕಾಡೆಮಿ ಪ್ರಾರಂಭಿಸಿದ್ದ ನೂರಾರು ಶಿಷ್ಯರನ್ನು ಹೊಂದಿದ್ದರು. ಹಲೆವೆಡೆ ನೃತ್ಯ ಪ್ರದರ್ಶನ ನೀಡಿದ್ದ ಇವರು ಬಹುಮಾನವನ್ನೂ ಪಡೆದಿದ್ದರು. ಸಾಹಸಮಯ ನೃತ್ಯ ಪ್ರದರ್ಶನಕ್ಕೆ ಪ್ರಾವೀಣ್ಯತೆ ಹೊಂದಿದ್ದರು. ಸರಳ ವ್ಯಕ್ತಿತ್ವದ […]

ಫೀಚರ್

ದಾಂಡೇಲಿಯಲ್ಲಿ 500 ರ ಗಡಿ ದಾಟಿದ ಹಳದಿ ಕಾಮಾಲೆ ಪೀಡಿತರು: ಆತಂಕದಲ್ಲಿ ಸಾರ್ವಜನಿಕರು

ದಾಂಡೇಲಿ:  ನಗರದಲ್ಲಿ ದಿನದಿಂದ ದಿನಕ್ಕೆ ಹಳದಿ ಕಾಮಾಲೆಯ ಸೋಂಕು ಹೆಚ್ಚುತ್ತಿದ್ದು,  ಇಲಾಖಾ ವರದಿಯ ಪ್ರಕಾರವೇ ರವಿವಾರದವರೆಗೆ ದಾಂಡೇಲಿಯಲ್ಲಿ ಕಾಮಾಲೆ ಪೀಡಿತರ ಸಂಖ್ಯೆ  500ರ ಗಡಿಯನ್ನು ದಾಟಿದೆ.  ಇದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.           ಕಳೆದೊಂದು ತಿಂಗಳಿನಿಂದ ದಾಂಡೇಲಿಯಲ್ಲಿ ಕಾಮಾಲೆಯ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಮಾದ್ಯಮಗಳು ವರದಿ […]

ದಾಂಡೇಲಿ

ಸೀಲ್‌ಡೌನ್‌ ಆದ ದಾಂಡೇಲಿಯ ಇ.ಎಸ್.ಐ. ಆಸ್ಪತ್ರೆ

  ದಾಂಡೇಲಿ: ಇಲ್ಲಿಯ ಬಸವೇಶ್ವರ ನಗರದ ಕೊರೊನಾ ಸೊಂಕಿತ ಮಹಿಳೆಯ ಪತಿ ಕಾರ್ಮಿಕರ ವಿಮಾ ಆಸ್ಪತ್ರೆ (ಇ.ಎಸ್.ಐ) ಯಲ್ಲಿ ಗುಮಾಸ್ತನಾಗಿದ್ದ ಕಾರಣಕ್ಕೆ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ರವಿವಾರ ಬಸವೇಶ್ವರ ನಗರದ ಗರ್ಬಿಣಿ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಕೊರೊನಾ ಸೋಂಕಿತ  25 ವರ್ಷ  ಗರ್ಬಿಣಿಯ ಪತಿ ನಗರದ ಕಾರ್ಮಿಕರ […]