ದಾಂಡೇಲಿಯಲ್ಲಿ ಗುರುವಾರ ಮತ್ತೆ 21
ದಾಂಡೇಲಿಯಲ್ಲಿ ಗುರುವಾರ ಮತ್ತೆ 21 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬುಧವಾರ 30 ಪ್ರಕರಣ ದಾಖಲಾಗಿತ್ತು. ಇಲ್ಲಿಯವರೆಗೆ 850 ಪ್ರಕರಣಗಳಾಗಿದೆ. ಬುಧವಾರ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ದಾಂಡೇಲಿಯಲ್ಲಿ ಗುರುವಾರ ಮತ್ತೆ 21 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬುಧವಾರ 30 ಪ್ರಕರಣ ದಾಖಲಾಗಿತ್ತು. ಇಲ್ಲಿಯವರೆಗೆ 850 ಪ್ರಕರಣಗಳಾಗಿದೆ. ಬುಧವಾರ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕಳೆದೆರಡು ತಿಂಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಿದ್ದ ಕೊರೊನಾ ಕಳೆದೆರಡು ದಿನಗಳಿಂದ ಒಂದಿಷ್ಟು ನಿಯಂತ್ರಣಕ್ಕೆ ಬಂದಿತ್ತಾದರೂ ಮಂಗಳವಾರ ಮತ್ತೆ ಏರಿಕೆಯಾಗಿದೆ. ಮಂಗಳವಾರ ದಾಂಡೇಲಿಯಲ್ಲಿ 25 ಜನರಲ್ಲಿ ಪಾಸಿಟಿವ್ ಬಂದಿದೆ. ಈವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಸೋಮವಾರ 22 ಜನರು ಗುಣಮಯಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 794 ಪ್ರಕರಣಗಳು […]
ದಾಂಡೇಲಿಯಲ್ಲಿ ಸೋಮವಾರ ಏಳು ಜನರಲ್ಲಿ ಸೋಂಕು ದೃಢವಾಗಿದೆ. ಸೋಂಕಿತರನ್ನೂ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಸೋಮವಾರ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯೆನಿಸಿದರೂ ಹೆಚ್ಚುತ್ತಿರುವ ಒಟ್ಟೂ ಸಂಖ್ಯೆ ಆತಂಕ ಕಾರಿಯಾಗಿದೆ. ರವಿವಾರ ಗುಣಮುಖರಾದ 10 ಜನರನ್ನು ಬಿಡುಗಡೆ ಮಾಡಲಾಗಿದೆ.
ದಾಂಡೇಲಿಯಲ್ಲಿ ಶನಿವಾರ ತುಸು ಸಮಾಧಾನ ತಂದಿದ್ದ ಕೊರೊನಾ ರವಿವಾರ ಮತ್ತೆ 16 ಪ್ರಕರಣಗಳಾಗುವ ಮೂಲಕ ಏರಿಕೆಯಾಗಿದೆ. ಕೊರೊನಾ ಇದಿಗ ನಗರದಿಂದಾಚೆ ತಾಲೂಕಿನ ಬೊಮ್ನಳ್ಳಿಯವರೆಗೂ ವ್ಯಾಪಿಸಿದೆ. ಗಾಂಧಿನಗರ, ಕೋಗೊಲಬನ, ಕಾಗದ ಕಂಪನಿ ಸೇರಿದಂತೆ ಹಲವೆಡೆಯ ಜನರು ಸೋಂಕಿಗೊಳಗಾಗಿದ್ದಾರೆ. ಶನಿವಾರ ಗುಣಮುಖರಾದ 12 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರವಗೆ ಒಟ್ಟೂ […]
ಆತ್ಮೀಯ ಓದುಗ ಬಳಗಕ್ಕೆ ಗಣೇಶ ಚತುರ್ಥಿಯ ಶುಭಾಶಯಗಳು… ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ಕೊರೊನಾ ಗಣೇಶನ ಹಬ್ಬಕ್ಕೆ ತುಸು ನೆಮ್ಮದಿಯ ಸುದ್ದಿ ಕೊಟ್ಟಿದೆ. ಶನಿವಾರದಂದು ಬೈಲಪಾರ, ಅಂಬೇವಾಡಿ, ಟೌನ್ ಶಿಪ್ ನ ಕೇವಲ ಮೂರು ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಈವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. […]
ಹಳಿಯಾಳ ಪುರಸಭೆಯ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರೂ ಆಗಿದ್ದ ಶ್ರೀಕಾಂತ ಹೂಲಿ (73)ಯವರು ದೈವಾಧಿನರಾದರು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಇವರು ರಾಜಕೀಯ ಅನುಭವಿಗಳಾಗಿದ್ದರು. ರೈತರ ಸೇವಾ ಸಹಕಾರಿ ಸಂಘ, ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ, ಹಳಿಯಾಳ ಮಹಾಗಣಪತಿ ದೇವಸ್ಥಾನ, […]
ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಇದರಿಂದಾಗಿ ಒಟ್ಟೂ 741 ಜನರು ದಾಂಡೇಲಿಯಲ್ಲಿ ಸೋಂಕಿಗೊಳಗಾಗಿದ್ದು, 9 ಜನರು ಇದಕ್ಕೆ ಬಲಿಯಾಗಿದ್ದಾರೆ. ಗುರುವಾರ 30 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 538 ಜನರು ಗುಣಮುಖರಾಗಿ […]
ದಾಂಡೇಲಿ: ಭೂ ಸುಧಾರಣೆ ಕಾಯಿದೆ, ಎ.ಪಿ.ಎಂ.ಸಿ. ಕಾಯಿದೆ, ಕಾರ್ಮಿಕ ಕಾಯಿದೆಗಳ ತಿದ್ದುಪಡಿ ವಿರೋಧಿಸಿ ಕೊರೊನಾ ಬ್ರಷ್ಠಾಚಾರ ಹಾಗೂ ನೆರೆ ಪರಿಸ್ಥಿತಿಯಲ್ಲಿ ನಿರ್ವಹಣೆಯ ವೈಫಲ್ಯ ಸೇರಿದಂತೆ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತೀಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]
ದಾಂಡೇಲಿಯ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಮಾಜ ಸೇವಕ ವೈ.ಎನ್. ಮುನವಳ್ಳಿ (62) ಯವರು ಕೊನೆಯುಸಿರೆಳೆದರೆಂದು ತಿಳಿಸಲು ವಿಷಾಧವೆನಿಸುತ್ತದೆ. ಕೆಲದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಉಸಿರಾಟದ ತೊಂದರೆಯ ಕಾರಣಕ್ಕೆ ಕಾರವಾರದ ಕ್ರಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚೇತರಿಕೆಯಲ್ಲುದ್ದರು. […]
ಅದ್ಯಾಕೋ ಗೊತ್ತಿಲ್ಲ, ದಾಂಡೇಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದೇ ನಿತ್ಯ ಎರಡಂಕಿಯಲ್ಲಿಯೇ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗುರುವಾರ ನಗರದಲ್ಲಿ ಮತ್ತೆ 25 ಜನರಲ್ಲಿ ಸೋಂಕು ದೃಢವಾಗಿದೆ. ಇದನ್ನೂ ಸೇರಿ ಒಟ್ಟೂ ಸೋಂಕಿತರ ಸಂಖ್ಯೆ 725 ಕ್ಕೆ ಏರಿಕೆಯಾಗಿದೆ. ಗುರುವಾರ ಬೈಲಪಾರ , ಟೌನ್ ಶಿಪ್, ಅಜಾದನಗರ, ಮಾರುತಿನಗರ, ಕೋಗಿಲಬನ, ಹಳೆದಾಂಡೇಲಿ, […]
© 2020 All Rights Reserved Odanadi