ಈ ಕ್ಷಣದ ಸುದ್ದಿ

ದಾಂಡೇಲಿಯ ಆರು ಸೋಂಕಿತರಲ್ಲಿ ಐವರು ಗುಣಮುಖ

ದಾಂಡೇಲಿಯಲ್ಲಿ ಇಲ್ಲಿಯವರೆಗೆ ಆರು ಜನರಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಐವರೂ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆ ಸೇರಿದ್ದಾರೆ. ಬುಧವಾರ ರಾತ್ರಿ. ದೆಹಲಿಯಿಂದ ಊರಿಗೆ ಆಗಮಿಸಿದ ಹಳೆದಾಂಡೇಲಿಯ 50 ವರ್ಷದ ಸಿ.ಆರ್.ಪಿ.ಎಪ್. (ಕೇಂದ್ರ ಶಶಸ್ತ್ರ ಮೀಸಲು ಪೊಲೀಸ್‌ ಪಡೆ) ಯೋಧನಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಆತನನ್ನು […]

ದಾಂಡೇಲಿ

ದೆಹಲಿಯಿಂದ ಬಂದ ಕೊರೊನಾ : ದಾಂಡೇಲಿಯಲ್ಲಿ ಮತ್ತೋರ್ವನಿಗೆ ಸೋಂಕು ಧೃಢ…

ದಾಂಡೇಲಿ: ದೆಹಲಿಯಿಂದ ದಾಂಡೇಲಿಗೆ ಮರಳಿದ್ದ ಕೇಂದ್ರ ಮೀಸಲು ಶಸಸ್ತ್ರ ಪಡೇಯ ಸಿಬ್ಬಂದಿಯೋರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಈ ವರದಿ ಬಂದಿದ್ದು, ಸೋಂಕಿತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ದೆಹಲಿಯಲ್ಲಿ ಸಿ.ಆರ್.ಪಿ.ಎಪ್. ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ರಜಾ ಮೇಲೆ ದಾಂಡೇಲಿಗೆ ಮರಳಿದ್ದ. ನಿಯಮದಂತೆ ಒಂದು ವಾರ […]

ಫೀಚರ್

ಹಳಿಯಾಳ ಎ.ಪಿ.ಎಂ.ಸಿ. ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ ಆಯ್ಕೆ

ಹಳಿಯಾಳ-ದಾಂಡೇಲಿ-ಜೋಯಿಡಾ ತಾಲೂಕುಗಳನನೋಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಮ್.ಸಿ.) ಯ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ಕರವರು ಮರು ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ಬುಧವಾರ ನಡೆದ ಈ ಚುನಾವಣೆ ಕುತುಹಲಕ್ಕೆಡೆಯಾಗಿತ್ತು. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ ಹಾಗೂ ಭಾ.ಜ.ಪದ ತಲಾ ಓರ್ವ ಸದಸ್ಯರು ಕಾಣೆಯಾಗಿದ್ದರು. ಇದಕ್ಕೆ ಸಂಬಂದಿಸಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.‌ ಘೋಟ್ನೇಕರ […]

ರಾಜ್ಯ

ಐಎಎಸ್‌ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ

ಬೆಂಗಳೂರು: ಐ.ಎಂ.ಎ. ಜ್ಯುವೆಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಐ.ಎ.ಎಸ್.‌ ಅಧಿಕಾರಿ ವಿಜಯಶಂಕರ ಅವರು ಮಂಗಳವಾರ ಜಯನಗರದಲ್ತಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿವಹಿದಸಿದ್ದ ವಿಜಯಶಂಕರವರ ಮೇಲೆ ಐಎಂಎ ಜ್ಯವೆಲ್ಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಕೇಳೀ […]

ಫೀಚರ್

ಕೊರೊನಾ ಆತಂಕದ ನಡುವೆಯೇ ದಾಂಡೇಲಿಗರ ನಿದ್ದೆಗೆಡಿಸಿದ ಕಾಮಾಲೆ ಕಾಯಿಲೆ

ದಾಂಡೇಲಿ: ಕೋವಿಡ್ 19 ಸೋಂಕು ಹರಡುವ ಭಯದಲ್ಲಿಯೇ ಜನರು ಬದುಕು ನಡೆಸುತ್ತಿರುವ ಸಂದರ್ಭದಲ್ಲಿಯೇ ದಾಂಡೇಲಿಯಲ್ಲಿ ಕಾಮಾಲೆ ಕಾಯಿಲೆ (ಜಾಯಿಂಡೀಸ್) ವ್ಯಾಪಕವಾಗಿ ಪಸರಿಸುತ್ತಿದ್ದು, ಇದು ನಾಗರಿಕರ ನಿದ್ದೆಗೆಡಿಸವಂತೆ ಮಾಡಿದೆ. ದಾಂಡೇಲಿ ಅಷ್ಟೇ ಅಲ್ಲ, ಕೊರೊನಾ ವೈರಸ್ ಇಡೀ ವಿಶ್ವವನ್ನು ಭಯಬೀತಗೊಲೀಸಿದೆ. ಅದರ ಆಘತದಿಂದಲೇ ಜನರಿಗೆ ಇನ್ನೂ ಹೊರಬರಲಾಗುತ್ತಿಲ್ಲ. ರೋಗದ ಭಯದಲ್ಲಿ […]

ಫೀಚರ್

ಪರಿಸರದ ಹೆಸರಲ್ಲಿ ಹುಬ್ಬಳ್ಳಿ-ಅಂಕೋಲಾ ರೇಲ್ವೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ದೇಶಪಾಂಡೆ

ದಾಂಡೇಲಿ: ಪರಿಸರದ ಸಂರಕ್ಷಣೆ ಆಗಲೇ ಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕೆಲವೊಂದು ಅಭಿವೃದ್ದಿ ಕೆಲಸಗಳ ಸಂದರ್ಭದಲ್ಲಿ ಯಾವುದು ಪ್ರಥಮ ಆಯ್ಕೆ ಎಂಬುದನ್ನೂ ಸಹ ನೋಡಬೇಕಾಗುತ್ತದೆ. ಹಾಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗಕ್ಕೆ ಪರಿಸರದ ಹೆಸರಲ್ಲಿ ಅಡ್ಡಿಗಾಲು ಹಾಕುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು. […]

ದಾಂಡೇಲಿ

17 ವಿಶೇಷ ಚೇತನರಿಗೆ ಮೂರು ಚಕ್ರದ ಸ್ಕೂಟಿ ವಿತರಿಸಿದ ದೇಶಪಾಂಡೆ

ದಾಂಡೇಲಿ: ನಗರಸಭೆಯ ಎಸ್.ಎಪ್.ಸಿ. ನಿಧಿಯ 24.10 ರ ಅಂಗವಿಕಲರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಸರಿ ಸುಮಾರು 14 ಲಕ್ಷ ರು. ವೆಚ್ಚದಲ್ಲಿ ನಗರದ ಆಯ್ದ 17 ವಿಶೇಷ ಚೇತನರಿಗೆ ನೀಡಲಾದ ಮೂರು ಚಕ್ರಗಳ ಸ್ಕೂಟಿಯನ್ನು ಶಾಸಕ ಆರ್.ವಿ. ದೇಶಪಾಂಡೆಯವರು ಶನಿವಾರ ನಗರಸಭೆ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]

ಫೀಚರ್

ಇನ್ನು ಮುಂದೆ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣ ನೀಡುವಂತಿಲ್ಲ – ಅಧಿಕಾರಿಗಳಿಗೆ ದೇಶಪಾಂಡೆ ಕಡಕ್ ಎ‌ಚ್ಚರಿಕೆ

ದಾಂಡೇಲಿ: ಕೊವಿಡ್ 19. ಕೊರೊನಾ ಕಾರಣದಿಂದಾಗಿ ಈಗಾಗಲೇ ಮೂರು ತಿಂಗಳು ಅಭಿವೃದ್ದಿ ಕೆಲಸಗಳಲ್ಲಿ ಸಾಕಷ್ಟು ಹಿನ್ನಡೆಯಾಗಿದೆ. ಈಗ ಕೊರೊನಾದ ಮುಂಜಾಗೃತೆಯೊಂದಿಗೆ ನಮ್ಮ ಕೆಲಸಗಳನ್ನು ಮಾಡಿಕೊಂಡು ಹೋಗುವುದು ಅನಿವಾರ್ಯ. ಹಾಗಾಗಿ ಇನ್ನು ಮುಂದೆ ಯಾವ ಇಲಾಖೆಯ ಅಧಿಕಾರಿಗಳೂ ಸಹ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣವನ್ನು ನೀಡುವಂತಿಲ್ಲ ಎಂದು ಶಾಸಕ […]

ಫೀಚರ್

ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲು ಪಾವತಿಸಲು ಅನುಮತಿಸಿ: ಮುಖ್ಯಮಂತ್ರಿಗಳಿಗೆ ಮನವಿ

ದಾಂಡೇಲಿ: ಮಾರ್ಚ ತಿಂಗಳಿಂದ ಇಲ್ಲಿಯವರೆಗೂ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಿಲ್ಲು ಪಾವತಿಯಾಗಿರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಲೋಕೋಪಯೋಗಿ, ಜಿಲಾ ್ಲಪಂಚಾಯತ್‍ಗಳಲ್ಲಿ ಹಣವಿದ್ದರೂ ಸರಕಾರದ ಆದೇಶದಂತೆ ಖಜಾನೆಗಳಲ್ಲಿ ಗುತ್ತಿಗೆದಾರರ ಬಿಲ್ಲುಗಳನ್ನು ಪಡೆಯುತ್ತಿಲ್ಲ. ಕಾರಣ ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲನ್ನು ಪಾವತಿಸಲು ಅನುಮತಿಸಿ ಆದೇಶಿಸಬೇಕೆಂದು ಒತ್ತಾಯಿಸಿ ಕೆನರಾ ಲೋಕೋಯೋಗಿ ಗುತ್ತಿಗೆದಾರರ ಸಂಘದವರು ತಹಶೀಲ್ದಾರರ […]

ಫೀಚರ್

ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ

ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]