ದಾಂಡೇಲಿ

ವಾಲೆಂಟರಿ ಲಾಕ್‌ ಡೌನ್‌ ಶಾಂತಿಯುತವಾಗಿರಲಿ- ಜಿಲ್ಲಾಧಿಕಾರಿ

ದಾಂಡೇಲಿ: ಲಾಕ್‍ಡೌನ್ ಇದು ಕೊರೊನಾ ನಿಯಂತ್ರಣಕ್ಕೆ ಶಾಶ್ವತವಾದ ಪರಿಹಾರವಲ್ಲ. ಆದರೆ ಲಾಕ್ಆ‌ ಡೌನ್‌ ಆಗುವುದರಿಂದ ಸೋಂಕಿನಲ್ಲಿ ನಿಯಂತ್ರಣವಾಗುವ ಸಾದ್ಯತೆಯಿರುತ್ತದೆ. ಸ್ವಯಂ ಲಾಕ್‍ಡೌನ್ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಲಾಕ್‌ಡೌನ್‌ ಶಾಂತಿಯುತವಾಗಿರಲಿ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು.ದಾಂಡೇಲಿಯ ಇಡೀದಿನದ ಸ್ವಯಂ ಪ್ರೇರಿತ ಲಾಕ್‍ಡೌನ್ ಕುರಿತಾಗಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು […]

ದಾಂಡೇಲಿ

ಇನ್ನು ಮುಂದೆ ಕೊರೊನಾ ಹೆಲ್ತ ಬುಲೆಟಿನ್‍ನಲ್ಲಿ ದಾಂಡೇಲಿ ಪ್ರತ್ಯೇಕವಾಗಿರುತ್ತದೆ- ಜಿಲ್ಲಾಧಿಕಾರಿ

ದಾಂಡೇಲಿ; ಜಿಲ್ಲೆಯ ಕೊರೊನಾ ಹೆಲ್ತ ಬುಲೆಟಿನ್‍ನಲ್ಲಿ ದಾಂಡೇಲಿಯ ಹೆಸರು ಹಳಿಯಾಳ ತಾಲೂಕಿನಲ್ಲಿ ಸೇರ್ಪಡೆಗೊಳ್ಳುತ್ತಿದ್ದು, ಅದನ್ನು ಪ್ರತ್ಯೇಕಿಸಿ ದಾಂಡೇಲಿ ತಾಲೂಕನ್ನೇ ಬೇರ್ಪಡಿಸಿ ನೀಡುವಂತೆ ಇಲಾಖಾ ಅಧಿಕಾರಿಗಳ ಹಾಗೂ ಜನರ ಮನವಿಯಿದೆ. ಮುಂದೆ ದಾಂಡೇಲಿಯ ಅಂಖ್ಯೆ ಸಂಖ್ಯೆನ್ನು ಹೆಲ್ತ ಬುಲೆಟಿನ್‍ನಲ್ಲಿ ಪ್ರತ್ಯೇಕಿಸಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ […]

ಈ ಕ್ಷಣದ ಸುದ್ದಿ

ಜಿಲ್ಲೆಯಲ್ಲಿ ಕೊರೊನಾ ಸಮುದಾಯದೊಳಗೆ ಹರಡಿಲ್ಲ: ಅನಗತ್ಯ ಪ್ರಚಾರ ಒಪ್ಪುವುದಿಲ್ಲ- ಡಿ.ಸಿ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ನಿಜ. ಈ ಸಂಖ್ಯೆಗಳ ಆಧಾರದಲ್ಲಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಕೊರೊನಾ ಈಗಾಗಲೇ ಸಮುದಾಯದೊಳಗೆ ಹರಡಿದೆ ಎಂದು ಹೇಳುವುದನ್ನು ಹಾಗೂ ಅದಕ್ಕೆ ಸಂಬಂಧಿಸಿ ಆಗುವ ಅನಗತ್ಯ ಪ್ರಚಾರಗಳನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು. ದಾಂಡೇಲಿ ನಗರಸಭೆಯಲ್ಲಿ ಹಳಿಯಾಳ-ದಾಂಡೇಲಿ-ಜೋಯಿಡಾ ಅಧಿಕಾರಿಗಳ ಸಭೆ […]

ಫೀಚರ್

ಪಡಿತರ ವಿತರಣೆ ಸರಳೀಕರಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

  ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪಡಿತರ ವಿತರಕರಾದ ನಮಗೂ ಕೂಡಾ ಭಯ ಹೆಚ್ಚಾಗುತ್ತಿದೆ. ಕಾರಣ  ಥಂಬ್ ಹಾಗೂ ಓಟಿಪಿ ವ್ಯವಸ್ಥೆಯ ಬದಲು ಮ್ಯಾನ್ಯವೆಲ್ ಕ್ರಮದಲ್ಲಿ ಪಡಿತರ ವಿತರಿಸಲು ಅವಕಾಶ ಮಾಡಿಕೊಡುವಂತೆ ದಾಂಡೇಲಿಯ ನ್ಯಾಯಬೆಲೆ ಅಂಗಡಿಕಾರರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.   ಈ ಬಗ್ಗೆ ದಾಂಡೇಲಿ ತಹಶಿಲ್ದಾರ ಮೂಲಕ […]

ದಾಂಡೇಲಿ

ಫುಲ್‌‌ ಡೇ ಲಾಕ್ ಡೌನ್‌ಗೆ ಸ್ವಯಂ ಪ್ರೇರಣೆಯಿಂದ ಸಹಕರಿಸಿ : ನಗರಸಭಾ ಸದಸ್ಯರ ಮನವಿ

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಪ್ರಕರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.  ನಗರದ ಹಿತ ದೃಷ್ಠಿಯಿಂದ ಹಾಗೂ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ  ಜುಲೈ 20 ಸೋಮವಾರದಿಂದ ಕರೆನೀಡಿರುವ ಏಳು ದಿನಗಳ ಲಾಕ್‍ಡೌನ್‍ಗೆ ನಗರದ ಜನತೆ ಸ್ವಯಂ ಪ್ರೇರಣೆಣೆಯಿಂದ ಸಹಕರಿಸಬೇಕು ಎಂದು ನಗರಸಭೆಯ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ […]

ದಾಂಡೇಲಿ

ದಾಂಡೇಲಿಯಲ್ಲಿ ಆತಂಕದ ಶನಿವಾರ…. ದಾಖಲೆಯ ಪಾಸಿಟಿವ್ ಪ್ರಕರಣ…???

ದಾಂಡೇಲಿಯಲ್ಲಿ ಶನಿವಾರ 22 ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿ ಲಭ್ಯವಾಗಿದ್ದು, ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದಂತಾಗಿದೆ. ಶನಿವಾರದ ವರದಿಯಂತೆ ದಾಂಡೇಲಿಯ ಸರಕಾರಿ ಆಸ್ಪತ್ರೆಯ ಕೆಲ ಸಿಬ್ಬಂದಿಗಳಿಗೂ ಪಾಸಿಟಿವ್ ಬಂದಿರುವ ಮಾಹಿತಿಯಿದೆ. ಜೊತೆಗೆ ವೆಸ್ಟಕೋಸ್ಟ ಪೇಪರ್ ಮಿಲ್ ನೊಳಗಿನ ಕೆಲ ಕಾರ್ಮಿಕರಲ್ಲಿಯೂ […]

ವರ್ತಮಾನ

ಬೆಂಗಳೂರು ಕಾಲೇಜಿಗೆ ದಾಂಡೇಲಿಯ ದಿಗ್ವಿಜಯ ಪ್ರಥಮ

ಬೆಂಗಳೂರಿನ ಶ್ರೀ ಚೈತನ್ಯ ನೀಟ್ ಕ್ಯಾಪಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಾಂಡೇಲಿಯ ದಿಗ್ವಿಜಯಸಿಂಹ ಘೋರ್ಪಡೆ ಪಿ.ಯು.ಸಿ. ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 579 ಅಂಕಗಳೊಂದಿಗೆ ಶೇ. 96.5ರಷ್ಟು ಸಾಧನೆ ಮಾಡಿ ಕಾಲೇಜಿಗೆ ಪ್ರಥಮ ಸ್ಥಾನ ಬಂದಿರುತ್ತಾನೆ. ಈತ ಈ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಪ್ರಥಮ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ವಾಲೆಂಟರಿ ಲಾಕ್ ಡೌನ್ : ಪೌರಾಯುಕ್ತರ ಪ್ರಕಟಣೆಯಲ್ಲೇನಿದೆ ನೋಡಿ…!

ದಾಂಡೇಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ನಗರಸಭಾ ಸದಸ್ಯರು ಹಾಗೂ ರಾಜಕೀಯ ಪಕ್ಷಗಳ ಮನವಿಯಂತೆ ವಾಲೆಂಟರಿ ಲಾಕ್ ಡೌನ್ ಮಾಡಲು ನಿರ್ದರಿಸಲಾಗಿದ್ದು, ಅದಕ್ಕೆ ಸಂಬಂದಿಸಿ ನಗರ ಸಭೆ ಪೌರಾಯುಕ್ತರು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ…. ಅದರಲ್ಲೇನಿದೆ ನೋಡಿ… ಲಾಕ್ ಡೌನ್ ಸಂದರ್ಭದಲ್ಲಿ ಏನೇನು ಸಿಗುತ್ತೆ… ? ಏನೇನು ಸಿಗೋದಿಲ್ಲ…? […]

ದಾಂಡೇಲಿ

ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ : ದಾಂಡೇಲಿಯಲ್ಲಿಯೇ ‘ಕೋವಿಡ್ ಕೇರ್ ಸೆಂಟರ್’ ಆರಂಭ

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಿಂದಾಗಿ ದಾಂಡೇಲಿಯಲ್ಲಿಯೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಇದು ಕೇವಲ ಮೂರು ದಿನಗಳಲ್ಲಿ ಸಕಲ ವ್ಯವಸ್ಥೆಗಳೊಂದಿಗೆ ಸಿದ್ದವಾಗಿರುವುದು ವಿಶೇಷವಾಗಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ಸಮೀಪಿಸುತ್ತಿದೆ. ಆರಂಭದಲ್ಲಿ ದಾಂಡೇಲಿಯ ಸೋಂಕಿತರನ್ನು ಕಾರವಾರ ಕ್ರಿಮ್ಸ್‍ಗೆ ಸಾಗಿಸಲಾಗುತ್ತಿತ್ತು. ಕಳೆದವಾರದಿಂದ ಹಳಿಯಾಳ ಕೋವಿಡ್ ಕೇರ್ […]

ಫೀಚರ್

ತಾಲೂಕಾಗಿ ಮೂರು ವರ್ಷವಾದರೂ ಹಳಿಯಾಳದಲ್ಲೇ ಸೇರಿಕೊಂಡಿರುವ ದಾಂಡೇಲಿ: ಕೊರೊನಾ ಹೆಲ್ತ್ ಬುಲೆಟಿನ್‍ನಲ್ಲಿಯೂ ಇದೇ ಆವಾಂತರ

ದಾಂಡೇಲಿ ತಾಲೂಕೆಂದು ಘೋಷಣೆಯಾಗಿ ಮೂರು ವರ್ಷಗಳೆ ಕಳೆದು ಹೋಗಿದ್ದರೂ ಕೆಲ ಸರಕಾರಿ ಕಡತ ಹಾಗೂ ಕಾರ್ಯಕ್ರಮಗಳಲ್ಲಿ ದಾಂಡೇಲಿ ಈಗಲೂ ಹಳಿಯಾಳದೊಳಗೇ ಸೇರಿಕೊಳ್ಳುತ್ತಿರುವುದು ವಿಪರ್ಯಾಸವೆನಿಸುತ್ತಿದೆ. 2017ರ ಮಾರ್ಚ 15ರಂದು ನಡೆದ ನಡೆದ ರಾಜ್ಯ ಬಜೆಟ್ ಅಧಿವೇಶನದಲ್ಲಿ ದಾಂಡೇಲಿ ನೂತನ ತಾಲೂಕಾಗಿ ಘೋಷಣೆಯಾಗಿತ್ತು. ಅಂದರೆ ಇಲ್ಲಿಗೆ ಸರಿಯಾಗಿ ಮೂರು ವರ್ಷ ಮೂರು […]