ದಾಂಡೇಲಿ

ಅಕ್ರಮ ಉಸುಕು ಸಾಗಾಟ ತಡೆಗೆ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು

ದಾಂಡೇಲಿ: ಅಕ್ರಮ ಉಸುಕು ಸಾಗಾಟ ತಡೆಗೆ ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ಇದೀಗ ಬರ್ಚಿ ಚೆಕ್ ಪೋಸ್ಟ್‍ನಲ್ಲಿ ಸಿಸಿ ಟಿವಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ.ಹಿಂದೆ ಅಕ್ರಮ ಉಸುಕು ಸಾಗಾಟದ ತಡೆಯುವ ನಿಟ್ಟಿನಲ್ಲಿ ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನೊಳಗೊಂಡಂತೆ ಸಿಬ್ಬಂದಿಗಳನ್ನು ನೇಮಿಸಿ ಸಿಸಿ […]

ದಾಂಡೇಲಿ

ಪ್ರವಾಸಿಗರ ಆಧಾರ ಮಾಹಿತಿ ಕಡ್ಡಾಯ : ರೆಸಾರ್ಟ ಹೋಮ್‍ಸ್ಟೇ ಮಾಲಕರಿಗೆ ತಹಶೀಲ್ದಾರ ಸೂಚನೆ

ದಾಂಡೇಲಿ: ರೆಸಾರ್ಟ, ಹೋಮ್ ಸ್ಟೇಗಳಿಗೆ ಹೊರ ಪ್ರದೇಶಗಳಿಂದ ಬರುವ ಪ್ರವಾಸಿಗರ ಆಧಾರ ಕಾರ್ಡ ಮಾಹಿತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಪ್ರವಾಸಿಗರ ನಿಖರ ಮಾಹಿತಿಯನ್ನು ದಾಖಲಿಸಿಕೋಳ್ಳಬೇಕು ಎಂದು ದಾಂಡೇಲಿ ತಹಶಿಲ್ದಾರ್ ಶೈಲೇಶ ಪರಮಾನಂದರವರು ರೆಸಾರ್ಟ ಹಾಗೂ ಹೋಮ್ ಸ್ಟೇ ಮಾಲಕರಿಗೆ ಲಿಖಿತ ನಿರ್ದೇಶನ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ […]

ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ನೂರರ ಗಡಿ ತಲುಪಿದ ಕೊರೊನಾ…

ಕುಮಟಾ: ಕುಮಟಾದ ಓರ್ವ ವ್ಯಕ್ತಿಯಲ್ಲಿ ಶುಕ್ರವಾರ ಕೊರೊನಾ ಸೋಂಕು ದೃಡಪಟ್ಟಿದ್ದು, ಇದರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನೂರರ ಗಡಿ ತಲುಪಿದಂತಾಗಿದೆ. ಮಹಾರಾಷ್ಟ್ರದಿಂದ ಕುಮಟಾಕೆ ಆಗಮಿಸಿದ್ದ 55 ವಷದ ವ್ಯಕ್ತಿಯಲ್ಲಿ ಪಾಸಿಟವ್‌ ವರದಿ ಬಂದಿದ್ದು, ಈತ ಮಹಾರಾಷ್ಟ್ರದಿಂದ ಬಂದು ನೇರವಾಗಿ ಕ್ವಾರೆಂಟೈನ್‌ಗೆ ಸೇರಿದ್ದ ಎನ್ನಲಾಗಿದೆ. ಉತ್ತರ […]

ದಾಂಡೇಲಿ

ಕಾಗದ ಕಾರ್ಮಿಕರ ಬೇಡಿಕೆ ಈಡೇರಿಸಿ: ಜಂಟಿ ಸಂಧಾನ ಸಮಿತಿ ನೇತೃತ್ವದಲ್ಲಿ ಧರಣಿ

 ದಾಂಡೇಲಿ:  ಲಾಕ್‍ಡೌನ್ ಅವಧಿಯಲ್ಲಿ  ವೆಸ್ಟ್‍ಕೋಸ್ಟ್ ಪೇಪರ್ ಮಿಲ್ ಆಡಳಿತ ಮಂಡಳಿ ಕೈಗೊಂಡ ಕೆಲ ನಿರ್ಧಾರಗಳನ್ನು ವಿರೋಧಿಸಿ, ಹಾಗೂ ಕೆಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕಾರ್ಮಿಕರ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಗುರುವಾರ ಕಂಪನಿಯ ಪ್ರಮುಖ ಪ್ರವೇಶ ದ್ವಾರದೆದುರು ಧರಣಿ ಸತ್ಯಾಗ್ರಹ ನಡೆಯಿತು.   ಕಂಪನಿಯವರು ಮೇ 18 ರಿಂದ 31 […]

ದಾಂಡೇಲಿ

ದಾಂಡೇಲಿಯಲ್ಲಿ ಎರಡು, ಹಳಿಯಾಳದಲ್ಲಿ ಒಂದು ಕೊರೊನಾ ಕೇಸ್…

ದಾಂಡೇಲಿ: ದಾಂಡೇಲಿ, ಹಳಿಯಾಳದಲ್ಲಿ ಇದೀಗ ಮಹಾರಾಷ್ಟ್ರ ಸಂಪರ್ಕದಿಂದಾಗಿ ಕೊರೊನಾ ಸೋಂಕು ಅಂಟಿಕೊಂಡಿದ್ದು, ಗುರುವಾರ ದಾಂಡೇಲಿಯ ಇಬ್ಬರು ಯುವಕರು, ಹಳಿಯಾಳದ ಒರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ದಾಂಡೇಲಿಯ ಇಬ್ಬರು ಯುವಕರು ಪುಣಾದಿಂದ ಜೂನ್‌ 7 ಕ್ಕೆ ದಾಂಡೇಲಿಗಾಗಮಿಸಿದ್ದು. ನೇರವಾಗಿ ಸಾಂಸ್ಥಿಕ ಕ್ವಾರೆಂಟೈನ್‌ ಒಳಗಾಗಿದ್ದ ಇವರ ಗಂಟಲು ದ್ರವ ಪರೀಕ್ಷೆಗೆ […]

ಒಡನಾಡಿ ವಿಶೇಷ

ಇದು ಎಲ್ಲಿಯ ಚಿರತೆಯೋ…

ಚಿರತೆಯೊಂದು ಅರಣ್ಯದಿಂದ ಬಂದು ರಸ್ತೆ ದಾಟುತ್ತಿರುವ ವಿಡಿಯೋ ಕಳೆದ ಕೆಲ ದಿನಗಳಿಂದ ಪೇಸಬುಕ್‌, ವಾಟ್ಸೆಪ್‌ಗಳಲ್ಲಿ ಜೋರಾಗಿ ಹರಿದಾಡುತ್ತಿದೆ. ಆದರೆ ಇದು ಎಲ್ಲಿ ಕಂಡ ಚಿರತೆ ಯಾರಿಗೂ ಸ್ಪಷ್ಟತೆಯಿಲ್ಲ. ಅರಣ್ಯವನ್ನು ನೋಡಿದರೆ ದುರ್ಗಮವೇ ಆಗಿದೆ. ಆದರೆ ಯಾವ ಅರಣ್ಯ ಪ್ರದೇಶ ತಿಳಿಯುತ್ತಿಲ್ಲ. ಯಾರೋ ಪ್ರಯಾಣಿಕರು ತಮ್ಮ ಪ್ರವಾಸದ ವೇಳೆ ಈ […]

ರಾಜಕೀಯ

ಮಂಡ್ಯದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರಿಗೆ ಸನ್ಮಾನ

ಮಂಡ್ಯ : ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಂಡ್ಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು. ಸಚಿವರು ಈ ಸಂದರ್ಭದಲ್ಲಿ ಹಿರಿಯ ನಾಯಕರಾದ ದಿವಂಗತ ಅನಂತಕುಮಾರ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ ಸಂದರ್ಭವನ್ನು ಸ್ಮರಿಸಿದರು. ಹಾಗೂ […]

ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]

ರಾಜಕೀಯ

ರಾಜ್ಯ ಸಭೆಗೆ ದೇವೇಗೌಡಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ […]