ಈ ಕ್ಷಣದ ಸುದ್ದಿ

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.  “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯಾವ ಹುದ್ದೆಗೆ, ಎಷ್ಟು ಮೀಸಲಾತಿ ಇಲ್ಲಿದೆ ವಿವರ

ಬೆಂಗಳೂರು: ಖಾಸಗಿ ಸಂಸ್ಥೆಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಕನ್ನಡಿಗರ ಬಹುದಿನಗಳ ಕನಸು ನನಸಾದ ಕ್ಷಣವಾಗಿದೆ. ಈ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.  ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ […]

ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ. ೨೦೨೩ ಜನವರಿ ೧ ರಿಂದ ಡಿಸೆಂಬರ್ ೩೧ ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ […]

ಫೀಚರ್

ಶಿಕ್ಷಿತ ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಮೊದಲು ಹೋಗಲಾಡಿಸಬೇಕು : ಪ್ರೊ. ರಾಜೇಂದ್ರ ಚೆನ್ನಿ

ಡಾ. ವಿಠ್ಠಲ ಭಂಡಾರಿ ನೆನಪಿನ ಪ್ರೀತಿಪದ ಕಾರ್ಯಕ್ರಮ: ಪುಸ್ತಕ ಬಿಡುಗಡೆ, ಪ್ರೀತಿಪದ ಸಮ್ಮಾನ ಕಾರವಾರ: ಇಂದು ಶಿಕ್ಷಿತರೇ ಸುಳ್ಳು ದಾಖಲೆಗಳನ್ನ ಹಾಗೂ ಯಾರೋ ಬಿತ್ತರಿಸುವ ಸುಳ್ಳು ಮಾಹಿತಿಗಳನ್ನು ನಂಬಿ ಭಕ್ತರಾಗುತ್ತಿದ್ದಾರೆ.  ಇದು ಪ್ರಜಾ ಪ್ರಭುತ್ವದ ದುರಂತ.  ಶಿಕ್ಷಿತ ಸಮಾಜದಲ್ಲಿರುವ ಮೂಡನಂಬಿಕೆಗಳನ್ನು , ಆಂಧ ಭಕ್ತಿಯನ್ನ ಮೊದಲು ಹೋಗಲಾಡಿಸಬೇಕು ಎಂದು […]

ಈ ಕ್ಷಣದ ಸುದ್ದಿ

ಕೀಟನಾಶಕ ಸಿಂಪಡಿಸುವ ವೇಳೆ ದೇಹ ಸೇರಿದ ವಿಷ : ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ ಡಿ.ಆರ್.ಎಪ್.ಓ ಯೋಗೇಶ

ದಾಂಡೇಲಿ: ಸಾಗವಾನಿ ಮಡಿ (ಟೀಕ್ ಬೆಡ್ ) ಸಿದ್ಧಪಡಿಸುವ ವೇಳೆ ಅಪಾಯಕಾರಿ ವಿಷಪೂರಿತ ಕಳೆನಾಶಕವನ್ನು ಸಿಂಪಡಿಸಿದ ಕೈಯಿಂದಲೇ ಅಜಾಗರೂಕತೆಯಿಂದ ಆಹಾರ ಸೇವಿಸಿದ ದಾಂಡೇಲಿಯ ಉಪ ವಲಯ ಅರಣ್ಯಾಧಿಕಾರಿ ಯೋಗೇಶ ನಾಯ್ಕ (31) ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೂಲತಹ ಕುಮಟಾ ತಾಲೂಕಿನ ಬಾಡ ಗ್ರಾಮದವರಾಗಿರುವ ಯೋಗೇಶ ನಾಯ್ಕ […]

ಈ ಕ್ಷಣದ ಸುದ್ದಿ

ಕಳೆನಾಶಕ ಸಿಂಪಡಿಸುವ ವೇಳೆ ದೇಹ ಸೇರಿದ ಅಪಾಯಕಾರಿ ವಿಷ : ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿರುವ ಅರಣ್ಯ ಸಿಬ್ಬಂದಿ

ಸಾಗವಾನಿ ಮಡಿ (ಟೀಕ್ ಬೆಡ್ )ಗೆ ಕಳೆನಾಶಕ ಹಾಕುವ ವೇಳೆ ಅಪಾಯಕಾರಿ ವಿಷಪೂರಿತ ಕಳೆನಾಶಕವನ್ನು ಸಿಂಪಡಿಸಿದ ಕೈಯಿಂದಲೇ ಆಹಾರ ಸೇವಿಸಿದ ಅರಣ್ಯ ಸಿಬ್ಬಂದಿಯೋರ್ವ ಇದೀಗ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಕುಮಟಾ ತಾಲೂಕಿನ ಬಾಡ ಗ್ರಾಮದವರಾಗಿರುವ, ಕಳೆದ 13 ವರ್ಷಗಳಿಂದ […]

ಒಡನಾಡಿ ವಿಶೇಷ

ಬದುಕಿನ ನವರಂಧ್ರಗಳು : ಪ್ರವೀಣಕುಮಾರ ಸುಲಾಖೆಯವರ ಹನಿಗವನಗಳು

ಸ್ಮಶಾನ… ನಾನು ನಾನು ಎನ್ನುವನುಮಣ್ಣಾದ ಜಾಗಸತ್ಯ ಗೊತ್ತಿದ್ದರೂ ಸಾಯದೆ ಇರುವವರಿಗಾಗಿ ಕಾಯುತ್ತಿರುವಜಾಗ.. ಕೋಪ… ಬಡವನ ಕೋಪ ದವಡೆಗೆಮೂಲಬುದ್ಧಿಗೆ ಬಂದ ವ್ಯಾಧಿಮೂಲವ್ಯಾಧಿಒಂದು ಅರ್ನಥಕ್ಕೆಇನ್ನೊಂದು ಸ್ವಾರ್ಥಕ್ಕಾಗಿ.. ಬೆಳೆ… ರೈತನಬೇವರು ಮತ್ತು ಶ್ರಮದ ಕೂಲಿಕಂಡಕಂಡವರು ಬೆಲೆ ಕಟ್ಟುವ ಅಗ್ಗದ ವಸ್ತು… ರಸ್ತೆ… ಬಡವ ಶ್ರಮದಿಂದ ನಿರ್ಮಿಸಿದ್ದುಶ್ರೀಮಂತ ಅರಾಮವಾಗಿ ಬಳಸುತ್ತಿರುವುದುಬಡವರ ಬೆನ್ನು ಉರಿದೇಶದ ನರನಾಡಿ… […]

ಈ ಕ್ಷಣದ ಸುದ್ದಿ

ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆಗೆ ಆಗ್ರಹಿಸಿ ಪತ್ರ ಚಳವಳಿ…

ಅಂಕೋಲಾ : ಸಮಾಜ ಸುಧಾರಕ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆಗೆ ಆಗ್ರಹಿಸಿ ಪತ್ರ ಚಳವಳಿ ಸಿದ್ದತೆಗಳು ನಡೆಯುತ್ತಿದ್ದು, ಪಕ್ಷಾತೀತವಾಗಿ ಸರಕಾರವನ್ನು ಒತ್ತಾಯಿಸುವ ಹೋರಾಟಕ್ಕೆ ನಾರಾಯಣಗುರು ವೇದಿಕೆ ಅಣಿಯಾಗುತ್ತಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ರಚಿಸುವಂತೆ ರಾಜ್ಯ ಸರಕಾರಕ್ಕೆ ಪ್ರತಿಭಟನೆಯ ಮೂಲಕ ಅನೇಕ ಬಾರಿ ಆಗ್ರಹಿಸಿದ್ದರೂ ಇನ್ನುವರೆಗೂ ಯಾವುದೇ […]

ಫೀಚರ್

ದೇಶದಲ್ಲಿ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ – ಚಂದ್ರ ಪೂಜಾರಿ ಕಳವಳ
(ಡಾ. ವಿಠ್ಠಲ ಭಂಡಾರಿ ನೆನಪಿನ ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ “ಪ್ರೀತಿಪದ” ಪ್ರಾರಂಭ

ಕಾರವಾರ: ಭಾರತ ದೇಶವನ್ನು ಜಾತಿ ಧರ್ಮಗಳ ಹೆಸರಿನಲ್ಲಿ ಒಡೆಯುವ ಕೆಲಸ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಜಕೀಯ ಪಕ್ಷಗಳು ದೇಶವನ್ನು ಮುನ್ನಡೆಸುವ ಬದಲು ಹಿಮ್ಮುಖವಾಗಿ ತಳ್ಳುತ್ತಿವೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು, ಅವರ ಆಹಾರದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಕೊಡಬಾರದು ಎಂಬ ಅತ್ಯಂತ ಅಪಾಯಕಾರಿಯಾದ ಸಾಂಸ್ಕೃತಿಕ ರಾಜಕಾರಣ ನಮ್ಮ ದೇಶದಲ್ಲಿ ನಡೆಯುತ್ತಿದೆ […]