ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]

ರಾಜ್ಯ

ಐಎಎಸ್‌ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ

ಬೆಂಗಳೂರು: ಐ.ಎಂ.ಎ. ಜ್ಯುವೆಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಐ.ಎ.ಎಸ್.‌ ಅಧಿಕಾರಿ ವಿಜಯಶಂಕರ ಅವರು ಮಂಗಳವಾರ ಜಯನಗರದಲ್ತಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿವಹಿದಸಿದ್ದ ವಿಜಯಶಂಕರವರ ಮೇಲೆ ಐಎಂಎ ಜ್ಯವೆಲ್ಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಕೇಳೀ […]

ಫೀಚರ್

ಪರಿಸರದ ಹೆಸರಲ್ಲಿ ಹುಬ್ಬಳ್ಳಿ-ಅಂಕೋಲಾ ರೇಲ್ವೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ದೇಶಪಾಂಡೆ

ದಾಂಡೇಲಿ: ಪರಿಸರದ ಸಂರಕ್ಷಣೆ ಆಗಲೇ ಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕೆಲವೊಂದು ಅಭಿವೃದ್ದಿ ಕೆಲಸಗಳ ಸಂದರ್ಭದಲ್ಲಿ ಯಾವುದು ಪ್ರಥಮ ಆಯ್ಕೆ ಎಂಬುದನ್ನೂ ಸಹ ನೋಡಬೇಕಾಗುತ್ತದೆ. ಹಾಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗಕ್ಕೆ ಪರಿಸರದ ಹೆಸರಲ್ಲಿ ಅಡ್ಡಿಗಾಲು ಹಾಕುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು. […]

ಒಡನಾಡಿ ವಿಶೇಷ

ಕೊರೊನಾ ಕಾಲದಲ್ಲಿ ತೆರೆಯ ಮರೆಯಲ್ಲುಳಿದ ಪೌರ ಸಿಬ್ಬಂದಿಗಳು

“ನಾವೂ ಕೂಡಾ ಕೊರೊನಾ ಸೋಂಕು ನಿಯಂತ್ರಿಸಲು ನಮ್ಮ ಮನೆ ಮಠ ಬಿಟ್ಟು ಕೆಲಸ ಮಾಡಿದ್ದೇವೆ. ಆದರೆ ಯಾಕೋ ಗೊತ್ತಿಲ್ಲ. ಯಾರೂ ಸಹ ನಮ್ಮನ್ನು ಕೊರೊನಾ ವಾರಿಯರ್ಸ ಎಂದು ಗುರುತಿಸುವುದೇ ಇಲ್ಲ. ಈ ನೋವು ನಮಗಿದೆ” ಇದು ಪೌರ ಸಿಬ್ಬಂದಿಗಳ ನೋವಿನ ನುಡಿಯಾಗಿದೆ. ಕೊವಿಡ್ 19 ಎಂಬ ಮಾರಕ ರೋಗಾಣುವಿನಿಂದ […]

ಒಡನಾಡಿ ವಿಶೇಷ

ಇದು ಎಲ್ಲಿಯ ಚಿರತೆಯೋ…

ಚಿರತೆಯೊಂದು ಅರಣ್ಯದಿಂದ ಬಂದು ರಸ್ತೆ ದಾಟುತ್ತಿರುವ ವಿಡಿಯೋ ಕಳೆದ ಕೆಲ ದಿನಗಳಿಂದ ಪೇಸಬುಕ್‌, ವಾಟ್ಸೆಪ್‌ಗಳಲ್ಲಿ ಜೋರಾಗಿ ಹರಿದಾಡುತ್ತಿದೆ. ಆದರೆ ಇದು ಎಲ್ಲಿ ಕಂಡ ಚಿರತೆ ಯಾರಿಗೂ ಸ್ಪಷ್ಟತೆಯಿಲ್ಲ. ಅರಣ್ಯವನ್ನು ನೋಡಿದರೆ ದುರ್ಗಮವೇ ಆಗಿದೆ. ಆದರೆ ಯಾವ ಅರಣ್ಯ ಪ್ರದೇಶ ತಿಳಿಯುತ್ತಿಲ್ಲ. ಯಾರೋ ಪ್ರಯಾಣಿಕರು ತಮ್ಮ ಪ್ರವಾಸದ ವೇಳೆ ಈ […]

ರಾಜಕೀಯ

ಮಂಡ್ಯದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರರಿಗೆ ಸನ್ಮಾನ

ಮಂಡ್ಯ : ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಂಡ್ಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು. ಸಚಿವರು ಈ ಸಂದರ್ಭದಲ್ಲಿ ಹಿರಿಯ ನಾಯಕರಾದ ದಿವಂಗತ ಅನಂತಕುಮಾರ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ ಸಂದರ್ಭವನ್ನು ಸ್ಮರಿಸಿದರು. ಹಾಗೂ […]

ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]

ರಾಜಕೀಯ

ರಾಜ್ಯ ಸಭೆಗೆ ದೇವೇಗೌಡಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ […]

ರಾಜಕೀಯ

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳುಹಿಸಲು ವಿಪಕ್ಷೀಯರಿಂದಲೂ ಒತ್ತಡ-ಡಿಕೆಶಿ

ಬೆಂಗಳೂರು: ಕಳೆದ ಐದು ವರ್ಷಗಳ ಕಾಲ ಸಂಸತ್ತಿನ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕಾರ್ಯ ನಿರ್ಹಿವಸಿದ ಮಲ್ಲಿಕಾರ್ಜುನ್‌ ಖರ್ಗೆಯವರು ರಾಷ್ಟ್ರೀಯ ನಾಯಕರಾಗಿದ್ದಾರೆ, ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳಿಸಲು ನಮ್ಮ ಪಕ್ಷದವರಷ್ಟೇ ಅಲ್ಲ. ವಿಪಕ್ಷದಲ್ಲಿರುವ ಬೇರೆ ಬೇರೆ ರಾಜ್ಯಗಳ ನಾಯಕರೂ ಸಹ ಸಹಮತ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. […]