ಈ ಕ್ಷಣದ ಸುದ್ದಿ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ಜಾತ್ರೆ, ಉತ್ಸವಕ್ಕಿಲ್ಲ ಸಮ್ಮತಿ…!

ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರಕಾರ ಅನುಮತಿ ನೀಡಿದೆ. ಆದರೆ ಜಾತ್ರೆ, ಹಾಗೂ ಉತ್ಸವ, ಮೆರವಣಿಗೆಗಳಿಗೆ ಸದ್ಯ ಸಮ್ಮತಿಯಿರುವುದಿಲ್ಲ. ರಾಜ್ಯದಲ್ಲಿ ಜು.19ರಿಂದ ಅನ್ಲಾಕ್ 4.0 ಜಾರಿಯಾಗಿತ್ತು. ನೈಟ್ ಕರ್ಫ್ಯೂವನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಜೊತೆಗೆ ಸಿನಿಮಾ ಥಿಯೇಟರ್ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.ಇದೀಗ […]

ಈ ಕ್ಷಣದ ಸುದ್ದಿ

ಸರ್ಕಾರಿ ನೌಕರರಿಗೆ ಆಷಾಢದ ಉಡುಗೊರೆಯಿತ್ತ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು (ಜುಲೈ 20)ದಂದು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿದ್ದು, ಇದು ರಾಜ್ಯ ಸರಕಾರಿ ನೌಕರರಲ್ಲಿ ಸಂತಸ ಮೂಡಿಸಿದೆ. ಇದು ಸರಕಾರಿ ನೌಕರರಿಗೆ  ಆಷಾಢ ಮಾಸದಲ್ಲಿ ಸಿಕ್ಕ ಅನಿರೀಕ್ಷಿತ ಉಡುಗೊರೆ ಎಂದೇ ಹೇಳಲಾಗುತ್ತಿದೆ. ಜುಲೈ 1, 2021 […]

ಈ ಕ್ಷಣದ ಸುದ್ದಿ

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಮಹಿಳೆ ಯಾರು ಗೊತ್ತಾ…?

ಬೆಂಗಳೂರು: ಕರ್ನಾಟಕ ರಾಜ್ಯದ ಹಾಲಿ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿ ಮೊಟ್ಟ ನೊದಲ ಬಾರಿ ಮಹಿಳೆಯೋರ್ವರು ಅಧಿಕಾರ ವಹಸಿಕೊಂಡದ್ದಾರೆ.  ಅವರು ಯಾರು ಗೊತ್ತಾ…? ಚಿತ್ರ ನಟಿ ಶೃತಿ. ಹೌದು  ಚಿತ್ರನಟಿ ಹಾಗೂ ಭಾ.ಜ.ಪ. ಮುಖಂಡೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜ್ಯ ಸರ್ಕಾರ ಈ […]

ಒಡನಾಡಿ ವಿಶೇಷ

ಉಚ್ಛನ್ಯಾಯಾಲಯದ ನ್ಯಾಯದೀಶರಾಗಿ ಭಟ್ಕಳದ ಆರ್. ನಾಗೇಂದ್ರ : ಉನ್ನತ ಹದ್ದೆ ಅಂಕರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

‘ಮಣಿಯದಿಹ ಮನವೊಂದುಸಾಧಿಸುವ ಹಠವೊಂದುನಿಜದ ನೇರಕೆಅನ್ಯಾಯಕೆಂದೆಂದು ಬಾಗದೆಚ್ಚರವೊಂದುಮರುಕಕ್ಕೆ ಪ್ರೇಮಕ್ಕೆ ಚಿರ ತೆರೆದ ಎದೆಯೊಂದು’ ವಿ. ಸೀತಾರಾಮಯ್ಯನವರ ಈ ಕವನದ ಸಾಲುಗಳು ಯಾವುದೇ ವ್ಯಕ್ತಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಖಂಡಿತ ಅದರಲ್ಲಿ ಯಶಸ್ಸುಗಳಿಸಬಹುದು ಎಂಬುದನ್ನು ಸಾಕ್ಷೀಕರಿಸುವಂತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೋರ್ವ ತನ್ನ ಸಾಧನೆಯ ಮೂಲಕ ಅತ್ಯುನ್ನತ ಸ್ಥಾನಕ್ಕೇರಿ ಹೈಕೋರ್ಟ್ ನ್ಯಾಯಾಧೀಶರಾದವರು […]

ಈ ಕ್ಷಣದ ಸುದ್ದಿ

ಇಂದಿನಿಂದ ರಾಜ್ಯದಲ್ಲಿ ಮತ್ತೆ ‌ ನೈಟ್ ಕರ್ಫ್ಯೂ ಜಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ […]

ಒಡನಾಡಿ ವಿಶೇಷ

ಪತ್ರಿಕೆಗಳು; ರೂಪಾಂತರಗಳು ಮತ್ತು ಆವಾಂತರಗಳು

ಇಂದು ವಿಶ್ವವೆಲ್ಲ ‘ಪತ್ರಿಕೆ’ಗಳ ಕುರಿತೇ ‘ದಿನಾಚರಣೆ’ ಆಚರಿಸುತ್ತಿದೆ. ಇಂದು ಕೇವಲ ‘ಪತ್ರಿಕೆ’ ಮಾತ್ರವಲ್ಲದೇ, ಇಂದೇ “ವಿಶ್ವ ವೈದ್ಯ ದಿನಾಚರಣೆ”, ವಿಶ್ವ ಸನದು ಲೆಕ್ಕಿಗರ (ಚಾರ್ಟರ್ಡ ಅಕೌಂಟಟ್ಸ) ದಿನಾಚರಣೆ’ ಹಾಗೂ ‘ಅಂಚೆ ಕಾರ್ಮಿಕರ ದಿನಾಚರಣೆಯೂ ಇದೆ. ಇವೆಲ್ಲವುಗಳಿಗಿಂತ ಮೋಜಿನ ವಿಷಯವೆಂದರೆ ಇಂದು ‘ವಿಶ್ವ ನಗೆಯ ದಿನವೂ ಹೌದು!! ಈ ಎಲ್ಲ […]

ರಾಜ್ಯ

ಸುರಕ್ಷಾ ಸಂರಕ್ಷಣೆಗೆ ಒತ್ತಾಯಿಸಿ ಜೂನ 29ರಂದು ರಾಜ್ಯದಾದ್ಯಂತ ಪೌರ ಕಾರ್ಮಿಕರ ಪ್ರತಿಭಟನೆ

ದಾಂಡೇಲಿ: ಪೌರ ಕಾರ್ಮಿಕರ ಸುರಕ್ಷಾ ಸಂರಕ್ಷಣೆಗೆ ಒತ್ತಾಯಿಸಿ ಮುನ್ಸಿಪಲ್ ಕಾರ್ಮಿಕರ ಸಂಘಟನೆಯು ಜೂನ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕೊರೊನಾ ಸಂದರ್ಭದಲ್ಲಿ ಸೀಲ್‍ಡೌನ್, ಕ್ವಾರೆಂಟೈನ್, ಆಸ್ಪತ್ರೆ ಮುಂತಾದೆಡೆ ಪೌರ ಕಾರ್ಮಿಕರು ತಮ್ಮ ಹಾಗೂ ತಮ್ಮ ಕುಟುಂಭದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಮರ್ಪಕ ಸುರಕ್ಷತೆಯಿಲ್ಲದ ಕಾರಣ […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]

ರಾಜ್ಯ

ಐಎಎಸ್‌ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ

ಬೆಂಗಳೂರು: ಐ.ಎಂ.ಎ. ಜ್ಯುವೆಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಐ.ಎ.ಎಸ್.‌ ಅಧಿಕಾರಿ ವಿಜಯಶಂಕರ ಅವರು ಮಂಗಳವಾರ ಜಯನಗರದಲ್ತಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿವಹಿದಸಿದ್ದ ವಿಜಯಶಂಕರವರ ಮೇಲೆ ಐಎಂಎ ಜ್ಯವೆಲ್ಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಕೇಳೀ […]

ಫೀಚರ್

ಪರಿಸರದ ಹೆಸರಲ್ಲಿ ಹುಬ್ಬಳ್ಳಿ-ಅಂಕೋಲಾ ರೇಲ್ವೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ದೇಶಪಾಂಡೆ

ದಾಂಡೇಲಿ: ಪರಿಸರದ ಸಂರಕ್ಷಣೆ ಆಗಲೇ ಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕೆಲವೊಂದು ಅಭಿವೃದ್ದಿ ಕೆಲಸಗಳ ಸಂದರ್ಭದಲ್ಲಿ ಯಾವುದು ಪ್ರಥಮ ಆಯ್ಕೆ ಎಂಬುದನ್ನೂ ಸಹ ನೋಡಬೇಕಾಗುತ್ತದೆ. ಹಾಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗಕ್ಕೆ ಪರಿಸರದ ಹೆಸರಲ್ಲಿ ಅಡ್ಡಿಗಾಲು ಹಾಕುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು. […]