ತಂತ್ರಜ್ಞಾನ

ಆಯುಷ್ಮಾನ್ ಭಾರತ್ ಕಾರ್ಡಗೆ ಅರ್ಜಿ ಸಲ್ಲಿಸುವುದು ಹೇಗೆ…?ಇಲ್ಲಿದೆ ವಿವರ

ಬಡ ಕುಟುಂಬಕ್ಕೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವಂತಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯೇ ಆಯುಷ್ಮಾನ್ ಭಾರತ್ ಕಾರ್ಡ್ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ. ಇದರ ವಿವರಗಳು ಇಲ್ಲಿವೆ. 2018 ರಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಅದರಂತೆ ಆಯುಷ್ಮಾನ್ ಭಾರತ್ ಕಾರ್ಡ್ […]

ಈ ಕ್ಷಣದ ಸುದ್ದಿ

ಇನ್ನು ಮುಂದೆ ಕಸಾಪ ಸದಸ್ಯತ್ವ ಆ್ಯಪ್ ನಲ್ಲಿ…
ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ

ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ (ಕಸಾಪ ಆ್ಯಪ್ ) ಅಸ್ತಿತ್ವಕ್ಕೆ ಬಂದಿದ್ದು ಇನ್ನು ಮುಂದೆ ಕನ್ನಡ ಸಾಹಿತ್ಯ ಪರಿಷತ್ ನ ಸಮಗ್ರ ಮಾಹಿತಿಗಳ ಜೊತೆಗೆ, ಇನ್ನುಮುಂದೆ ಹೊಸದಾಗಿ ಅಜೀವ ಸದಸ್ಯರಾಗ ಬಯಸುವವರು ಕೂಡ ಇದೇ ಆ್ಯಪ್ ನಲ್ಲಿ ಸದಸ್ಯರಾಗುವ ಅವಕಾಶವನ್ನು ಕೂಡ ನೀಡಲಾಗಿದೆ. […]

ಈ ಕ್ಷಣದ ಸುದ್ದಿ

ನಿವೃತ್ತ ಉಪನ್ಯಾಸಕ ಎನ್.ಕೆ. ಭಟ್ಟ ಇನ್ನಿಲ್ಲ

ದಾಂಡೇಲಿಯ ಜನತಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ, ಲೇಖಕ ಎನ್.ಕೆ. ಭಟ್ಟರವರು ಶುಕ್ರವಾರ ನಸುಕಿನ ಜಾವ ಕೊನೆಯುಸಿರೆಳೆದರು. ಕನ್ನಡ ಹಾಗೂ ಇಂಗ್ಲೀಷ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದ ಎನ್.ಕೆ. ಭಟ್ಟರವರು ಸಾಹಿತ್ಯಾಸಕ್ತರೂ ಆಗಿದ್ದರು. ಕೆಲಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಶಿರಸಿಯಲ್ಲಿ ವಾಸವಾಗಿದ್ದ ಇವರು ಹಲವು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಿದ್ದರು. […]