ಉತ್ತರ ಕನ್ನಡ

ಶಿಕ್ಷಣ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಮೂಡಿಸಿದ ಕುಮಟಾದ ಈಶ್ವರ ನಾಯ್ಕ

ಕಾರ್ಯಸಾಧಕನ ಕೈಯಲ್ಲಿ ಕಡ್ಡಿಯು ಗುಡ್ಡವಾದಿತು! ಎಂಬ ಹಿರಿದಾದ ಮಾತೊಂಗಿದೆ. ಯಾರು ಸೃಜನಶೀಲ ಮನಸ್ಥಿತಿಯುಳ್ಳವರೋ, ಕ್ರಿಯಾಶೀಲ ಪ್ರವೃತ್ತಿ ಹೊಂದಿರುತ್ತಾರೊ, ಕರ್ತವ್ಯವೇ ದೇವರೆಂದು ನಂಬಿ ನಡೆಯುತ್ತಾ ಇತರರ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಾರೋ ಅಂಥವರು ಜನಮಾನಸದಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾದವರು ಈಶ್ವರ ನಾಯ್ಕರವರು. ವೃತ್ತಿ ಬದುಕಿನಲ್ಲಿ ಹಿರಿ-ಕಿರಿಯ ನೌಕರರನ್ನು ಸ್ನೇಹಿತರಿಂದು […]

ಉತ್ತರ ಕನ್ನಡ

ದಾಂಡೇಲಿ ಸರ್ಕಾರಿ ಪದವಿ ಕಾಲೇಜಿನ ಅಭಿವೃದ್ಧಿಯ ಶಿಲ್ಪಿಗಳಾದ ಒಕ್ಕುಂದ ದಂಪತಿಗಳು ಅಳ್ನಾವರಕ್ಕೆ ವರ್ಗಾವಣೆ

ಒಂದು ಶಿಕ್ಷಣ ಸಂಸ್ಥೆಯ ಯಶಸ್ಸನ್ನು ಅದರ ಕಟ್ಟಡಗಳು ಅಥವಾ ವಿದ್ಯಾರ್ಥಿಗಳ ಸಂಖ್ಯೆಯಿಂದ ಮಾತ್ರ ಅಳೆಯಲು ಸಾಧ್ಯವಿಲ್ಲ. ಉತ್ತಮ ಆಡಳಿತ, ದೂರದೃಷ್ಟಿಯ ನಾಯಕತ್ವ, ಗುಣಮಟ್ಟದ ಶಿಕ್ಷಣ, ಸಾಂಸ್ಕೃತಿಕ ವಾತಾವರಣ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ನೀಡುವ ಆದ್ಯತೆಯೇ ಆ ಸಂಸ್ಥೆಯ ನಿಜವಾದ ಹೆಗ್ಗಳಿಕೆ. ಈ ಎಲ್ಲ ಅಂಶಗಳನ್ನು ಒಟ್ಟುಗೂಡಿಸಿ ದಾಂಡೇಲಿಯ […]

ಉತ್ತರ ಕನ್ನಡ

ಅಕ್ಷರ ವಂಚಿತ ಮಕ್ಕಳ ಬದುಕಿಗೆ ಬೆಳಕಾದ ಹೊಳೆಗದ್ದೆಯ ಶಿಕ್ಷಕಿ ಉಮಾ ನಾಯ್ಕ

ಭೂಮಿಗೆ ಬಿದ್ದ ಬೀಜಎದೆಗೆ ಬಿದ್ದ ಅಕ್ಷರಇಂದಲ್ಲ ನಾಳೆ ಫಲ ಕೊಡುವುದು- ಸಾಹಿತಿ ದೇವನೂರು ಮಹಾದೇವನವರು ಸಾಕ್ಷರತೆಗಾಗಿ ರಚಿಸಿದ ಹಾಡು. ಈ ಹಾಡಿನ ಪಯಣದಲ್ಲಿ ಸಾಗಿ ಫಲ ಕಂಡವರು ಹೊಳೆಗದ್ದೆ ಹೆಮ್ಮೆಯ ಶಿಕ್ಷಕಿ ಉಮಾ ನಾಯ್ಕ. ಸುಮಾರು ೩೦ ವರ್ಷಗಳ ಹಿಂದೆ ಪ್ರಾಥಮಿಕ ಶಾಲಾ ಶಿಕ್ಷಕಿಯಾಗುವ ಕನಸು, ನನಸಾದ ಸಂದರ್ಭ. […]

ಉತ್ತರ ಕನ್ನಡ

ಶಾಲಾ ಕೆಲಸಕ್ಕೂ ಸೈ, ಇಲಾಖೆಯ ಆದೇಶಕ್ಕೂ ಜೈ ಎಂದ ಎಸ್.ಎಂ.ಭಟ್ಟ ಸೇವೆಯಿಂದ ನಿವೃತ್ತಿ

ನಿನಗಾರು ಗುರುವಹರು? ದಾರಿ ತೋರುವವರಾರು?ಗುರಿಯನರಿತವರಾರು? ಎಲ್ಲರೂ ಗುರುಗಳೇ- ಮಾರ್ಗದರ್ಶಿಗಳುದಾರಿ ನಡೆವಾಗ ನಿನಗೆ ನೀನೇ ಗುರುವುಸರಿದಾರಿ ಕರುಣಿಪುದು ಸರಿ ಗುರಿಯ ಭಾಗ್ಯ! ಗುರಿಯರಿತು, ದಾರಿಯನ್ನು ಅರಿತು, ಆ ದಾರಿಯಲ್ಲಿ ನಡೆಯದಿದ್ದರೆ ಏನು ಪ್ರಯೋಜನ? ಕವಲು ದಾರಿಯಲ್ಲಿ ಸುಮ್ಮನೆ ನಿಂತರೆ ಏನು ಸಾಧಿಸಿದಂತಾದೀತು? ದಾರಿಯನ್ನು ಅರಿಯುವುದಕ್ಕಿಂತಲೂ ಅರಿತ ದಾರಿಯಲ್ಲಿ ಹೆಜ್ಜೆ ಹಾಕುವುದು, […]

ಉತ್ತರ ಕನ್ನಡ

ಸತೀಶ ನಾಯಕ, ಭಾವಿಕೇರಿ, ಯಶವಂತ ನಾಯ್ಕ, ಬಾಡ, ಪ್ರಶಾಂತ ನಾಯಕ, ಬೇಲೇಕೇರಿಯವರಿಗೆ ದಾಂಡೇಲಿ ಗೆಳೆಯರ ಬಳಗದಿಂದ ಗೌರವ ಸಮರ್ಪಣೆ

ದಾಂಡೇಲಿ : ಶಿರಸಿ ಶೈಕ್ಷಣಿಕ ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ ನಾಯಕ, ಭಾವಿಕೇರಿ, ಜೋಯಿಡಾ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಯಶವಂತ ನಾಯ್ಕ, ಬಾಡ, ಹಳಿಯಾಳ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ನಾಯಕ, ಬೇಲೇಕೇರಿಯವರನ್ನು ದಾಂಡೇಲಿಯ ಗೆಳೆಯರ […]

ಉತ್ತರ ಕನ್ನಡ

ಕಾಗಾಲ ಮಂಜುಗೊಲಿದ ಕುಮಟಾ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಪಟ್ಟ

“ಕಾರ್ಯಸಾಧಕನ ಕೈಯಲ್ಲಿ ಕಡ್ಡಿಯು ಗುಡ್ಡವಾದೀತು!”ಎಂಬ ಹಿರಿಯರ ಮಾತೊಂದಿದೆ. ಯಾರು ಸೃಜನಶೀಲ ಮನಸ್ಥಿತಿಯುಳ್ಳವರೋ, ಕ್ರಿಯಾಶೀಲ ಪ್ರವೃತ್ತಿ ಹೊಂದಿರುತ್ತಾರೋ, ಕರ್ತವ್ಯವೇ ದೇವರೆಂದು ನಂಬಿರುತ್ತಾರೋ ಅಂತವರ ಪಾಲಿಗೊಲಿದ ಯಾವುದೇ ಹುದ್ದೆಯನ್ನಾದರೂ ಸಮರ್ಥವಾಗಿ ನಿಭಾಯಿಸಬಲ್ಲರು. ಇಂತಹ ಅಪರೂಪದ ವ್ಯಕ್ತಿತ್ವಕ್ಕೆ ಸಾಕ್ಷಿಯಾದವರು ಕಾಗಾಲ ಕಡ್ಲೆ ಮನೆಯ ಮಂಜುನಾಥ ನಾಗಪ್ಪ ನಾಯ್ಕರವರು. ವೃತ್ತಿ ಬದುಕನ್ನು ಅಪಾರವಾಗಿ ಪ್ರೀತಿಸುವ, […]

ಈ ಕ್ಷಣದ ಸುದ್ದಿ

ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸತೀಶ ನಾಯಕ, ಬಾವಿಕೇರಿ

ಹಳಿಯಾಳ : ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಹಳಿಯಾಳದ ಕ್ರಿಯಾಶೀಲ ಸಂಘಟಕ, ಆದರ್ಶ ಶಿಕ್ಷಕ ಸತೀಶ ನಾಯಕ, ಭಾವಿಕೇರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಾಕಷ್ಟು ಬಿರುಸುಗಳಿತ್ತಾದ್ದಾದರೂ ಅಂತಿಮವಾಗಿ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಇವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಇವರ ಜೊತೆಗೆ ಉಪಾಧ್ಯಕ್ಷರು, […]

ಉತ್ತರ ಕನ್ನಡ

ಅಪ್ರಾಪ್ತ ವಯಸ್ಸಿನ ಮಗಳ ಅಪಹರಣವಾಗಿದೆ ಎಂದು ದೂರು ನೀಡಿದ ತಂದೆ

ತನ್ನ‌ ಮಗಳಿಗಿನ್ನೂ ಹದಿನೆಂಟು ವರ್ಷ ತುಂಬಿಲ್ಲ. ಅವಳಿನ್ನೂ ಅಪ್ರಾಪ್ತ ವಯಸ್ಸಿನವಳಿದ್ದಾಳೆ. ಮನೆಯಲ್ಲಿದ್ದ ಆಕೆ ಬುಧವಾರದಿಂದ‌ ಕಾಣುತ್ತಿಲ್ಲ. ಎಲ್ಲಡೆ ಹುಡುಕಾಡಿದ್ದೇವೆ. ಸಂಬಂಧಿಕರ‌ ಮನೆಯಲ್ಲೂ ವಿಚಾರಿಸಿದ್ದೇವೆ. ಆದರೆ ಮಗಳ ಸುಳಿವು ಸಿಕ್ಕಿಲ್ಲ. ಹಾಗಾಗಿ‌ ಮಗಳು ಯಾರಿಂದಲೋ ಅಪಹರಿಸಲ್ಪಟ್ಟಿರಬಹುದೆಂದು ದೂರು ನೀಡುತ್ತಿದ್ದೇವೆ ಎಂದು ತಂದೆ ಹೇಳಿಕೊಂಡಿದ್ದಾರೆ. ಇದು‌ ನಡೆದಿದ್ದು ಹಳಿಯಾಳ ತಾಲೂಕಿನ ಮುಂಡವಾಡ […]

ಅಂತಾರಾಷ್ಟ್ರೀಯ

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಬಿಜೆಪಿ ತಿರುಚುವ ಕೆಲಸ ಮಾಡುತ್ತಿದೆ – ಕಾಂಗ್ರೆಸ್

ಕಾಂಗ್ರೆಸ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಳಿಕೆಯನ್ನು ಬಿ.ಜೆ.ಪಿ.ಯುವರು ಸಮಾಜದ ಶಾಂತಿಯನ್ನು ಕದಡುವಂತಹ ವಾತಾವರಣವನ್ನು ನಿರ್ಮಿಸುವ ರೀತಿಯಲ್ಲಿ ತಿರುಚಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ದಾಂಡೇಲಿ ಬ್ಲಾಕ ಕಾಂಗ್ರೆಸ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ ಎಂದು ದಾಂಡೇಲಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ್ಯ ಮೋಹನ ಹಲವಾಯಿ ತಿಳಿಸಿದ್ದಾರೆ. ಕಾಂಗ್ರೆಸ […]

ಈ ಕ್ಷಣದ ಸುದ್ದಿ

ಕೆ.ಡಿ.ಸಿ.ಸಿ. ಬ್ಯಾಂಕ್ : ಪ್ರಸಕ್ತ ವರ್ಷದ ಲಾಭವೆಷ್ಟು? ಶೇರು ಬಂಡವಾಳವೆಷ್ಟು?

ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಮಧ್ಯವರ್ತಿ ಬ್ಯಾಂಕ್ ಆಗಿರುವ ಕೆಡಿಸಿಸಿ‌ ಬ್ಯಾಂಕ್ 2025-26ನೇ ಸಾಲಿನಲ್ಲಿ 27.35 ಕೋಟಿ ನಿಕ್ಕಿ ಲಾಭ ಗಳಿಸಿದೆ ಎಂದು ‌ಕೆ.ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ಶುಕ್ರವಾರ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬ್ಯಾಂಕಿನ ಶೇರು ಭಂಡವಾಳವು […]