ಲಿಂಗೈಖ್ಯರಾದ ಹಳಿಯಾಳದ ಆಧ್ಯಾತ್ಮ ಚಿಂತಕ ಎಮ್. ಎನ್. ತಳವಾರ : ಕೊರೊನಾಕ್ಕೆ ಪ್ರಾಣತೆತ್ತ ಶರಣ…
ಹಳಿಯಾಳ: ತಾಲೂಕಿನ ಆದ್ಯಾತ್ಮ ಚಿಂತಕರೆಂದೇ ಪರಿಚಿತರಾಗಿರುವ ಎಮ್.ಎನ್. ತಳವಾರವರು ಶನಿವಾರ ರಾತ್ರಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗಖ್ಯರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೂಲತಹ ಧಾರವಾಡದ ಉಪ್ಪಿನ ಬೆಳಗಾವಿಯವರಾಗಿದ್ದ ಮಾರುತಿ ನಿಂಗಪ್ಪ ತಳವಾರವರು ತಮ್ಮ ವೃತ್ತಿ ಬದುಕಿಗಾಗಿ ಹಳಿಯಾಳಕ್ಕೆ ಬಂದು ಇಲ್ಲಿಯೇ ನೆಲೆ ಕಂಡುಕೊಂಡವರು. ವೃತ್ತಿಯಲ್ಲಿ ಅಭಿಯಂತರರಾಗಿದ್ದರೂ (ಸಣ್ಣ […]