ಉತ್ತರ ಕನ್ನಡ

ಮಳೆಗಾಲದ ಪೂರ್ವ ಕೆಲಸಗಳಿಗೆ ಸಿದ್ದರಾಗಿ: ದೇಶಪಾಂಡೆ ಕರೆ

ದಾಂಡೇಲಿ:  ಮಳೆಗಾಲ ಸಮೀಪಿಸುತ್ತಿದ್ದು ಅದಕ್ಕೂ ಮುನ್ನ ಆಗಬೇಕಾದ ಅವಶ್ಯ ಕೆಲಸಗಳನ್ನು ತಕ್ಷಣ ಮುಗಿಸಿಕೊಳ್ಳಿ. ಮಳೆಗಾಲದಲ್ಲಿ ಯಾವ ಸಮಸ್ಯೆಯಾಗದಂತೆ ಸಿದ್ದತೆ ಮಾಡಿಕೊಳ್ಳಿ ಎಂದು ಶಾಸಕ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.    ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದರು.  ಕೊರೊನಾ ಲಾಕ್‍ಡೌನ್ ಮೂರನೆ ಹಂತದಲ್ಲಿ ಸಡಿಲಿಕೆಯಾಗಿದೆ. ಈಗ ರೈತಾಪಿ, […]

ಉತ್ತರ ಕನ್ನಡ

ಬಿಲ್ ಪಾವತಿಸಿ: ಗುತ್ತಿಗೆದಾರರ ಸಂಘಟನೆಯಿಂದ ಕಾರ್ಮಿಕ ಸಚಿವರಿಗೆ ಮನವಿ

ಕೊರೊನಾ ಸಂಕಷ್ಠ ಕಾಲದ ಕಾರಣ ನೀಡಿ ನಮ್ಮ ಬಿಲ್ಲುಗಳ ಬಟಾವಡೆಯಾಗುತ್ತಿಲ್ಲ. ಗುತ್ತಿಗೆದಾರರೂ ಸಹ ಸಂಕಷ್ಠದಲ್ಲಿದ್ದು ತಕ್ಷಣ ಅವರು ಮಾಡಿದ ಕೆಲಸಗಳ ಬಿಲ್‍ಗಳನ್ನು ಬಟಾವಡೆ ಮಾಡುವಂತೆ  ನಿರ್ದೇಶನ ನೀಡುವಂತೆ ಕೆನರಾ ಲೋಕೋಪಯೋಗಿ ಸಂಘದವರು  ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರವರಿಗೆ ಮನವಿ ನೀಡಿದರ  ಕೆಲಸ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಸುಮಾರು 3 ತಿಂಗಳಿಂದ […]