ಈ ಕ್ಷಣದ ಸುದ್ದಿ

ಮತ್ತಷ್ಟು ವಿಸ್ತಾರಗೊಂಡ ಕಾಳಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ್ಮ ಪ್ರದೇಶ: ಪರಿಸರ ಸಚಿವಾಲಯ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿಸಂರಕ್ಷಿತ ಪ್ರದೇಶದ 663 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಿ ಕೇಂದ್ರ ಅರಣ್ಯ ಹಾಗೂ ಪರಿಸರಸಚಿವಾಲಯ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಅರಣ್ಯದ ಅಂಚಿನಿಂದ 10 ಕಿ.ಮೀ. ವರೆಗಿನಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಲಾಗಿದೆ. ಭೀಮಗಢ ವನ್ಯಜೀವಿ ಧಾಮವು‌ ಪಕ್ಕದಲ್ಲಿ ಇರುವುದರಿಂದ ಉತ್ತರ ಹಾಗೂ […]

ಈ ಕ್ಷಣದ ಸುದ್ದಿ

ಐವರು ರೌಡಿ ಶೀಟರ್‌ಗಳಿಗೆ ಆರು ತಿಂಗಳ ಗಡಿಪಾರು ಆದೇಶ

ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರ ಶಾಂತಿಗೆ ಭಂಗ ತರುತ್ತಿದ್ದ ಐವರು ರೌಡಿ ಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಭಟ್ಕಳ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಗಡಿಪಾರು ಶಿಕ್ಷೆಗೆ ಒಳಗಾದವರು ಭಟ್ಕಳ ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಹಿತ್ತು ಹಾಗೂ ಬೈಲೂರು ನಿವಾಸಿಗಳಾದ […]

ಉತ್ತರ ಕನ್ನಡ

ಆದಾಯ ಮತ್ತು ಖರ್ಚಿನ ನಡುವೆ ಸಮನ್ವಯದ ಲೆಕ್ಕಾಚಾರ ಇರಬೇಕು : ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

ಶಿರಸಿ: ಆದಾಯ ಮತ್ತು ಖರ್ಚಿನ ನಡುವೆ ಸರಿಯಾದ ಲೆಕ್ಕಾಚಾರ ಇರಬೇಕು. ಆದಾಯಕ್ಕಿಂತ ಖರ್ಚು ಹೆಚ್ಚಾದರೆ ಸಾಲ ಬಾಧೆಯಿಂದ ನರಳಬೇಕಾಗುತ್ತದೆ ಎಂದು ಸೊಂದಾ ಸ್ವರ್ಣವಲ್ಲೀ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ಶಿರಸಿ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಬಕ್ಕಳದ ಅಮೃತ ಮಹೋತ್ಸವ ಕಾರ್ಯಕ್ರಮ […]

ಉತ್ತರ ಕನ್ನಡ

‘ನವಿಲುಗರಿ ಮತ್ತು ಹುಡುಗಿ’. – ಅಪರ್ಣಾ ಹೆಗಡೆಯವರ ಕವಿತೆ…

ದುಪ್ಪಟ್ಟಾದ ತುದಿಯಲ್ಲಿ ಒಂದು,ನವಿಲುಗರಿಯ ಚಿತ್ರ ಚಿತ್ರಿಸಿಕೊಂಡ ಹುಡುಗಿಮೆಲ್ಲ ಮೆಲ್ಲನೆ ಇರುವೆ ಸರಿದಷ್ಟು ಸಶಬ್ಧವಾಗಿಉಸಿರು ತಾಕಿದಷ್ಟು ನವಿರಾಗಿಅತಿ ಮೃದುಮಧುರವಾಗಿ ಆಗಾಗ,ಆ! ನವಿಲುಗರಿಕಿರುಬೆರಳ ದಾರಿಯ ಗುಂಟ ಸರಿದುಕತ್ತಿನಿಂದ ಏರಿ ಕೆನ್ನೆಗೆ ಚುಂಬಿಸುತ್ತದೆಆ ಕ್ಷಣ! ಪ್ರೀತಿಯ ಬಸಿರೊಡೆದು ಮರಿಹಾಕುತ್ತದೆ ಕಣ್ಣು ಮುಚ್ಚಿರೆಪ್ಪೆಯಮೇಲೆಗರಿಯ ಹೊದಿಕೆಯ ಇಟ್ಟುಇಳಿಯುತ್ತಾಳೆ,ಆ! ನಿನ್ನೆಯ ಕನಸ ಕೋಟೆಗೆಏಳು ಸಮುದ್ರವ ದಾಟಿಚಂದ್ರ ತಾರೆಯರ […]

ಉತ್ತರ ಕನ್ನಡ

ಶಾಖಾ ಕಛೇರಿಗಳನ್ನು ಮುಖ್ಯ ಕಚೇರಿಗಳಲ್ಲಿ ವಿಲೀನಗೊಳಿಸಲು ಮುಂದಾದ ಅಂಚೆ ಇಲಾಖೆ

ಕಳೆದ 50 ವರ್ಷಗಳಿಗೂ ಹೆಚ್ಚು ಸಮಯದಿಂದ ನಗರಕ್ಕೆ ಹತ್ತಿರ ಭಾಗದಲ್ಲಿ ಸೇವೆ ನೀಡುತ್ತಿದ್ದ ಅಂಚೆ ಇಲಾಖೆಯ ಶಾಖಾ ಕಚೇರಿಗಳನ್ನು ಮುಖ್ಯ ಕಚೇರಿಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಯೊಂದು ಗ್ರಾಹಕರಿಗೆ ಯಾವುದೇ ಮುನ್ಸೂಚನೆ ನೀಡದೆ ನಡೆಯುತ್ತಿದ್ದು, ಇದೀಗ ಈ ವಿಚಾರ ಅಂಚೆ ಇಲಾಖೆಯ ಗ್ರಾಹಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಧಾರವಾಡದ ಉತ್ತರ ಕರ್ನಾಟಕ […]

ಉತ್ತರ ಕನ್ನಡ

ಎಸ್.ಎಸ್.ಎಲ್.ಸಿ. ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರರಷ್ಟು ಅಂಕ ಪಡೆದ ಜಿಲ್ಲೆಯ 800 ವಿದ್ಯಾರ್ಥಿಗಳಿಗೆ ಕಸಾಪ ಗೌರವ – ಬಿ.ಎನ್. ವಾಸರೆ

ದಾಂಡೇಲಿ: ಪ್ರಸಕ್ತ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರರಷ್ಟು ಅಂಕ ಪಡೆದ ಜಿಲ್ಲೆಯ ಸುಮಾರು 8೨೫ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸುವ ಸರಣಿ ಕಾರ್ಯಕ್ರಮ ಜಿಲ್ಲೆಯಾದ್ಯಂತ ತಾಲೂಕುವಾರು ಜೂನ್ 2೫ ರಿಂದ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ […]

ಉತ್ತರ ಕನ್ನಡ

ಚಾಣಾಕ್ಷ ಪೊಲೀಸ್ ಅಧಿಕಾರಿ ಕಿರಣ ಪಾಟೀಲರ ಗುಂಡಿನ ಸದ್ದಿಗೆ ನಡುಗಿದ ದಾಂಡೇಲಿಯ ರೌಡಿಶೀಟರಗಳು

ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ನಡೆಸಿದ ಫೈರಿಂಗ್ ಪ್ರಕರಣ ದಾಂಡೇಲಿಯ ರೌಡಿಶೀಟರಗಳ ಹಾಗೂ ಮರಿ ಪುಡಾರಿಗಳ ನಿದ್ದೆಗೆಡಿಸಿದ್ದು, ಗುಂಡಿನ ಸುದ್ದಿಗೆ ನಡುಗಿರುವ ಈ ರೌಡಿಶೀಟರ್ ಗಳು ಕಳೆದೆರಡು ದಿನಗಳಿಂದ ಮನೆ ಬಾಗಿಲು ಬಿಟ್ಟು ಹೊರಬಂದಿಲ್ಲ ಎಂದು ಜನರಾಡಿಕೊಳ್ಳುತ್ತಿದ್ದಾರೆ. ವೃದ್ಧ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದ […]

ಉತ್ತರ ಕನ್ನಡ

ವೃದ್ಧ ಅಂಗವಿಕಲ ಮಹಿಳೆಯನ್ನು ಅತ್ಯಾಚಾರ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಫೈರೋಜ್ ಯರಗಟ್ಟಿ ಖತರ್ನಾಕ್ ರೌಡಿಶೀಟರ್

ದಾಂಡೇಲಿ : ದೇಶದ ವಿವಿಧಡೆಯ ಜನಸಮುದಾಯದವರು ವಾಸವಾಗಿರುವ ದಾಂಡೇಲಿ ಉದ್ಯಮ ನಗರಿಷ್ಟೇ ಅಲ್ಲ ಸೌಹಾರ್ದ ನಗರಿ ಕೂಡ. ಇದನ್ನ ಮಿನಿ ಇಂಡಿಯಾ ಎಂದು ಕೂಡ ಕರೆಯುತ್ತಾರೆ. ಇಲ್ಲಿ ದೊಡ್ಡ ಪ್ರಮಾಣದ ಕ್ರೈಂ ನಡೆಯುವುದು ಬಹಳ ಅಪರೂಪ. ಏನೆಲ್ಲ ನಡೆದರೂ ಇದುವರೆಗೂ ಶೂಟ್ ಔಟ್ ಅಥವಾ ಗುಂಡಿನ ಸದ್ದು ಕೇಳಿರಲಿಲ್ಲ. […]

ಉತ್ತರ ಕನ್ನಡ

ಅಂಗವಿಕಲ ವೃದ್ದೆಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ಗುಂಡೇಟು: SP ಏನಂದ್ರು ಗೊತ್ತಾ..? ವಿಡಿಯೋ ನೋಡಿ…

ಅದೊಂದು ಅಮಾನವೀಯ ಕೃತ್ಯ. ಆತ ತನ್ನ ಕಾಮ ತೃಷೆ ತೀರಿಸಿಕೊಳ್ಳಲು ಮಾಡಿದ್ದು ಅಂಗವಿಕಲ ವೃದ್ದೆಯ ಮೇಲೆ ಅತ್ಯಾಚಾರ. ಅದೂ ಕೂಡಾ ಕಾಡ ದಾರಿಯ ನಿರ್ಜನ ಪ್ರದೇಶದಲ್ಲಿ. ಅತ್ಯಾಚಾರ ಮಾಡಿ ಆ ಅಜ್ಜಿಯ ಬಳಿ ಇದ್ದ ನಗದು ದೋಚಿಕೊಂಡು, ಚಾಕುವಿನಿಂದ ಗಾಯಗೊಳಿಸಿದ ಆತ ಕೊನೆಗೂ ಪೊಲಿಸ್ ಬಲೆಗೆ ಬಿದ್ದ. ಇದು […]

ಉತ್ತರ ಕನ್ನಡ

‘ಉದ್ಯಮಿ ರತ್ನ’ ಪ್ರಶಸ್ತಿ ಪುರಸ್ಕೃತ ಮಂಜುನಾಥ್ ಭಟ್ ರವರಿಗೆ ಅವರ ಮನೆಂಗಳದಲ್ಲಿ ಸನ್ಮಾನ

ಸಮಾಜಕ್ಕೆ ತನ್ನಿಂದ ಏನನ್ನಾದರೂ ಕೊಡಬೇಕು ಎನ್ನುವ ತುಡಿತವೇ ಮಂಜುನಾಥ ಭಟ್ಟರವರ ಸಾಧನೆಯ ಮೊದಲ ಮೆಟ್ಟಿಲೆಂದು ನಿವೃತ್ತ ಪ್ರಾಚಾರ್ಯ ಡಾ.ಡಿ.ಡಿ. ಭಟ್ ಹೇಳಿದರು. ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಆಶ್ರಯದಲ್ಲಿ ನಡೆದ ಉದ್ಯಮಿ ರತ್ನ ಪ್ರಶಸ್ತಿ ಪುರಸ್ಕೃತ ಮಂಜುನಾಥ ಭಟ್ ರವರನ್ನು ಸುವರ್ಣಗದ್ದೆಯ ಅವರ ಮನೆಯಂಗಳದಲ್ಲಿ ಸನ್ಮಾನಿಸಿ ಮಾತನಾಡಿದರು. ಕಷ್ಟಕಾಲದಲ್ಲಿ […]