ಉತ್ತರ ಕನ್ನಡ

ವಿದ್ಯಾರ್ಥಿ ಜೀವನಕ್ಕೆ ಮಾದರಿಯಾದ ಹೊನ್ನಾವರದ ಶ್ರೀನಿಧಿ ಮಹಾಬಲೇಶ್ವರ ನಾಯ್ಕ

‘ಕಟ್ಟದಿರಿ ಮಕ್ಕಳನು ದನದಂತೆ ಬಿಗಿದುಅಟ್ಟಿಬಿಡಿ ಆಡಲದು ಕರುಣೆಯನು ಬಗೆದುಪುಸ್ತಕವು ನೀಡಿದರೆ ಬಾಳಿಗದು ಜ್ಞಾನಆಟ ಬದುಕಲು ಕಲಿಸಿ ಉಳಿಸುವುದು ಮಾನ ‘ ಆಡಿದವರು ಮಾತ್ರ ಅರಿಯುತ್ತಾರೆ ಆಟದ ಬೆಲೆಯನ್ನು, ಓದಿದವರು ಮಾತ್ರ ಅರಿಯುತ್ತಾರೆ ಅರಿವಿನ ಜ್ಞಾನವನ್ನು-ಎಂಬ ಹಿರಿಯರ ಮಾತಿನಂತೆ ಆಟದಲ್ಲೂ, ಓಟದಲ್ಲೂ, ಪಾಠದಲ್ಲೂ, ಎಲ್ಲೆಲ್ಲೂ ಮಾದರಿಯಾದ ಬಹುಮುಖ ಪ್ರತಿಭಾವಂತೆ ಹೊನ್ನಾವರದ […]

ಉತ್ತರ ಕನ್ನಡ

ರೇಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ವಂಚನೆ :  ದೂರು ದಾಖಲು

ವಿಜಯ ನಾಯರದ್ದು ಮೋಸವೇ ದಂದೆ: ತಲೆ ಮರೆಸಿಕೊಂಡಿರುವ ಆರೋಪಿಗಳು ಯುವಕನೋರ್ವನಿಗೆ ರೇಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹಣ ಪಡೆದು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ವಿಚಾರ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದಾಂಡೇಲಿಯ ವಿಜಯ ನಾಯರ  ಹಾಗೂ  ಯೇಸು ಪ್ರಸಾದ  ಇಬ್ಬರೂ […]

ಉತ್ತರ ಕನ್ನಡ

ಬಹು ವರ್ಣದ ಸಹಜ ಪ್ರತಿಭೆ : ಹೊನ್ನಾವರದ ಶಾರದಾ ಹೆಗಡೆ

ಬ್ರಿಟಿಷ ಸರಕಾರವೇ ಇವರಿಗೆ *”ಇಂಡಿಯಾಸ್ ಫಸ್ಟ್ ಲೇಡಿ ಟೀಚರ್”* ಎಂಬ ಬಿರುದು ನೀಡಿದೆ. ಪ್ರಗತಿಪರ ದೃಷ್ಟಿಕೋನದ ಮಾನವ ಕುಲಕ್ಕೆ ಮಾದರಿಯಾಗಿ “ಸತ್ಯೋಧಕ” ಸಮಾಜದ ನಿರ್ಮಾತರಾಗಿ ಅನಕ್ಷರಸ್ಥ ಭಾರತೀಯರ ಬಾಳಿನ ಬೆಳಕಾಗಿ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಹರಿಕಾರರಾಗಿ ಮಾತೆ ಸಾವಿತ್ರಿಬಾಯಿ ಫುಲೆಯವರು ಶಿಕ್ಷಕರ ಕುಲಕ್ಕೆ ಪ್ರಾತಃ ಸ್ಮರಣೀಯರು. ಇಂತಹ ಶ್ರೇಷ್ಠ […]

ಈ ಕ್ಷಣದ ಸುದ್ದಿ

whistling woods resort : ನ್ಯಾಯಾಲಯದ ಆದೇಶದಂತೆ ವಿಶಿಲಿಂಗ್ ವುಡ್ ರೆಸಾರ್ಟನ ಗಡಿ ಗುರುತಿಸಿದ ಅರಣ್ಯ ಇಲಾಖೆ

ಜೋಯಿಡಾ ತಾಲೂಕಿನ ಗಣೇಶಗುಡಿಯಲ್ಲಿರುವ ವಿಶಿಲಿಂಗ್ ಉಡ್ ರೆಸಾರ್ಟ್ ನವರು ನಡೆಸಿದ್ದಾರೆ ಎನ್ನಲಾಗಿರುವ ಅರಣ್ಯ ಭೂಮಿಯ ಅತಿಕ್ರಮಣದ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದಂತೆ ಅರಣ್ಯ ಇಲಾಖೆಯವರು ತಮ್ಮ ಗಡಿರೇಖೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ. ಗಣೇಶಗುಡಿಯ ವಿಶಿಲಿಂಗ್ ಉಡ್ ರೆಸಾರ್ಟ್ ನವರು ಅರಣ್ಯ ಭೂಮಿಯ ಅತಿಕ್ರಮಣ ಮಾಡಿದ್ದಾರೆ ಎಂದು ಹಲವರು ದೂರ […]

ಉತ್ತರ ಕನ್ನಡ

ಮುನ್ಸಿಪಲ್ ಕಾರ್ಮಿಕರ ಸೇವೆ ಖಾಯಂಗೊಳಿಸಿ : ಅಲ್ಲಿಯವರೆಗೆ ಸಮಾನ ವೇತನ ನೀಡಿ : ಮುಖ್ಯಮಂತ್ರಿಗಳಿಗೆ ಮನವಿ

ದಾಂಡೇಲಿ: ಮುನಿಸಿಪಲ್ ಕಾರ್ಮಿಕರ ಸೇವೆಗಳಖಾಯಂಗೊಳಿಸುವಂತೆ ಹಾಗೂ ಖಾಯಂ ಗೊಳಿಸುವ ವರೆಗೆ ನೇರ ಪಾವತಿಯಡಿಯಲ್ಲಿ ಸಮಾನ ವೇತನ ನೀಡುವಂತೆ ಮುಂಬರುವ ಬಜೆಟ್ ನಲ್ಲಿ ಕ್ರಮ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರರು ಹಾಗೂ ಪೌರಾಯುಕ್ತರಿಗೆ ಸಲ್ಲಿಸಿದರು. ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ ಮನೆ-ಮನೆ ಕಸ […]

ಈ ಕ್ಷಣದ ಸುದ್ದಿ

ನಡೆಯದ ಕರಾವಳಿ ಉತ್ಸವದಲ್ಲಿ ನೆನಪಾಗುವ ದೇಶಪಾಂಡೆ

ವಿಭಾಗವಾರು ಉತ್ಸವ ನಡೆಸುತ್ತಿದ್ದ ಆರ್.ವಿ.ಡಿ. ಅದ್ಯಾಕೋ ಕಳೆದ ಕೆಲವು ವರ್ಷಗಳಿಂದ ಕರಾವಳಿ ಉತ್ಸವ ಆಯೋಜನೆಗೆ ಸರಿಯಾದ ಮಹೂರ್ತವೇ ಸಿಗುತ್ತಿರುವಂತೆ ಕಂಡುಬರುತ್ತಿಲ್ಲ. ಒಂದಿಲ್ಲೊಂದು ಕುಂಟು ನೆಪವನ್ನು ಹೇಳಿಕೊಂಡು ಕರಾವಳಿ ಉತ್ಸವ ಮರೆಯಾಗುತ್ತಲೇ ಇದೆ. ಕಳೆದ ಐದಾರು ವರ್ಷಗಳಿಂದ ಕರಾವಳಿ ಉತ್ಸವ ನಡೆದಿಲ್ಲ. ಅದಕ್ಕೆ ಆಳುವವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ […]

ಈ ಕ್ಷಣದ ಸುದ್ದಿ

140 ಗೃಹ ರಕ್ಷಕ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಾರವಾರ : ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳ ದಲ್ಲಿ 140 ಜನರನ್ನು ಹೊಸದಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹೋಂ ಗಾರ್ಡ್ ಜಿಲ್ಲಾ ಕಮಾಂಡೆಂಟ್ ಡಾ.ಸಂಜು ತಿಮ್ಮಣ್ಣ ನಾಯಕ ತಿಳಿಸಿದ್ದಾರೆ. ಈ ಬಗ್ಗೆ ಗೃಹ ರಕ್ಷಕ ದಳ ಪ್ರಕಟಣೆ ನೀಡಿದೆ. ಆಸಕ್ತಿ ಇದ್ದವರು ಹತ್ತನೇ ತರಗತಿ […]

ಈ ಕ್ಷಣದ ಸುದ್ದಿ

ಸಾಲಗಾರರಿಗೆ ಕಿರುಕುಳ ನೀಡಿದರೆ ಜೋಕೆ : ವಾರ್ನಿಂಗ್ ನೀಡಿದ ತಹಶೀಲ್ದಾರ ಶೈಲೇಶ ಪರಮಾನಂದ, ಡಿ.ವೈ.ಎಸ್.ಪಿ. ಶಿವಾನಂದ

ದಾಂಡೇಲಿ : ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್ ಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾಲ ಪಡೆದ ಬಡ ಮಹಿಳೆಯರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಹಾಗೂ ನಿಯಮ ಉಲ್ಲಂಘಿಸಿ ಸಾಲ ವಸೂಲಿ ಮಾಡುತ್ತಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ದಾಂಡೇಲಿಯಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ ನೇತೃತ್ವದಲ್ಲಿ ಶನಿವಾರ […]

ಈ ಕ್ಷಣದ ಸುದ್ದಿ

ಪುಸ್ತಕ ಖರೀದಿಗಾಗಿ ಲೇಖಕ, ಪ್ರಕಾಶಕರಿಂದ ಅರ್ಜಿ ಆಹ್ವಾನ

ಕಾರವಾರ: ಸಾರ್ವಜನಿಕ ಗ್ರಂಥಾಲಯಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರದವರು 2024-25 ನೇ ಸಾಲಿನಲ್ಲಿ ಪ್ರಕಟವಾದ ಉತ್ತರಕನ್ನಡ ಜಿಲ್ಲೆಯ ಲೇಖಕರು ಮತ್ತು ಪ್ರಕಾಶಕರಿಂದ ಖರೀದಿಸಲು ಅರ್ಜಿ ಆಹ್ವಾನಿಸಿದೆ. ಪುಸ್ತಕವನ್ನು ಸರ್ಕಾರದ ನಿಯಮಾನುಸಾರ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಕೋಟಾದಲ್ಲಿ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಿನಾಂಕ: 1-1-2024 ರಿಂದ 31-12-2024 ರ […]

ಉತ್ತರ ಕನ್ನಡ

ಫೆ. 9 ರಂದು ಕಾಗದ ಕಂಪನಿಯಿಂದ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಾಂಡೇಲಿ : ವೆಸ್ಟ್ ಕೋಸ್ಟ್ ಪೇಪರ್ ಮಿಲ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ( ಸಿಎಸ್ಆರ್) ಧಾರವಾಡದ ಖ್ಯಾತ ಮಕ್ಕಳ ತಜ್ಞರಾದ ರಾಜನ್ ದೇಶಪಾಂಡೆಯವರ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆಬ್ರುವರಿ 9ರಂದು ಬೃಹತ್ ಪ್ರಮಾಣದ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ […]