ಉತ್ತರ ಕನ್ನಡ

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಸಾಂಸ್ಕೃತಿಕ ಸಮೃದ್ಧಿಯೇ ನಾಡಿನ ನಿಜವಾದ ಅಭಿವೃದ್ಧಿ- ವಾಸರೆ ಅಭಿಮತ ಹೊನ್ನಾವರ: ಒಂದು ನಾಡಿನ ಅಭಿವೃದ್ಧಿಯನ್ನು ಕೇವಲ ರಸ್ತೆ ಗಟಾರ, ಕಟ್ಟಡಗಳಿಂದ ಮಾತ್ರ ಅಳೆಯುವಂತದ್ದಲ್ಲ. ಸಾಂಸ್ಕೃತಿಕವಾಗಿ ನಾಡು ಸಮೃದ್ಧವಾಗಿದೆ ಎಂದರೆ ಅದು ಆ ಪ್ರದೇಶದ ನಿಜವಾದ ಅಭಿವೃದ್ಧಿಯ ಪರಿಪೂರ್ಣತೆಯಾಗಿರುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ […]

ಉತ್ತರ ಕನ್ನಡ

‘ಕನ್ನಡ ಕಾರ್ತಿಕ: ಅನುದಿನ-ಅನುಸ್ಪಂದನ’ ಸರಣಿ ಕಾರ್ಯಕ್ರಮಕ್ಕೆ ದಾಂಡೇಲಿಯಲ್ಲಿ ಚಾಲನೆ

ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯ ರಚನೆಯಾಗಬೇಕಿದೆ -ಶಿವರಾಯ ದೇಸಾಯಿ ಸಂಖ್ಯೆ ಇಂದು ಸಾಹಿತ್ಯ ಓದುವವರ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ನಾವು ಹಾಗೆ ಭಾವಿಸುವುದಕ್ಕಿಂತ ಇಂದು ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯವನ್ನು ರಚಿಸುವ ಅಗತ್ಯವಿದೆ ಎಂದು ದಾಂಡೇಲಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ ಸರ್ಕಾರಿ […]

ಈ ಕ್ಷಣದ ಸುದ್ದಿ

ಆಯ್ಕೆ ಸಮಿತಿಯನ್ನೂ ಕಡೆಗಣಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ಜಿಲ್ಲಾಡಳಿತ

ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ನಿಲುವಿಗೆ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ  ಆಕ್ಷೇಪ ಕಾರವಾರ : ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಮಟ್ಟದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಆಯ್ಕೆ ಸಮಿತಿಯ ಗಮನಕ್ಕೂ ತಾರದೇ, ಕೇವಲ ಅಧಿಕಾರಿಗಳ ಸಭೆ ನಡೆಸಿ ಆಯ್ಕೆಪಟ್ಟಿ ಪ್ರಕಟಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. ಇದು ಖಂಡನಾರ್ಹ […]

ಉತ್ತರ ಕನ್ನಡ

ಅಕ್ಷರ ಲೋಕದಲ್ಲಿ ಹೆಜ್ಜೆ ಗುರುತು ಮೂಡಿಸಿದ ಅಂಕೋಲೆಯ ಗಣೇಶ ಶಂಕರ ನಾಯ್ಕ

ನಾವಾಡುವ ಮಾತು ಹೀಗಿರಲಿ ಗೆಳೆಯ ಮೃದುವಚನ ಮೂಲೋಕ ಗೆಲ್ಲುವುದು ತಿಳಿಯ ಮೌನ ಮೊಗ್ಗೆಯನೊಡೆದು ಮಾತರಳಿ ಬರಲಿ ಮೂರು ಗಳಿಗೆಯ ಬಾಳು ಘಮಘಮಿಸುತ್ತಿರಲಿ… ಕಣವಿಯವರ ಕವನದ ಸಾಲು ಅಕ್ಷರ ಲೋಕದ ಸಂಗಾತಿಯ ಬದುಕನ್ನೇ ಬದಲಾಯಿಸಿದೆ. ಮೃದು ವಚನದ ಮೂಲಕ ಇಡೀ ಶಿಕ್ಷಕ ಸಮುದಾಯದ ಮನಸ್ಸನ್ನು ಗೆದ್ದು, ಒಂದು ಮಾತು ಒಂದು […]

ಉತ್ತರ ಕನ್ನಡ

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮುಡುಗೇರಿಸಿಕೊಂಡ ಬಹುಮುಖ ಪ್ರತಿಭೆ ಎಮ್. ಡಿ. ಹರಿಕಾಂತ

“ಪ್ರತಿಭೆ”ಎಂಬುದು ಯಾರ ಸ್ವತ್ತಲ್ಲ. ಸತತ ಪರಿಶ್ರಮ, ಸತ್ವಪೂರ್ಣ ಕಾರ್ಯ ಮಾಡುತ್ತ, ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರಕ್ಕೆ ಯಾರು ಪ್ರಾಮಾಣಿಕವಾಗಿ,ಸೇವಾ ಮನೋಭಾವನೆಯಿಂದ ದುಡಿಯುತ್ತಾರೋ ಅಂತಹ ವ್ಯಕ್ತಿಗಳಿಗೆ ಆ ಕಾರ್ಯಕ್ಷೇತ್ರದಲ್ಲಿ ಗುರುತಿಸಿ ಗೌರವಿಸುತ್ತಾರೆ ಎನ್ನುವುದಕ್ಕೆ ನಮ್ಮೊಳಗಿನ ಎಂ.ಡಿ. ಹರಿಕಾಂತರವರೆ ಸಾಕ್ಷಿ. ತನ್ನ ಪ್ರತಿಭೆ ಪರಿಶ್ರಮಗಳ ಮೂಲಕ ಆ ಕ್ಷೇತ್ರ ವ್ಯಾಪ್ತಿಯ ವಿಸ್ತಾರದ […]

ಉತ್ತರ ಕನ್ನಡ

ಪ್ರಕಾಶ ನಾಯ್ಕರ ಮುಡಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಗರಿ

ಓರ್ವ ಪ್ರೌಢಶಾಲಾ ಆಂಗ್ಲ ಭಾಷಾ ಶಿಕ್ಷಕರಾಗಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಏನೆಲ್ಲಾ ಮಾಡಲು ಸಾಧ್ಯವೋ ಅವೆಲ್ಲವನ್ನು ಮಾಡಿ ದಣಿವರಿಯದೆ ದುಡಿದು, ಚಿತ್ತಾರದಂತಹ ಅಪ್ಪಟ ಗ್ರಾಮೀಣ ಬದುಕಿನ ಮಕ್ಕಳ ಪಾಲಿನ ಆರಾಧ್ಯ ಗುರುಗಳೆನಿಸಿಕೊಂಡವರು. ಚಿತ್ತಾರದ ಚಿತ್ರದಲ್ಲಿ ಸದಾ ಪ್ರಕಾಶಿಸುವ ವ್ಯಕ್ತಿಯಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮುಡಿಗೇರಿಸಿಕೊಂಡವರು ಅಳ್ವೆದಂಡೆಯ ಪ್ರಕಾಶ […]

ಉತ್ತರ ಕನ್ನಡ

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅಕ್ಷತಾ ಕೃಷ್ಣಮೂರ್ತಿ

“ಅಕ್ಷತಾ” ಈ ಹೆಸರು ಅನೇಕ ಅರ್ಥಗಳನ್ನು ತನ್ನ ಒಡಲಲ್ಲಿ ಬಚ್ಚಿಟ್ಟುಕೊಂಡಿದೆ. ಅಕ್ಷತಾ ಎಂದರೆ ಶಾಶ್ವತ. ಕೊನೆಯೇ ಇಲ್ಲವೆಂಬ ಅರ್ಥವಿದೆ. ಶುಭ ಕಾರ್ಯದಲ್ಲಿ ಸಂತಸ ಕೊನೆಯಾಗದಿರಲಿ ಎಂದು ಅಕ್ಷತೆ ಹಾಕುವರು. ಸೃಜನಾತ್ಮಕ, ಸಕ್ರಿಯ,ಅದೃಷ್ಟ ,ಸ್ನೇಹಿ, ಸಮರ್ಥ ಎಂಬ ಹಲವು ಅರ್ಥಗಳ ಸರದಾರಿ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು. ‘ಅ’ ಅಕ್ಷರ ಮೊದಲಿರುವಂತೆ […]

ಉತ್ತರ ಕನ್ನಡ

“ವಿನಯ ಸ್ಮೃತಿ” ಸಮರ್ಥ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುಮಟಾದ ಪಿ.ಎಂ. ಮುಕ್ರಿ

“ಹೂವಿನ ಸೊಬಗನು ನೋಡುತ ನಾನುಕೋಮಲವೆನ್ನುತ ಮುತ್ತಿಡುವೆಹೂವಿನ ಪೆಂಪಿಗೆ ಬಾಳನು ಕೊಟ್ಟಾಮೊಳಕೆಯ ಗೋಳನು ನೀನರಿಯೇ”ಕುವೆಂಪುರವರ ಈ ಪದ್ಯದ ಸಾಲುಗಳು ಸೌಂದರ್ಯದ ಹಿಂದೆ ಅಡಗಿರುವ ಸತ್ಯದ ಸಂಕಟದ ಧ್ವನಿಯಾಗಿದೆ. ಹೂವಿನ ಸೊಬಗಿನಲ್ಲಿ ಸೌಂದರ್ಯವನ್ನು ಕಾಣುವವರು ಹೂವಿಗೆ ಮುಂಚೆ ಮೊಳಕೆಯು ಅನುಭವಿಸಿದ ವೇದನೆಯನ್ನು ಅರಿಯಬೇಕೆಂಬುದೇ ಕವಿಯ ಅಪೇಕ್ಷೆಯಾದರೆ, ಸೌಂದರ್ಯ ಮತ್ತು ಸಂಕಟಗಳು ಬೆರೆತ […]

ಉತ್ತರ ಕನ್ನಡ

ಹೆಣ್ಣು ಬಾಳಿನ ಕಣ್ಣು :ದೇವಿದಾಸ ನಾಯಕ, ಅಗಸೂರು ಅವರ ಕವಿತೆ

ಜಗದೊಳಗೆ ಹೆಣ್ಣೇ ಬದುಕಿನ ನಿತ್ಯ ಬೆಳಕುಅಂಧಕಾರದ ಕೊಳಕು ಅಳಿಸುವಳಿಲ್ಲಿಸ್ತ್ರೀ ಯು ಸೃಷ್ಟಿಯ ಅದ್ಭುತವಾದ ಶಕ್ತಿಅಪಾರವಾದ ಭಕ್ತಿ ಈಕೆಗೆ ಸಂಸಾರದಲ್ಲಿ ನಮ್ಮೀ ಕುಟುಂಬದ ‌ನೆಮ್ಮದಿಯೇ ಈ ನಾರಿಸಾಗಿಸುವಳು ಸಹನೆಯ ದಾರಿ ಹಿಡಿದು ಜೀವನತಾಯಿ,ಸಹೋದರಿ,ಅತ್ತಿಗೆ,ಸೊಸೆ ಮಗಳಾಗಿಉತ್ಕೃಷ್ಟ ದೇವತೆಯಿಂದ ಮನೆ ಮನ ಪಾವನ ಬಾಳಿನಲು ಜೀವನದಿಯ ಮನಸ್ಸು ಅರಿತುಸತ್ ಚಾರಿತ್ರ್ಯದಿ ಸಾಗಬೇಕು ಬೆರೆತು […]

ಉತ್ತರ ಕನ್ನಡ

ಅನಾಥ ಮರಕ್ಕೆ ಆಯುಸ್ಸು ಜಾಸ್ತಿ : ‘ವೃಶ್ಚಿಕಮುನಿ’ ಕವಿತೆ

ಈ ರಸ್ತೆಯ ಅಂಚಿಗೆ ಒಂದು ಹಳೆ ಮರವಿದೆಎಲ್ಲರ ವಿಶ್ರಾಂತಿಗೆ ನೆರಳು ನೀಡಿದ ಹೆಗ್ಗಳಿಕೆ ಇದರದ್ದುಅದಕ್ಕೂ ಜೀವವಿದೆ ಎಂದು ಮೊನ್ನೆಯಷ್ಟೇ ತಿಳೀತುಅದು ಅಸುನೀಗಿವ ಮುಂಚೆ ಅದಕ್ಕೆ ಗಟ್ಟಿ ಆಯುಷುಗಟ್ಟಿ ಪಿಂಡ ಎಂತಹ ಬಾರಿ ಗಾಳಿಗೂ,ಬಾರಿ ಮಳೆಗೂಬಾರಿ ಬಿಸಿಲಿಗೂ ಜಗ್ಗದ್ದು ,ಕುಗ್ಗಿದ್ದು ಯಾರು ನೋಡಿದಂತಿಲ್ಲ…! ಅದರ ಪಕ್ಕದಲ್ಲಿ ವನಮಹೋತ್ಸವ ನೆಪದಲ್ಲಿಪ್ರತಿ ವರ್ಷ […]