ಉತ್ತರ ಕನ್ನಡ

ಸರಕಾರಿ ಪದವಿ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭ

ದಾಂಡೇಲಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮುಂಜಾನೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. 2013 ಜುಲೈ 10 ರಂದು ಆರಂಭವಾದ ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು 2023 ಜುಲೈ 10 ಕ್ಕೆ ಸ್ಥಾಪನೆಯಾಗಿ ಸಾರ್ಥಕ […]

ಈ ಕ್ಷಣದ ಸುದ್ದಿ

ಅರಣ್ಯಾಧಿಕಾರಿ ಯೋಗೇಶನ ಉಸಿರನ್ನೇ ಕಸಿದುಕೊಂಡ ಕಳೆನಾಶಕದೊಳಗಿದ್ದ ಅಪಾಯಕಾರಿ ವಿಷ

ಆತ ಅರಣ್ಯ ಸೇವೆಯನ್ನೇ ಬಯಸಿ ಬಂದ ಕನಸುಗಣ್ಣಿನ ಯುವಕ. ವೃತ್ತಿ ಬದುಕಿನಲ್ಲಿ ಬದ್ದತೆ, ಖಾಸಗಿ ಬದುಕಿನಲ್ಲಿ ಶಿಸ್ತನ್ನು ರೂಡಿಸಿಕೊಂಡ ಸಂಯಮಿ. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಸಹೃದಯಿ. ತನ್ನಷ್ಟೇ ಅರಣ್ಯವನ್ನೂ ಪ್ರೀತಿಸುವ ಪರಿಸರ ಪ್ರೇಮಿ. ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವ ಸೂಕ್ಷ್ಮಗ್ರಾಹಿ. ಇಲಾಖೆಯಲ್ಲಿ ಅಧಿಕಾರಿ, ಹೊರಗಡೆ ಗೆಳೆಯ, ಸಹೋದರ ಹೀಗೆ […]

ಉತ್ತರ ಕನ್ನಡ

ಬಹುಮುಖ ಪ್ರತಿಭೆಯ ಸಾಹಿತಿ : ಹೊನ್ನಾವರದ ಸುಮುಖಾನಂದ ಜಲವಳ್ಳಿ

‘ಹರಕು ಅಂಗಿಯ ದೊಗಲೆ ಚಡ್ಡಿಯನಾವು ಬಡವರ ಮಕ್ಕಳುಜೀವವಿಲ್ಲದ ಕನಸು ಕಾಣುತಹುಟ್ಟಿ ಸಾಯುವ ಮಕ್ಕಳು…’ ಸುಮಾರು ೨೫ ವರ್ಷಗಳ ಹಿಂದೆ ಬಡ ಮಕ್ಕಳ ಭವಣೆಯನ್ನು ಹಾಡಿನ ಮೂಲಕ ಕುಣಿಕುಣಿದು, ತಣಿ ತಣಿದು ಮನ ತಟ್ಟುವಂತೆ ಕವನ ಕಟ್ಟಿದವರು ಸುಮುಖಾನಂದ ಜಲವಳ್ಳಿಯವರು. ಮಕ್ಕಳ ಸಾಹಿತ್ಯದಲ್ಲಿ ಇವರೊಬ್ಬ ಪ್ರಯೋಗ ಶೀಲ ಕವಿ, ಸಮರ್ಥ […]

ಈ ಕ್ಷಣದ ಸುದ್ದಿ

ಕಾರವಾರ, ದಾಂಡೇಲಿಯಲ್ಲಿ‘ಸಾಹಿತ್ಯ ಭವನ’ : ಕೇಂದ್ರ ಕಸಾಪ ಸಮ್ಮತಿ – ನಗರಸಭೆ ನಿವೇಶನ ನೀಡಿದ ತಕ್ಷಣ ಭವನ ನಿರ್ಮಾಣ- ವಾಸರೆ

ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರ ಹಾಗೂ ಬಹು ಭಾಷೆಯ ನೆಲ ದಾಂಡೇಲಿಯಲ್ಲಿ ‘ಸಾಹಿತ್ಯ ಭವನ’ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಸಮಿತಿ ತಾತ್ವಿಕ ಸಮ್ಮತಿ ನೀಡಿದೆ. ಆಯಾ ತಾಲೂಕಿನ ನಗರಸಭೆಯವರು ನಿವೇಶನ ಮಂಜೂರಿ ನೀಡಿದ ತಕ್ಷಣವೇ ಕ್ರಿಯಾಯೋಜನೆ ತಯಾರಿಸಿ ಭವನ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಸರದಾರ : ಬೆಳ್ಕೆಯ ದೇವಿದಾಸ ಮೊಗೇರ

“ಪ್ರಿಯ ವಾಕ್ಯ ಪ್ರದಾನೇನ ಸರ್ವೇ ತುಷ್ಯಂತಿ ಜೀತವ“ ಪ್ರಿಯವಾದ ಮಾತು ಎಲ್ಲರನ್ನು ಸಂತೋಷಪಡಿಸುತ್ತದೆ. ಮಾತು ಪ್ರಿಯವಾಗಿದ್ದರಷ್ಟೇ ಸಾಲದು; ಅದು ಹಿತವಾಗಿರಬೇಕು. ಕೇಳುವುದಕ್ಕೆ ಆಕರ್ಷಕವೂ ಆಗಿರಬೇಕು. ಕೇಳಿದ ನಂತರ ಚಿಂತನೆಗೆ ಹಚ್ಚುವಂತಿರಬೇಕು. ನಾಲ್ಕು ಕಾಲ ನೆನಪಿಸುವಂತಿರಬೇಕು. ಹೀಗಾಗಬೇಕಿದ್ದರೆ ಮಾತನ್ನು ಕಲೆಯಾಗಿಸುವ ಕೌಶಲ್ಯ ಬೇಕು. ಇಂತಹ ಕೌಶಲ್ಯ ಮಾತಿನ ಮೂಲಕ ಶಿಕ್ಷಕರಲ್ಲಿ […]

ಉತ್ತರ ಕನ್ನಡ

“ವಿ.ಗ.ನಾಯಕರ ಬರಹಗಳಲ್ಲಿ ನಾಮಧಾರಿ ಜನಪದ ಸಾಹಿತ್ಯ” : ಪುಸ್ತಕ ಬಿಡುಗಡೆ

ವಿ.ಗ.ನಾಯಕರ ನಾಮಧಾರಿ ಜನಪದ ಸಾಹಿತ್ಯದಲ್ಲಿ ಇತಿಹಾಸ ಕಾಲದ ಅನೇಕ ಘಟನೆಗಳು ಆಧಾರ ಸಹಿತವಾಗಿ ದಾಖಲಾಗಿವೆ. ಕನ್ನಡದ ಅಪರೂಪ ಗ್ರಂಥಗಳಲ್ಲಿ ಇದು ಒಂದಾಗಿದೆ ಎಂದು ಹಿರಿಯ ಸಾಹಿತಿ ರೋಹಿದಾಸ ನಾಯಕ ಹೇಳಿದರು. ಇತ್ತೀಚೆಗೆ ವಿವೇಕ ನಗರದ ಶಿವರಾಂ ಕಾಂಪ್ಲೆಕ್ಸ್ ನಲ್ಲಿ ನಡೆದ ಹಳೆಪೈಕ ನಾಮಧಾರಿ ಜನಪದ ಸಾಹಿತ್ಯ ಪ್ರಕಟನ ಮಾಲೆ […]

ಉತ್ತರ ಕನ್ನಡ

ಸೂತ್ರಕ್ಕೆ, ಶಾಸ್ತ್ರಕ್ಕೆ ಅಂಟಿಕೊಳ್ಳದ ಪ್ರಯೋಗ ಶೀಲ ಭಾಗವತ ಉಮಾಮಹೇಶ್ವರ ಭಟ್ಟ

‘ವಿದ್ಯಾ ವಿನಯ ಸಂಪನ್ನೆ’ ಎನ್ನುವ ವಿನಯಶೀಲತೆಗೆ ಹೆಸರಾಗಿ ಯಕ್ಷಗಾನ ಕಲೆಯ ಬಗ್ಗೆ ಪರಿಪೂರ್ಣ ಅರಿವಿನೊಂದಿಗೆ ಮುನ್ನಡೆದು ಬದುಕಿನ ಬಹುಪಾಲು ಆ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಡದ ಭಾಗವತರೆಂದೇ ಪ್ರಖ್ಯಾತರಾದವರು ಉಮಾಮಹೇಶ್ವರ ಲಕ್ಷ್ಮೀನಾರಾಯಣ ಭಟ್ಟ. ಬಡಗಿನ ರಂಗಭೂಮಿಯಲ್ಲಿ ಪ್ರಯೋಗಶೀಲತಾ ದೃಷ್ಟಿಕೋನದ ಪಾರಂಪರಿಕ ಜಾನಪದ […]

ಉತ್ತರ ಕನ್ನಡ

ಜನೇವರಿ 20 ರಂದು ಅಂಕೋಲೆಯಲ್ಲಿ ಸಾಹಿತ್ಯ ಸಮ್ಮೇಳನ

ಅಂಕೋಲಾ ತಾಲೂಕಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ 20, ಶುಕ್ರವಾರದಂದು ಅಂಕೋಲೆಯ ನಾಡವರ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಕರ್ನಾಟಕದ ಎರಡನೆಯ ಬಾರ್ಡೋಲಿ ಎಂಬ ಹೆಗ್ಗಳಿಕೆ ಹೊಂದಿರುವ, ರೈತ ಹೋರಾಟದ ಮೂಲಕ ಚಳುವಳಿಯ ಗಟ್ಟಿತನ ತೋರಿರುವ, ಕರಿ ಇಷಾಡ ಮಾವಿನ ಹಣ್ಣಿನ ಮೂಲಕ ವಿಶ್ವದ ಗಮನ ಸೆಳೆದಿರುವ, […]

ಉತ್ತರ ಕನ್ನಡ

ಶನಿವಾರವೂ ಪೂರ್ತಿ ದಿನ ಶಾಲೆ: ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸುತ್ತೋಲೆ

ದಾಂಡೇಲಿ: ಅತಿವೃಷ್ಠಿಯಿಂದ ಶಾಲೆಗಳಿಗೆ ನೀಡಿದ್ದ ರಜಾ ದಿನಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಅಗಸ್ಟ್ 13 ರಿಂದ ಸೆಪ್ಟಂಬರ 03 ರವರೆಗೆ ಬರುವ ಶನಿವಾರದಂದು ಪೂರ್ತಿ ದಿನ ಶಾಲೆ ನಡೆಸುವಂತೆ ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಅತಿಯಾದ ಮಳೆ ಹಾಗೂ ನೆರೆಯ ಸಂದರ್ಭದಲ್ಲಿ ನೀಡಿದ್ದ ರಜೆಗಳನ್ನು ಮಕ್ಕಳ ಶೈಕ್ಷಣಿಕ ಹಿತ […]

ಈ ಕ್ಷಣದ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಲಿವೆ -ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ

 ಕುಮಟಾ: ಬದುಕಿನ ಮುಖ್ಯ ಭಾಗವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳ ಭವಿಷ್ಯತ್ತನ್ನು ಕಟ್ಟಿಕೊಡಲಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಲ್.ಭಟ್ ಹೇಳಿದರು. ಅವರು ಇತ್ತೀಚೆಗೆ ದೇವಗಿರಿ ಗ್ರಾಮ ಪಂಚಾಯತ್ ಮತ್ತು ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಸ್ಥಳೀಯತೆ ವಿಚಾರ ಸಂಕೀರ್ಣದ ಅಧ್ಯಕ್ಷತೆ ವಹಿಸಿ […]