ಉತ್ತರ ಕನ್ನಡ

ಸಮಾಜ ಸೇವೆಗೆ ಮತ್ತೊಂದು ಹೆಸರು ಅಗ್ರಹಾರದ ಸಭಾಹಿತ ಕುಟುಂಬ

ಲಾಭಕ್ಕಿಂತಲೂ ಕರ್ತವ್ಯ ಮುಖ್ಯ,  ಜಯಕ್ಕಿಂತಲೂ ಸಾಧನೆ ಮುಖ್ಯ, ಫಲಕ್ಕಿಂತಲೂ ಶ್ರಮಿಸುವುದು ಮುಖ್ಯ,  ಮಾತಿಗಿಂತಲೂ ಕೃತಿ ಮುಖ್ಯ,  ಎಂಬ ವೇದದ ಈ ಸಾಲುಗಳನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿಕೊಡು ಬಂದವರು ಸಭಾಹಿತರು… ಡಾ ಜಿ.ಜಿ. ಸಭಾಹಿತ….. ಗಣಪತಿಗೆ ಗಣಪತಿಯೇ  ಸಾಟಿ. ನಾಮ ಬಲದ ಮೂಲಕ ಹೆಮ್ಮೆಪಡುವ ಅಪರೂಪದ ವ್ಯಕ್ತಿತ್ವ ಹೊಂದಿದವರು ಅಗ್ರಹಾರದ […]

ಈ ಕ್ಷಣದ ಸುದ್ದಿ

ನೋಡ ಬನ್ನಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಂದ… ಚಂದವಾ…

ಸೃಜನಶೀಲ ಮನಸ್ಥಿತಿ, ಕ್ರಿಯಾಶೀಲ ಪ್ರವೃತ್ತಿ ,ಕರ್ತವ್ಯ ಬದ್ಧತೆಯಿರುವ ಶಿಕ್ಷಕರಿಂದ ಚೈತನ್ಯ, ನಲಿ-ಕಲಿ ಮಾದರಿ ಕೋಣೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಂಡು ಮಕ್ಕಳ, ಪಾಲಕರ ಮನಸ್ಸನ್ನು ಗೆದ್ದ ಅದೆಷ್ಟೋ ಶಿಕ್ಷಕರ ಬಗ್ಗೆ ನಾವು ಕೇಳಿದ್ದೇವೆ. ಅವರ ಕೆಲಸಗಳನ್ನು ಮೆಚ್ಚಿ ,ಹಾರೈಸಿ ಹುರಿದುಂಬಿಸಿದ್ದೇವೆ. ಆದರೆ ಸರಕಾರಿ ಕಚೇರಿಯನ್ನು ತನ್ನ ಕರ್ತವ್ಯ ನಿರ್ವಹಿಸುವ ದೇವಸ್ಥಾನವೆಂದೇ ಪರಿಭಾವಿಸಿ […]

ಒಡನಾಡಿ ವಿಶೇಷ

ಆದಿವಾಸಿ ಕುಣಬಿಗಳ ಕಂಬಳಿಪ್ರಿಯ ಖಾಪ್ರಿ ದೇವರು

ಬುಡಕಟ್ಟುಗಳ ಬದುಕು, ಅವರ ಉಡಿಗೆ-ತೊಡಿಗೆ, ಅವರ ಆಹಾರ ಪದ್ದತಿ, ಅವರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಆಚರಣೆಗಳೇ ವಿಶಿಷ್ಠವಾದುದು. ಒಂದು ರೀತಿಯಲ್ಲಿ ಬಡಕಟ್ಟುಗಳದ್ದು ಜನಪದೀಯ ಸೊಗಡು ಹಾಗೂ ಸಂಸ್ಕøತಿಗಳನ್ನು ಮೇಳೈಸಿಕೊಂಡಿರುವ ಒಟ್ಟಂದದ ಬದುಕು. ಭಾಗಶಃ ಕಾಡ ನಡುವೆಯೇ ವಾಸಿಸುವ ಈ ಆದಿವಾಸಿಗಳು ಸಾಮಾಜಿಕವಾಗಿ ಒಂದಿಷ್ಟು ಬಡವರಾಗಿದ್ದರೂ, ಸಂಸ್ಕøತಿಯಿಂದ ಶ್ರೀಮಂತರು […]

ಒಡನಾಡಿ ವಿಶೇಷ

ಅಂದು ಪ್ರೌಢಶಾಲಾ ಶಿಕ್ಷಕ: ಇಂದು ಡಯಟ್‌ನ ಹಿರಿಯ ಉಪನ್ಯಾಸಕ…

ನನ್ನ ಅನಿಸಿಕೆಗಳು ಕಲ್ಪನೆಯ ಕೂಸಲ್ಲಮೊಗೆದಷ್ಟು ಉಕ್ಕಿ ಬರುವ ನೆನಪುಗಳೆಲ್ಲನೆಪಮಾತ್ರಕ್ಕೆ ಬರುವ ಗೋಪಾಲ ಇವನಲ್ಲನೋವು-ನಲಿವಿನ ಒಡನಾಟ ಎದೆಯಲ್ಲಿದೆಯಲ್ಲ! ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ 26 ವರ್ಷಗಳ ಕಾಲ ಅತ್ಯಂತ ಜಾಗರೂಕರಾಗಿ ಇಲಾಖೆಯ ಕಾರ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತ ದಣಿವರಿಯದೆ ದುಡಿದ ಅಪರೂಪದ ವ್ಯಕ್ತಿ ಜಲವಳಕರ್ಕಿಯ ಗೋಪಾಲಕೃಷ್ಣ ನಾಯ್ಕರು. ” ಗಗನಂ ಗಗನಾಕಾರಂ ಸಾಗರಾ […]

ಒಡನಾಡಿ ವಿಶೇಷ

ಹೆಣ್ಣು ಜಗದ ಕಣ್ಣು ದಿಟವೇ..!

ನೀನೆ ಜಗತ್ತೆಂದಿರಲ್ಲನೀನೆ ಸಂಪತ್ತೆಂದಿರಲ್ಲಅವೆಲ್ಲವೂಬಿರುಗಾಳಿಯ ಅಬ್ಬರಕೆಮಾನ‌, ಪ್ರಾಣಗುಂಟಹಾರಿಹೋದವಲ್ಲನಾಲಿಗೆ ಸೀಳಿ ನರವ ಕಿತ್ತುಬೆನ್ನ ತಿರುಚಿ ಸುಟ್ಟಿರಲ್ಲಹಾಡುಹಗಲೇ ಅಟ್ಟಹಾಸದ ಕುತ್ತುಭಾರತಾಂಬೆ ಬಂಜೆಯಾದ ಹೊತ್ತುಅಬಲೆ ಎನ್ನಲೇ, ಸಬಲೆ ಎನ್ನಲೇಹೆಣ್ಣಾದ ತಪ್ಪಿಗೆ ನೇಣಿಗೇರಲೇಜಗದ ಸರ್ವಸ್ವವೆಂಬ ಭ್ರಮೆಯಲ್ಲಿ ಬಾಳಲೇ….ಎಂಬ ಯಕ್ಷ ಪ್ರಶ್ನೆ..! ಆತ್ಮ ಸ್ಥೈರ್ಯ ಜಾಗೃತವಾಗಲು ಕಾಲ ಚಕ್ರದ ಚಲನೆ ತೀವ್ರಗೊಳ್ಳಬೇಕಿದೆ. ಮನದ ಸುಳಿಗಾಳಿಯು ಸೂಚಿಸುವ ಹಾಗೆ […]

ಒಡನಾಡಿ ವಿಶೇಷ

ಸರ್ಕಲ್ ಗಾಂಧೀ…

ಟ್ರಾಫಿಕ್ ಗೌಜು ಗದ್ದಲದ ನಡುವೆಕಾಗೆ ಪಕ್ಷಿಯ ಪಿಚಕಾರಿಯ ಸಿಂಪಡನೆಯ ಜಾಗದಲ್ಲಿಮಳೆ ಬಿಸಿಲು ಚಳಿ ಗಾಳಿಯ ನಡುವೆಮಳೆಯ ಮಿಂಚಿಗೆ ಕನ್ನಡಕ ಸರಿಮಾಡಿಕೊಂಡು ಕೋಲನ್ನು ಆಣಿಸಿಕೊಂಡು ನಿಂತಿದ್ದಾನೆ ನಮ್ಮ ಸರ್ಕಲ್ ಗಾಂಧೀ…! ಇಲ್ಲಿ ನಾಲ್ಕು ಬೀದಿ ಕೂಡಿದ್ದು ನಿಜನಾಲ್ಕು ಮತ ಕೊಡುವುದು ಕಷ್ಟ… ಹಲವು ನಮೂನೆಯ ಹಾರ್ನ್ ಸದ್ದಿಗೂಬಂದ್ ಪ್ರತಿಭಟನೆ ಸದ್ದಿಗೂಜಗಳ […]

ಒಡನಾಡಿ ವಿಶೇಷ

ಅಸಾಮಾನ್ಯನಾಗುವುದು ಸುಲಭವೇ…?

“ರಘುಪತಿ ರಾಘವ ರಾಜಾರಾಮ್ ಪತಿತಪಾವನ ಸೀತಾರಾಮ್” ………ಎಂಬ ಆಧ್ಯಾತ್ಮಿಕ ಮನಸೂರೆಗೊಳ್ಳುವ ಪ್ರಾರ್ಥನೆಯು ದುರ್ಬಲ ಮನಸ್ಸುಗಳನ್ನು ಸಬಲಗೊಳಿ ಸುವ ಆತ್ಮಶಕ್ತಿಯ ಉತ್ಪಾದನಾ ಕೇಂದ್ರಗಳು.‌ ಸಾಬರಮತಿ ಆಶ್ರಮ ಗಾಂಧೀಜಿಯವರಿಗೆ ಆತ್ಮ ಸ್ಥೈರ್ಯ ಬೆಳಗುವ ಸ್ವರ್ಗದಂತೆ. ನೈತಿಕ ಸದೃಢತೆಯನ್ನು ನೀಡಿದ ತಾಣವದು. ಜಗತ್ತಿಗೆ ಮೂಲ ಶಿಕ್ಷಣ ನೀಡಲು ಮುನ್ನುಡಿ ಬರೆದುದು. ಅಂತಹ ಸೂಕ್ಷ್ಮ […]

ಒಡನಾಡಿ ವಿಶೇಷ

ಪ್ರಯೋಗಶೀಲ, ಪ್ರತಿಭಾವಂತ ಶಿಕ್ಷಕ ಪಿ.ಆರ್.‌ ನಾಯ್ಕ

ಈ ಮತ್ಸರ ಎನ್ನುವುದು ಪ್ರತಿಯೊಬ್ಬನಿಗೂ ಅಂಟಿದ ಮಹಾಶಾಪ. ತನಗಿಲ್ಲ ತನಗಿಲ್ಲ ಎಂದು ಬಾಯಲ್ಲಿ ಹೇಳಿದರೂ ಅಲ್ಲೆಲ್ಲೋ ನಮ್ಮೊಳಗೆ ಅದು ಅಡಗೇ ಇದೆ. ಎಂತೆಂತಹ ಮೇಧಾವಿಗಳನ್ನೂ, ಖ್ಯಾತ ವ್ಯಕ್ತಿಗಳ ಜೀವನವನ್ನೂ ಹತ್ತಿರದಿಂದ ನೋಡಿದಾಗಲೂ ನನಗೆ ಇದರ ಎಳೆಯೊಂದು ಗೋಚರಿಸದೇ ಇರುವುದಿಲ್ಲ. ಅಧ್ಯಯನ ಮತ್ತು ಅನುಭವ ಇದನ್ನು ಕಡಿಮೆಗೊಳಿಸಬಹುದಾದರೂ ಬುಡಸಮೇತ ಕಿತ್ತೆಸೆಯಲಾರದು. […]

ಈ ಕ್ಷಣದ ಸುದ್ದಿ

ಬೆಟ್ಕುಳಿ ರಾಜು ನಾಯ್ಕರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ…

ʼಶಕ್ತಿಶಾಲಿಗಳಿಗಾಗಿ, ಶ್ರದ್ಧಾವಂತರಾಗಿ ಆಗ ಎಲ್ಲವು ನಿಶ್ಚಿತವಾಗಿ ಸಾಧಿಸಲ್ಪಡುತ್ತದೆ…ʼ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಈ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರು ಕುಮಟಾ ತಾಲೂಕಿನ ಮಿರ್ಜಾನ ಪ್ರೌಢಶಾಲೆಯ ಶಿಕ್ಷಕ ರಾಜು ರಾಮನಾಯ್ಕರು. ಮೂಲತ: ಬೆಟ್ಕುಳಿಯವರಾದ ಇವರ ತಂದೆ […]

ಈ ಕ್ಷಣದ ಸುದ್ದಿ

ಭಾಸ್ಕರ ನಾಯ್ಕರ ಮುಡಿಗೆ ರಾಜ್ಯ ಉತ್ತಮ ಶಿಕ್ಷಕ ಪುರಸ್ಕಾರದ ಗರಿ

ವಿದ್ಯೆಯೊಂದಿಗೆ, ವಿನಯ ಸಂಪತ್ತಿನೊಂದಿಗೆ, ಸಜ್ಜನರ ಸಹವಾಸ ದೊಂದಿಗೆ, ಸದಾ ಕ್ರಿಯಾಶೀಲತೆಯೊಂದಿಗೆ ವೃತ್ತಿಯ ಘನತೆ, ಗೌರವ ಹೆಚ್ಚಿಸಿದವರು ಯಲ್ಲಾಪುರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ನಾಯ್ಕರು. ಈ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು. ಮೂಲತಃ ಕುಮಟಾ ತಾಲೂಕಿನ ಅಘನಾಶಿನಿ ಕೋಟಿಮನೆ ಕುಟುಂಬದಲ್ಲಿ ತಂದೆ ಗಣಪತಿ ನಾಯ್ಕ, ತಾಯಿ […]