ವಾಲಿ-ಸುಗ್ರೀವರು…ಯಕ್ಷಗಾನದ ಅಪರೂಪದ ತುಣುಕು…
ಸಾಯುವ ಮುನ್ನ ವಾಲಿ ಹೇಳುದ್ದೇನು…. ಒಡನಾಡಿ ವಾಹಿನಿಯಲ್ಲಿ👇
ಸಾಯುವ ಮುನ್ನ ವಾಲಿ ಹೇಳುದ್ದೇನು…. ಒಡನಾಡಿ ವಾಹಿನಿಯಲ್ಲಿ👇
ವೈದ್ಯೋ ನಾರಾಯಣೋ ಹರಿ ಎಂಬ ನಾಣ್ಣುಡಿಯಂತೆ ಪ್ರಸ್ತುತ ದಿನಗಳಲ್ಲಿ ದೇವರ ಧೂತರಂತೆ ನಮ್ಮನ್ನು ರಕ್ಷಿಸುತ್ತಿರುವ ಸಮಸ್ತ ವೈದ್ಯ ವೃಂದಕ್ಕೆ ನಮಿಸುತ್ತಾ ಇಂದಿನ ನಮ್ಮ ವೈದ್ಯರೊಂದಿಗೆ ಮಾತುಗಳನ್ನು ಪ್ರಾರಂಭಿಸುವ ಮುನ್ನ ಅವರ ಒಂದು ಚಿಕ್ಕ ಪರಿಚಯ ತಮ್ಮೆಲ್ಲರ ಮುಂದೆ. ತಂದೆ ಎಸ್. ಆರ್. ರಾಮನಗೌಡರ ತಾಯಿ ಗಂಗಮ್ಮ ಇವರ ಪುತ್ರರಾಗಿ […]
1ಸಾವ ತೊಟ್ಟಿಲಿನಲ್ಲಿ ಜೀವ ಶಿಶುವಿರಿಸಿಆಗಸದ ತುಂಬೆಲ್ಲ ತೂಗಿ ತೂಗಿಕಟ್ಟಿರುವ ಗುಬ್ಬಿಚಿಟ್ಟಿನ ತುಂಬ ಹೆಣೆದ ಮಣಿ ತಾರೆ-ಮಾಲೆಚಂದ್ರಕಾಂತಿಯ ಗುಂಡು, ಹೊಳೆಹಿಳೆವ ಸೂರ್ಯ-ರತ್ನಹಗಲು-ಇರುಳುಗಳ ಹಗ್ಗಕ್ಕೆ ಜರಿಯ ಲೇಪಭರವಸೆಯ ಲಾಲಿ-ಜೋಗುಳದಲ್ಲಿ ಕಂಡ ಕಿರಣಅರಳಗಣ್ಣಿಗೆ ಕಂಡು ಹಿಡಿಯ ಹೊರಟಿಹ ಬೆರಳು-ಮುಷ್ಠಿಬೊಚ್ಚು ಬಾಯಿಗೆ ಸಿಕ್ಕರೂ ಜೊಲ್ಲುದಕ್ಕದಿದ್ದರೂ ಸುರಿದಿತ್ತು ಸತತ ಸೊಲ್ಲುತೂಗುತಿಹ ಕರವೆಲ್ಲೋ ವಿಜ್ಞಾನ-ದಾಸ? 2ಸಂಗಮಿಸಬಲ್ಲವನ ಅಂಗ […]
ಕಲ್ಲನ್ನು ಕೆತ್ತಿ ಸುಂದರ ಸುಂದರ ವಿಗ್ರಹ ಗಳನ್ನು ಮಾಡುವ ಶಿಲ್ಪಕಲೆ, ಬೆಂಡಿನಿಂದ ಬಾಸಿಂಗ, ಹೂ ಹಾರಗಳನ್ನು, ಮಣ್ಣಿನಿಂದ ಗಣಪತಿ ವಿಗ್ರಹ, ದೇವಸ್ಥಾನ, ಮಠಗಳು ಇದ್ದ ಸ್ಥಳಗಳಲ್ಲಿ ತೇರಿನ ಗೆಡ್ಡೆ, ಪಲ್ಲಕ್ಕಿ, ತಟ್ಟಿ ಬರೆಯುವ ಕೆಲಸ, ದಿನ ಬಳಕೆಗೆ ಬೇಕಾಗುವ ಬಾಚಣಿಕೆ, ಕಡಗೋಲು ,ಲಟ್ಟಣಿಗೆ, ಬೀಸಣಿಗೆ, ರೊಟ್ಟಿ ಹಾಕುವ ತೊಟ್ಟಿಗಳು, […]
‘ಮಣಿಯದಿಹ ಮನವೊಂದುಸಾಧಿಸುವ ಹಠವೊಂದುನಿಜದ ನೇರಕೆಅನ್ಯಾಯಕೆಂದೆಂದು ಬಾಗದೆಚ್ಚರವೊಂದುಮರುಕಕ್ಕೆ ಪ್ರೇಮಕ್ಕೆ ಚಿರ ತೆರೆದ ಎದೆಯೊಂದು’ ವಿ. ಸೀತಾರಾಮಯ್ಯನವರ ಈ ಕವನದ ಸಾಲುಗಳು ಯಾವುದೇ ವ್ಯಕ್ತಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಖಂಡಿತ ಅದರಲ್ಲಿ ಯಶಸ್ಸುಗಳಿಸಬಹುದು ಎಂಬುದನ್ನು ಸಾಕ್ಷೀಕರಿಸುವಂತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೋರ್ವ ತನ್ನ ಸಾಧನೆಯ ಮೂಲಕ ಅತ್ಯುನ್ನತ ಸ್ಥಾನಕ್ಕೇರಿ ಹೈಕೋರ್ಟ್ ನ್ಯಾಯಾಧೀಶರಾದವರು […]
“ಸತ್ಪುರುಷರಾದವರು ಕುಸುಮದಂತೆ ಕೋಮಲ, ವಜ್ರದಂತೆ ಕಠಿಣ ” ಎನ್ನುವ ಮಾತಿದೆ. ಈ ಮಾತಿಗೆ ಸಾಕ್ಷಿಯಾಗಿ ತಮ್ಮ ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕ ವೃತ್ತಿಯಲ್ಲಿ ಅಪರಿಮಿತ ಸಾಧನೆಗೈದವರು ನಮ್ಮ ಹಳದೀಪುರದ ಶ್ರೀ ಎಚ್.ಎನ್. ಪೈರವರು. ಶಿಕ್ಷಣ- ವೃತ್ತಿ -ಪ್ರವೃತ್ತಿಯಲ್ಲಿ ವೈಚಾರಿಕತೆಯನ್ನು ಮೈಗೂಡಿಸಿಕೊಂಡು ಇಲಾಖೆಯ ಘನತೆ- […]
ಕಲೆಯ ರೂಪಿಗಳು, ಶಿರದಿ ಶಶಿಕಲೆಯು ಮಣಿಯಾಗಿ ಬಂದು ನಿಂದುಒಬ್ಬರೊಬ್ಬರನು ತಪಿಸಿ ಹೊಂದಲೆನೆ , ಭಕ್ತರಿಗೆ ರತ್ನಸಿಂಧುಮೂರುಲೋಕಗಳ ಮಂಗಳದ ರೂಪ , ಹೃದಯದಲಿ ಉದಿತ ಅಮೃತಚಿದಾನಂದದಲಿ ಮತ್ತೆ ಸ್ಫುರಿಸುತಿಹ ದಂಪತಿಗೆ ನಮನ-ಸತತ //1// ಮನದ ಕಶ್ಮಲದ ಪಾಪಧೂಲಿಯನು ತೊಳೆಯುತಿಹ ಸಲಿಲ ಚರಿತೆಹೃದಯಗಾಲುವೆಯ ತುಂಬಿ ಪ್ರವಹಿಸುತ ಧುಮ್ಮಿಕ್ಕಿ ವಿಜಯ ಗಾಥೆಸಂಸಾರ ಸಾರ […]
ಲಾಭಕ್ಕಿಂತಲೂ ಕರ್ತವ್ಯ ಮುಖ್ಯ, ಜಯಕ್ಕಿಂತಲೂ ಸಾಧನೆ ಮುಖ್ಯ, ಫಲಕ್ಕಿಂತಲೂ ಶ್ರಮಿಸುವುದು ಮುಖ್ಯ, ಮಾತಿಗಿಂತಲೂ ಕೃತಿ ಮುಖ್ಯ, ಎಂಬ ವೇದದ ಈ ಸಾಲುಗಳನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿಕೊಡು ಬಂದವರು ಸಭಾಹಿತರು… ಡಾ ಜಿ.ಜಿ. ಸಭಾಹಿತ….. ಗಣಪತಿಗೆ ಗಣಪತಿಯೇ ಸಾಟಿ. ನಾಮ ಬಲದ ಮೂಲಕ ಹೆಮ್ಮೆಪಡುವ ಅಪರೂಪದ ವ್ಯಕ್ತಿತ್ವ ಹೊಂದಿದವರು ಅಗ್ರಹಾರದ […]
ಸೃಜನಶೀಲ ಮನಸ್ಥಿತಿ, ಕ್ರಿಯಾಶೀಲ ಪ್ರವೃತ್ತಿ ,ಕರ್ತವ್ಯ ಬದ್ಧತೆಯಿರುವ ಶಿಕ್ಷಕರಿಂದ ಚೈತನ್ಯ, ನಲಿ-ಕಲಿ ಮಾದರಿ ಕೋಣೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಂಡು ಮಕ್ಕಳ, ಪಾಲಕರ ಮನಸ್ಸನ್ನು ಗೆದ್ದ ಅದೆಷ್ಟೋ ಶಿಕ್ಷಕರ ಬಗ್ಗೆ ನಾವು ಕೇಳಿದ್ದೇವೆ. ಅವರ ಕೆಲಸಗಳನ್ನು ಮೆಚ್ಚಿ ,ಹಾರೈಸಿ ಹುರಿದುಂಬಿಸಿದ್ದೇವೆ. ಆದರೆ ಸರಕಾರಿ ಕಚೇರಿಯನ್ನು ತನ್ನ ಕರ್ತವ್ಯ ನಿರ್ವಹಿಸುವ ದೇವಸ್ಥಾನವೆಂದೇ ಪರಿಭಾವಿಸಿ […]
ಬುಡಕಟ್ಟುಗಳ ಬದುಕು, ಅವರ ಉಡಿಗೆ-ತೊಡಿಗೆ, ಅವರ ಆಹಾರ ಪದ್ದತಿ, ಅವರ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಆಚರಣೆಗಳೇ ವಿಶಿಷ್ಠವಾದುದು. ಒಂದು ರೀತಿಯಲ್ಲಿ ಬಡಕಟ್ಟುಗಳದ್ದು ಜನಪದೀಯ ಸೊಗಡು ಹಾಗೂ ಸಂಸ್ಕøತಿಗಳನ್ನು ಮೇಳೈಸಿಕೊಂಡಿರುವ ಒಟ್ಟಂದದ ಬದುಕು. ಭಾಗಶಃ ಕಾಡ ನಡುವೆಯೇ ವಾಸಿಸುವ ಈ ಆದಿವಾಸಿಗಳು ಸಾಮಾಜಿಕವಾಗಿ ಒಂದಿಷ್ಟು ಬಡವರಾಗಿದ್ದರೂ, ಸಂಸ್ಕøತಿಯಿಂದ ಶ್ರೀಮಂತರು […]
© 2020 All Rights Reserved Odanadi