ಒಡನಾಡಿ ವಿಶೇಷ

ಬಳಪದಲ್ಲಿ ಹೊಳಪು ಮೂಡಿಸುವ ಕಲಾವಿದ ಸಂತೋಷ ರಾಣೆ

ಭಾವನೆ ಅಥವಾ ಅರಿವಿನ ಮೇಲೆ ಪರಿಣಾಮವಾಗುವ ಹಾಗೆ ಬಣ್ಣ ಅಥವಾ ರೇಖೆಗಳಿಂದ ಜೋಡಿಸಲಾದ ಅಂಶಗಳ ರೂಪವೇ ಕಲೆ ಎನ್ನುತ್ತಾರೆ. ಇದು ಸಂಗೀತ, ಸಾಹಿತ್ಯ, ಸಿನಿಮಾ, ಪೋಟೋಗ್ರಾಫಿ, ಶಿಲ್ಪಕಲೆ ಅಷ್ಟೇ ಅಲ್ಲ ವರ್ಣಚಿತ್ರಕಲೆ (ಪೇಂಟಿಂಗ್) ಗಳ ಮೂಲಕ ಅಭಿವೈಕ್ತಿಸಬಹುದಾಗಿದೆ. ಕಲೆಯಲ್ಲಿ ಕಲಾವಿದ ತನ್ನ ಉದ್ದೇಶಗಳನ್ನು ಸ್ಪಷ್ಟವಾಗಿ ಚಿತ್ರಿಸಿರುತ್ತಾನೆ. ಕಲೆಗಳಲ್ಲಿ ಸೂಕ್ಷ್ಮವಾದ […]

ಒಡನಾಡಿ ವಿಶೇಷ

ರಾಜಧಾನ್ಯಾಗ ಏನ ಉಳದದೋ… ತಮ್ಮಾ…!!!

ರಾಜಧಾನ್ಯಾಗ ಏನ ಉಳದದೋ ತಮ್ಮಾರಾಜಧಾನ್ಯಾಗ ಉಳಿಯೋ ಅಂತಾದ್ದು ಏನಿದೆಯೊ ತಮ್ಮಾ, ಒಳಗಿನ ಹೊಗಿ ಕೆರೀsತದಹೊರಗಿನ ಉಗಿ ಉರೀsತದಹೋದವ್ರನ್ನಂತೂ ಮರೀsತದಬಂದವ್ರನ್ನೆಲ್ಲಾ ಕರೀsತದಅಪ್ಪು ಹಾಕ್ಕೊಂಡು ಮುರೀsತದಅವುಚಿ ಅವುಚಿ ಮೆರೀsತದ ಬೆಂದ ಕಾಳಾಗಿದ್ರೂsಪ್ಲಾಸ್ಟಿಕ್ದದ ಮೊಳಕಿ ಸಿಗ್ಸಿssಮ್ಯಾಲೊಂದಿಷ್ಟು ಬ್ಯಾಗಡಿ ಸುತ್ತಿಮೇಕಪ್ ಮಾಡಿ ನಿಲ್ಲಿಸಿ ಬಿಟ್ರsಡಿಸ್ಕೌಂಟ್ ಚೀಟೀಗ ಸೇಂಟ್ ಹೊಡದೂsಮಾಲ್ ಮಾಡೀ ಮಾಲ್ ನ್ಯಾಗ ಇಟ್ರss […]

ಒಡನಾಡಿ ವಿಶೇಷ

ಓ ಮನುಜಾ, ಸುಮ್ಮನೆ ಅಲೆಯುವೆ ಏಕೆ

ಓ ಮನುಜಾ…, ಸುಮ್ಮನೆ ಅಲೆಯುವೆ ಏಕೆ  ಮನೆಯಲ್ಲೇ ಇದ್ದು  ನಿನ್ನ ದೇಶಭಕ್ತಿ ತೋರಿಸಬಾರದ್ಯಾಕೆ!! ಈಗಿಲ್ಲ ಮೊದಲಿನಂತೆ ಧಾವಂತದ ಓಟ,ಪ್ರತಿ ಗಳಿಗೆಯೂ ನಮ್ಮವರ ಒಡನಾಟ,ಕಾಣ ಸಿಗುತಿಹುದು ಎಂದೋ ಸೂರ್ಯಾಸ್ತ ,  ಉದಯದ ನೋಟ,ಕಲಿಸ ಹೊರಟಿರಬಹುದೆ ಪ್ರಕೃತಿ ನಾವು ಮರೆತಿಹ ಪರಿಪಾಠ…..!!!! ಬಂದಿರಬಹುದೆ ಕೊರೊನ ಹೆಸರಲಿ ಮಹಾ ಮಾರಿ,ತಿದ್ದಿ ತಿಳಿಸಲು ನಾವು ಮರೆತಿಹ […]

ಒಡನಾಡಿ ವಿಶೇಷ

ಶಿವಲೀಲಾ ಹುಣಸಗಿಯವರ ʼಟಂಕಾʼಗಳು…

ಕಳೆದು ಹೋದೆಗೊತ್ತುಗುರಿಯಿಲ್ಲದ..ಸಮಾಧಿಯಂತೆನಿಟ್ಟುಸಿರುಗಳಲಿಬಿಕ್ಕಳಿಕೆಗಳಲ್ಲಿ. ನಿನ್ನ ಪ್ರೀತಿಸಿಮುದ್ದುಮಾಡಿದ್ದೆ ಬಂತುಮತ್ತಿನಲಂದುಹೊತ್ತಿಲ್ಲದ ಹೊತ್ನಲ್ಲಿಬಿಟ್ಟಕೊಂಡಾತು ಮುತ್ನ ಕರುಳ ಹಿಂಡಿರಕ್ತ ಹರಿಸಿದರುಬಿಡದಾ ನಂಟುಕತ್ತ ನಿವಾಳಿಸಿದೆಗೋರಿಯ ಸುತ್ತಮುತ್ತ. ನನ್ನದೇನಿದೆನಿನ್ನದೆ ಅಂದವನುಜಿಪುಣನಾದಮೊಬೈಲ್ ಕೊಡಿಸಿಲ್ಲಕರೆನ್ಸಿ ಹಾಕಿಸಿಲ್ಲ.. ಮಾತು ಮಾತಿಗೆಬಿಸಿಯುಸಿರು ಮಾಗಿಮೋಡ ಕವಿದುಇರುಳು ಹೊದ್ದಂಗಾತುಮಿಂಚಿನ ದೀಪದಾಂಗ

ಒಡನಾಡಿ ವಿಶೇಷ

ಸಿದ್ದರಾಮೇಶ್ವರ ವಚನಗಳಲ್ಲಿ ‘ವಿಭೂತಿ’ ತತ್ವ…

ಅಷ್ಟಾವರಣದ ಶರಣತತ್ವಗಳಾದ; ಗುರು ಲಿಂಗ ಜಂಗಮ ವಿಭೂತಿ ರುದ್ರಾಕ್ಷಿ ಮಂತ್ರ ಪ್ರಸಾದ ಪಾದೋದಕ ಇವುಗಳ ತಾತ್ವಿಕ ಗುಣಸ್ವರೂಪ ಮತ್ತು ಸೈದ್ಧಾಂತಿಕ ಮಹತ್ವದ ಬಗ್ಗೆ ಬಹುತೇಕ ಶರಣರು ತಮ್ಮ ವಚನಗಳಲ್ಲಿ ಚಿಂತನೆಯನ್ನು ಮಾಡಿದ್ದಾರೆ. ಅವರುಗಳ ಅನುಭಾವಿಕ ನೆಲೆಯ ತಾತ್ವಿಕ ವಿವೇಚನೆಯ ಒಳನೋಟಗಳು ಹೆಚ್ಚಿನ ಆಯಾಮದ ವಿನ್ಯಾಸಗಳಲ್ಲಿ ಚರ್ಚಿಸಲ್ಪಟ್ಟಿದೆ. ತನ್ಮೂಲಕ ಉಪಲಬ್ಧವಾದ […]

ಒಡನಾಡಿ ವಿಶೇಷ

ಗುರುವಿನ ಮಹಿಮೆಯ ಬಗ್ಗೆ ಪಿ.ಆರ್.‌ ನಾಯ್ಕರು ಏನಂತಾರೆ…!!

ಆಷಾಢ ಮಾಸದ ಹುಣ್ಣಿಮೆಯ ದಿನ ನಾವು ಆಚರಿಸುವ, ಶ್ರೇಷ್ಠವಾದ ಹಬ್ಬವೆಂದರೆ “ಗುರು ಪೂರ್ಣಿಮೆ”. ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ.ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ […]

ಒಡನಾಡಿ ವಿಶೇಷ

ಕಾವ್ಯ ಎಲ್ಲಿದೆ ಇಲ್ಲಿ…?

ವಿಮರ್ಶಾ ಲೇಖನ “ಕಾವ್ಯ ಎಲ್ಲಿದೆ ಇಲ್ಲಿ?” ವಿಮರ್ಶೆ ಕುಟಿಲ ನೋಟದಿಂದ ಪ್ರಶ್ನಿಸಿತು. ಅದರ ನೀಲಿ ಕಣ್ಣಿನಲ್ಲಿ ಅಡಗಿದ್ದ ಛಾಯೆಯಿಂದಾಗಿ ಜೊತೆಗೆ ಅಲ್ಲಲ್ಲಿ ಹೇರಡೈ ಮೀರಿಯೂ ಹಣಿಕಿಕ್ಕುತ್ತಿದ್ದ ಬಿಳಿಯ ಕೂದಲಿನಿಂದಾಗಿ ಅದರ ಕುಟಿಲತೆ ಮತ್ತೂ ಗಾಢವಾಗಿಯೇ ತೋರುತ್ತಿತ್ತು. ಇಲ್ಲಿ ಬಾ, ಈ ತೋಟ, ಈ ಗದ್ದೆ, ಇದೀಗ ತಾನೆ ಅರಳಲು […]

ಒಡನಾಡಿ ವಿಶೇಷ

ನಮ್ಮ ಯೋಧರಿಗೊಂದು ಸಲಾಂ

ಕಲಿಗಳು ಹುಲಿಗಳು ವೀರರು ಧೀರರುನಮ್ಮನು ಕಾಯುವ ಯೋಧರುದೇಶವ ಕಾಯುತ ತಮ್ಮನು ಮರೆವರುನಾಡಿನ ಹೆಮ್ಮೆಯ ರಕ್ಷಕರು ಸನಿಹವಿಲ್ಲ ಬಂಧು ಬಳಗದೇಶವೆ ಅವರಿಗೆ ಸರ್ವ ಬಳಗದೇಶ ಸೇವೆಯ ತ್ಯಾಗದಲ್ಲಿತಮ್ಮ ಹಿತವ ಮರೆವರು ಸಹಿಸುತ್ತಾರೆ ಕೊರೆವ ಚಳಿಯಒಡ್ಡುತ್ತಾರೆ ಮಳೆಗೆ ಎದೆಯಪೊರೆಯುತ್ತಾರೆ ನಾಡ ಗಡಿಯಮೆಟ್ಟುತ್ತಾರೆ ವೈರಿ ಪಡೆಯ ನಾಡಿಗಾಗಿ ದುಡಿವರುರಾಷ್ಟ್ರಕ್ಕಾಗಿ ಮಡಿವರುಶತಶತಾದಿ ಯೋಧರುಹರಿಸಿದರು ನೆತ್ತರು […]

ಒಡನಾಡಿ ವಿಶೇಷ

ಬಲ್ಲವನೇ….ಬಲ್ಲ..!

ಅರಿವಿನ ಬೆನ್ನ ಹತ್ತದವಗೆ ಅರಗೋಲುಮುತ್ತಾಗದೇ ವ್ಯರ್ಥ ಸುರಿದ ಇಳೆಗೆ ಹನಿಮರೆವಿನ ಹೊದಿಕೆಯ ಚಿಪ್ಪಿನೋಳುನಭದ ಸುಖಗಳೆಲ್ಲ ರೆಕ್ಕೆ ಮುರಿದುನೆಲಕೆ ಉದುರಿದ ನಕ್ಷತ್ರಗಳಂತೆಮೋಡಗಳ ಹೆರಳಲ್ಲಿ ನರಳುತ್ತಗುರಿ ಕಾಣದಾ ಪಂಜರದ ಕಂಬಿಯೋಳುಮಡುಗಟ್ಟಿ ನಿಂತಿವೆ ಸುಂದರ ಕನಸುಗಳುಭವದೆಲ್ಲೆಡೆ ಆವರಿಸಿದ ಅಜ್ಞಾನದಲಿದಿವ್ಯಾನುಭವ ಗೋಚರಿಸದ ಕ್ಷಣಗಳುಅಂಧಕಾರ ಕರಗದ ಲಕ್ಷಣಗಳುಅದು ಹೇಗೆ ಒಲಿಯುವುದೆಂಬ ಚಿಂತೆಬುದ್ದನ ಮಾರ್ಗ ಬಲ್ಲವನೇ ಬಲ್ಲಬಸವನ […]

ಒಡನಾಡಿ ವಿಶೇಷ

ಪತ್ರಿಕೆಗಳು; ರೂಪಾಂತರಗಳು ಮತ್ತು ಆವಾಂತರಗಳು

ಇಂದು ವಿಶ್ವವೆಲ್ಲ ‘ಪತ್ರಿಕೆ’ಗಳ ಕುರಿತೇ ‘ದಿನಾಚರಣೆ’ ಆಚರಿಸುತ್ತಿದೆ. ಇಂದು ಕೇವಲ ‘ಪತ್ರಿಕೆ’ ಮಾತ್ರವಲ್ಲದೇ, ಇಂದೇ “ವಿಶ್ವ ವೈದ್ಯ ದಿನಾಚರಣೆ”, ವಿಶ್ವ ಸನದು ಲೆಕ್ಕಿಗರ (ಚಾರ್ಟರ್ಡ ಅಕೌಂಟಟ್ಸ) ದಿನಾಚರಣೆ’ ಹಾಗೂ ‘ಅಂಚೆ ಕಾರ್ಮಿಕರ ದಿನಾಚರಣೆಯೂ ಇದೆ. ಇವೆಲ್ಲವುಗಳಿಗಿಂತ ಮೋಜಿನ ವಿಷಯವೆಂದರೆ ಇಂದು ‘ವಿಶ್ವ ನಗೆಯ ದಿನವೂ ಹೌದು!! ಈ ಎಲ್ಲ […]