ಒಡನಾಡಿ ವಿಶೇಷ

ಬೀರಣ್ಣನ ಚುಟುಕು- ಕುಟುಕು…

ಅಧ್ಯಾತ್ಮತತ್ವ-ಪರತತ್ವ ಮೀಮಾಂಸೆ ಅಧ್ಯಾತ್ಮ.ಎಂದು ನುಡಿ ದೆಚ್ಚರಿಸಿತೆನ್ನಂತರಾತ್ಮ.ಇಹ-ಪರದ ಸ್ಥೂಲ-ಸೂಕ್ಷ್ಮಗಳ ಭಾವಾರ್ಥ;ಅರಿಯದೇ ವ್ಯಾಖ್ಯಾನ ಮಾಡುವುದು ವ್ಯರ್ಥ. ಅಧ್ಯಾತ್ಮ.ನಿಲುವಿಗೇ ಜಿಗಿಯಲಾಗದ ಬೆಕ್ಕು ಗಗನಜಿಗಿಯಲೆತ್ನಿಸಿದಂತೆ ನನ್ನೀ ಪ್ರಯತ್ನ.ಅಧ್ಯಾತ್ಮ ವಿಷಯವೇ ಕಬ್ಬಿಣದ ಕಡಲೆ;ಅರ್ಥೈಸಿಕೊಂಡವಗೆ ಬೆಂದ ನೆಲಗಡಲೆ. ಆತ್ಮ-ಪರಮಾತ್ಮ.ಆತ್ಮವೆನ್ನುವುದು ಪರಮಾತ್ಮ ನೊಂದಂಶ,ಪ್ರತಿ ಜೀವಿಯಲ್ಲಿರುವ ಅಮರ ಅವಿನಾಶ.ಅವಗಿಲ್ಲ ಬಾಹ್ಯ ಶಕ್ತಿಗಳಿಂದಪಾಯ,ದೇಹವಳಿದಾಕ್ಷಣಕೆ ಜೀವಾತ್ಮ ಮಾಯ. ಉಪವಾಸ.ವಾರದಲ್ಲೊಂದು ದಿನ ಮಾಡು ಉಪವಾಸ.ಹೊಟ್ಟೆಯೊಳಗಪಚನ […]

ಒಡನಾಡಿ ವಿಶೇಷ

ಅವಳು ಹಚ್ಚಿಟ್ಟ ಹೋದ…..

ಅವಳು ಹಚ್ಚಿಟ್ಟು ಹೋದದೀಪದ ತಂಬೇಳಕಿನಡಿಇಂದಿಗೂ ಕಾದು ಕುಳಿತ್ತಿದ್ದೇನೆಅವಳಿಗಾಗಿಅವಳ ಬರುವಿಕೆಗಾಗಿ….. ಅವಳು ಜೊತೆಗಿಟ್ಟು ಹೋದಹೆಜ್ಜೆ ಗೆಜ್ಜೆಗಳ ನಾದಲೆಗಳಲ್ಲಿಇಂದಿಗೂ ಅಲೆಮಾರಿಯಂತೆ ಅಲೆಯುತ್ತಿದ್ದೇನೆಅವಳಿಗಾಗಿಅವಳ ಅಂತರರುಹುವಿಗಾಗಿ ಅವಳು ಮುತ್ತಿಟ್ಟು ಹೋದನೆನಪುಗಳ ಮೂಟೆ ಹೊತ್ತುಇಂದಿಗೂ ಬಿಡದೆ ಹಿಂಬಾಲಿಸುತ್ತಿದ್ದೇನೆಅವಳಿಗಾಗಿಅವಳ ಸನಿಹಗಾಗಿ….. ಅವಳು ಬಿಟ್ಟು ಹೋದಪಿಸು ನುಡಿಗಳ ತಕ್ಕೆಯೊಳಗೆಇಂದಿಗೂ ಉಸಿರಿಟ್ಟು ಉಸುರುತ್ತಿದ್ದೇನೆಅವಳಿಗಾಗಿಅವಳ ಪ್ರೀತಿಗಾಗಿ…… –ಎನ್.ಎಲ್.ನಾಯ್ಕ ,ದಾಂಡೇಲಿ

ಒಡನಾಡಿ ವಿಶೇಷ

ನಿಗಿಕೆಂಡದ ಒಲೆಯ ಬೆಳಕು ನನ್ನವ್ವ…

ಸಂಜೆಯ ಕರಿ ಚಹಾದ ಘಮಲು ಮೂಗಿಗೆ ಬಡಿಯುತ್ತಲೆ ಎಲ್ಲಿಯೋ ಇದ್ದ ಮನಸು, ದೇಹ ಥಟ್ಟನೆ ಒಲೆ ಮುಂದೆ ಹಾಜರು . ಕಟ್ಟಿಗೆಯ ಒಲೆ ಮೇಲೆ ಕುದಿಯುತ್ತಿದ್ದ ಚಹಾ ಒಂದು ಕ್ಷಣ ಅವ್ವನ ಭೂತ ಭವಿಷ್ಯ ವರ್ತಮಾನ ಬದುಕು ಕಣ್ಣು ಮುಂದೆ ಸಂಜೆಯ ಸಿನೇಮಾದಂತೆ ಚಲಿಸಿ ಬಿಡುತ್ತಿತ್ತು. ಈ ಸಿನಿಮಾ […]

ಒಡನಾಡಿ ವಿಶೇಷ

ರಂಗತಜ್ಞ ಡಾ ಶ್ರೀಪಾದ ಭಟ್ ರ ರಂಗ ಪಯಣದ ಬಗ್ಗೆ ವಿಷ್ಣು ಪಟಗಾರವರ ನುಡಿ

ರಂಗಭೂಮಿ ಕ್ಷೇತ್ರದಲ್ಲಿ ಡಾ. ಶ್ರೀಪಾದ ಭಟ್ಟರು ಕೊಟ್ಟ, ಕೊಡುತ್ತಿರುವ ಕೊಡುಗೆ ಅಪಾರ. ಒಬ್ಬ ಅದ್ಯಾಪಕನಾಗಿ, ನಟನಾಗಿ, ರಂಗ ನಿರ್ದೇಶಕನಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿರುವ ಇವರ ರಂಗ ಪಯಣ ನಿಜಕ್ಕೂ ದಾಖಲಾರ್ಹ ಇಂತಹ ಕೆಲಸವನ್ನು ಸೃಜನಶೀಲ ಅದ್ಯಾಪಕ, ರಂಗನಟ ವಿಷ್ಣು ಪಟಗಾರವರು ಮಾಡುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ಡಾ. ಶ್ರೀಪಾದ […]

ಒಡನಾಡಿ ವಿಶೇಷ

ಕೊರೊನಾ ಕಾಲದಲ್ಲಿ ತೆರೆಯ ಮರೆಯಲ್ಲುಳಿದ ಪೌರ ಸಿಬ್ಬಂದಿಗಳು

“ನಾವೂ ಕೂಡಾ ಕೊರೊನಾ ಸೋಂಕು ನಿಯಂತ್ರಿಸಲು ನಮ್ಮ ಮನೆ ಮಠ ಬಿಟ್ಟು ಕೆಲಸ ಮಾಡಿದ್ದೇವೆ. ಆದರೆ ಯಾಕೋ ಗೊತ್ತಿಲ್ಲ. ಯಾರೂ ಸಹ ನಮ್ಮನ್ನು ಕೊರೊನಾ ವಾರಿಯರ್ಸ ಎಂದು ಗುರುತಿಸುವುದೇ ಇಲ್ಲ. ಈ ನೋವು ನಮಗಿದೆ” ಇದು ಪೌರ ಸಿಬ್ಬಂದಿಗಳ ನೋವಿನ ನುಡಿಯಾಗಿದೆ. ಕೊವಿಡ್ 19 ಎಂಬ ಮಾರಕ ರೋಗಾಣುವಿನಿಂದ […]

ಒಡನಾಡಿ ವಿಶೇಷ

ಹಲ್ಲೋ… ಹಲ್ಲೋ…. ಔಟ್‌ ಆಪ್‌ ಕವರೇಜ್‌ ಏರಿಯಾ ಆಗಿರುವ ಎಸ್.ಟಿ.ಡಿ. ಬೂತ್‌ಗಳು…

ಒಂದು ಕಾಲದಲ್ಲಿ ನಿರುದ್ಯೋಗಿ ಯುವಜನರ ಸ್ವಯಂ ಉದ್ಯೋಗವಾಗಿಯೇ ಬೆಳೆದು ನಿಂತಿದ್ದ ಟೆಲಿಪೋನ್‌ ಎಸ್.ಟಿ.ಡಿ. ಬೂತ್‌ಗಳು ಇಂದು ಭಾಗಶಹ ಕಣ್ಮರೆಯಾಗಿವೆ. ಮೊಬೈಲ್‌ ಎಂಬ ಮಾಯೆ ಈ ಟೆಲಿಪೋನ್‌ ಬೂತಗಳನ್ನು ನುಂಗಿ ಹಾಕಿದೆ ಎನ್ನಬಹುದು. ಹೆಚ್ಚೆಂದರೆ ಹತ್ತು-ಹದಿನೈದು ವರ್ಷಗಳ ಹಿಂದಿನ ಒಂದು ಕಾಲವಿತ್ತು. ಈ ಟೆಲಿಪೋನ್‍ ಎಸ್.ಟಿ.ಡಿ. ಬೂತ್ ನಡೆಸುವುದೇ ಒಂದು […]

ಒಡನಾಡಿ ವಿಶೇಷ

ಕೆ.ಎಸ್.ಆರ್.ಟಿ.ಸಿ. ಮಹಿಳಾ ನಿರ್ವಾಹಕಿ ಹಾಗೂ ಸಿಬ್ಬಂದಿಗಳು ಮಾಡಿದ ಮತ್ತೊಂದು ಟಿಕ್ ಟಾಕ್ ನೃತ್ಯ …

ಕೆಲ ದಿನಗಳ ಹಿಂದಷ್ಟೇ ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ. ಯ ಮಹಿಳಾ ಕಂಡಕ್ಟರ್ ಹಾಗೂ ಚಾಲಕರು ಬಸ್ ನಿಲ್ದಾಣದಲ್ಲಿಯೇ ನಡೆಸಿದ ಟಿಕ್ ಟಾಕ್ ನೃತ್ಯ ಎಲ್ಲೆಡೆ ವೈರಲ್ ಆಗಿ ಗಮನ ಸೆಳೆದಿತ್ತು. ಈಗ ಮತ್ತೆ ಅದೇ ಮಹಿಳಾ ಕಂಡಕ್ಟರ ಹಾಗೂ ಸಿಬ್ಬಂದಿಗಳು ಬಸ್ಸಿನೊಳಗಡೆಯೇ ನಡೆಸಿದ ಮತ್ತೊಂದು ಟಿಕ್ ಟಾಕ್ ನೃತ್ಯ ಎಲ್ಲೆಡೆ […]

ಒಡನಾಡಿ ವಿಶೇಷ

ಆಕೆ ಮಗಳಾಗಿ ಏಕೆ ಬೇಡ ?

ಅವಳು ಮೌನವಾಗಿದ್ದಾಳೆಏಕೆ ಎಂದು ಕೇಳಿದರೆ ಮಾತನಾಡುವುದಿಲ್ಲನವಮಾಸದ ನೆಮ್ಮದಿ ತಣ್ಣಗೆಸರಿಯುತಿದೆ ಹಗಲಿರುಳ ಬೇನೆಯಲಿ ಮನಸ ಸುತ್ತಲೂ ಮನೆಮಾಡಿದಸಾವಿನ ದುಗುಡ ಅವಳ ಬೆನ್ನು ಬಿಟ್ಟಿಲ್ಲಬೆತ್ತಲೆಯ ಕರಾಳ ಛಾಯೆಪೇಲವ ನಗುವಿನ ಹಿಂದೆ ನೋವಿನಾನೆರಳು ಆ ಪರದೆಯಲಿ ಪತ್ತೆಯಾದ ಹೆಣ್ಣು ಭ್ರೂಣಕೆಸಿಡಿಲು ಬಡಿದು ಬೇಯುತ್ತಿದೆ ಬಸಿರ ಒಡಲುಮಾಂಗಲ್ಯದೆಳೆಯು ಬಿಗಿಯುತ್ತಿದೆ ಕತ್ತಿನ ನರಗಳನುಮಾತುಗಳು ವಿಷ ಚೆಲ್ಲುತ್ತಿವೆ […]

ಒಡನಾಡಿ ವಿಶೇಷ

ವೈರಲ್ ಆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಟಿಕ್‍ಟಾಕ್ ನೃತ್ಯ… ವಿಡಿಯೋ ನೋಡಿ…

ಕೆ.ಎಸ್.ಆರ್.ಟಿ.ಸಿ.ಯ ಚಾಲಕ ಹಾಗೂ ನಿರ್ವಾಹಕಿ ಸೇರಿ ಬಸ್ ನಿಲ್ದಾಣದಲ್ಲಿಯೇ ಮಾಡಿದ ಟಿಕ್ ಟಾಕ್ ನೃತ್ಯ ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ದಾಂಡೇಲಿ ಸಾರಿಗೆ ಘಟಕದ ಸಿಬ್ಬಂದಿಗಳಾಗಿರುವ ಇವರು ತಮ್ಮ ಕರ್ತವ್ಯದ ಸಮಯದಲ್ಲಿ ಬಿಡುವಿದ್ದಾಗ ಬಸ್ ನಿಲ್ದಾಣದ ಆವರಣದಲ್ಲಿಯೇ ರವಿಚಂದ್ರನ್ ನಟಿಸಿದ ‘ಪುಟ್ನಂಜ’ ಚಿತ್ರದ ಹಾಡಾದ ‘ಯಾರಿವಳು, […]

ಒಡನಾಡಿ ವಿಶೇಷ

ಲಸಿಕೆ ಬರುವ ತನಕ ನಮ್ಮನ್ನುಕಾಯಬಲ್ಲವು ಮೂಲ ಮೌಲ್ಯ ಗಳು.

‍ಮನುಷ್ಶನೊಳಗೊಂದು ಮಹಾನ್ ಶಕ್ತಿ ಇದೆ. ದಿವ್ಯ ಚೇತನವಿದೆ.ಇದರಿಂದಾಗಿಯೇ ನಾಗರಿಕತೆಯ ಆರಂಭದಿಂದಲೂ  ಪ್ರಕೃತಿಯೊಡನೆ ನಡೆಯುತ್ತಿರವ ಸಂಘರ್ಷದಲ್ಲಿ ಮಾನವ ಗಣನೀಯ ಪ್ರಮಾಣದಲ್ಲಿ ಗೆಲ್ಲುತ್ತಲೇ ನಡೆದಿದ್ದು. ಈ ವಿಜಯದ  ಕಥೆಯೇ ನಾಗರಿಕತೆ. ತನ್ನ ಬುದ್ಧಿಮತ್ತೆ , ಸಾಮರ್ಥ್ಯ, ಕೆಚ್ಚು, ಛಲ ಮುಂತಾದ  ಗುಣಗಳಿಂದಾಗಿಯೇ ಮಾನವ ಲಕಲಕಿಸುವ  ಸಾಮ್ರಾಜ್ಯವನ್ನು  ಕಟ್ಟಿಕೊಂಡಿದ್ದು. ಹಿಮಾಲಯವನ್ನೇರಿದ್ದು.ನದಿಗಳನ್ನು ಕಟ್ಟಿ ಹಾಕಿದ್ದು.ಮಹಾನ್ […]