ಈ ಕ್ಷಣದ ಸುದ್ದಿ

ತನ್ನರಿವೇ ತನಗೆ ಗುರುವೆಂದರಿತ ಆದರ್ಶ ಶಿಕ್ಷಕಿ ಗೀತಾ ಸೈರು ಕೊಚರೆಕರ್

ಬಡತನಕ್ಕೆ ಒಂದೇ ಚಿಂತೆ. ಸಿರಿತನಕ್ಕೆ ಸಾವಿರ ಚಿಂತೆ! ಹಣದಿಂದ ಮನಶಾಂತಿಯನ್ನಾಗಲಿ, ಸುಖ ಸಂತೋಷಗಳನ್ನಾಗಲಿ, ಕೊಳ್ಳಬಹುದಾಗಿದ್ದರೆ ಶ್ರೀಮಂತರೇ ಹೆಚ್ಚು ಸುಖಿಗಳಾಗಿರುತ್ತಿದ್ದರು. ಆದರೆ ಸತ್ಯ ಹಾಗಿಲ್ಲ. ಸುಖ- ಸಂತೋಷಗಳು ಖರೀದಿಯ ವಸ್ತುಗಳಲ್ಲ. ಕೊಂಡುಕೊಳ್ಳಬಹುದಾದ ದುಬಾರಿ ವಸ್ತುಗಳಲ್ಲಿ ಸಂತೋಷವಿರುವುದಿಲ್ಲ ಎಂಬ ಕಟು ವಾಸ್ತವ ಅರಿತು ಪ್ರಾಮಾಣಿಕ ಸೇವೆಗೆ ಹೆಸರಾದವರು ಗೀತಾ ಸೈರು ಕೊಚರೆಕರ್ […]

ಈ ಕ್ಷಣದ ಸುದ್ದಿ

ಒಳ ಮೀಸಲಾತಿ ವರದಿಯನ್ನು ಸರಕಾರ ಅಂಗೀಕಾರ ಮಾಡಿರುವುದು ಸಂತಸ : ಆದರೆ ಕೆಲವು ಮಾರ್ಪಾಡು ಮಾಡಿರುವುದು ಅಸಮಂಜಸ- ಎಚ್.ಎನ್. ನಾಗಮೋಹನದಾಸ್

ಒಡನಾಡಿ ಜೊತೆ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಮುಕ್ತ ಮಾತುಕತೆ ಕಳೆದ ಮೂರ್ನಾಲ್ಕು ದಶಕಗಳಿಂದ ಬೇಕು ಬೇಡಗಳ ಜೊತೆಯಲ್ಲಿಯೇ, ಧರಣಿ ಹೋರಾಟಗಳ ನಡುವೆಯೇ ಜೀವಂತವಾಗಿದ್ದ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ […]

ಈ ಕ್ಷಣದ ಸುದ್ದಿ

ಕರ್ನಾಟಕ ಪ್ರಕಾಶಕರ ಸಂಘದ ಪ್ರಶಸ್ತಿ ಪ್ರಕಟ : ನಂಜನಗೂಡು ತಿರುಮಲಾಂಬ ಮಹಿಳಾ ಪ್ರಕಾಶನ ಪ್ರಶಸ್ತಿಗೆ ಯಮುನಾ ಗಾಂವಕರ ಆಯ್ಕೆ

ಕರ್ನಾಟಕ ಪ್ರಕಾಶಕರ ಸಂಘವು ನೀಡುವ ೨೦೨೫-೨೦೨೬ನೆಯ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿವೆ. ಸಂಘದ ಅಧ್ಯಕ್ಷರಾದ ಡಾ. ವಸುಂಧರಾ ಭೂಪತಿ ಅಧ್ಯಕ್ಷತೆಯ ಸಮಿತಿಯು ಈ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ನಂಜನಗೂಡು ತಿರುಮಲಾಂಬ ಮಹಿಳಾ ಪ್ರಕಾಶನ ಪ್ರಶಸ್ತಿ ಗೆ ಉತ್ತರಕನ್ನಡದ ಬಂಡಾಯ ಪ್ರಕಾಶನದ ಯಮುನಾ ಗಾಂವಕರ ಹಾಗೂ ಡಾ. ಗೋಪಾಲಕೃಷ್ಣ […]

ಒಡನಾಡಿ ವಿಶೇಷ

WESCO – CSR ಯೋಜನೆಯಡಿಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ 16 ಅಂಗನವಾಡಿಗಳ ನಿರ್ಮಾಣ

ಬಸ್ ತಂಗುದಾಣ, ಆಟೋ ನಿಲ್ದಾಣ, ಉದ್ಯಾನವನ, ಬಿಸಿಯೂಟ ಕೊಠಡಿ ಸೇರಿದಂತೆ 10 ಕೋಟಿ ರೂಗಳಿಗೂ ಹೆಚ್ಚು ವೆಚ್ಚ ಮಾಡಿದ ಕಾಗದ ಕಂಪನಿ ಒಂದು ಸರಕಾರವೋ, ಜನಪ್ರತಿನಿದಿಯೋ ಅಥವಾ ಸ್ಥಳೀಯ ಆಡಳಿತವೋ ಮಾಡಬೇಕಾದ ಅಭಿವೃದ್ಧಿಪರ ಕೆಲಸಗಳನ್ನು ಹಾಗೂ ಸೇವಾ ಕಾರ್ಯಗಳನ್ನು ಒಂದು ಕಂಪನಿ ಮಾಡುತ್ತಿದೆಯೆಂದರೆ ಅದರ ನಿಜವಾದ ಕ್ರೆಡಿಟ್ಟು ದಾಂಡೇಲಿಯ […]

ಒಡನಾಡಿ ವಿಶೇಷ

ಭಗವಂತನ ಮರಣ : ಮಾನವೀಯತೆಯ ದಿಟ್ಟ ನಾಟಕ – ಕಿರಣ ಭಟ್ ರ ಬರಹ

ʼಸಮುದಾಯʼ ಕ್ಕೀಗ ಐವತ್ತು ವರ್ಷ.ಪ್ರಗತಿಪರ ಆಶಯದ ನಾಟಕಗಳನ್ನೇ ಎತ್ತಿಕೊಂಡು ಆಡುತ್ತ ಬಂದ ʼಸಮುದಾಯʼ ದ ಬೆಂಗಳೂರು, ಸುವರ್ಣ ವರ್ಷದಲ್ಲಿ ಎತ್ತಿಕೊಂಡಿದ್ದು ʼಭಗವಂತನ ಮರಣʼ. ನಾಟಕವನ್ನು. ಕೆ. ಆರ್‌ ಮೀರಾ ರ ಈ ಮಲಯಾಳಂ ಕತೆ ʼಬಹುರೂಪಿʼ ಯಿಂದ ಕನ್ನಡಕ್ಕೂ ಬಂದಿದೆ. ಇಂಥ ಕೃತಿಯೊಂದಕ್ಕೆ ಮಲಯಾಳಂ ನಾಟಕ ರೂಪ ಕೊಟ್ಟವರು […]

ಈ ಕ್ಷಣದ ಸುದ್ದಿ

CoreMile ಎಂಬ ಸ್ವಂತ ಕಂಪನಿಯ ಮೂಲಕ ಲಾಜಿಸ್ಟಿಕ್ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಶ್ರೀನಿಕೇತನ‌ ನಾಯಕ

300 ಕ್ಕೂ ಹೆಚ್ಚು ಜನರಿಗೆ ಉದ್ಯೋಗ: ವರ್ಷಕ್ಕೆ 12 ಕೋಟಿ ರೂ. ವಹಿವಾಟು ಇತ್ತೀಚಿನ ವರ್ಷಗಳಲ್ಲಿ ಲಾಜಿಸ್ಟಿಕ್ಸ್ ಕ್ಷೇತ್ರ ಬಹಳ ಸವಾಲು ಮತ್ತು ಶ್ರಮದಾಯಕ ವಾದುದು. ಇದು ಹಿಂದೆ ಒಂದು ಉದ್ಯಮವಾಗಿತ್ತಷ್ಟೇ. ಆದರೆ ಈಗ ಗ್ರಾಹಕರ ಬೇಡಿಕೆ ಮತ್ತು ಬ್ರ್ಯಾಂಡ್ ಪ್ರತಿಷ್ಠೆಗೆ ಪ್ರಮುಖ ಮಾರ್ಗವಾಗಿದೆ. ಇಂದಿನ ವೇಗವಾದ ಡಿಜಿಟಲ್ […]

ಈ ಕ್ಷಣದ ಸುದ್ದಿ

ಮತ್ತಷ್ಟು ವಿಸ್ತಾರಗೊಂಡ ಕಾಳಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ್ಮ ಪ್ರದೇಶ: ಪರಿಸರ ಸಚಿವಾಲಯ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿಸಂರಕ್ಷಿತ ಪ್ರದೇಶದ 663 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಿ ಕೇಂದ್ರ ಅರಣ್ಯ ಹಾಗೂ ಪರಿಸರಸಚಿವಾಲಯ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಅರಣ್ಯದ ಅಂಚಿನಿಂದ 10 ಕಿ.ಮೀ. ವರೆಗಿನಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಲಾಗಿದೆ. ಭೀಮಗಢ ವನ್ಯಜೀವಿ ಧಾಮವು‌ ಪಕ್ಕದಲ್ಲಿ ಇರುವುದರಿಂದ ಉತ್ತರ ಹಾಗೂ […]

ಉತ್ತರ ಕನ್ನಡ

‘ನವಿಲುಗರಿ ಮತ್ತು ಹುಡುಗಿ’. – ಅಪರ್ಣಾ ಹೆಗಡೆಯವರ ಕವಿತೆ…

ದುಪ್ಪಟ್ಟಾದ ತುದಿಯಲ್ಲಿ ಒಂದು,ನವಿಲುಗರಿಯ ಚಿತ್ರ ಚಿತ್ರಿಸಿಕೊಂಡ ಹುಡುಗಿಮೆಲ್ಲ ಮೆಲ್ಲನೆ ಇರುವೆ ಸರಿದಷ್ಟು ಸಶಬ್ಧವಾಗಿಉಸಿರು ತಾಕಿದಷ್ಟು ನವಿರಾಗಿಅತಿ ಮೃದುಮಧುರವಾಗಿ ಆಗಾಗ,ಆ! ನವಿಲುಗರಿಕಿರುಬೆರಳ ದಾರಿಯ ಗುಂಟ ಸರಿದುಕತ್ತಿನಿಂದ ಏರಿ ಕೆನ್ನೆಗೆ ಚುಂಬಿಸುತ್ತದೆಆ ಕ್ಷಣ! ಪ್ರೀತಿಯ ಬಸಿರೊಡೆದು ಮರಿಹಾಕುತ್ತದೆ ಕಣ್ಣು ಮುಚ್ಚಿರೆಪ್ಪೆಯಮೇಲೆಗರಿಯ ಹೊದಿಕೆಯ ಇಟ್ಟುಇಳಿಯುತ್ತಾಳೆ,ಆ! ನಿನ್ನೆಯ ಕನಸ ಕೋಟೆಗೆಏಳು ಸಮುದ್ರವ ದಾಟಿಚಂದ್ರ ತಾರೆಯರ […]

ಉತ್ತರ ಕನ್ನಡ

ವಿದ್ಯಾರ್ಥಿ ಜೀವನಕ್ಕೆ ಮಾದರಿಯಾದ ಹೊನ್ನಾವರದ ಶ್ರೀನಿಧಿ ಮಹಾಬಲೇಶ್ವರ ನಾಯ್ಕ

‘ಕಟ್ಟದಿರಿ ಮಕ್ಕಳನು ದನದಂತೆ ಬಿಗಿದುಅಟ್ಟಿಬಿಡಿ ಆಡಲದು ಕರುಣೆಯನು ಬಗೆದುಪುಸ್ತಕವು ನೀಡಿದರೆ ಬಾಳಿಗದು ಜ್ಞಾನಆಟ ಬದುಕಲು ಕಲಿಸಿ ಉಳಿಸುವುದು ಮಾನ ‘ ಆಡಿದವರು ಮಾತ್ರ ಅರಿಯುತ್ತಾರೆ ಆಟದ ಬೆಲೆಯನ್ನು, ಓದಿದವರು ಮಾತ್ರ ಅರಿಯುತ್ತಾರೆ ಅರಿವಿನ ಜ್ಞಾನವನ್ನು-ಎಂಬ ಹಿರಿಯರ ಮಾತಿನಂತೆ ಆಟದಲ್ಲೂ, ಓಟದಲ್ಲೂ, ಪಾಠದಲ್ಲೂ, ಎಲ್ಲೆಲ್ಲೂ ಮಾದರಿಯಾದ ಬಹುಮುಖ ಪ್ರತಿಭಾವಂತೆ ಹೊನ್ನಾವರದ […]

ಒಡನಾಡಿ ವಿಶೇಷ

ಹೊನ್ನಾವರದ ಖವಾ೯ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪುಷ್ಟಿ ಯೋಜನೆಯ “ಅತ್ಯುತ್ತಮ ಎಸ್. ಡಿ.ಎಂ. ಸಿ. ಪ್ರಶಸ್ತಿ”

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ, ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸಿದರೆ ಸಮಾಜದಲ್ಲಿ ಗೌರವ ಕಡಿಮೆಯೆನ್ನುವ ಅದೆಷ್ಟೋ ಪಾಲಕರಿಗೆ ಪುಷ್ಠಿ ನೀಡಲು ಸರಕಾರ ಯೋಚಿಸಿ, ಯೋಜಿಸಿದ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಪ್ರಶಸ್ತಿ ನೀಡಿರುವುದು “ಪಾಲಕರ ಚಿತ್ತ ಸರಕಾರಿ ಶಾಲೆಯತ್ತ” ಎನ್ನುವಂತಾಗಿದೆ. ಊರು ನೋಡುವ ಮೊದಲು […]