ಒಡನಾಡಿ ವಿಶೇಷ

‘ಎದೆಯೇ ಇಲ್ಲದ ನಿನಗೆ ಬೇರೇನು ಇದ್ದರೂ ನನ್ನ ಪಾಲಿಗೆ ನೀನು ಬರೀ ವೇದನೆ’ – ವಿ.ಗ. ನಾಯಕ

“ಪಾಪದ ಚೆಂಡುಗಳುಯಾರ್ಯಾರದೋಕಾಲ್ತುಳಿತಕ್ಕೆ ಸಿಕ್ಕಿ ಮುದ್ದೆಚರ್ಮವಾಗಿ ಹೋಗುತ್ತವೆಆದರೂಅದೇ ಜನ ಮತ್ತೆ ಬರುತ್ತಾರೆಗಾಳಿ ಹಾಕುತ್ತಾರೆಅಷ್ಟಕ್ಕೇಅವು ಎಲ್ಲಾ ಮರೆತುನಗುತ್ತವೆ ಮೈದುಂಬಿ ಗೊಳ್ಳುತ್ತವೆಯಥಾ ಪ್ರಕಾರ ಒದೆತಕ್ಕೆ ಬಲಿಯಾಗುತ್ತವೆ.”ಸಮಾಜದಲ್ಲಿನ ನಾನಾ ರೀತಿಯ ತಾರತಮ್ಯದಿಂದಾಗಿ ಪಾಪದ ಚೆಂಡುಗಳಂತೆ ಯಾರ್ಯಾರದೋ ಕಾಲ್ತುಳಿತಕ್ಕೆ ಸಿಕ್ಕಿ ಶೋಷಣೆಗೊಳಗಾದ ನೂರೆಂಟು ಜಾತಿಗಳ ಬಗ್ಗೆ ಕವಿ ಒಪ್ಪುವುದಿಲ್ಲ. ಅವರ ಭಾವನೆಯಂತೆ ಇರುವುದು ಎರಡೇ ಜಾತಿ: […]

ಈ ಕ್ಷಣದ ಸುದ್ದಿ

ಸಮಗ್ರ ಸಾಧನೆಗಾಗಿ ನೀಡುವ ಕೆ.ಟಿ. ಬನಶಂಕರಮ್ಮ ಪ್ರಶಸ್ತಿಗೆ ಮಾಧವಿ ಭಂಡಾರಿ ಆಯ್ಕೆ

ಸಾಹಿತ್ಯದಲ್ಲಿ ಸಮಗ್ರ ಸಾಧನೆಗಾಗಿ ನೀಡುವ ಕೆ.ಟಿ. ಬನಶಂಕರಮ್ಮ ಪ್ರಶಸ್ತಿಗೆ 2022 ನೇ ಸಾಲಿಗೆ ಮಾಧವಿ ಭಂಡಾರಿ ಕೆರೆಕೊಣ ಇವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಎಚ್. ಎಲ್. ಪುಷ್ಪಾರವರು ಪ್ರಕಟಿಸಿದ್ದಾರೆ. ಮಾಧವಿ ಭಂಡಾರಿ ಕೆರೆಕೋಣ ಇವರ ಕಿರು ಪರಿಚಯ:ಮಾಧವಿ ಭಂಡಾರಿ ಪ್ರಕಟಿತ ಪುಸ್ತಕಗಳು: ಹರಿದ ಸ್ಕರ್ಟಿನ […]

ಉತ್ತರ ಕನ್ನಡ

ಹೆಣ್ಣು ಬಾಳಿನ ಕಣ್ಣು :ದೇವಿದಾಸ ನಾಯಕ, ಅಗಸೂರು ಅವರ ಕವಿತೆ

ಜಗದೊಳಗೆ ಹೆಣ್ಣೇ ಬದುಕಿನ ನಿತ್ಯ ಬೆಳಕುಅಂಧಕಾರದ ಕೊಳಕು ಅಳಿಸುವಳಿಲ್ಲಿಸ್ತ್ರೀ ಯು ಸೃಷ್ಟಿಯ ಅದ್ಭುತವಾದ ಶಕ್ತಿಅಪಾರವಾದ ಭಕ್ತಿ ಈಕೆಗೆ ಸಂಸಾರದಲ್ಲಿ ನಮ್ಮೀ ಕುಟುಂಬದ ‌ನೆಮ್ಮದಿಯೇ ಈ ನಾರಿಸಾಗಿಸುವಳು ಸಹನೆಯ ದಾರಿ ಹಿಡಿದು ಜೀವನತಾಯಿ,ಸಹೋದರಿ,ಅತ್ತಿಗೆ,ಸೊಸೆ ಮಗಳಾಗಿಉತ್ಕೃಷ್ಟ ದೇವತೆಯಿಂದ ಮನೆ ಮನ ಪಾವನ ಬಾಳಿನಲು ಜೀವನದಿಯ ಮನಸ್ಸು ಅರಿತುಸತ್ ಚಾರಿತ್ರ್ಯದಿ ಸಾಗಬೇಕು ಬೆರೆತು […]

ಉತ್ತರ ಕನ್ನಡ

ಅನಾಥ ಮರಕ್ಕೆ ಆಯುಸ್ಸು ಜಾಸ್ತಿ : ‘ವೃಶ್ಚಿಕಮುನಿ’ ಕವಿತೆ

ಈ ರಸ್ತೆಯ ಅಂಚಿಗೆ ಒಂದು ಹಳೆ ಮರವಿದೆಎಲ್ಲರ ವಿಶ್ರಾಂತಿಗೆ ನೆರಳು ನೀಡಿದ ಹೆಗ್ಗಳಿಕೆ ಇದರದ್ದುಅದಕ್ಕೂ ಜೀವವಿದೆ ಎಂದು ಮೊನ್ನೆಯಷ್ಟೇ ತಿಳೀತುಅದು ಅಸುನೀಗಿವ ಮುಂಚೆ ಅದಕ್ಕೆ ಗಟ್ಟಿ ಆಯುಷುಗಟ್ಟಿ ಪಿಂಡ ಎಂತಹ ಬಾರಿ ಗಾಳಿಗೂ,ಬಾರಿ ಮಳೆಗೂಬಾರಿ ಬಿಸಿಲಿಗೂ ಜಗ್ಗದ್ದು ,ಕುಗ್ಗಿದ್ದು ಯಾರು ನೋಡಿದಂತಿಲ್ಲ…! ಅದರ ಪಕ್ಕದಲ್ಲಿ ವನಮಹೋತ್ಸವ ನೆಪದಲ್ಲಿಪ್ರತಿ ವರ್ಷ […]

ಈ ಕ್ಷಣದ ಸುದ್ದಿ

ಅರಣ್ಯಾಧಿಕಾರಿ ಯೋಗೇಶನ ಉಸಿರನ್ನೇ ಕಸಿದುಕೊಂಡ ಕಳೆನಾಶಕದೊಳಗಿದ್ದ ಅಪಾಯಕಾರಿ ವಿಷ

ಆತ ಅರಣ್ಯ ಸೇವೆಯನ್ನೇ ಬಯಸಿ ಬಂದ ಕನಸುಗಣ್ಣಿನ ಯುವಕ. ವೃತ್ತಿ ಬದುಕಿನಲ್ಲಿ ಬದ್ದತೆ, ಖಾಸಗಿ ಬದುಕಿನಲ್ಲಿ ಶಿಸ್ತನ್ನು ರೂಡಿಸಿಕೊಂಡ ಸಂಯಮಿ. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಸಹೃದಯಿ. ತನ್ನಷ್ಟೇ ಅರಣ್ಯವನ್ನೂ ಪ್ರೀತಿಸುವ ಪರಿಸರ ಪ್ರೇಮಿ. ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವ ಸೂಕ್ಷ್ಮಗ್ರಾಹಿ. ಇಲಾಖೆಯಲ್ಲಿ ಅಧಿಕಾರಿ, ಹೊರಗಡೆ ಗೆಳೆಯ, ಸಹೋದರ ಹೀಗೆ […]

ಉತ್ತರ ಕನ್ನಡ

ಬಹುಮುಖ ಪ್ರತಿಭೆಯ ಸಾಹಿತಿ : ಹೊನ್ನಾವರದ ಸುಮುಖಾನಂದ ಜಲವಳ್ಳಿ

‘ಹರಕು ಅಂಗಿಯ ದೊಗಲೆ ಚಡ್ಡಿಯನಾವು ಬಡವರ ಮಕ್ಕಳುಜೀವವಿಲ್ಲದ ಕನಸು ಕಾಣುತಹುಟ್ಟಿ ಸಾಯುವ ಮಕ್ಕಳು…’ ಸುಮಾರು ೨೫ ವರ್ಷಗಳ ಹಿಂದೆ ಬಡ ಮಕ್ಕಳ ಭವಣೆಯನ್ನು ಹಾಡಿನ ಮೂಲಕ ಕುಣಿಕುಣಿದು, ತಣಿ ತಣಿದು ಮನ ತಟ್ಟುವಂತೆ ಕವನ ಕಟ್ಟಿದವರು ಸುಮುಖಾನಂದ ಜಲವಳ್ಳಿಯವರು. ಮಕ್ಕಳ ಸಾಹಿತ್ಯದಲ್ಲಿ ಇವರೊಬ್ಬ ಪ್ರಯೋಗ ಶೀಲ ಕವಿ, ಸಮರ್ಥ […]

ಈ ಕ್ಷಣದ ಸುದ್ದಿ

ಕಳೆನಾಶಕ ಸಿಂಪಡಿಸುವ ವೇಳೆ ದೇಹ ಸೇರಿದ ಅಪಾಯಕಾರಿ ವಿಷ : ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿರುವ ಅರಣ್ಯ ಸಿಬ್ಬಂದಿ

ಸಾಗವಾನಿ ಮಡಿ (ಟೀಕ್ ಬೆಡ್ )ಗೆ ಕಳೆನಾಶಕ ಹಾಕುವ ವೇಳೆ ಅಪಾಯಕಾರಿ ವಿಷಪೂರಿತ ಕಳೆನಾಶಕವನ್ನು ಸಿಂಪಡಿಸಿದ ಕೈಯಿಂದಲೇ ಆಹಾರ ಸೇವಿಸಿದ ಅರಣ್ಯ ಸಿಬ್ಬಂದಿಯೋರ್ವ ಇದೀಗ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಜೀವನ್ಮರಣದ ಸ್ಥಿತಿಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಕುಮಟಾ ತಾಲೂಕಿನ ಬಾಡ ಗ್ರಾಮದವರಾಗಿರುವ, ಕಳೆದ 13 ವರ್ಷಗಳಿಂದ […]

ಒಡನಾಡಿ ವಿಶೇಷ

ಗ್ರಾಮ ಪಂಚಾಯತ ಅಭಿವೃದ್ಧಿಯ ಕನಸುಗಾರ ಉದಯ ಬಾಂದೇಕರ

ಮನಸ್ಸು ಎಲ್ಲದಕ್ಕೂ ಮೂಲ. ಮನಸ್ಸು ಎಂದರೆ ಸಂಕಲ್ಪದ ಶಕ್ತಿ. ಒಂದು ಕೆಲಸವನ್ನು ಮಾಡಲೇಬೇಕು ಎಂದು ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಮನಸ್ಸಿಗಿದೆ.ಮನಸ್ಸಿದ್ದಲ್ಲಿ ಮಾರ್ಗವಿದೆ. ಇಂಥ ಮನಸ್ಸಿನ ಹಾದಿಯಲ್ಲಿ ನಡೆದು ಜಿಲ್ಲೆಯ ಗ್ರಾಮ ಪಂಚಾಯಿತಿಗೆ ಮಾದರಿಯಾಗಿ “ಪಿಡಿಒ ಆಫ್ ದಿ ಮಂತ್”ಪ್ರಶಸ್ತಿಗೆ ಪುರಸ್ಕೃತರಾದವರು ಹೆರಂಗಡಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಉದಯ ಈಶ್ವರ […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಸರದಾರ : ಬೆಳ್ಕೆಯ ದೇವಿದಾಸ ಮೊಗೇರ

“ಪ್ರಿಯ ವಾಕ್ಯ ಪ್ರದಾನೇನ ಸರ್ವೇ ತುಷ್ಯಂತಿ ಜೀತವ“ ಪ್ರಿಯವಾದ ಮಾತು ಎಲ್ಲರನ್ನು ಸಂತೋಷಪಡಿಸುತ್ತದೆ. ಮಾತು ಪ್ರಿಯವಾಗಿದ್ದರಷ್ಟೇ ಸಾಲದು; ಅದು ಹಿತವಾಗಿರಬೇಕು. ಕೇಳುವುದಕ್ಕೆ ಆಕರ್ಷಕವೂ ಆಗಿರಬೇಕು. ಕೇಳಿದ ನಂತರ ಚಿಂತನೆಗೆ ಹಚ್ಚುವಂತಿರಬೇಕು. ನಾಲ್ಕು ಕಾಲ ನೆನಪಿಸುವಂತಿರಬೇಕು. ಹೀಗಾಗಬೇಕಿದ್ದರೆ ಮಾತನ್ನು ಕಲೆಯಾಗಿಸುವ ಕೌಶಲ್ಯ ಬೇಕು. ಇಂತಹ ಕೌಶಲ್ಯ ಮಾತಿನ ಮೂಲಕ ಶಿಕ್ಷಕರಲ್ಲಿ […]

ಒಡನಾಡಿ ವಿಶೇಷ

ಕಿಲುಬಿಲ್ಲದ ಶಿಕ್ಷಕ ಸ್ನೇಹಿ- ಹೊಳೆಗದ್ದೆಯ ದಯಾನಂದ ದೇಶಭಂಡಾರಿ

‘ಎಷ್ಟು ಹಣತೆಗಳಿಂದ ಕತ್ತಲೆ ಕರಗುವುದುಎಷ್ಟು ಕವಿತೆಗೆ ಜಗದ ಕಣ್ಣು ತೆರೆಯುವುದುಒಂದಿದ್ದರೂ ಸಾಕು ಮನೆಗೆ ಬೆಳಕಾಗುವುದುಒಂದು ಕವಿತೆಗೆ ಕೂಡ ಮನ ಕರಗುವುದು…’ ಕಣವಿಯವರ ಈ ಕವನದ ಸಾಲಿನ ತಾತ್ಪರ್ಯ ಇಷ್ಟೇ!, ಮನೆ ಬೆಳಗಲು ಒಂದು ಹಣತೆಯಾದರೂ ಸಾಕೆನಿಸಿದರೆ, ಒಂದು ಕವಿತೆಯಿಂದಾದರೂ ಮನ ಕರಗಿದರೆ ಅಷ್ಟೇ ಸಾಕು, ಎನ್ನುವಂತೆ ಸಾವಿರ ಸಾವಿರ […]