ಉತ್ತರ ಕನ್ನಡ

“ವಿ.ಗ.ನಾಯಕರ ಬರಹಗಳಲ್ಲಿ ನಾಮಧಾರಿ ಜನಪದ ಸಾಹಿತ್ಯ” : ಪುಸ್ತಕ ಬಿಡುಗಡೆ

ವಿ.ಗ.ನಾಯಕರ ನಾಮಧಾರಿ ಜನಪದ ಸಾಹಿತ್ಯದಲ್ಲಿ ಇತಿಹಾಸ ಕಾಲದ ಅನೇಕ ಘಟನೆಗಳು ಆಧಾರ ಸಹಿತವಾಗಿ ದಾಖಲಾಗಿವೆ. ಕನ್ನಡದ ಅಪರೂಪ ಗ್ರಂಥಗಳಲ್ಲಿ ಇದು ಒಂದಾಗಿದೆ ಎಂದು ಹಿರಿಯ ಸಾಹಿತಿ ರೋಹಿದಾಸ ನಾಯಕ ಹೇಳಿದರು. ಇತ್ತೀಚೆಗೆ ವಿವೇಕ ನಗರದ ಶಿವರಾಂ ಕಾಂಪ್ಲೆಕ್ಸ್ ನಲ್ಲಿ ನಡೆದ ಹಳೆಪೈಕ ನಾಮಧಾರಿ ಜನಪದ ಸಾಹಿತ್ಯ ಪ್ರಕಟನ ಮಾಲೆ […]

ಒಡನಾಡಿ ವಿಶೇಷ

ಶಿಕ್ಷಣ ಇಲಾಖೆಯಲ್ಲಿ ಹೆಜ್ಜೆ ಗುರುತ್ತೊಂದನ್ನು ಮೂಡಿಸಿದ ಮಲ್ಲಾಪುರದ ಗುರುಪ್ರಸಾದ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಟಿ. ಗೌಡ

ಬದುಕಲೇಬೇಕೆಂದಿದ್ದರೆನಡೆಯಿರಿ ತಲೆ ಮೇಲೆತ್ತಿನಡೆಯಲ್ಲಿ ನುಡಿಯಲ್ಲಿ ತಗ್ಗದಿರಿನೀಡಬಂದರೂ ಬಂಗಾರದ ಕತ್ತಿ-ಎಂಬ ಕವಿವಾಣಿಯಂತೆ ಯಾವುದೇ ಆಸೆ- ಆಮೀಷಗಳಿಗೆ ಬಲಿಯಾಗದೇ ತಂದೆ-ತಾಯಿಯವರ ಆದರ್ಶದ ನಡೆ,ನುಡಿಯಲ್ಲಿ ಮುನ್ನಡೆಯುತ್ತಾ,ತಗ್ಗದೆ ಬಗ್ಗದೆ ದಿಟ್ಟತನದಿಂದ ಬದುಕಿ, ದಟ್ಟವಾದ ಹೆಜ್ಜೆ ಗುರುತ್ತೊಂದನ್ನು ಮೂಡಿಸಿದವರು ಕುಮಟಾದ ಮಹಾಬಲೇಶ್ವರ ತಿಮ್ಮಪ್ಪ ಗೌಡರವರು. ಜಿಲ್ಲೆಯ ತುಂಬೆಲ್ಲ ಎಂ.ಟಿ. ಗೌಡರೆಂದು ಚಿರಪರಿಚಿತರಾಗಿ, ಶೈಕ್ಷಣಿಕ ಚಿಂತನೆಯ ಸಮಗ್ರ […]

ಉತ್ತರ ಕನ್ನಡ

ಸೂತ್ರಕ್ಕೆ, ಶಾಸ್ತ್ರಕ್ಕೆ ಅಂಟಿಕೊಳ್ಳದ ಪ್ರಯೋಗ ಶೀಲ ಭಾಗವತ ಉಮಾಮಹೇಶ್ವರ ಭಟ್ಟ

‘ವಿದ್ಯಾ ವಿನಯ ಸಂಪನ್ನೆ’ ಎನ್ನುವ ವಿನಯಶೀಲತೆಗೆ ಹೆಸರಾಗಿ ಯಕ್ಷಗಾನ ಕಲೆಯ ಬಗ್ಗೆ ಪರಿಪೂರ್ಣ ಅರಿವಿನೊಂದಿಗೆ ಮುನ್ನಡೆದು ಬದುಕಿನ ಬಹುಪಾಲು ಆ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಡದ ಭಾಗವತರೆಂದೇ ಪ್ರಖ್ಯಾತರಾದವರು ಉಮಾಮಹೇಶ್ವರ ಲಕ್ಷ್ಮೀನಾರಾಯಣ ಭಟ್ಟ. ಬಡಗಿನ ರಂಗಭೂಮಿಯಲ್ಲಿ ಪ್ರಯೋಗಶೀಲತಾ ದೃಷ್ಟಿಕೋನದ ಪಾರಂಪರಿಕ ಜಾನಪದ […]

ಒಡನಾಡಿ ವಿಶೇಷ

ಪ್ರಾಮಾಣಿಕ ಸೇವೆಗೆ ಮತ್ತೊಂದು ಹೆಸರು ದೈಹಿಕ ಶಿಕ್ಷಣ ಪರಿವೀಕ್ಷಕ ಗಜಾನನ ನಾಯ್ಕ

ಸಾವಿರ ಆತ್ಮಬಲ, ಸಾಧಿಸುವ ವೀರ ಛಲನಿದ್ದೆಗೆಡಿಸಲು ಬಲ್ಲ, ನಿದ್ದೆ ಬಿಡಲೂ ಬಲ್ಲನಂಬಿದವರಿಗೆ ಜೀವ ಜೀವವನೇ ಕೊಡಬಲ್ಲನಗರೆಯ ನಗು ಮೊಗದ ಗಜಾನನನೆಂಬ ಕಲಿ ಮಲ್ಲ “ಮಾತು ಕಡಿಮೆ ದುಡಿಮೆ ಹೆಚ್ಚು” ಎಂಬ ಗಾದೆ ಮಾತಿಗಂಟಿದ ಮೌನ ಕಾಯಕಯೋಗಿಯಾಗಿ ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು […]

ಒಡನಾಡಿ ವಿಶೇಷ

ಬದುಕಿನ ನವರಂಧ್ರಗಳು : ಪ್ರವೀಣಕುಮಾರ ಸುಲಾಖೆಯವರ ಹನಿಗವನಗಳು

ಸ್ಮಶಾನ… ನಾನು ನಾನು ಎನ್ನುವನುಮಣ್ಣಾದ ಜಾಗಸತ್ಯ ಗೊತ್ತಿದ್ದರೂ ಸಾಯದೆ ಇರುವವರಿಗಾಗಿ ಕಾಯುತ್ತಿರುವಜಾಗ.. ಕೋಪ… ಬಡವನ ಕೋಪ ದವಡೆಗೆಮೂಲಬುದ್ಧಿಗೆ ಬಂದ ವ್ಯಾಧಿಮೂಲವ್ಯಾಧಿಒಂದು ಅರ್ನಥಕ್ಕೆಇನ್ನೊಂದು ಸ್ವಾರ್ಥಕ್ಕಾಗಿ.. ಬೆಳೆ… ರೈತನಬೇವರು ಮತ್ತು ಶ್ರಮದ ಕೂಲಿಕಂಡಕಂಡವರು ಬೆಲೆ ಕಟ್ಟುವ ಅಗ್ಗದ ವಸ್ತು… ರಸ್ತೆ… ಬಡವ ಶ್ರಮದಿಂದ ನಿರ್ಮಿಸಿದ್ದುಶ್ರೀಮಂತ ಅರಾಮವಾಗಿ ಬಳಸುತ್ತಿರುವುದುಬಡವರ ಬೆನ್ನು ಉರಿದೇಶದ ನರನಾಡಿ… […]

ಒಡನಾಡಿ ವಿಶೇಷ

ಶ್ರೀಅರವಿಂದರ “ಸಾವಿತ್ರಿ” ಪುಟ್ಟು ಕುಲಕರ್ಣಿಯವರ ಒಂದು ಕವಿತೆ

ಕಲ್ಯಾಣಕಾಗಿ ಉತ್ಕಂಠ ಸ್ಪಂದ ಅವನೀಗ ದರ್ಶಗೊಂಡು,ತಾರಕದಿ-ಮುರಲಿ ನಾದವನು ಸೃಜಿಸಿ ಸಂಯೋಗ ಹೊಂದಲೆಂದುಮುದ-ಮೋದ – ಸ್ವನದ ಆತ್ಮ-ಸಂಗಾತಿಯಾಂತರ್ಯ ತುಡಿತ ಕಂಡು,ನೀಲಕಂಠಗರಿ ಅವನ-ಶಿರ-ಕವಚ , ತರು-ಮರದಿ ಅರಳಿ ಇಂದು // 1//ತಪ್ತ ಭಾವದಾ ಅವನ ಉಸಿರೀಗ ತೋಷಕ್ಕೆ ಕರೆಯ ಪೋಷ,ನೀಲಲೋಹಿತದ ಘನಸಾಂದ್ರ ಭೋಗದಾಲೋಕವವನ ಕೋಶ.ದಿವಿಜ-ಕೋಮಲದ ಭೂಮದಾಭೀಪ್ಸೆ ರಕ್ತಕ್ಕು ರಂಗು ತಂದುಪ್ರಕೃತಿ ಸಹಜದಾ […]

ಉತ್ತರ ಕನ್ನಡ

‘ಕೋವಿಗೊಂದು ಕನ್ನಡಕ’ ಹೊನ್ನಾವರದಲ್ಲಿ ಯಶಸ್ವೀ ಪ್ರದರ್ಶನ

ತೆಳುವಾದ ಸಂಗೀತದೊಂದಿಗೆ ನಾಟಕ ಪ್ರಾರಂಭವಾಗಿದೆ. ಕನ್ನಡಕ ಫ್ರೇಮಿನಾಕಾರದ ಕಾರ್ಪೆಟ್ಟಿನ ಮೂರು ಮೂಲೆಗಳಿಂದ ಮೂರು ಮಂದಿ ಅರೆನಾ ವನ್ನು ಪ್ರವೇಶಿಸಿದ್ದಾರೆ. ಮೂವರೂ ಬಾಯ್ಕಟ್ಟು ಕಟ್ಟಿಕೊಂಡಿದ್ದಾರೆ. ಒಂದು ಸಂಧಿಯಲ್ಲಿ ಸೇರುವ ಮೂವರದೂ ಒಂಥರಾ ಗುಮಾನಿಯ ನೋಟ. ನಿಧಾನಕ್ಕೆ ಒಬ್ಬೊಬ್ಬರೂ ಬಾಯ್ಕಟ್ಟು ಬಿಚ್ಚುತ್ತಾ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತ ಗಹಗಹಿಸಿ ನಗತೊಡಗುತ್ತಾರೆ. ಇಂಥದೊಂದು ಸ್ಫೋಟಕ ನಗುವಿನ […]

ಉತ್ತರ ಕನ್ನಡ

ಹೊಸತನದ ಹಂಬಲದ ನಡಿಗೆಯಲ್ಲಿ ಹೆಜ್ಜೆಯಿಡುತ್ತಿರುವ ಬಹುಮುಖ ಪ್ರತಿಭೆಯ ಶಿಕ್ಷಕಿ ಭಟ್ಕಳದ ಜಯಶ್ರೀ ಆಚಾರಿ

ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ತು ತನ್ನ ಹಲವು ಕಾರ್ಯ ಸಾಧನೆಯ ಮೂಲಕ ನಾಡಿನ ಗಮನ ಸೆಳೆದ ಮಹತ್ವದ ಸಂಘಟನೆಯಾಗಿದೆ. ಶಿಕ್ಷಕರಲ್ಲಿರುವ ಸುಪ್ತ ಪ್ರತಿಭೆಗೆ ಸೂಕ್ತ ವೇದಿಕೆ ನಿರ್ಮಿಸಿ ಅವರ ಪ್ರತಿಭೆಯನ್ನು ಪರಿಚಯಿಸುವುದರ ಮೂಲಕ ವೃತ್ತಿ ಪಾವಿತ್ರ್ಯತೆಗೆ ಗೌರವ ತಂದುಕೊಟ್ಟ ಪರಿಷತ್ತು ತನ್ನ ವಿಭಿನ್ನ ಆಲೋಚನೆ ಮೂಲಕ ಶಿಕ್ಷಣ ಇಲಾಖೆಯ […]

ಉತ್ತರ ಕನ್ನಡ

ಸದ್ದಿಲ್ಲದೆ ದುಡಿದ ಕಾಯಕಯೋಗಿ ಕುಮಟಾ ಹೊಲನಗದ್ದೆ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ ರಾಮಚಂದ್ರ ನಾಯಕ

ನಾಡಿನ ತುಂಬೆಲ್ಲ ಅಡಗಿರುವ ಅನರ್ಗ್ಯ ರತ್ನಗಳನ್ನು ಹುಡುಕಿ ಶಿಕ್ಷಕರಿಂದ, ಶಿಕ್ಷಕರಿಗಾಗಿ, ಶಿಕ್ಷಕರೇ ನಡೆಸುವ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವುದರ ಮೂಲಕ ನಮ್ಮ ನಡುವೆ ಇದ್ದು ನಮ್ಮಂತಾಗದೆ ಶಿಕ್ಷಣ ಇಲಾಖೆಯ ಸಂಪರ್ಕದ ಕೊಂಡೆಯಂತಿರುವ ಕ್ಷೇತ್ರ ಸಂಪನ್ಮೂಲ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ […]

ಒಡನಾಡಿ ವಿಶೇಷ

‘ಪ್ರೀತಿ ಪದಗಳ ಸಹಯಾನಿ ವಿಠ್ಠಲ’ ಒಂದು ಅವಲೋಕನ

ಡಾ. ವಿಠ್ಠಲ ಭಂಡಾರಿ (ಪ್ರೀತಿಯ ವಿಠ್ಠಲಣ್ಣ) ಇಲ್ಲದ ಮೊದಲ ಸಹಯಾನ ಸಾಹಿತ್ಯೋತ್ಸವ ಹಾಗೂ ವಿಠ್ಠಲರವರ ನೆನಪಿನ ಕಾರ್ಯಕ್ರಮ ಮೇ ತಿಂಗಳಲ್ಲಿ ಕೆರೆಕೋಣದಲ್ಲಿ ನಡೆಯಿತು. 2 ವರ್ಷಗಳ ಕೋವಿಡ್ ಸ್ಥಿತ್ಯಂತರಗಳ ನಂತರ ನಡೆದ ಕಾರ್ಯಕ್ರಮವಾದರೂ ಸೇರಿದ ಸಹಯಾನಿಗಳಲ್ಲಿ ಹಿಂದಿನ ಉತ್ಸಾಹವಿಲ್ಲ ; ಗೆಲುವು, ಹರಟೆ ಇಲ್ಲ. ಎಲ್ಲರ ಮುಖದಲ್ಲೂ ಒಂದು […]