ಈ ಕ್ಷಣದ ಸುದ್ದಿ

ಜನರಿಗೆ ಗೋಮೂತ್ರ ಕುಡಿಯಿರೆಂದರು: ತಾವು ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು

ದಾಂಡೇಲಿ: ಇಡೀ ದೇಶ ಕೊರೊನಾದಿಂದ ತತ್ತರಿಸಿದ್ದರೆ ಭಾ.ಜ.ಪ. ನೇತೃತ್ವದ ಕೇಂದ್ರ ಸರಕಾರದ ನಾಯಕರು  ಜನರಿಗೆ  ಗೋಮೂತ್ರ ಕುಡಿಯುರಿ, ಜಾಗಟೆ ಬಾರಿಸಿರಿ, ದೀಪ ಹಚ್ಚಿರಿ, ಸಗಣಿ ಹಚ್ಕೋರಿ ಎನ್ನುತ್ತ ಜನರನ್ನು ತಪ್ಪುದಾರಿಗೆಳೆಯುವ  ಉಪದೇಶ ನೀಡುತ್ತಿದ್ದರು. ಆದರೆ ತಾವು ಮಾತ್ರ ದೇಶದ ಅತ್ಯಂತ ಹೈಟೆಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಏ.ಐ.ಸಿ.ಸಿ. […]

ಈ ಕ್ಷಣದ ಸುದ್ದಿ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ವಂಚಿತರಾಗದಂತೆ ನೋಡಿಕೊಳ್ಳಿ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ.  ಪರೀಕ್ಷೆ ಬರೆಯಲಿರುವ  ಯಾವ  ವಿದ್ಯಾರ್ಥಿಗಳೂ ಸಹ  ಹಾಲ್‌ ಟಿಕೆಟ್‌ ಸಿಗದೆ ಪರೀಕ್ಷೆಯಿಂದ ವಂಚಿತರಾಗ ಕೂಡದು. ನಿಗದಿತ ಅವಧಿಯೊಳಗೆ ಎಲ್ಲ ಮಕ್ಕಳಿಗೂ ಹಾಲ್‌ ಟಿಕೆಟ್‌ ದೊರಕಿಸಲು ಕ್ರಮ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು (ಡಿಡಿಪಿಐ), ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ರಾಜ್ಯ ಸಾರ್ವಜನಿಕ ಶಿಕ್ಷಣ […]

ಈ ಕ್ಷಣದ ಸುದ್ದಿ

1-10 ತರಗತಿಯವರೆಗೂ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ : ಸಚಿವ ಸುರೇಶಕುಮಾರ

ಬೆಂಗಳೂರು :  ಕನ್ನಡ ಕಲಿಕಾ ಅಧಿನಿಯಮ 2015ರ ಕಾಯ್ದೆ ಪ್ರಕಾರ ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ 1-10ನೇ ತರಗತಿ ಮಕ್ಕಳಿಗೆ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ, ಈ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ […]

ಈ ಕ್ಷಣದ ಸುದ್ದಿ

ವೆಸ್ಟ್ ಕೋಸ್ಟ್ ಕಾಗದ ಕಂಪನಿಯ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ…

ದಾಂಡೇಲಿಯ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಶೀಘ್ರ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹ ಗುರುವಾರ ಮೂರು ದಿನಗಳನ್ನು ಪೂರೈಸಿದೆ. ಹಗಲು-ರಾತ್ರಿಯಿಡೀ ಸುರಿವ ಮಳೆಯಲ್ಲೇ ಜಂಟಿ ಸಂಧಾನ ಸಮಿತಿಯ ಸದಸ್ಯರು ಸತ್ಯಾಗ್ರಹ ಮುಂದುವರೆಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಧರಣಿ […]

ಉತ್ತರ ಕನ್ನಡ

ದಾಂಡೇಲಿಯಲ್ಲಿ ಮೊಸಳೆಗಳಿಗೊಂದು ಉದ್ಯಾನವನ… ರಾಜ್ಯದ ಮೊಟ್ಟ ಮೊದಲ ಕ್ರೊಕೊಡೈಲ್ ಪಾರ್ಕ್

ದಾಂಡೇಲಿಯ ಹಾಲಮಡ್ಡಿ ಬಳಿಯ ಕಾಳಿ ತಟದಲ್ಲಿ (ದಾಂಡೇಲಪ್ಪ ದೇವಸ್ಥಾನದ ಎದುರು) ವಿಶೇಷ ಹಾಗೂ ಆಕರ್ಷಕ ವಿನ್ಯಾಸದಲ್ಲಿ ಕ್ರೊಕೋಡೈಲ್ ಪಾರ್ಕ ನಿರ್ಮಾಣಗೊಂಡಿದ್ದು, ಇದು ದೇಶದ ಎರಡನೆಯ ಹಾಗೂ ರಾಜ್ಯ ಮೊಟ್ಟ ಮೊದಲ ಕ್ರೊಕೊಡೈಲ್ ಪಾರ್ಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಅಂದು ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ. ದೇಶಪಾಂಡೆಯವರ ಪ್ರಯತ್ನದ ಫಲವಾಗಿ, ಪ್ರವಾಸೋದ್ಯಮ […]

ಉತ್ತರ ಕನ್ನಡ

ಕುಂಚ ಕಲೆಯ ಮೋಡಿಗಾರ ಸಂಜಯ ಗುಡಿಗಾರ

ಕಲ್ಲನ್ನು ಕೆತ್ತಿ ಸುಂದರ  ಸುಂದರ ವಿಗ್ರಹ ಗಳನ್ನು ಮಾಡುವ ಶಿಲ್ಪಕಲೆ, ಬೆಂಡಿನಿಂದ ಬಾಸಿಂಗ, ಹೂ ಹಾರಗಳನ್ನು, ಮಣ್ಣಿನಿಂದ ಗಣಪತಿ ವಿಗ್ರಹ, ದೇವಸ್ಥಾನ, ಮಠಗಳು ಇದ್ದ ಸ್ಥಳಗಳಲ್ಲಿ ತೇರಿನ ಗೆಡ್ಡೆ, ಪಲ್ಲಕ್ಕಿ, ತಟ್ಟಿ ಬರೆಯುವ ಕೆಲಸ, ದಿನ ಬಳಕೆಗೆ ಬೇಕಾಗುವ ಬಾಚಣಿಕೆ, ಕಡಗೋಲು ,ಲಟ್ಟಣಿಗೆ, ಬೀಸಣಿಗೆ, ರೊಟ್ಟಿ ಹಾಕುವ ತೊಟ್ಟಿಗಳು, […]

ಈ ಕ್ಷಣದ ಸುದ್ದಿ

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ತಂಗಳ ಇನ್ನಿಲ್ಲ

ದಾಂಡೇಲಿ: ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸೈಯ್ಯದ್ ತಂಗಳ (57) ಬುಧವಾರ ಬೆಳಗಾವಿಯ ಕೆ.ಎಲ್. ಇ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ಪಂಡಿತ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಯೂ ಆಕ್ಸಿಜನ್ ಸಮಸ್ಯೆಯಾದಾಗ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಮಾರು ಒಂದು […]

ಈ ಕ್ಷಣದ ಸುದ್ದಿ

ಕೊರೊನಾ ಸೋಂಕಿಗೆ ದಾಂಡೇಲಿಯಲ್ಲಿ 15 ಜೀವ ಬಲಿ

ದಾಂಡೇಲಿ: ಕೋವಿಡ್ ಎರಡನೇ ಅಲೆಗೆ ದಾಂಡೇಲಿಯಲ್ಲಿ (ಸರಕಾರಿ ಆಸ್ಪತ್ರೆಯಲ್ಲಿ) ಒಟ್ಟೂ 15 ಜೀವ ಬಲಿಯಾಗಿದೆ.ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ದಾಖಲಾಗಿದೆ. ದಾಂಡೇಲಿಯಲ್ಲಿ ಕೊರೊನಾ ಎರಡನೇ ಅಲೆ ಅಲೆ ಆತಂಕಕಾರಿಯಾಗಿ ಹರಡುತ್ತಿದೆ. ಇತ್ತೀಚಿನ ದಿನಗಳಲ್ಲಿ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ […]

ಒಡನಾಡಿ ವಿಶೇಷ

ಉಚ್ಛನ್ಯಾಯಾಲಯದ ನ್ಯಾಯದೀಶರಾಗಿ ಭಟ್ಕಳದ ಆರ್. ನಾಗೇಂದ್ರ : ಉನ್ನತ ಹದ್ದೆ ಅಂಕರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

‘ಮಣಿಯದಿಹ ಮನವೊಂದುಸಾಧಿಸುವ ಹಠವೊಂದುನಿಜದ ನೇರಕೆಅನ್ಯಾಯಕೆಂದೆಂದು ಬಾಗದೆಚ್ಚರವೊಂದುಮರುಕಕ್ಕೆ ಪ್ರೇಮಕ್ಕೆ ಚಿರ ತೆರೆದ ಎದೆಯೊಂದು’ ವಿ. ಸೀತಾರಾಮಯ್ಯನವರ ಈ ಕವನದ ಸಾಲುಗಳು ಯಾವುದೇ ವ್ಯಕ್ತಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಖಂಡಿತ ಅದರಲ್ಲಿ ಯಶಸ್ಸುಗಳಿಸಬಹುದು ಎಂಬುದನ್ನು ಸಾಕ್ಷೀಕರಿಸುವಂತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೋರ್ವ ತನ್ನ ಸಾಧನೆಯ ಮೂಲಕ ಅತ್ಯುನ್ನತ ಸ್ಥಾನಕ್ಕೇರಿ ಹೈಕೋರ್ಟ್ ನ್ಯಾಯಾಧೀಶರಾದವರು […]

ಉತ್ತರ ಕನ್ನಡ

ತೊರ್ಕೆ ಗಜಾನನ ನಾಯಕ ಇನ್ನು ನೆನಪು ಮಾತ್ರ

ಕಾರವಾರ: ಮುಂಬೈನ ಮಫತಲಾಲ್ ಗ್ರುಪಿನ ಐ.ಡಿ.ಐ ಕಂಪನಿಯಲ್ಲಿ ಉದ್ಯೋಗಿಯಾಗಿ ಸ್ವಯಂ ನಿವೃತ್ತಿ ಪಡೆದು, ಸದ್ಯ ಬೆಂಗಳೂಲ್ಲಿ ವಾಸವಾಗಿದ್ದ ಗಜಾನನ ನಾರಾಯಣ ನಾಯಕ, ತೊರ್ಕೆಯವರು (70) ಕೊನೆಯುಸಿರೆಳೆದಿದ್ದಾರೆ. ಮೂಲತಹ ಕುಮಟಾ ತಾಲೂಕಿನ ತೊರ್ಕೆಯವರಾಗಿರುವ ಇವರು ತೊರ್ಕೆಯ ಶಿಕ್ಷಕ, ನಾಟಿ ವೈದ್ಯ ದಿ. ನಾರಾಯಣ ಮಾಸ್ತರರ ಎರಡನೆಯ ಮಗ. ಅಂಕೋಲಾದ ಹಿರಿಯ […]