ಫೀಚರ್

ದಾಂಡೇಲಿಯಲ್ಲಿ ರವಿವಾರ 13 ನ ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ರವಿವಾರ ಮತ್ತೆ 13 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಕೆಲ ದಿನಗಳಿಂದ ಕೊರೊನಾ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ರವಿವಾರದ ವರೆಗೆ ಒಟ್ಟೂ 885 ಜನರಲ್ಲಿ ಪಾಸಿಟಿವ ಕಾಣಿಸಿಕೊಂಡಿದೆ. ಶನಿವಾರ 26 ಜನರು ಗುಣಮುಕರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇಲ್ಲಿವರೆಗೆ 693 ಜನರು ಗುಣಮುಖರಾಗಿದ್ದಾರೆ.

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ 13 ಪಾಸಿಟಿವ್…

ದಾಂಡೇಲಿಯಲ್ಲಿ ಶನಿವಾರ 13 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇಲ್ಲಿಯವರೆಗೆ 872 ಜನರಲ್ಲಿ ಪಾಸಿಟಿವ್ ಬಂದಿದ್ದು 677 ಜನರು ಗುಣಮುಖರಾಗಿದ್ದಾರೆ. 168 ಜನರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದಾಂಡೇಲಿಯೊಂದರಲ್ಲೇ ಕೊರೊನಾಕ್ಕೆ 11 ಜನರು ಬಲಿಯಾಗಿದ್ದಾರೆ.

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಮತ್ತೋರ್ವ ಕೊರೊನಾಕ್ಕೆ ಬಲಿ: ಶುಕ್ರವಾರ …

ದಾಂಡೇಲಿಯಲ್ಲಿ ಶುಕ್ರವಾರ 9 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ದಾಂಡೇಲಿಯಲ್ಲಿ ಇಲ್ಲಿವರೆಗೆ 859 ಪ್ರಕರಣಗಳು ದಾಖಲಾಗಿವೆ. ಗುರುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಗುರುವಾರ ಕಾರವಾರದಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿಯ ವ್ಯಕ್ತಿಯೋರ್ವ ಮೃತ ಪಟ್ಟಿದ್ದಾರೆ. ಇಲ್ಲಿಯ ವರೆಗೆ 10 […]

ಫೀಚರ್

ದಾಂಡೇಲಿಯಲ್ಲಿ ಗುರುವಾರ ಮತ್ತೆ 21

ದಾಂಡೇಲಿಯಲ್ಲಿ ಗುರುವಾರ ಮತ್ತೆ 21 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬುಧವಾರ 30 ಪ್ರಕರಣ ದಾಖಲಾಗಿತ್ತು. ಇಲ್ಲಿಯವರೆಗೆ 850 ಪ್ರಕರಣಗಳಾಗಿದೆ. ಬುಧವಾರ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಫೀಚರ್

ದಾಂಡೇಲಿಯಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ…! ಮಂಗಳವಾರ…

ಕಳೆದೆರಡು ತಿಂಗಳಿಂದ ದಾಂಡೇಲಿಯಲ್ಲಿ ಹೆಚ್ಚುತ್ತಿದ್ದ ಕೊರೊನಾ ಕಳೆದೆರಡು ದಿನಗಳಿಂದ ಒಂದಿಷ್ಟು ನಿಯಂತ್ರಣಕ್ಕೆ ಬಂದಿತ್ತಾದರೂ ಮಂಗಳವಾರ ಮತ್ತೆ ಏರಿಕೆಯಾಗಿದೆ. ಮಂಗಳವಾರ ದಾಂಡೇಲಿಯಲ್ಲಿ 25 ಜನರಲ್ಲಿ ಪಾಸಿಟಿವ್ ಬಂದಿದೆ. ಈವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಸೋಮವಾರ 22 ಜನರು ಗುಣಮಯಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 794 ಪ್ರಕರಣಗಳು […]

ಫೀಚರ್

ದಾಂಡೇಲಿಯಲ್ಲಿ ರವಿವಾರ ಮತ್ತೆ 16 ಕೊರೊನಾ ಪ್ರಕರಣ

ದಾಂಡೇಲಿಯಲ್ಲಿ ಶನಿವಾರ ತುಸು ಸಮಾಧಾನ ತಂದಿದ್ದ ಕೊರೊನಾ ರವಿವಾರ ಮತ್ತೆ 16 ಪ್ರಕರಣಗಳಾಗುವ ಮೂಲಕ ಏರಿಕೆಯಾಗಿದೆ. ಕೊರೊನಾ ಇದಿಗ ನಗರದಿಂದಾಚೆ ತಾಲೂಕಿನ ಬೊಮ್ನಳ್ಳಿಯವರೆಗೂ ವ್ಯಾಪಿಸಿದೆ. ಗಾಂಧಿನಗರ, ಕೋಗೊಲಬನ, ಕಾಗದ ಕಂಪನಿ ಸೇರಿದಂತೆ ಹಲವೆಡೆಯ ಜನರು ಸೋಂಕಿಗೊಳಗಾಗಿದ್ದಾರೆ. ಶನಿವಾರ ಗುಣಮುಖರಾದ 12 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರವಗೆ ಒಟ್ಟೂ […]

ಒಡನಾಡಿ ವಿಶೇಷ

ಗಣೇಶನ ಹಬ್ಬಕ್ಕೆ ತುಸು ನೆಮ್ಮದಿಯ ಸುದ್ದಿ ಕೊಟ್ಟ ಕೊರೊನಾ…

ಆತ್ಮೀಯ ಓದುಗ ಬಳಗಕ್ಕೆ ಗಣೇಶ ಚತುರ್ಥಿಯ ಶುಭಾಶಯಗಳು… ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ಕೊರೊನಾ ಗಣೇಶನ ಹಬ್ಬಕ್ಕೆ ತುಸು ನೆಮ್ಮದಿಯ ಸುದ್ದಿ ಕೊಟ್ಟಿದೆ. ಶನಿವಾರದಂದು ಬೈಲಪಾರ, ಅಂಬೇವಾಡಿ, ಟೌನ್ ಶಿಪ್ ನ ಕೇವಲ ಮೂರು ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಈವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. […]

ಈ ಕ್ಷಣದ ಸುದ್ದಿ

ಹಳಿಯಾಳದ ಶ್ರೀಕಾಂತ ಹೂಲಿ ಇನ್ನಿಲ್ಲ

ಹಳಿಯಾಳ ಪುರಸಭೆಯ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರೂ ಆಗಿದ್ದ ಶ್ರೀಕಾಂತ ಹೂಲಿ (73)ಯವರು ದೈವಾಧಿನರಾದರು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಇವರು ರಾಜಕೀಯ ಅನುಭವಿಗಳಾಗಿದ್ದರು. ರೈತರ ಸೇವಾ ಸಹಕಾರಿ ಸಂಘ, ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ, ಹಳಿಯಾಳ ಮಹಾಗಣಪತಿ ದೇವಸ್ಥಾನ, […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಇದರಿಂದಾಗಿ ಒಟ್ಟೂ 741 ಜನರು ದಾಂಡೇಲಿಯಲ್ಲಿ ಸೋಂಕಿಗೊಳಗಾಗಿದ್ದು, 9 ಜನರು ಇದಕ್ಕೆ ಬಲಿಯಾಗಿದ್ದಾರೆ. ಗುರುವಾರ 30 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 538 ಜನರು ಗುಣಮುಖರಾಗಿ […]

ಫೀಚರ್

ಸರಕಾರದ ಜನವಿರೋಧಿ ನೀತಿಗಳ ವಿರುದ್ದ ದಾಂಡೇಲಿ ಕಾಂಗ್ರೆಸ್ ಪ್ರತಿಭಟನೆ

ದಾಂಡೇಲಿ: ಭೂ ಸುಧಾರಣೆ ಕಾಯಿದೆ, ಎ.ಪಿ.ಎಂ.ಸಿ. ಕಾಯಿದೆ, ಕಾರ್ಮಿಕ ಕಾಯಿದೆಗಳ ತಿದ್ದುಪಡಿ ವಿರೋಧಿಸಿ ಕೊರೊನಾ ಬ್ರಷ್ಠಾಚಾರ ಹಾಗೂ ನೆರೆ ಪರಿಸ್ಥಿತಿಯಲ್ಲಿ ನಿರ್ವಹಣೆಯ ವೈಫಲ್ಯ ಸೇರಿದಂತೆ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತೀಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]