ಒಡನಾಡಿ ವಿಶೇಷ

ಉಚ್ಛನ್ಯಾಯಾಲಯದ ನ್ಯಾಯದೀಶರಾಗಿ ಭಟ್ಕಳದ ಆರ್. ನಾಗೇಂದ್ರ : ಉನ್ನತ ಹದ್ದೆ ಅಂಕರಿಸಿದ ಅಪ್ಪಟ ಗ್ರಾಮೀಣ ಪ್ರತಿಭೆ

‘ಮಣಿಯದಿಹ ಮನವೊಂದುಸಾಧಿಸುವ ಹಠವೊಂದುನಿಜದ ನೇರಕೆಅನ್ಯಾಯಕೆಂದೆಂದು ಬಾಗದೆಚ್ಚರವೊಂದುಮರುಕಕ್ಕೆ ಪ್ರೇಮಕ್ಕೆ ಚಿರ ತೆರೆದ ಎದೆಯೊಂದು’ ವಿ. ಸೀತಾರಾಮಯ್ಯನವರ ಈ ಕವನದ ಸಾಲುಗಳು ಯಾವುದೇ ವ್ಯಕ್ತಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಖಂಡಿತ ಅದರಲ್ಲಿ ಯಶಸ್ಸುಗಳಿಸಬಹುದು ಎಂಬುದನ್ನು ಸಾಕ್ಷೀಕರಿಸುವಂತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೋರ್ವ ತನ್ನ ಸಾಧನೆಯ ಮೂಲಕ ಅತ್ಯುನ್ನತ ಸ್ಥಾನಕ್ಕೇರಿ ಹೈಕೋರ್ಟ್ ನ್ಯಾಯಾಧೀಶರಾದವರು […]

ಉತ್ತರ ಕನ್ನಡ

ತೊರ್ಕೆ ಗಜಾನನ ನಾಯಕ ಇನ್ನು ನೆನಪು ಮಾತ್ರ

ಕಾರವಾರ: ಮುಂಬೈನ ಮಫತಲಾಲ್ ಗ್ರುಪಿನ ಐ.ಡಿ.ಐ ಕಂಪನಿಯಲ್ಲಿ ಉದ್ಯೋಗಿಯಾಗಿ ಸ್ವಯಂ ನಿವೃತ್ತಿ ಪಡೆದು, ಸದ್ಯ ಬೆಂಗಳೂಲ್ಲಿ ವಾಸವಾಗಿದ್ದ ಗಜಾನನ ನಾರಾಯಣ ನಾಯಕ, ತೊರ್ಕೆಯವರು (70) ಕೊನೆಯುಸಿರೆಳೆದಿದ್ದಾರೆ. ಮೂಲತಹ ಕುಮಟಾ ತಾಲೂಕಿನ ತೊರ್ಕೆಯವರಾಗಿರುವ ಇವರು ತೊರ್ಕೆಯ ಶಿಕ್ಷಕ, ನಾಟಿ ವೈದ್ಯ ದಿ. ನಾರಾಯಣ ಮಾಸ್ತರರ ಎರಡನೆಯ ಮಗ. ಅಂಕೋಲಾದ ಹಿರಿಯ […]

ಈ ಕ್ಷಣದ ಸುದ್ದಿ

ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುತ್ತಿರುವ ಚನ್ನಬಸಪ್ಪ ಮುರಗೋಡ

ದಾಂಡೇಲಿ: ತನ್ನದೇ ಆದ ಸಣ್ಣದೊಂದು ವ್ಯಾಪಾರೋದ್ಯಮ ಮಾಡಿಕೊಂಡಿರುವ ದಾಂಡೇಲಿಯ ಕೋಗಿಲಬನದ ಯುವಕ ಚನ್ನಬಸಪ್ಪ ಮುರಗೋಡ ಕೊರೊನಾ ವಾರಿಯರ್ಸಗಳ ಜಲದಾಹ ತಣಿಸುವ ತನ್ನ ಸೇವಾ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ನೆರೆಹಾವಳಿ ಬಂದಾಗ, ಅಪಘಾತ ಸಂಭವಿಸಿದಾಗ ಅಥವ ಇನ್ಯವುದೇ ಕಷ್ಠದ ಸಮಯವಿದ್ದಾಗ ಸ್ವಯಂ ಪ್ರೇರಣೆಯಿಂದ ಧಾವಿಸವ ಚನ್ನಬಸಪ್ಪ ಮುರಗೋಡ ತನ್ನ […]

ಈ ಕ್ಷಣದ ಸುದ್ದಿ

ಹೃದಯ ಚಿಕಿತ್ಸೆಗೊಳಗಾದ ತಂದೆ ಬಿಟ್ಟು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಂದ ಡಾಕ್ಟರ್

ಕಾರವಾರ : ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವುದರ ನಡುವೆ ತಮ್ಮ ತಂದೆಗೆ ಹೃದಯ ಚಿಕಿತ್ಸೆಯಾಗಿದ್ದರೂ, ಕೊರೊನಾ ಸೋಂಕಿತರ ಸೇವೆಯೇ ಮುಖ್ಯ ಎಂದು ನೂರಾರು ಸೋಂಕಿತರಿಗೆ ಚಿಕಿತ್ಸೆ ನೀಡಿ ಗುಣಮುಖ ಮಾಡುವಲ್ಲಿ ಮಗ್ನರಾಗುವ ಮೂಲಕ ಕಾರವಾರದ ವೈದ್ಯರೊಬ್ಬರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಜನರು […]

ಉತ್ತರ ಕನ್ನಡ

ಸಾರ್ಥಕ ಬದುಕಿನ ಶಿಕ್ಷಕ : ಹಳದೀಪುರದ ಎಚ್.ಎನ್. ಪೈ

“ಸತ್ಪುರುಷರಾದವರು ಕುಸುಮದಂತೆ ಕೋಮಲ, ವಜ್ರದಂತೆ ಕಠಿಣ ” ಎನ್ನುವ ಮಾತಿದೆ. ಈ ಮಾತಿಗೆ ಸಾಕ್ಷಿಯಾಗಿ ತಮ್ಮ ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕ ವೃತ್ತಿಯಲ್ಲಿ ಅಪರಿಮಿತ ಸಾಧನೆಗೈದವರು ನಮ್ಮ ಹಳದೀಪುರದ ಶ್ರೀ ಎಚ್.ಎನ್. ಪೈರವರು. ಶಿಕ್ಷಣ- ವೃತ್ತಿ -ಪ್ರವೃತ್ತಿಯಲ್ಲಿ ವೈಚಾರಿಕತೆಯನ್ನು ಮೈಗೂಡಿಸಿಕೊಂಡು ಇಲಾಖೆಯ ಘನತೆ- […]

ಫೀಚರ್

ಶಿರಸಿ ಮಾರಿಕಾಂಬಾ ದೇವಸ್ಥಾನದ ಕಾರ್ತಿಕೋತ್ಸವಕ್ಕೆ ಬನ್ನಿ…

ಶಿರಶಿ: ಶಕ್ತಿ ದೇವತೆ ಮಾರಿಕಾಂಬಾದೇವಸ್ಥಾನದ ಕಾರ್ತಿಕ ಉತ್ಸವವು ಡಿಸೆಂಬರ 29 ರಿಂದ ಜನವರಿ 1 ರವರೆಗೆ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷದ […]

ಈ ಕ್ಷಣದ ಸುದ್ದಿ

ಹಿರಿಯ ಸಾಹಿತಿ ಯಲ್ಲಾಪುರದ ನಾ.ಸು. ಭರತನಹಳ್ಳಿ ಇನ್ನಿಲ್ಲ

ಯಲ್ಲಾಪುರ: ಹಿರಿಯ ಸಾಹಿತಿ, ಅಂಕಣಕಾರ ಯಲ್ಲಾಪುರದ ನಾ.ಸು. ಭರತನಹಳ್ಳಿ ಶುಕ್ರವಾರ ಕೊನೆಯುಸೆರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ರಕರ್ತರಾಗಿ, ಅಂಕಣಕಾರರಾಗಿ, ಸಾಹಿತಿಯಾಗಿ, ರಂಗಭೂಮಿ ಕಲಾವಿದರಾಗಿ, ಪ್ರಕಾಶಕರಾಗಿ, ಸಮಾಜ ಸೇವಕರಾಗಿ ಬಹುಮುಖಿ ವ್ಯಕ್ತಿತ್ವ ಹೊಂದಿದ್ದ ನಾಸು ಭರತನಹಳ್ಳಿಯವರು ಆರು ದಶಕಗಳಿಗೂ ಹೆಚ್ಚು ಕಾಲ ಸಾಹಿತ್ಯ ಸೇವೆ ಮಾಡಿದ್ದರು. ನಾಸು ಎಂದೇ […]

ಈ ಕ್ಷಣದ ಸುದ್ದಿ

ಇಂದಿನಿಂದ ರಾಜ್ಯದಲ್ಲಿ ಮತ್ತೆ ‌ ನೈಟ್ ಕರ್ಫ್ಯೂ ಜಾರಿ

ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಅವರು ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ನಂತರ […]

ಈ ಕ್ಷಣದ ಸುದ್ದಿ

ನೋಡ ಬನ್ನಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಂದ… ಚಂದವಾ…

ಸೃಜನಶೀಲ ಮನಸ್ಥಿತಿ, ಕ್ರಿಯಾಶೀಲ ಪ್ರವೃತ್ತಿ ,ಕರ್ತವ್ಯ ಬದ್ಧತೆಯಿರುವ ಶಿಕ್ಷಕರಿಂದ ಚೈತನ್ಯ, ನಲಿ-ಕಲಿ ಮಾದರಿ ಕೋಣೆಗಳು ಅತ್ಯಾಕರ್ಷಕವಾಗಿ ನಿರ್ಮಾಣಗೊಂಡು ಮಕ್ಕಳ, ಪಾಲಕರ ಮನಸ್ಸನ್ನು ಗೆದ್ದ ಅದೆಷ್ಟೋ ಶಿಕ್ಷಕರ ಬಗ್ಗೆ ನಾವು ಕೇಳಿದ್ದೇವೆ. ಅವರ ಕೆಲಸಗಳನ್ನು ಮೆಚ್ಚಿ ,ಹಾರೈಸಿ ಹುರಿದುಂಬಿಸಿದ್ದೇವೆ. ಆದರೆ ಸರಕಾರಿ ಕಚೇರಿಯನ್ನು ತನ್ನ ಕರ್ತವ್ಯ ನಿರ್ವಹಿಸುವ ದೇವಸ್ಥಾನವೆಂದೇ ಪರಿಭಾವಿಸಿ […]

ಈ ಕ್ಷಣದ ಸುದ್ದಿ

ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ನಾರಾಯಣ ನಾಯಕ

ಶಿರಸಿ: ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಯಲ್ಲಾಪುರದ ನಾರಾಯಣ ನಾಯಕ, ಹಿರೇಗುತ್ತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿರಸಿ ಶೈಕ್ಷಣಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳಿಗಾಗಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ನಾರಾಯಣ ನಾಯಕ […]