ಫೀಚರ್

ಕೊರೊನಾ ಸೋಂಕು: ಜಿಲ್ಲೆಗೆ ಎರಡನೇ ಸ್ಥಾನಕ್ಕೇರಿದ ದಾಂಡೇಲಿ

ಆರಂಭದಲ್ಲಿ ಒಂದಿಷ್ಟು ನಿಯಂತ್ರಣದಲ್ಲಿದ್ದ ಕೊರೊನಾ ಸೋಂಕು ದಾಂಡೇಲಿಯಲ್ಲಿ ಕಳೆದೊಂದು ವಾರದಿಂದ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಸೋಂಕಿತ ಸಂಖ್ಯೆಯಲ್ಲಿ ದಾಂಡೇಲಿ ಜಿಲ್ಲೆಯಲ್ಲಿ ಎರಡನೇ ಸ್ಥಾನಕ್ಕೇರಿದಂತಾಗಿದೆ. ಸೋಮವಾರ ಒಂದೇ ದಿನ 47 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದೂ ಸೇರಿ ಇಲ್ಲಿಯವರೆಗೆ 154 ಜನರಲ್ಲಿ ಪಾಸಿಟಿವ್ ಬಂದಿದ್ದು 15 ಜನರು ಗುಣಮುಖರಾಗಿದ್ದಾರೆ. ಉಳಿದವರು […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರ ಮತ್ತೆ ಹೆಚ್ಚಿದ ಕೊರೊನಾ: 28ರ ಜೊತೆ ಮತ್ತೆ 19 ಪ್ರಕರಣ

ದಾಂಡೇಲಿಯಲ್ಲಿ ಸೋಮವಾರ ಮಹಾಮಾರಿ ಕೊರೊನಾ ರಣಕೇಕೆ ಹಾಕಿದ್ದು, ಒಟ್ಟೂ 47 ಜನರಲ್ಲಿ ಸೋಂಕು ದೃಢವಾಗಿದೆ. ಇದರಿಂದ ಒಟ್ಟೂ ಸೋಂಕಿತರ ಸಂಖ್ಯೆ 154 ರ ಗಡಿದಾಟಿದಂತಾಗಿದೆ. ಸೋಮವಾರದ ಮುಂಜಾನೆ ಹೆಲ್ತ ಬುಲೆಟಿನ್ ನಲ್ಲಿ ದಾಂಡೇಲಿಯಲ್ಲಿ 28 ಪಾಸಿಟಿವ್ ಪ್ರಕರಣಗಳಾಗುರುವ ವರದಿಯಾಗಿತ್ತು. ಇದು ರವಿವಾರ ರಾತ್ರಿ ಬಂದ ಪರೀಕ್ಷಾ ವರದಿ ಎನ್ನಲಾಗಿದೆ. […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರ ಎಷ್ಟು ಕೊರೊನಾ ಪಾಸಿಟಿವ್ ಗೊತ್ತಾ… ಅಬ್ಬಾ..!!

ದಾಂಡೇಲಿಯಲ್ಲಿ ಭಾನುವಾರ ಒಂದೂ ಪೊಸಿಟಿವ್ ಪ್ರಕರಣಗಳಿಲ್ಲದೇ ವಿಶ್ರಾಂತಿ ಪಡೆದಿದ್ದ ಕೊರೊನಾ ಸೋಮವಾರ ಮತ್ತೆ ತನ್ನ ವಿರಾಟ ರೂಪ ತೋರಿಸಿದೆ. ಒಡನಾಡಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಸೋಮವಾರದ ಹೆಲ್ತ ಬುಲೆಟಿನ್ ನಲ್ಲಿ ದಾಂಡೇಲಿಯಲ್ಲಿ 28 ಜನರಲ್ಲಿ ಕೊರೊನಾ ಸೋಂಕು ದ್ರಢವಾಗಿದೆ. ಇವರಲ್ಲಿ ಕಾಗದ ಕಂಪನಿಯೊಳಗಡೆ ವಸತಿ ಗೃಹದಲ್ಲಿರುವ ಮೂವರು, ಕಿತ್ತೂರ […]

ಈ ಕ್ಷಣದ ಸುದ್ದಿ

ಜಿಲ್ಲೆಯಲ್ಲಿ ಕೊರೊನಾ ಸಮುದಾಯದೊಳಗೆ ಹರಡಿಲ್ಲ: ಅನಗತ್ಯ ಪ್ರಚಾರ ಒಪ್ಪುವುದಿಲ್ಲ- ಡಿ.ಸಿ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ನಿಜ. ಈ ಸಂಖ್ಯೆಗಳ ಆಧಾರದಲ್ಲಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಕೊರೊನಾ ಈಗಾಗಲೇ ಸಮುದಾಯದೊಳಗೆ ಹರಡಿದೆ ಎಂದು ಹೇಳುವುದನ್ನು ಹಾಗೂ ಅದಕ್ಕೆ ಸಂಬಂಧಿಸಿ ಆಗುವ ಅನಗತ್ಯ ಪ್ರಚಾರಗಳನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು. ದಾಂಡೇಲಿ ನಗರಸಭೆಯಲ್ಲಿ ಹಳಿಯಾಳ-ದಾಂಡೇಲಿ-ಜೋಯಿಡಾ ಅಧಿಕಾರಿಗಳ ಸಭೆ […]

ಫೀಚರ್

ಪಡಿತರ ವಿತರಣೆ ಸರಳೀಕರಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

  ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪಡಿತರ ವಿತರಕರಾದ ನಮಗೂ ಕೂಡಾ ಭಯ ಹೆಚ್ಚಾಗುತ್ತಿದೆ. ಕಾರಣ  ಥಂಬ್ ಹಾಗೂ ಓಟಿಪಿ ವ್ಯವಸ್ಥೆಯ ಬದಲು ಮ್ಯಾನ್ಯವೆಲ್ ಕ್ರಮದಲ್ಲಿ ಪಡಿತರ ವಿತರಿಸಲು ಅವಕಾಶ ಮಾಡಿಕೊಡುವಂತೆ ದಾಂಡೇಲಿಯ ನ್ಯಾಯಬೆಲೆ ಅಂಗಡಿಕಾರರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.   ಈ ಬಗ್ಗೆ ದಾಂಡೇಲಿ ತಹಶಿಲ್ದಾರ ಮೂಲಕ […]

ದಾಂಡೇಲಿ

ಫುಲ್‌‌ ಡೇ ಲಾಕ್ ಡೌನ್‌ಗೆ ಸ್ವಯಂ ಪ್ರೇರಣೆಯಿಂದ ಸಹಕರಿಸಿ : ನಗರಸಭಾ ಸದಸ್ಯರ ಮನವಿ

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಪ್ರಕರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.  ನಗರದ ಹಿತ ದೃಷ್ಠಿಯಿಂದ ಹಾಗೂ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ  ಜುಲೈ 20 ಸೋಮವಾರದಿಂದ ಕರೆನೀಡಿರುವ ಏಳು ದಿನಗಳ ಲಾಕ್‍ಡೌನ್‍ಗೆ ನಗರದ ಜನತೆ ಸ್ವಯಂ ಪ್ರೇರಣೆಣೆಯಿಂದ ಸಹಕರಿಸಬೇಕು ಎಂದು ನಗರಸಭೆಯ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ […]

ದಾಂಡೇಲಿ

ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ : ದಾಂಡೇಲಿಯಲ್ಲಿಯೇ ‘ಕೋವಿಡ್ ಕೇರ್ ಸೆಂಟರ್’ ಆರಂಭ

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಿಂದಾಗಿ ದಾಂಡೇಲಿಯಲ್ಲಿಯೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಇದು ಕೇವಲ ಮೂರು ದಿನಗಳಲ್ಲಿ ಸಕಲ ವ್ಯವಸ್ಥೆಗಳೊಂದಿಗೆ ಸಿದ್ದವಾಗಿರುವುದು ವಿಶೇಷವಾಗಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ಸಮೀಪಿಸುತ್ತಿದೆ. ಆರಂಭದಲ್ಲಿ ದಾಂಡೇಲಿಯ ಸೋಂಕಿತರನ್ನು ಕಾರವಾರ ಕ್ರಿಮ್ಸ್‍ಗೆ ಸಾಗಿಸಲಾಗುತ್ತಿತ್ತು. ಕಳೆದವಾರದಿಂದ ಹಳಿಯಾಳ ಕೋವಿಡ್ ಕೇರ್ […]

ಫೀಚರ್

ತಾಲೂಕಾಗಿ ಮೂರು ವರ್ಷವಾದರೂ ಹಳಿಯಾಳದಲ್ಲೇ ಸೇರಿಕೊಂಡಿರುವ ದಾಂಡೇಲಿ: ಕೊರೊನಾ ಹೆಲ್ತ್ ಬುಲೆಟಿನ್‍ನಲ್ಲಿಯೂ ಇದೇ ಆವಾಂತರ

ದಾಂಡೇಲಿ ತಾಲೂಕೆಂದು ಘೋಷಣೆಯಾಗಿ ಮೂರು ವರ್ಷಗಳೆ ಕಳೆದು ಹೋಗಿದ್ದರೂ ಕೆಲ ಸರಕಾರಿ ಕಡತ ಹಾಗೂ ಕಾರ್ಯಕ್ರಮಗಳಲ್ಲಿ ದಾಂಡೇಲಿ ಈಗಲೂ ಹಳಿಯಾಳದೊಳಗೇ ಸೇರಿಕೊಳ್ಳುತ್ತಿರುವುದು ವಿಪರ್ಯಾಸವೆನಿಸುತ್ತಿದೆ. 2017ರ ಮಾರ್ಚ 15ರಂದು ನಡೆದ ನಡೆದ ರಾಜ್ಯ ಬಜೆಟ್ ಅಧಿವೇಶನದಲ್ಲಿ ದಾಂಡೇಲಿ ನೂತನ ತಾಲೂಕಾಗಿ ಘೋಷಣೆಯಾಗಿತ್ತು. ಅಂದರೆ ಇಲ್ಲಿಗೆ ಸರಿಯಾಗಿ ಮೂರು ವರ್ಷ ಮೂರು […]

ಪರಿ‍ಚಯ

ಪತಂಜಲಿಗೆ ಬಂದಿದೆ ಕೊರೊನಾ ‘ಯೋಗ’

ಹಿಂದೆಲ್ಲಾ ಪತಂಜಲಿ ಔಷಧಿಗಳೆಂದರೆ ಅಷ್ಟಕಷ್ಟೇ ಆಗಿತ್ತು. ಅದನ್ನು ಬಳಸುವವರು ಸೀಮಿತವಾಗಿದ್ದರು. ಕೆಲವರು ಪತಂಜಲಿ ಎಂದರೆ ಮೂಗು ಮುರಿಯುತ್ತಿದ್ದರು. ಒಂದು ನಗರದಲ್ಲಿ ಒಂದೋ ಎರಡೋ ಪತಂಜಲಿ ಮಳಿಗೆಗಳಿದ್ದರೂ ವ್ಯಾಪಾರ ಅಷ್ಟಕಷ್ಟೆ ಆಗಿತ್ತು. ಆದರೆ ಈಗ ಹಾಗಿಲ್ಲ. ಕೊರೊನಾ ಕಾರಣಕ್ಕೆ ಜನ ಅದ್ಯಾಕೋ ಪತಂಜಲಿ ಹಾಗೂ ಮನೆ ಔಷಧಿಯತ್ತ ಹೆಚ್ಚಿನ ಆಸಕ್ತಿ […]

ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರದಿಂದ ‘ಫುಲ್ ಡೇ ವಾಲೆಂಟರಿ ಲಾಕ್‍ಡೌನ್’: ಮಾರ್ಕೆಟ್‌ಗೆ ಶನಿವಾರ 3 ಗಂಟೆಯೇ ಡೆಡ್‌ಲೈನ್‌

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಸಭಾ ಸದಸ್ಯರ ಮನವಿಯ ಮೇರೆಗೆ ದಾಂಡೇಲಿಯಲ್ಲಿ ಸೋಮವಾರದಿಂದ ಫುಲ್ ಡೇ ವಾಲೆಂಟರಿ ಲಾಕ್‍ಡೌನ್ ಮಾಡಲಾಗುವುದು ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ನಗರಸಭೆಯ ಸರ್ವ ಪಕ್ಷಗಳ […]