ದಾಂಡೇಲಿ

ದಾಂಡೇಲಿಯಲ್ಲಿ ಏಳು ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡಿ…

ದಾಂಡೇಲಿ; ನಗರದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ಹೆಚ್ಚುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ, ನಗರದ ಹಿತದೃಷ್ಠಿಯಿಂದ ಏಳುದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‍ಡೌನ್ ಮಾಡುವುದೊಳಿತು. ಅದಕ್ಕೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ನಗರಸಭೆಯ ಸರ್ವಪಕ್ಷದ ಸದಸ್ಯರು ಸಭೆ ಸೇರಿ ತಹಶೀಲ್ದಾರ ಹಾಗೂ ಪೌರಾಯುಕ್ತರನ್ನು ಒತ್ತಾಯಿಸಿದರು. ತಹಶಿಲ್ದಾರ್ ಶೈಲೇಶ ಪರಮಾನಂದ, ಹಾಗೂ ಪೌರಾಯುಕ್ತ ಡಾ. ಸಯ್ಯದ್ […]

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ ಸಿಕ್ಸರ್ ಬಾರಿಸಿದ ಕೊರೋನಾ..!

ಉದ್ಯಮ ನಗರ ದಾಂಡೇಲಿಯಲ್ಲಿ ಶನಿವಾರ ಕೊರೊನಾ ಸಿಕ್ಸರ್ ಬಾರಿಸಿರುವ ಮಾಹಿತಿ ಲಭ್ಯವಾಗುದ್ದು ಇದರಿಂದಾಗಿ ದಾಂಡೇಲಿಯ ಒಟ್ಟೂ ಸೋಂಕಿತರ ಸಂಖ್ಯೆ 32 ಕ್ಕೇರಿದಂತಾಗುದೆ. ಶನಿವಾರ ಆರು ಜನರಲ್ಲಿ ಕೊರೊನಾ ಪಾಸಿಟಿವ್ ದ್ರಢವಾಗಿದ್ದು ಇವರಲ್ಲಿ ಹೆಚ್ಚಿನವರು ಬಸವೇಶ್ವರ ನಗರದವರೆನ್ನಲಾಗುತ್ತಿದೆ. ಇದು ಬಸವೇಶ್ವರ ನಗರದ ಸೋಂಕಿತ ಮಹಿಳೆಯ ಸಂಪರ್ಕದ ಪ್ರಕರಣವಾಗಿದ್ದು, ಇದರ ಜೊತೆಗೆ […]

ಈ ಕ್ಷಣದ ಸುದ್ದಿ

ಶನಿವಾರದಿಂದ ದಾಂಡೇಲಿಯಲ್ಲಿ ಅರ್ಧದಿನ ಲಾಕ್‍ಡೌನ್: ಮುಂಜಾನೆ 8ರಿಂದ ಮದ್ಯಾಹ್ನ 3ರವರೆಗೆ ಮಾತ್ರ ಓಪನ್

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಕಾರಣದಿಂದಾಗಿ ದಾಂಡೇಲಿಯಲ್ಲಿ ಶನಿವಾರದಿಂದ ಮದ್ಯಾಹ್ನ 3 ಗಂಟೆಯ ನಂತರ ಕಟ್ಟುನಿಟ್ಟಿನ ಲಾಕ್‌ ಡೌನ್‌ ಆಗಲಿದೆ. ದಾಂಡೇಲಿಯಲ್ಲಿ ಶುಕ್ರವಾರ ಎಂಟು ಕೊರೊನಾ ಪೊಸಿಟಿವ್ ಪ್ರಕರಣಗಳು ದೃಢವಾಗಿವೆ. ಇಲ್ಲಿಯವರೆಗೆ ಒಟ್ಟೂ 27 ಪ್ರಕರಣಗಳಾದಂತಾಗಿದೆ. ಜನ ಆತಂಕಕ್ಕೊಳಗಾಗುತ್ತಿದ್ದಾರೆ. ಇದರಿಂದ ನಗರದ ಜನರು ಹಾಗೂ ವ್ಯಾಪಾರಸ್ಥರೇ ಸ್ವಯಂ […]

ಫೀಚರ್

ದಾಂಡೇಲಿಯ ವಕೀಲನಿಗೆ ಕೊರೊನಾ: ಖಾಸಗಿ ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಸ್ಟೋರ್ ಗಳು ಸೀಲ್ ಡೌನ್

ದಾಂಡೇಲಿಯ ವಕೀಲನೋರ್ವನಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಆ ಸಂಬಂಧ ಆತ ಚಿಕಿತ್ಸೆ ಪಡೆದಿದ್ದ ನಗರದ ಖಾಸಗಿ ವೈದ್ಯರ ಕ್ಲಿನಿಕ್ ಹಾಗೂ ಮತ್ತೊಂದು ನರ್ಸಿಂಗ್ ಹೋಮ್ ನ್ನು ಸೀಲ್ ಡೌನ್ ಮಾಡಲಾಗಿದೆ. ನಗರದ ಫೋರ್ಟಿಂಥ್ ಬ್ಲಾಕ್ ನಿವಾಸಿಯಾಗಿರುವ ನ್ಯಾಯವಾದಿಯೋರ್ವರು ಜ್ವರ ಬಂದು ಜೆ.ಎನ್ ರಸ್ತೆಯ ಖಾಸಗಿ ವೈದ್ಯರಲ್ಲಿ ಔಷಧೋಪಚಾರ ಪಡೆದುಕೊಳ್ಳುತ್ತಿದ್ದರು. […]

ಫೀಚರ್

ದಾಂಡೇಲಿಯಲ್ಲಿ ಮಂಗಳವಾರ ಮತ್ತೊಂದು ಕೊರೊನಾ: ಜಿಲ್ಲೆಯಲ್ಲಿ 33 ಪ್ರಕರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 33 ಕೊರೊನಾ ಪಾದಿಟಿವ್ ಪ್ರಕರಣ ದೃಢವಾಗಿದ್ದು, ಇದರಲ್ಲಿ ದಾಂಡೇಲಿಯದ್ದೂ ಒಂದು ಪ್ರಕರಣ ಸೇರಿದೆ. ನಗರದ ಹಳಿಯಾಳ ರಸ್ತೆಯ ಅಲೈಡ ಏರಿಯಾದ ವ್ಯಕ್ತಿಯಲ್ಲಿ ಕೊರೊನಾ ಸೊಂಕು ದೃಢವಾಗಿರುವ ಮಾಹಿತಿ ಲಭ್ಯವಾಗಿದ್ದು, ಈತ ಗದಗದಿಂದ ಸೋಂಕಿತ ತಾಯಿ ಮಗುವನ್ನು ತನ್ನ ಖಾಸಗಿ ವಾಹನದಲ್ಲಿ ಕರೆತಂದಿದ್ದ ಸೋಂಕಿತ […]

ಫೀಚರ್

ದಾಂಡೇಲಿಯಲ್ಲಿ 500 ರ ಗಡಿ ದಾಟಿದ ಹಳದಿ ಕಾಮಾಲೆ ಪೀಡಿತರು: ಆತಂಕದಲ್ಲಿ ಸಾರ್ವಜನಿಕರು

ದಾಂಡೇಲಿ:  ನಗರದಲ್ಲಿ ದಿನದಿಂದ ದಿನಕ್ಕೆ ಹಳದಿ ಕಾಮಾಲೆಯ ಸೋಂಕು ಹೆಚ್ಚುತ್ತಿದ್ದು,  ಇಲಾಖಾ ವರದಿಯ ಪ್ರಕಾರವೇ ರವಿವಾರದವರೆಗೆ ದಾಂಡೇಲಿಯಲ್ಲಿ ಕಾಮಾಲೆ ಪೀಡಿತರ ಸಂಖ್ಯೆ  500ರ ಗಡಿಯನ್ನು ದಾಟಿದೆ.  ಇದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.           ಕಳೆದೊಂದು ತಿಂಗಳಿನಿಂದ ದಾಂಡೇಲಿಯಲ್ಲಿ ಕಾಮಾಲೆಯ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಮಾದ್ಯಮಗಳು ವರದಿ […]

ದಾಂಡೇಲಿ

ಸೀಲ್‌ಡೌನ್‌ ಆದ ದಾಂಡೇಲಿಯ ಇ.ಎಸ್.ಐ. ಆಸ್ಪತ್ರೆ

  ದಾಂಡೇಲಿ: ಇಲ್ಲಿಯ ಬಸವೇಶ್ವರ ನಗರದ ಕೊರೊನಾ ಸೊಂಕಿತ ಮಹಿಳೆಯ ಪತಿ ಕಾರ್ಮಿಕರ ವಿಮಾ ಆಸ್ಪತ್ರೆ (ಇ.ಎಸ್.ಐ) ಯಲ್ಲಿ ಗುಮಾಸ್ತನಾಗಿದ್ದ ಕಾರಣಕ್ಕೆ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ರವಿವಾರ ಬಸವೇಶ್ವರ ನಗರದ ಗರ್ಬಿಣಿ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಕೊರೊನಾ ಸೋಂಕಿತ  25 ವರ್ಷ  ಗರ್ಬಿಣಿಯ ಪತಿ ನಗರದ ಕಾರ್ಮಿಕರ […]

ದಾಂಡೇಲಿ

ತೈಲ ಬೆಲೆ ಏರಿಕೆ ಖಂಡಿಸಿ ದಾಂಡೇಲಿ ಕಾಂಗ್ರೆಸ್ ಪ್ರತಿಭಟನೆ: ರಾಷ್ಟ್ರಪತಿಗಳಿಗೆ ಮನವಿ

ದಾಂಡೇಲಿ:  ಕೊವಿಡ್ 19 ನಂತಹ ಸಂಕಷ್ಠದ ಸಮಯದಲ್ಲಿಯೂ ಕೇಂದ್ರ ಸರಕಾರ ಪೆಟ್ರೋಲ್, ಡೀಸೈಲ್ ಬೆಲೆಯನ್ನು ಹೆಚ್ಚಿಸಿ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುತ್ತಿದೆ ಎಂದು ಆಕ್ಷೇಪಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಗರಸಭೆ ಕಾರ್ಯಲಯದೆದುರು ಪ್ರತಿಭಟನೆ ನಡೆಯಿತು.      ಸರಕಾರದ ತೈಲ ಬೆಲೆ ಏರಿಕೆಯ ನಡೆಯನ್ನು ಖಂಡಿಸಿ […]

ಫೀಚರ್

ದಾಂಡೇಲಿಯ ಗರ್ಭಿಣಿ ಹಾಗೂ ಚಾಲಕನಲ್ಲಿ ಕೊರೊನಾ ಪಾಸಿಟಿವ್….

ದಾಂಡೇಲಿ: ದಾಂಡೇಲಿಯ ಬಸವೇಶ್ವರ ನಗರದ 25 ವರ್ಷದ ಗರ್ಭಿಣಿ ಮಹಿಳೆ ಹಾಗೂ ಹಳಿಯಾಳ ರಸ್ತೆ ಅಲೈಡ ಏರಿಯಾದ 50 ವರ್ಷದ ಚಾಲಕನಲ್ಲಿ ಭಾನುವಾರ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬಸವೇಶ್ವರ ನಗರದ ಮಹಿಳೆ ಚಿಕುತ್ಸೆಗೆಂದು ಧಾರವಾಡ ಆಸ್ಪತ್ರೆಗೆ ಹೋಗಿ ಬಂದವಳಾಗಿದ್ದು, ಅಲ್ಲಿಯೇ ನಡೆಸಿದ ಪರೀಕ್ಷೆಯಂತೆ ಅವಳಲ್ಲಿ ಕೊರೊನಾ ಸೋಂಕು […]

ಫೀಚರ್

ಕೊರೊನಾ ಸ್ಕ್ರೀನಿಂಗ್ ಸೆಂಟರ್‍ಗೆ ಕಾಗದ ಕಂಪನಿಯಿಂದ ಶೆಡ್ ಕೊಡುಗೆ

ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕೊರೊನಾ ಥರ್ಮಲ್ ಸ್ಕ್ರೀನಿಂಗ್ ಸೆಂಟರ್‌ ಗೆ ನಗರದ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನವರು ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶೇಡ್ ನಿರ್ಮಿಸಿ ಕೊಟ್ಟಿದ್ದಾರೆ. ತಹಶಿಲ್ದಾರ ಶೈಲೇಶ ಪರಮಾನಂದರವರು ಈ ಶೆಡ್ ನಿರ್ಮಿಸಿಕೊಡುವಂತೆ ಕಾಗದ […]