ಫೀಚರ್

ಮೂರು ಕರಡಿಗಳ ಜೊತೆ ಗುದ್ದಾಡಿ ಗೆದ್ದು ಬಂದ ಬಾಲಮಣಿ

ಮನುಷ್ಯ ಒಬ್ಬಂಟಿಯಿರುವಾಗ ಒಂದು ಕರಡಿ ದಾಳಿ ನಡೆಸಿದರೇ ಬದುಕುಳಿಯುವುದು ಕಷ್ಟ. ಅಂತದ್ದರಲ್ಲಿ ಒಂದಲ್ಲ, ಎರಡಲ್ಲ, ಮೂರು ಕರಡಿಗಳು ಜೊತೆಯಾಗಿ ದಾಳಿ ನಡೆಸಿದ ಸಂದರ್ಭದಲ್ಲಿಯೂ ಅವುಗಳೊಂದಿಗೆ ದೈರ್ಯದಿಂದ ಗುದ್ದಾಡಿ ಗೆದ್ದು ಬಂದ ವ್ಯಕ್ತಿಯೊಬ್ಬನಿದ್ದಾನೆ. ಅವರೇ ದಾಂಡೇಲಿ ಟಿ.ವಿ.ಎಸ್. ಷೋರೂಮ್‍ನ ಮಾಲಕ, ಕುಳಗಿಯ ನಿವಾಸಿ ಟಿ.ಎಸ್. ಬಾಲಮಣಿ ಅಲಿಯಾಸ ಬೇಟಾ… ನಡೆದಿದ್ದೇನು?: […]

ಈ ಕ್ಷಣದ ಸುದ್ದಿ

ದಾಂಡೇಲಿ-ಹಳಿಯಾಳದಲ್ಲಿ ತಲಾ ನಾಲ್ಕು ಕೊರೊನಾ ಪಾಸಿಟಿವ್… ನಾಲ್ಕು ವರ್ಷದ ಮಗುವಿಗೂ ಸೋಂಕು…

ದಾಂಡೇಲಿ: ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮಂಗಳವಾರ ದಾಂಡೇಲಿ- ಹಳಿಯಾಳದಲ್ಲಿ ತಲಾ ನಾಲ್ಕು ಸೊಂಕಿತರು ಸೇರಿದಂತೆ ಒಟ್ಟು ಎಂಟು ಪಾಸಿಟಿವ್ ಪ್ರಕರಣಗಳು ದ್ರಢಪಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ. ದಾಂಡೇಲಿಯ ನಾಲ್ಕು ವರ್ಷದ ಮಗುವಿಗೂ ಸೋಂಕು ದ್ರಢವಾಗಿರುವುದು ಆತಂಕದ ಬೆಳವಣಿಗೆಯಾಗಿದೆ. ದಾಂಡೇಲಿಯ ಥರ್ಡ ನಂಬರನ ಗೇಟ್ ಬಳಿಯ […]

ಉತ್ತರ ಕನ್ನಡ

ಡಿಗ್ಗಿ-ಕ್ಯಾಸಲರಾಕ್ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ: ಗಡಿ ಭಾಗದ ಜನರ ಗೋಳು ಕೇಳೋರಿಲ್ಲ

ಜೋಯಿಡಾ: ಒಂದು ಆಸ್ಪತ್ರೆ ನಿರ್ಮಾಣವಾಗಿ ಹತ್ತಾರು ವರ್ಷಗಳಾದರೂ ಒಬ್ಬನೇ ಒಬ್ಬ ವೈದ್ಯ ಹಾಗಿರಲಿ, ಸಿಬ್ಬಂದಿಯೂ ಅಲ್ಲಿ ಕಾರ್ಯ ನಿರ್ವಹಿಸಿಲ್ಲ ಅಂತೆಂದರೆ ನಮ್ಮ ಆಡಳಿತ ವಯವಸ್ಥೆಯ ಹೊಣೆಗೇಡಿತನ ಎಷ್ಟಿರಬಹುದೆಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಇದು ಜೋಯಿಡಾ ತಾಲೂಕಿನ ವ್ಯಥೆಯ ಕಥೆಯಾಗಿದೆ. ಡಿಗ್ಗಿ ಆಸ್ಪತ್ರೆಯ ಅರಣ್ಯ ರೋಧನ: ಡಿಗ್ಗಿ ಎಂದರೆ ಇದು ಜೋಯಿಡಾ ತಾಲೂಕಿನ […]

ದಾಂಡೇಲಿ

ದಾಂಡೇಲಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಆರಂಭ

ದಾಂಡೇಲಿ: ನಗರದಲ್ಲಿ ಪ್ರಪ್ರಥಮ ಬಾರಿಗೆ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಆರಂಭವಾಗಿದ್ದು, ಪೌರಾಯುಕ್ತರಾದ ಡಾ. ಸಯ್ಯದ್ ಜಾಹೇದ್ ಅಲಿಯವರು ಈ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶುಭಾಶಯಕೋರಿ ಮಾತನಾಡಿದ ಅವರು ಜನೌಷಧಿ ಕೇಂದ್ರದಲ್ಲಿ ಬಹಳಷ್ಟು ರಿಯಾಯತಿ ದರದಲ್ಲಿ ಔಷಧಿಗಳು ದೊರೆಯುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.ನಗರದ ಜೆ.ಎನ್.ರಸ್ತೆಯ ಡಾ. ಹಿರೇಮಠ […]

ಫೀಚರ್

ವರ್ಗಾವಣೆಗೊಂಡ ಮುಖ್ಯಾದ್ಯಾಪಕಿ ಸಿಸ್ಟರ್ ರೆನಿಟಾರಿಗೆ ಬೀಳ್ಕೊಡುಗೆ

ದಾಂಡೇಲಿ: ನಗರದ ಸೆಂಟ್ ಮೈಕಲ್ ಪ್ರೌಢ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಮುಖ್ಯಾದ್ಯಾಪಕಿಯಾಗಿ ಸೇವೆ ಸಲ್ಲಿಸಿ ಇದೀಗ ಗದಗಕ್ಕೆ ವರ್ಗಾವಣೆಗೊಂಡಿರುವ ಸಿಸ್ಟರ್ ರೆನಿಟಾ ಪಿಂಟೋರವರಿಗೆ ಪಾಲಕರ ಸಂಘಟನೆಯಿಂದ ಸನ್ಮಾನಿಸಿ ಬೀಳ್ಕೊಡುವ ಕಾರ್ಯಕ್ರಮ ರವಿವಾರ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಸ್ಟರ್ ರೆನಿಟಾ ಪಿಂಟೋರವರು ದೇವರು ನನಗೆ ವಿಶ್ವ ಕುಟುಂಭವನ್ನು […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]

ಫೀಚರ್

ಹಳಿಯಾಳ ಎ.ಪಿ.ಎಂ.ಸಿ. ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ ಆಯ್ಕೆ

ಹಳಿಯಾಳ-ದಾಂಡೇಲಿ-ಜೋಯಿಡಾ ತಾಲೂಕುಗಳನನೋಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಮ್.ಸಿ.) ಯ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ಕರವರು ಮರು ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ಬುಧವಾರ ನಡೆದ ಈ ಚುನಾವಣೆ ಕುತುಹಲಕ್ಕೆಡೆಯಾಗಿತ್ತು. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ ಹಾಗೂ ಭಾ.ಜ.ಪದ ತಲಾ ಓರ್ವ ಸದಸ್ಯರು ಕಾಣೆಯಾಗಿದ್ದರು. ಇದಕ್ಕೆ ಸಂಬಂದಿಸಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.‌ ಘೋಟ್ನೇಕರ […]

ಫೀಚರ್

ಕೊರೊನಾ ಆತಂಕದ ನಡುವೆಯೇ ದಾಂಡೇಲಿಗರ ನಿದ್ದೆಗೆಡಿಸಿದ ಕಾಮಾಲೆ ಕಾಯಿಲೆ

ದಾಂಡೇಲಿ: ಕೋವಿಡ್ 19 ಸೋಂಕು ಹರಡುವ ಭಯದಲ್ಲಿಯೇ ಜನರು ಬದುಕು ನಡೆಸುತ್ತಿರುವ ಸಂದರ್ಭದಲ್ಲಿಯೇ ದಾಂಡೇಲಿಯಲ್ಲಿ ಕಾಮಾಲೆ ಕಾಯಿಲೆ (ಜಾಯಿಂಡೀಸ್) ವ್ಯಾಪಕವಾಗಿ ಪಸರಿಸುತ್ತಿದ್ದು, ಇದು ನಾಗರಿಕರ ನಿದ್ದೆಗೆಡಿಸವಂತೆ ಮಾಡಿದೆ. ದಾಂಡೇಲಿ ಅಷ್ಟೇ ಅಲ್ಲ, ಕೊರೊನಾ ವೈರಸ್ ಇಡೀ ವಿಶ್ವವನ್ನು ಭಯಬೀತಗೊಲೀಸಿದೆ. ಅದರ ಆಘತದಿಂದಲೇ ಜನರಿಗೆ ಇನ್ನೂ ಹೊರಬರಲಾಗುತ್ತಿಲ್ಲ. ರೋಗದ ಭಯದಲ್ಲಿ […]

ಫೀಚರ್

ಪರಿಸರದ ಹೆಸರಲ್ಲಿ ಹುಬ್ಬಳ್ಳಿ-ಅಂಕೋಲಾ ರೇಲ್ವೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ದೇಶಪಾಂಡೆ

ದಾಂಡೇಲಿ: ಪರಿಸರದ ಸಂರಕ್ಷಣೆ ಆಗಲೇ ಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕೆಲವೊಂದು ಅಭಿವೃದ್ದಿ ಕೆಲಸಗಳ ಸಂದರ್ಭದಲ್ಲಿ ಯಾವುದು ಪ್ರಥಮ ಆಯ್ಕೆ ಎಂಬುದನ್ನೂ ಸಹ ನೋಡಬೇಕಾಗುತ್ತದೆ. ಹಾಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಮಾರ್ಗಕ್ಕೆ ಪರಿಸರದ ಹೆಸರಲ್ಲಿ ಅಡ್ಡಿಗಾಲು ಹಾಕುವುದು ಸರಿಯಲ್ಲ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು. […]

ಫೀಚರ್

ಇನ್ನು ಮುಂದೆ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣ ನೀಡುವಂತಿಲ್ಲ – ಅಧಿಕಾರಿಗಳಿಗೆ ದೇಶಪಾಂಡೆ ಕಡಕ್ ಎ‌ಚ್ಚರಿಕೆ

ದಾಂಡೇಲಿ: ಕೊವಿಡ್ 19. ಕೊರೊನಾ ಕಾರಣದಿಂದಾಗಿ ಈಗಾಗಲೇ ಮೂರು ತಿಂಗಳು ಅಭಿವೃದ್ದಿ ಕೆಲಸಗಳಲ್ಲಿ ಸಾಕಷ್ಟು ಹಿನ್ನಡೆಯಾಗಿದೆ. ಈಗ ಕೊರೊನಾದ ಮುಂಜಾಗೃತೆಯೊಂದಿಗೆ ನಮ್ಮ ಕೆಲಸಗಳನ್ನು ಮಾಡಿಕೊಂಡು ಹೋಗುವುದು ಅನಿವಾರ್ಯ. ಹಾಗಾಗಿ ಇನ್ನು ಮುಂದೆ ಯಾವ ಇಲಾಖೆಯ ಅಧಿಕಾರಿಗಳೂ ಸಹ ಅಭಿವೃದ್ದಿ ಕೆಲಸಗಳ ಹಿನ್ನೆಡೆಗೆ ಕೊರೊನಾ ಕಾರಣವನ್ನು ನೀಡುವಂತಿಲ್ಲ ಎಂದು ಶಾಸಕ […]