
ಜಿಲ್ಲೆಯಲ್ಲಿ ಕೊರೊನಾ ಸಮುದಾಯದೊಳಗೆ ಹರಡಿಲ್ಲ: ಅನಗತ್ಯ ಪ್ರಚಾರ ಒಪ್ಪುವುದಿಲ್ಲ- ಡಿ.ಸಿ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ನಿಜ. ಈ ಸಂಖ್ಯೆಗಳ ಆಧಾರದಲ್ಲಿ ಜನ ಆತಂಕಗೊಳ್ಳುವ ಅಗತ್ಯವಿಲ್ಲ. ಕೊರೊನಾ ಈಗಾಗಲೇ ಸಮುದಾಯದೊಳಗೆ ಹರಡಿದೆ ಎಂದು ಹೇಳುವುದನ್ನು ಹಾಗೂ ಅದಕ್ಕೆ ಸಂಬಂಧಿಸಿ ಆಗುವ ಅನಗತ್ಯ ಪ್ರಚಾರಗಳನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ತಿಳಿಸಿದರು. ದಾಂಡೇಲಿ ನಗರಸಭೆಯಲ್ಲಿ ಹಳಿಯಾಳ-ದಾಂಡೇಲಿ-ಜೋಯಿಡಾ ಅಧಿಕಾರಿಗಳ ಸಭೆ […]