ಫೀಚರ್

ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲು ಪಾವತಿಸಲು ಅನುಮತಿಸಿ: ಮುಖ್ಯಮಂತ್ರಿಗಳಿಗೆ ಮನವಿ

ದಾಂಡೇಲಿ: ಮಾರ್ಚ ತಿಂಗಳಿಂದ ಇಲ್ಲಿಯವರೆಗೂ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಿಲ್ಲು ಪಾವತಿಯಾಗಿರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಲೋಕೋಪಯೋಗಿ, ಜಿಲಾ ್ಲಪಂಚಾಯತ್‍ಗಳಲ್ಲಿ ಹಣವಿದ್ದರೂ ಸರಕಾರದ ಆದೇಶದಂತೆ ಖಜಾನೆಗಳಲ್ಲಿ ಗುತ್ತಿಗೆದಾರರ ಬಿಲ್ಲುಗಳನ್ನು ಪಡೆಯುತ್ತಿಲ್ಲ. ಕಾರಣ ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲನ್ನು ಪಾವತಿಸಲು ಅನುಮತಿಸಿ ಆದೇಶಿಸಬೇಕೆಂದು ಒತ್ತಾಯಿಸಿ ಕೆನರಾ ಲೋಕೋಯೋಗಿ ಗುತ್ತಿಗೆದಾರರ ಸಂಘದವರು ತಹಶೀಲ್ದಾರರ […]

ಫೀಚರ್

ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ

ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]

ಫೀಚರ್

ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಅಂಕೋಲಾದಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಜಗದೀಶ ಶೆಟ್ಟರ್

ಅಂಕೋಲಾ: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್‌ ಅವರು ಅಂಕೋಲಾ ತಾಲೂಕಿನ ಬೇಲೇಕೇರಿ ಅಲಗೇರಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಗುರುವಾರ ಸ್ಥಳ ಪರಿಶೀಲಿಸಿದರು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಶಾಸಕರಾದ ದಿನಕರ‌ ಶೆಟ್ಟಿ, ರೂಪಾಲಿ ನಾಯ್ಕ ಹಾಗೂ […]

ದಾಂಡೇಲಿ

ಚೀನಾ ದೇಶದ ಕೃತ್ಯವನ್ನು ಸಹಿಸುವುದಿಲ್ಲ : ದಾಂಡೇಲಿ ಭಾ.ಜ.ಪ. ಎಚ್ಚರಿಕೆ

ದಾಂಡೇಲಿ: ಪೂರ್ವ ಲಡಾಕ್‍ನ ಗುಲ್ವಾನ ಕಣಿವೆಯಲ್ಲಿ ಚೀನಾ ದೇಶವು ಭಾರತೀಯ ಸೇನೆಯ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯರ ಸ್ವಾಭಿಮಾನವನ್ನು ಕೆರಳಿಸಿದೆ. ಇದನ್ನು ಈದೇಶವಾಸಿಗಳಾಗಿ ನಾವು ಸಹಿಸಲಸಾದ್ಯವಾದುದು. ಚೀನಾ ದೇಶದ ಉತ್ಪಾದನೆಗಳನ್ನು ಬಹಿಷ್ಕರಿಸುವ ಮೂಲಕ ನಾವು ಆ ದೇಶಕ್ಕೆ ಪಾಠ ಕಲಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ […]

ದಾಂಡೇಲಿ

ದಾಂಡೇಲಿ ನಗರಸಭೆಯಲ್ಲಿ ಮಾಸ್ಕ್ ದಿನಾಚರಣೆ: ಮೆರವಣಿಗೆ

ದಾಂಡೇಲಿ : ರಾಜ್ಯ ಸರಕಾರ ಕರೆ ನೀಡಿದಂತೆ ದಾಂಡೇಲಿ ನಗರಸಭೆಯಲ್ಲಿ ಮಾಸ್ಕ್ ದಿನ ಹಾಗೂ ಜಾಗೃತಿ ಜಾಥಾವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಡಾ. ಸಯ್ಯದ್ ಜಾಹೇದ್ ಅಲಿ ಕೋವಿಡ್-19ನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಹಾಗೂ ಇತರರನ್ನು ರಕ್ಷಿಸಲು ಮಾಸ್ಕ್ ಧಾರಣೆಯಿಂದ ಸಾದ್ಯ, ಆದ್ದರಿಂದ ಪ್ರತಿಯೊಬ್ಬರು […]

ಫೀಚರ್

ಹಳಿಯಾಳದಲ್ಲಿ ಮತ್ತೊಂದು ಕೊರೊನಾ: ಎಂಟು ವರ್ಷದ ಬಾಲಕನಲ್ಲಿ ದೃಢಪಟ್ಟ ಸೋಂಕು

ಹಳಿಯಾಳ: ಹಳಿಯಾಳ ತಾಲೂಕಿನಲ್ಲಿ ಗುರುವಾರ ಎಂಟು ವರ್ಷದ ಬಾಲಕನಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇದರಿಂದಾಗಿ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಆರಕ್ಕೇರಿಂತಾಗಿದೆ. ಇದು ಮಹಾರಾಷ್ಟ್ರ ಸಂಪರ್ಕದ ಸೋಂಕು ಎನ್ನಲಾಗಿದ್ದು, ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯ ಬಾಲಕನಾಗಿದ್ದು ಈತನ ತಾಯಿ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿ ಕಾರವಾರದ ಕಿಮ್ಸ್‌ ಆಸ್ಪತ್ರೆಯಲ್ಲಿ […]

ಉತ್ತರ ಕನ್ನಡ

ಕದ್ರಾ ಜಲಾಶಯ ಗರಿಷ್ಠ ಮಟ್ಟುವ ಸಾದ್ಯತೆ… ಯಾವುದೇ ಸಂದರ್ಭದಲ್ಲಿ ನೀರು ಹೊರ ಬಿಡುವ ಮುನ್ನೆಚ್ಚರಿಕೆ…

ಕಾರವಾರ: ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ನೀರನ್ನು ಜಲಾಶಯದಿಂದ ಹೊರ ಬಿಡುವ ಮುನ್ಸೂಚನೆಯನ್ನು ಕನಾಟಕ ವಿದ್ಯುತ್‌ ನಿಗಮ ನೀಡಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀ. ಇದೆ. ಈಗಿನ ಜಲಾಶಯದ ಮಟ್ಟ 31.15 ರಷ್ಟಾಗಿದೆ. […]

ದಾಂಡೇಲಿ

ಪ್ರವಾಸಿಗರ ಆಧಾರ ಮಾಹಿತಿ ಕಡ್ಡಾಯ : ರೆಸಾರ್ಟ ಹೋಮ್‍ಸ್ಟೇ ಮಾಲಕರಿಗೆ ತಹಶೀಲ್ದಾರ ಸೂಚನೆ

ದಾಂಡೇಲಿ: ರೆಸಾರ್ಟ, ಹೋಮ್ ಸ್ಟೇಗಳಿಗೆ ಹೊರ ಪ್ರದೇಶಗಳಿಂದ ಬರುವ ಪ್ರವಾಸಿಗರ ಆಧಾರ ಕಾರ್ಡ ಮಾಹಿತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಪ್ರವಾಸಿಗರ ನಿಖರ ಮಾಹಿತಿಯನ್ನು ದಾಖಲಿಸಿಕೋಳ್ಳಬೇಕು ಎಂದು ದಾಂಡೇಲಿ ತಹಶಿಲ್ದಾರ್ ಶೈಲೇಶ ಪರಮಾನಂದರವರು ರೆಸಾರ್ಟ ಹಾಗೂ ಹೋಮ್ ಸ್ಟೇ ಮಾಲಕರಿಗೆ ಲಿಖಿತ ನಿರ್ದೇಶನ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ […]

ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ನೂರರ ಗಡಿ ತಲುಪಿದ ಕೊರೊನಾ…

ಕುಮಟಾ: ಕುಮಟಾದ ಓರ್ವ ವ್ಯಕ್ತಿಯಲ್ಲಿ ಶುಕ್ರವಾರ ಕೊರೊನಾ ಸೋಂಕು ದೃಡಪಟ್ಟಿದ್ದು, ಇದರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನೂರರ ಗಡಿ ತಲುಪಿದಂತಾಗಿದೆ. ಮಹಾರಾಷ್ಟ್ರದಿಂದ ಕುಮಟಾಕೆ ಆಗಮಿಸಿದ್ದ 55 ವಷದ ವ್ಯಕ್ತಿಯಲ್ಲಿ ಪಾಸಿಟವ್‌ ವರದಿ ಬಂದಿದ್ದು, ಈತ ಮಹಾರಾಷ್ಟ್ರದಿಂದ ಬಂದು ನೇರವಾಗಿ ಕ್ವಾರೆಂಟೈನ್‌ಗೆ ಸೇರಿದ್ದ ಎನ್ನಲಾಗಿದೆ. ಉತ್ತರ […]

ದಾಂಡೇಲಿ

ಕಾಗದ ಕಾರ್ಮಿಕರ ಬೇಡಿಕೆ ಈಡೇರಿಸಿ: ಜಂಟಿ ಸಂಧಾನ ಸಮಿತಿ ನೇತೃತ್ವದಲ್ಲಿ ಧರಣಿ

 ದಾಂಡೇಲಿ:  ಲಾಕ್‍ಡೌನ್ ಅವಧಿಯಲ್ಲಿ  ವೆಸ್ಟ್‍ಕೋಸ್ಟ್ ಪೇಪರ್ ಮಿಲ್ ಆಡಳಿತ ಮಂಡಳಿ ಕೈಗೊಂಡ ಕೆಲ ನಿರ್ಧಾರಗಳನ್ನು ವಿರೋಧಿಸಿ, ಹಾಗೂ ಕೆಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕಾರ್ಮಿಕರ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಗುರುವಾರ ಕಂಪನಿಯ ಪ್ರಮುಖ ಪ್ರವೇಶ ದ್ವಾರದೆದುರು ಧರಣಿ ಸತ್ಯಾಗ್ರಹ ನಡೆಯಿತು.   ಕಂಪನಿಯವರು ಮೇ 18 ರಿಂದ 31 […]