ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲು ಪಾವತಿಸಲು ಅನುಮತಿಸಿ: ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ: ಮಾರ್ಚ ತಿಂಗಳಿಂದ ಇಲ್ಲಿಯವರೆಗೂ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಬಿಲ್ಲು ಪಾವತಿಯಾಗಿರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಲೋಕೋಪಯೋಗಿ, ಜಿಲಾ ್ಲಪಂಚಾಯತ್ಗಳಲ್ಲಿ ಹಣವಿದ್ದರೂ ಸರಕಾರದ ಆದೇಶದಂತೆ ಖಜಾನೆಗಳಲ್ಲಿ ಗುತ್ತಿಗೆದಾರರ ಬಿಲ್ಲುಗಳನ್ನು ಪಡೆಯುತ್ತಿಲ್ಲ. ಕಾರಣ ಖಜಾನೆಯಲ್ಲಿ ಗುತ್ತಿಗೆದಾರರ ಬಿಲ್ಲನ್ನು ಪಾವತಿಸಲು ಅನುಮತಿಸಿ ಆದೇಶಿಸಬೇಕೆಂದು ಒತ್ತಾಯಿಸಿ ಕೆನರಾ ಲೋಕೋಯೋಗಿ ಗುತ್ತಿಗೆದಾರರ ಸಂಘದವರು ತಹಶೀಲ್ದಾರರ […]