ದಾಂಡೇಲಿ

ತೈಲ ಬೆಲೆ ಏರಿಕೆ ಖಂಡಿಸಿ ದಾಂಡೇಲಿ ಕಾಂಗ್ರೆಸ್ ಪ್ರತಿಭಟನೆ: ರಾಷ್ಟ್ರಪತಿಗಳಿಗೆ ಮನವಿ

ದಾಂಡೇಲಿ:  ಕೊವಿಡ್ 19 ನಂತಹ ಸಂಕಷ್ಠದ ಸಮಯದಲ್ಲಿಯೂ ಕೇಂದ್ರ ಸರಕಾರ ಪೆಟ್ರೋಲ್, ಡೀಸೈಲ್ ಬೆಲೆಯನ್ನು ಹೆಚ್ಚಿಸಿ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುತ್ತಿದೆ ಎಂದು ಆಕ್ಷೇಪಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಗರಸಭೆ ಕಾರ್ಯಲಯದೆದುರು ಪ್ರತಿಭಟನೆ ನಡೆಯಿತು.      ಸರಕಾರದ ತೈಲ ಬೆಲೆ ಏರಿಕೆಯ ನಡೆಯನ್ನು ಖಂಡಿಸಿ […]

ಫೀಚರ್

ದಾಂಡೇಲಿಯ ಗರ್ಭಿಣಿ ಹಾಗೂ ಚಾಲಕನಲ್ಲಿ ಕೊರೊನಾ ಪಾಸಿಟಿವ್….

ದಾಂಡೇಲಿ: ದಾಂಡೇಲಿಯ ಬಸವೇಶ್ವರ ನಗರದ 25 ವರ್ಷದ ಗರ್ಭಿಣಿ ಮಹಿಳೆ ಹಾಗೂ ಹಳಿಯಾಳ ರಸ್ತೆ ಅಲೈಡ ಏರಿಯಾದ 50 ವರ್ಷದ ಚಾಲಕನಲ್ಲಿ ಭಾನುವಾರ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬಸವೇಶ್ವರ ನಗರದ ಮಹಿಳೆ ಚಿಕುತ್ಸೆಗೆಂದು ಧಾರವಾಡ ಆಸ್ಪತ್ರೆಗೆ ಹೋಗಿ ಬಂದವಳಾಗಿದ್ದು, ಅಲ್ಲಿಯೇ ನಡೆಸಿದ ಪರೀಕ್ಷೆಯಂತೆ ಅವಳಲ್ಲಿ ಕೊರೊನಾ ಸೋಂಕು […]

ಫೀಚರ್

ಕೊರೊನಾ ಸ್ಕ್ರೀನಿಂಗ್ ಸೆಂಟರ್‍ಗೆ ಕಾಗದ ಕಂಪನಿಯಿಂದ ಶೆಡ್ ಕೊಡುಗೆ

ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕೊರೊನಾ ಥರ್ಮಲ್ ಸ್ಕ್ರೀನಿಂಗ್ ಸೆಂಟರ್‌ ಗೆ ನಗರದ ವೆಸ್ಟ್‌ ಕೋಸ್ಟ್ ಪೇಪರ್ ಮಿಲ್‍ನವರು ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಸರಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶೇಡ್ ನಿರ್ಮಿಸಿ ಕೊಟ್ಟಿದ್ದಾರೆ. ತಹಶಿಲ್ದಾರ ಶೈಲೇಶ ಪರಮಾನಂದರವರು ಈ ಶೆಡ್ ನಿರ್ಮಿಸಿಕೊಡುವಂತೆ ಕಾಗದ […]

ಫೀಚರ್

ಮೂರು ಕರಡಿಗಳ ಜೊತೆ ಗುದ್ದಾಡಿ ಗೆದ್ದು ಬಂದ ಬಾಲಮಣಿ

ಮನುಷ್ಯ ಒಬ್ಬಂಟಿಯಿರುವಾಗ ಒಂದು ಕರಡಿ ದಾಳಿ ನಡೆಸಿದರೇ ಬದುಕುಳಿಯುವುದು ಕಷ್ಟ. ಅಂತದ್ದರಲ್ಲಿ ಒಂದಲ್ಲ, ಎರಡಲ್ಲ, ಮೂರು ಕರಡಿಗಳು ಜೊತೆಯಾಗಿ ದಾಳಿ ನಡೆಸಿದ ಸಂದರ್ಭದಲ್ಲಿಯೂ ಅವುಗಳೊಂದಿಗೆ ದೈರ್ಯದಿಂದ ಗುದ್ದಾಡಿ ಗೆದ್ದು ಬಂದ ವ್ಯಕ್ತಿಯೊಬ್ಬನಿದ್ದಾನೆ. ಅವರೇ ದಾಂಡೇಲಿ ಟಿ.ವಿ.ಎಸ್. ಷೋರೂಮ್‍ನ ಮಾಲಕ, ಕುಳಗಿಯ ನಿವಾಸಿ ಟಿ.ಎಸ್. ಬಾಲಮಣಿ ಅಲಿಯಾಸ ಬೇಟಾ… ನಡೆದಿದ್ದೇನು?: […]

ಈ ಕ್ಷಣದ ಸುದ್ದಿ

ದಾಂಡೇಲಿ-ಹಳಿಯಾಳದಲ್ಲಿ ತಲಾ ನಾಲ್ಕು ಕೊರೊನಾ ಪಾಸಿಟಿವ್… ನಾಲ್ಕು ವರ್ಷದ ಮಗುವಿಗೂ ಸೋಂಕು…

ದಾಂಡೇಲಿ: ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮಂಗಳವಾರ ದಾಂಡೇಲಿ- ಹಳಿಯಾಳದಲ್ಲಿ ತಲಾ ನಾಲ್ಕು ಸೊಂಕಿತರು ಸೇರಿದಂತೆ ಒಟ್ಟು ಎಂಟು ಪಾಸಿಟಿವ್ ಪ್ರಕರಣಗಳು ದ್ರಢಪಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ. ದಾಂಡೇಲಿಯ ನಾಲ್ಕು ವರ್ಷದ ಮಗುವಿಗೂ ಸೋಂಕು ದ್ರಢವಾಗಿರುವುದು ಆತಂಕದ ಬೆಳವಣಿಗೆಯಾಗಿದೆ. ದಾಂಡೇಲಿಯ ಥರ್ಡ ನಂಬರನ ಗೇಟ್ ಬಳಿಯ […]

ಉತ್ತರ ಕನ್ನಡ

ಡಿಗ್ಗಿ-ಕ್ಯಾಸಲರಾಕ್ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ: ಗಡಿ ಭಾಗದ ಜನರ ಗೋಳು ಕೇಳೋರಿಲ್ಲ

ಜೋಯಿಡಾ: ಒಂದು ಆಸ್ಪತ್ರೆ ನಿರ್ಮಾಣವಾಗಿ ಹತ್ತಾರು ವರ್ಷಗಳಾದರೂ ಒಬ್ಬನೇ ಒಬ್ಬ ವೈದ್ಯ ಹಾಗಿರಲಿ, ಸಿಬ್ಬಂದಿಯೂ ಅಲ್ಲಿ ಕಾರ್ಯ ನಿರ್ವಹಿಸಿಲ್ಲ ಅಂತೆಂದರೆ ನಮ್ಮ ಆಡಳಿತ ವಯವಸ್ಥೆಯ ಹೊಣೆಗೇಡಿತನ ಎಷ್ಟಿರಬಹುದೆಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಇದು ಜೋಯಿಡಾ ತಾಲೂಕಿನ ವ್ಯಥೆಯ ಕಥೆಯಾಗಿದೆ. ಡಿಗ್ಗಿ ಆಸ್ಪತ್ರೆಯ ಅರಣ್ಯ ರೋಧನ: ಡಿಗ್ಗಿ ಎಂದರೆ ಇದು ಜೋಯಿಡಾ ತಾಲೂಕಿನ […]

ದಾಂಡೇಲಿ

ದಾಂಡೇಲಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಆರಂಭ

ದಾಂಡೇಲಿ: ನಗರದಲ್ಲಿ ಪ್ರಪ್ರಥಮ ಬಾರಿಗೆ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಆರಂಭವಾಗಿದ್ದು, ಪೌರಾಯುಕ್ತರಾದ ಡಾ. ಸಯ್ಯದ್ ಜಾಹೇದ್ ಅಲಿಯವರು ಈ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶುಭಾಶಯಕೋರಿ ಮಾತನಾಡಿದ ಅವರು ಜನೌಷಧಿ ಕೇಂದ್ರದಲ್ಲಿ ಬಹಳಷ್ಟು ರಿಯಾಯತಿ ದರದಲ್ಲಿ ಔಷಧಿಗಳು ದೊರೆಯುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.ನಗರದ ಜೆ.ಎನ್.ರಸ್ತೆಯ ಡಾ. ಹಿರೇಮಠ […]

ಫೀಚರ್

ವರ್ಗಾವಣೆಗೊಂಡ ಮುಖ್ಯಾದ್ಯಾಪಕಿ ಸಿಸ್ಟರ್ ರೆನಿಟಾರಿಗೆ ಬೀಳ್ಕೊಡುಗೆ

ದಾಂಡೇಲಿ: ನಗರದ ಸೆಂಟ್ ಮೈಕಲ್ ಪ್ರೌಢ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಮುಖ್ಯಾದ್ಯಾಪಕಿಯಾಗಿ ಸೇವೆ ಸಲ್ಲಿಸಿ ಇದೀಗ ಗದಗಕ್ಕೆ ವರ್ಗಾವಣೆಗೊಂಡಿರುವ ಸಿಸ್ಟರ್ ರೆನಿಟಾ ಪಿಂಟೋರವರಿಗೆ ಪಾಲಕರ ಸಂಘಟನೆಯಿಂದ ಸನ್ಮಾನಿಸಿ ಬೀಳ್ಕೊಡುವ ಕಾರ್ಯಕ್ರಮ ರವಿವಾರ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಸ್ಟರ್ ರೆನಿಟಾ ಪಿಂಟೋರವರು ದೇವರು ನನಗೆ ವಿಶ್ವ ಕುಟುಂಭವನ್ನು […]

ಈ ಕ್ಷಣದ ಸುದ್ದಿ

ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]

ಫೀಚರ್

ಹಳಿಯಾಳ ಎ.ಪಿ.ಎಂ.ಸಿ. ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ ಆಯ್ಕೆ

ಹಳಿಯಾಳ-ದಾಂಡೇಲಿ-ಜೋಯಿಡಾ ತಾಲೂಕುಗಳನನೋಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಮ್.ಸಿ.) ಯ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ಕರವರು ಮರು ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ಬುಧವಾರ ನಡೆದ ಈ ಚುನಾವಣೆ ಕುತುಹಲಕ್ಕೆಡೆಯಾಗಿತ್ತು. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ ಹಾಗೂ ಭಾ.ಜ.ಪದ ತಲಾ ಓರ್ವ ಸದಸ್ಯರು ಕಾಣೆಯಾಗಿದ್ದರು. ಇದಕ್ಕೆ ಸಂಬಂದಿಸಿ ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.‌ ಘೋಟ್ನೇಕರ […]